ರಿಪ್ಪನ್‌ಪೇಟೆ : ಅಪ್ರಾಪ್ತ ಯುವತಿಯ ಮೇಲೆ ಯುವಕನಿಂದ ಅತ್ಯಾಚಾರ – ಪೋಕ್ಸೋ ಪ್ರಕರಣ ದಾಖಲು|POCSO

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರಲಿ ಅಪ್ರಾಪ್ತ ವಯಸ್ಸಿನ ಯುವತಿಯನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ಯುವಕನೊಬ್ಬನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಬನಶೆಟ್ಟಿಕೊಪ್ಪ ಗ್ರಾಮದ ಮನೋಜ್ (22) ಮೇಲೆ ಪ್ರಕರಣ ದಾಖಲಾಗಿದೆ. ದೂರಿನ ವಿವರ ಇಲ್ಲಿದೆ : ಸಂತ್ರಸ್ತ ಬಾಲಕಿಯ ತಂದೆ ತೀರಿಕೊಂಡಿದ್ದು ತಾಯಿ ಕೂಲಿ ಕೆಲಸ ಮಾಡಿಕೊಂಡಿರುತ್ತಾರೆ. ಸದರಿಯವರ ತಂದೆ ತಾಯಿಗೆ 2 ಜನ ಮಕ್ಕಳಿದ್ದು ಹಿರಿಯವನು ಅಣ್ಣ ಡ್ರೈವಿಂಗ್ ಕೆಲಸ ಮಾಡಿಕೊಂಡಿರುತ್ತಾನೆ.ನೊಂದ ಬಾಲಕಿಯು ೨ ನೇ ತರಗತಿ ವರೆಗೆ ವಿದ್ಯಾಭ್ಯಾಸ…

Read More

ಹೊಸನಗರ ಬ್ಲಾಕ್ ಕಾಂಗ್ರೆಸ್ ನೂತನ ಪಟ್ಟಿ ಬಿಡುಗಡೆ

ಹೊಸನಗರ ಬ್ಲಾಕ್ ಕಾಂಗ್ರೆಸ್ ನೂತನ ಪಟ್ಟಿ ಬಿಡುಗಡೆ ಹೊಸನಗರ ; ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯು, ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ನೂತನ ಅಧ್ಯಕ್ಷರಾಗಿ ಕೋಡೂರು ಬಿ.ಜಿ. ಚಂದ್ರಮೌಳಿ, ಉಪಾಧ್ಯಕ್ಷರಾಗಿ ನಾಗೋಡಿ ವಿಶ್ವನಾಥ್, ಕೆಂಚನಾಲ ಉಬೇದ್ದುಲ್ಲಾ ಷರೀಫ್, ಜಯನಗರ ಚನ್ನಬಸವ, ಬಾಳೂರು ಲೀಲಾವತಿ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹೊಸನಗರ ಪಟ್ಟಣದ ಎಂ.ಪಿ.ಸುರೇಶ್, ಸದಾಶಿವ ಶ್ರೇಷ್ಟಿ, ರಿಪ್ಪನ್‌ಪೇಟೆಯ ಮಧುಸೂಧನ್…

Read More

ಬಿಜೆಪಿಯವರ ದುಂಡಾವರ್ತನೆಗೆ ಹೆದರುವುದಿಲ್ಲ : ಧನಲಕ್ಷ್ಮಿ ಗಂಗಾಧರ್

ಬಿಜೆಪಿಯವರ ದುಂಡಾವರ್ತನೆಗೆ ಹೆದರುವುದಿಲ್ಲ : ಧನಲಕ್ಷ್ಮಿ ಗಂಗಾಧರ್ ರಿಪ್ಪನ್ ಪೇಟೆ: ಪಟ್ಟಣದ ಗ್ರಾಮ ಪಂಚಾಯಿತಿಯ ಬಿಜೆಪಿಯ  ಸದಸ್ಯರು ಗಳು ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಗ್ರಾಮದ ಅಭಿವೃದ್ಧಿಯ ಕುರಿತು ಚರ್ಚಿಸುವುದನ್ನು  ಬಿಟ್ಟು, ದುಂಡಾ ವರ್ತನೆಯ ಮೂಲಕ ಗ್ರಾಮ ಸಭೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು  ಗ್ರಾಮ ಪಂಚಾಯಿತಿ ಅಧ್ಯಕ್ಷ ಧನಲಕ್ಷ್ಮಿ ಗಂಗಾಧರ್ ಹೇಳಿದರು. ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ  ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಯಾಗಿದ್ದು ಈ…

Read More

ದಂಪತಿ ನೇಣು ಬಿಗಿದು ಆತ್ಮಹತ್ಯೆ: ಅಚ್ಚರಿಯಾಗಿ ಬದುಕುಳಿದ ಎರಡು ವರ್ಷದ ಮಗು

A young couple died by suicide by hanging in a rented house at Jayanagar in KR Pet, Mandya district. Their two-year-old daughter survived the tragic incident. Police have registered a case and started an investigation. ಮಂಡ್ಯ : ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿ ಸೋಮವಾರ ನಡೆದಿದೆ. ಈ ಘಟನೆಯಲ್ಲಿ ಎರಡು ವರ್ಷದ…

Read More

ಹಸೆಮಣೆ ಏರಿದ ದಿನವೇ ಪರೀಕ್ಷೆಗೆ ಹಾಜರಾದ ನವವಧು|special news

ಹಸೆಮಣೆ ಏರಿದ ದಿನವೇ ಪರೀಕ್ಷೆಗೆ ಹಾಜರಾದ ನವವಧು ಶಿವಮೊಗ್ಗ: ಹೊಸ ಜೀವನಕ್ಕೆ ಕಾಲಿಟ್ಟ ದಿನವೇ ನವವಧುವೊಬ್ಬರು ಪರೀಕ್ಷೆಗೆ ಹಾಜರಾದ ಘಟನೆ ಶಿವಮೊಗ್ಗದಲ್ಲಿ  ನಡೆದಿದೆ. ಶಿವಮೊಗ್ಗದ ಭರ್ಮಪ್ಪ ನಗರದ ಸತ್ಯವತಿ ಹಾಗೂ ಖಾಸಗಿ ಕಂಪನಿ ಉದ್ಯೋಗಿ ಚೆನ್ನೈ ಮೂಲದ ಫ್ರಾನ್ಸಿಸ್‌ಗೆ ಕಳೆದ ಎರಡು ವರ್ಷದ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿತ್ತು. ಪರಿಚಯವಾಗಿ ಇಬ್ಬರ ನಡುವೆ ಪ್ರೀತಿ ಪ್ರೇಮಾಂಕುರವಾಗಿತ್ತು. ಹೀಗಾಗಿ ಸತ್ಯವತಿ ಹಾಗೂ ಫ್ರಾನ್ಸಿಸ್ ಹಿರಿಯರನ್ನು ಒಪ್ಪಿಸಿ ಭಾನುವಾರ ಮನೆಯಲ್ಲಿಯೇ ಸರಳವಾಗಿ ವಿವಾಹವಾದರು. ಆದರೆ ಸತ್ಯವತಿ ಪದವಿ ಕಾಲೇಜುವೊಂದರಲ್ಲಿ ಅಂತಿಮ…

Read More

ಮಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್‌ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ

ಮೊಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್‌ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ ಶಿವಮೊಗ್ಗ: ವಿಶ್ವ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ೧೫೦೦ನೇ ಜನ್ಮದಿನಾಚರಣೆಯನ್ನು ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂದು ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಅನ್ನ ಸಂತರ್ಪಣೆ ಹಾಗೂ ಹಣ್ಣು-ಹಂಪಲು ವಿತರಣೆ ನಡೆಸಲಾಗಿದ್ದು, ಸರ್ವಧರ್ಮ ಸೌಹಾರ್ದತೆಯ ಸಂದೇಶ ಸಾರಲಾಯಿತು. ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಲೀಮ್ ಪಾಷಾ ಮಾತನಾಡಿ, ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಶಾಂತಿ, ಬಾಂಧವ್ಯ ಹಾಗೂ ಸಹಬಾಳ್ವೆಯನ್ನು…

Read More

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (04-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (04-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 04/05/24 ರಂದು ಬೆಳಿಗ್ಗೆ 9-00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ  ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

RIPPONPETE | ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ

ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಪ್ರವಾಸಿಗರ ಮೇಲಿನ ನರಮೇಧವನ್ನು ಖಂಡಿಸಿ ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿ ಮತ್ತು ಮಕ್ಕಾ ಮಸೀದಿಯ ಮುಸ್ಲಿಂ ಬಾಂಧವರು ಪ್ರತಿಭಟನೆ ನಡೆಸಿದರು. ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಎರಡು ಮಸೀದಿಯ ಧರ್ಮಗುರುಗಳ ನೇತೃತ್ವದಲ್ಲಿ ನೂರಾರು ಮುಸ್ಲಿಂ ಬಾಂಧವರು ಹೊಸನಗರ ರಸ್ತೆಯ ಮಸೀದಿಯಿಂದ ಮೆರವಣಿಗೆ ಹೊರಟು ವಿನಾಯಕ ವೃತ್ತದವರಗೆ ಬಂದು ಸಭೆ ನಡೆಸಿ ತಕ್ಷಣ ಇಂತಹ ಹೀನ ಕೃತ್ಯ ಎಸಗಿದವರನ್ನು ಬಂಧಿಸುವಂತೆ ಒಕ್ಕೊರಲಿನಿಂದ ಒತ್ತಾಯಿಸಿದರು. ಈ…

Read More

ಅರಣ್ಯ ಸಂಚಾರಿ ದಳದ ಮಿಂಚಿನ ಕಾರ್ಯಾಚರಣೆ ಅಕ್ರಮವಾಗಿ ಜಿಂಕೆ ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸಿದವನ ಬಂಧನ.

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರದ ಅಧಿಕಾರಿ ಮತ್ತು ಸಿಬ್ಬಂದಿಯವರು ಅಕ್ರಮವಾಗಿ  ಜಿಂಕೆ ಕೊಂಬುಗಳನ್ನು ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಶಿವಮೊಗ್ಗ ತಾಲೂಕು ಯರೇಕೊಪ್ಪ ವಾಸಿ ಟಿ ನಾಗೇಶ್ ನಾಯ್ಕ ಬಿನ್ ಟೀಕ್ಯಾ ನಾಯ್ಕ ಎಂಬಾತನನ್ನು  ಶಿವಮೊಗ್ಗದ ತ್ಯಾವರೆ ಕೊಪ್ಪದ ಬಳಿ ಮಾಲು ಸಮೇತ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು  ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ದಾಳಿಯಲ್ಲಿ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್ಐ ಮಲ್ಲಿಕಾರ್ಜುನ  ಬಿ ಮತ್ತು ದಫೆದಾರ್…

Read More

ಬಸ್–ಕಾರ್ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಮತ್ತೊಬ್ಬ ಗಂಭೀರ

A tragic road accident claimed one life on the spot, while another person was critically injured. The collision occurred between a private bus traveling from Thirthahalli to Shivamogga and an Alto car coming from the opposite direction. The impact severely damaged both vehicles, and the injured was rushed to a Shivamogga hospital. Police have registered…

Read More