Headlines

ಸಚಿವರ ಪ್ರಮಾಣವಚನ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ..??? ಇಲ್ಲಿದೆ ಸಂಪೂರ್ಣ ಮಾಹಿತಿ|Cabinet

ಕರ್ನಾಟಕ ರಾಜ್ಯ ಸರ್ಕಾರದ 24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​, ಸ್ಪೀಕರ್​ ಯು ಟಿ ಖಾದರ್​ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಚಿವರಿಗೆ ಈ ರೀತಿಯಾಗಿ ಖಾತೆ ಹಂಚಿಕೆ ಮಾಡಲಾಗಿದೆ ಎನ್ನಲಾಗುತಿದ್ದು ಆ ಪಟ್ಟಿ ಇಲ್ಲಿದೆ. ಯಾರಿಗೆ ಯಾವ್ಯಾವ ಜವಾಬ್ದಾರಿ..? ಸಿದ್ದರಾಮಯ್ಯ -ಹಣಕಾಸು, DPAR ಮತ್ತು ಗುಪ್ತಚರ ಇಲಾಖೆ ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ ಡಾ.ಜಿ.ಪರಮೇಶ್ವರ್ -ಗೃಹ ಸಚಿವ…

Read More

ಶಿವಮೊಗ್ಗದ ಖಾಸಗಿ ಲಾಡ್ಜ್ ನಲ್ಲಿ ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪತ್ತೆ : ಬಜರಂಗದಳ ಕಾರ್ಯಕರ್ತರ ಪ್ರತಿಭಟನೆ

ಶಿವಮೊಗ್ಗ : ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಖಾಸಗಿ ಲಾಡ್ಜ್ ನಲ್ಲಿ ಪತ್ತೆಯಾಗಿದ್ದಾಳೆ ಎಂದು ಆರೋಪಿಸಿ ಇಂದು ಬಜರಂಗರಂಗ ದಳ ಸಂಘಟನೆಯ ಕಾರ್ಯಕರ್ತರು ಖಾಸಗಿ ಹೋಟೆಲ್ ಎದುರು ಪ್ರತಿಭಟನೆ ನಡೆಸಿತು ನಿನ್ನೆಯ ದಿನ ಹೊನ್ನಾಳಿ ರಸ್ತೆ ಯಲ್ಲಿರುವ ಖಾಸಗಿ ಲಾಡ್ಜ್ ನಲ್ಲಿ ಅನ್ಯಕೋಮಿನ ಯುವಕನು ಹಿಂದೂ ಯುವತಿಯನ್ನ ಕರೆದುಕೊಂಡು ಬಂದು ಉಳಿದಿರುವುದು ಬಜರಂಗದಳದ ಸಂಘಟನೆಯ ಕಾರ್ಯಕರ್ತರ ಕಣ್ಣು ಕೆಂಪಾಗುವಂತೆ ಮಾಡಿದೆ. ದಾವಣಗೆರೆ ಜಿಲ್ಲೆಯ ಯುವಕ ಮತ್ತು ಯುವತಿಯರು ಹಳೆಯ ಪರಿಚಯದ ಮೇಲೆ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದಾರೆ ಎನ್ನಲಾಗಿದ್ದು….

Read More

ಮಧು ಬಂಗಾರಪ್ಪ ರಿಪ್ಪನ್ ಪೇಟೆಗೆ ದಿಢೀರ್ ಭೇಟಿ : ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹರ್ಷೋಲ್ಲಾಸ

ರಿಪ್ಪನ್ ಪೇಟೆ : ರಾಜ್ಯ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರು ಹಾಗೂ ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪನವರು ಕಾರ್ಯನಿಮಿತ್ತ ಶೃಂಗೇರಿಗೆ ತೆರಳುವಾಗ ದಿಡೀರ್ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರನ್ನು ಭೇಟಿಯಾದರು. ಈ ಭೇಟಿಯಿಂದ ಸಂತಸ ಗೊಂಡ ರಿಪ್ಪನ್ ಪೇಟೆ ಕಾಂಗ್ರೆಸ್ ಕಾರ್ಯಕರ್ತರು ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕಾರ್ಯಕರ್ತರು…

Read More

ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ಶಿಕಾರಿಪುರ : ದಸರಾ ಹಬ್ಬದ ಪ್ರಯುಕ್ತವಾಗಿ ಚುಂಚಿನಕೊಪ್ಪ ಸ್ನೇಹಿತರ ಬಳಗ ಹಾಗೂ ಗ್ರಾಮಸ್ಥರು ಆಯೋಜಿಸಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯು ಅ.13 ಕ್ಕೆ ಚುಂಚಿನಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯಲಿದೆ. ಚುಂಚಿನಕೊಪ್ಪದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಗ್ರಾಮೀಣ ಫೋಲ್ ನಲ್ಲಿ ಪ್ರಥಮ ಬಹುಮಾನ 20 ಸಾವಿರ ದ್ವಿತೀಯ ಬಹುಮಾನ 15 ಸಾವಿರ ರೂ ಹಾಗೂ ನಗರ ಭಾಗದ ಫೋಲ್ ನಲ್ಲಿ ಪ್ರಥಮ25…

Read More

ಮನೆಯಲ್ಲಿಯೇ ಗಾಂಜಾ ಬೆಳೆದ ಮೆಡಿಕಲ್ ವಿದ್ಯಾರ್ಥಿಗಳು – ಹೈಟೆಕ್ ಕೃಷಿಗೆ ಪೊಲೀಸರೇ ಶಾಕ್|crime news

ಕರ್ನಾಟಕ ರಾಜ್ಯದ ನೂತನ ಸರ್ಕಾರ ಮಾದಕ ವಸ್ತುಗಳ ದಂಧೆಗೆ ಕಡಿವಾಣ ಹಾಕುವಂತೆ ಸೂಚಿಸಿದ ಬೆನ್ನಲ್ಲೆ ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆಗೆ ಇಳಿದಿದ್ದಾರೆ.  ಈ ನಡುವೆ , ಶಿವಮೊಗ್ಗದಲ್ಲಿ ಈ ಹಿಂದೆ ಬೆಂಗಳೂರಿನಲ್ಲಿ ಕಂಡುಬಂದಂತೆ ವ್ಯಕ್ತಿಯೊಬ್ಬ, ಖುದ್ದು ತನ್ನ ಮನೆಯಲ್ಲಿ ಗಾಂಜಾ ಕೃಷಿ ಆರಂಭಿಸಿದ್ದರ ಬಗ್ಗೆ ವರದಿಯಾಗಿದೆ. ವಿದೇಶಿ ಹೂವುಗಳನ್ನ ಬೆಳಸಲು ನೆಟ್ ಹಾಕಿ ಫಾರ್ಮಿಂಗ್ ಮಾಡುವ ಹಾಗೆ, ಈತ ಮನೆಯಲ್ಲಿಯೇ ನೆಟ್ ಬಳಸಿ , ಫ್ಯಾನು ಲೈಟು ಅಳವಡಿಸಿ ಗಾಂಜಾವನ್ನು ಪಾಟ್​ಗಳಲ್ಲಿ ಬೆಳೆಯುತ್ತಿದ್ದ. ಸದ್ಯ ಈ ಬಗ್ಗೆ ಮಾಹಿತಿ…

Read More

ಉರುಳಿಗೆ ಸಿಲುಕಿ ಚಿರತೆ ಸಾವು|leopard

ಉರುಳಿಗೆ ಸಿಲುಕಿ ಚಿರತೆ ಸಾವು ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಅಗರದಹಳ್ಳಿಯಲ್ಲಿ ನಡೆದಿದೆ. ಚಿರತೆ (Leopard) ಭದ್ರಾ ಅಭಯಾರಣ್ಯದ ವಲಯದಿಂದ ಹೊರಬಂದು ಅಗರದಹಳ್ಳಿಯ ಕಾಲುವೆ ಕೆಳಗೆ ಸೇರಿಕೊಂಡಿತ್ತು. ಇದನ್ನು ಸೆರೆ ಹಿಡಿಯಲು ಭದ್ರಾ ಕಣಿವಮ್ಮ ದೇವಸ್ಥಾನದ ಬಳಿ ಕಳೆದ ಒಂದು ತಿಂಗಳಿಂದ ಬೋನು ಇಟ್ಟಿದ್ದರೂ ಚಿರತೆ(leopard) ಸೆರೆ ಸಿಕ್ಕಿರಲಿಲ್ಲ. ಆದರೆ ತಡರಾತ್ರಿ ಕಾಲುವೆಯಿಂದ ಅಡಿಕೆ ತೋಟಕ್ಕೆ ಹೋಗವಾಗ ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿದೆ. ಚಿರತೆಯ ಸಾವಿನ ಕುರಿತು…

Read More

ಕಾಡಾನೆಗಳ ಸ್ಥಳಾಂತರ | ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಚಾರಕ್ಕೆ ಕೆಲಕಾಲ ಅಡಚಣೆ

ಕಾಡಾನೆಗಳ ಸ್ಥಳಾಂತರ | ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಚಾರಕ್ಕೆ ಕೆಲಕಾಲ ಅಡಚಣೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಹಲವಾರು ತೋಟಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದ್ದ ಆನೆಗಳ ಹಿಂಡನ್ನು ಅರಣ್ಯ ಇಲಾಖೆಯ ಕಾರ್ಯಾಚರಣೆ ನಡೆಸಿ ಓಡಿಸುವ ಸಂಧರ್ಭದಲ್ಲಿ ಸೂಡೂರಿನಲ್ಲಿ ರಸ್ತೆ ಮಧ್ಯೆ ಆನೆಗಳು ಪುಂಡಾಟ ನಡೆಸಿದ ಹಿನ್ನೆಲೆಯಲ್ಲಿ ಕೆಲ ಕಾಲ ಶಿವಮೊಗ್ಗ-ರಿಪ್ಪನ್ ಪೇಟೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದ ಘಟನೆ ನಡೆದಿದೆ. ಮಲೆನಾಡಿನ ವ್ಯಾಪ್ತಿಯಲ್ಲಿ ಕಳೆದ ಹಲವಾರು ದಿನಗಳಿಂದ ಬೀಡು ಬಿಟ್ಟಿರುವ…

Read More

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೆಗೌಡ ಭರ್ಜರಿ ಗೆಲುವು – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | MLC election

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೆಗೌಡ ಭರ್ಜರಿ ಗೆಲುವು – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿ ಭೋಜೆಗೌಡ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನೈರುತ್ಯ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಯಲ್ಲಿ ಭೋಜೆಗೌಡ ಪ್ರಚಂಡ ಗೆಲುವು ಸಾಧಿಸುತಿದ್ದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಬಾವುಟ…

Read More

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಬಿ ಸಿ ಗಿರೀಶ್ ನೇಮಕ : ಮರಳು ಮಾಫಿಯಾ,ಕಳ್ಳಕಾಕರ ಎದೆಯಲ್ಲಿ ಶುರುವಾಯಿತು ನಡುಕ

ಹೊಸನಗರದ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಸಾಗರದ ಖಡಕ್ ಹಾಗೂ ಜನಸ್ನೇಹಿ ಸರ್ಕಲ್ ಇನ್ಸ್ ಪೆಕ್ಟರ್ ಬಿ ಸಿ ಗಿರೀಶ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.ಗಿರೀಶ್ ರವರು ಪ್ರಸ್ತುತ ಸಾಗರ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್  ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿತ್ತು. ಪಿಐ ಮಧುಸೂಧನ್ ಜಿ.ಕೆ ರವರು ಬೆಂಗಳೂರಿನ‌ ಸದಾಶಿವ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಬಿ ಸಿ ಗಿರೀಶ್ ರವರು…

Read More

ಮನರಂಜನೆಗೆ ಇಸ್ಪೀಟು ಆಡುವುದು ತಪ್ಪಲ್ಲ: ಸುಪ್ರೀಂ ಕೋರ್ಟ್ ಅಭಿಪ್ರಾಯ

ಮನರಂಜನೆಗೆ ಇಸ್ಪೀಟು ಆಡುವುದು ತಪ್ಪಲ್ಲ: ಸುಪ್ರೀಂ ಕೋರ್ಟ್ ಅಭಿಪ್ರಾಯ ಬೆಟ್ಟಿಂಗ್ ಹಾಗೂ ಜೂಜಿನ ಉದ್ದೇಶ ಇಲ್ಲದೆ, ಮನರಂಜನೆ ಮತ್ತು ವಿನೋದಕ್ಕಾಗಿ ಇಸ್ಪೀಟು ಆಡುವುದು ನೈತಿಕ ಅಧಃಪತನ ಅಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. ಕರ್ನಾಟಕದ ‘ಸರ್ಕಾರಿ ಪಾಸಲನ್ ಕಾರ್ಖಾನೆ ನೌಕರರ ಗೃಹನಿರ್ಮಾಣ ಸಹಕಾರ ಸಂಘ’ದ ಆಡಳಿತ ಮಂಡಳಿಗೆ ಚುನಾಯಿತರಾಗಿದ್ದ ಹನುಮಂತರಾಯಪ್ಪ ವೈ.ಸಿ. ಎನ್ನುವವರ ಆಯ್ಕೆಯನ್ನು ಕೋರ್ಟ್‌ ಮರುಸ್ಥಾಪಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ ಸಿಂಗ್ ಅವರು ಇರುವ ವಿಭಾಗೀಯ ಪೀಠವು ಈ ತೀರ್ಮಾನ ಪ್ರಕಟಿಸಿದೆ….

Read More
Exit mobile version