Headlines

ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆ | Medical student goes missing

ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆ | Medical student goes missing ಶಿವಮೊಗ್ಗ : ತಾಲೂಕು ಬೆಳಲಕಟ್ಟೆ ಗ್ರಾಮ ಮೇಲಿನ ಹನಸವಾಡಿ ವಾಸ ರಾಮು ಎಂಬುವವರ ಮಗಳು 18ವರ್ಷದ ಪ್ರಿಯಾ ಎಂಬ ಯುವತಿ ಮಾ. 23 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆ ಸಿಮ್ಸ್ ಕಾಲೇಜಿನಲ್ಲಿ ಪ್ಯಾರ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಾಳೆ. ಈಕೆ 5 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತಮಿಳು ಮತ್ತು ಇಂಗ್ಲೀಷ್ ಮಾತನಾಡುತ್ತಾಳೆ. Shivamogga Police ಮನೆಯಿಂದ ಹೋಗುವಾಗ ತಿಳಿನೀಲಿ ಬಣ್ಣದ…

Read More

ಅಮೃತ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಮಂಜುಳಾ ರಾಜು ರಾಜೀನಾಮೆ….. ವಿನೋದ ಯೋಗೆಂದ್ರಪ್ಪನವರಿಗೆ ಒಲಿಯಲಿದೆಯ ಅದೃಷ್ಟ…???.

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಅಮೃತ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುಳಾ ರಾಜು ರವರು ಇಂದು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದಾರೆ. ಇಂದು ಸಾಗರ ಉಪವಿಭಾಗಧಿಕಾರಿಗಳ ಕಚೇರಿ ಯಲ್ಲಿ ಉಪವಿಭಾಗಾಧಿಕಾರಿ ನಾಗರಾಜ್ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ . ಮಂಜುಳಾ ರಾಜುರವರು ಹದಿನೇಳು ತಿಂಗಳ ಕಾರ್ಯಭಾರದ ನಂತರ ಇಂದು ರಾಜಿನಾಮೆ ನೀಡಿದ್ದಾರೆ. ಹದಿನೈದು ತಿಂಗಳ ಅವಧಿಗೆ ಮಾತಾಗಿತ್ತು ಎಂದು ಒಂದು ಬಣ, ಇಲ್ಲಾ ಇಲ್ಲಾ ಪೂರ್ತಿ ಮೂವತ್ತು ತಿಂಗಳಿಗೂ ಇವರೇ ಅಧ್ಯಕ್ಷರು ಎಂದು ಇನ್ನೊಂದು ಬಣದ…

Read More

ಕ್ಷೇತ್ರ ಪುನರ್ವಿಂಗಡಣೆ ಚರ್ಚೆ: ಹೊಸನಗರ ಕ್ಷೇತ್ರ ಮರುಸ್ಥಾಪನೆ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ ಸಂಸದ ಬಿ ವೈ ರಾಘವೇಂದ್ರ

ಕ್ಷೇತ್ರ ಪುನರ್ವಿಂಗಡಣೆ ಚರ್ಚೆ: ಹೊಸನಗರ ಕ್ಷೇತ್ರ ಮರುಸ್ಥಾಪನೆ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿದ ಸಂಸದ ಬಿ ವೈ ರಾಘವೇಂದ್ರ Shivamogga MP B.Y. Raghavendra raised the long-standing demand for restoring Hosanagara as a separate constituency during the special Parliament session on the Nari Shakti Vandan Adhiniyam, urging special consideration for Malnad regions in delimitation. ನವದೆಹಲಿ, ಏಪ್ರಿಲ್ 17, 2026: ನಾರಿ ಶಕ್ತಿ ವಂದನಾ…

Read More

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ರಚನೆ – ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ !? ಈ ಸುದ್ದಿ ನೋಡಿ

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ರಚನೆ – ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ !? ಈ ಸುದ್ದಿ ನೋಡಿ ಬೆಂಗಳೂರು:ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ‘ಅಕ್ಕ ಪಡೆ’ ಹೆಸರಿನ ಭದ್ರತಾ ಪಡೆಗೆ ರಾಜ್ಯ ಸರ್ಕಾರ ಇಂದು ಚಾಲನೆ ನೀಡಿತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾದ ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆಯ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ…

Read More

ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಸಕಾಲದ ಮಾಹಿತಿಯ ಫಲಕ ಕಾಣೆ :

ಹೊಸನಗರ: ಇಲ್ಲಿನ ಸಮೀಪದ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಸಾಮಾನ್ಯ ಜನರಿಗೆ ಮಾಹಿತಿ ನೀಡುವ ಸಕಾಲ ದ ಫಲಕ ಕಾಣೆಯಾಗಿದೆ. ಸಾಮಾನ್ಯ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಕಾಲ ದ ಫಲಕ ಹಾಕುವುದು ಕಡ್ಡಾಯವಾಗಿದೆ ಆದರೆ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಹೊಸ ಕಟ್ಟಡಕ್ಕೆ ಕಛೇರಿ ವರ್ಗಗೊಂಡಿದ್ದು ಹಳೆ ಪಂಚಾಯಿತಿಯನ್ನು ಸ್ವಚ್ಚ ಸಂಕೀರ್ಣ ಅಡಿಯಲ್ಲಿ ಸಿದ್ದಪಡಿಸಿದ್ದಾರೆ. ಆದರೆ ಸಾಮಾನ್ಯ ಜನರಿಗೆ ಅರಿವು ಮೂಡಿಸುವ ಸಲುವಾಗಿ ಹಾಕುವ ಸಕಾಲ ಫಲಕ ಇನ್ನೂ ಸ್ವಚ್ಚ ಸಂಕೀರ್ಣ…

Read More

Thirthahalli | ಕಾಡಿನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ !!!

ನೇಣಿಗೆ ಶರಣಾದ 9ನೇ ತರಗತಿ ವಿದ್ಯಾರ್ಥಿನಿ ! ತೀರ್ಥಹಳ್ಳಿ: 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳ  ಶವ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸೋಮವಾರ ಬಸವಾನಿ ಸಮೀಪದ ಕಾಡೊಂದರಲ್ಲಿ ಪತ್ತೆಯಾಗಿದೆ. ತಾಲೂಕಿನ ಬಸವಾನಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಶುಂಠಿಕಟ್ಟೆ ಪ್ರೌಢ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಪ್ರೀತಿ ಎಂಬಾಕೆ ಶಾಲೆಗೆ ಕಳೆದ 15 ದಿನಗಳಿಂದ ಹೋಗಿರಲಿಲ್ಲ. ಶಾಲೆಗೆ ಬರುವಂತೆ ತಿಳಿಸಲಾಗಿತ್ತು. ಮನೆಯಲ್ಲಿ ಕಾರಣ ಕೇಳಿದ್ದಕ್ಕೆ ಸೋಮವಾರ ಬಸವಾನಿ ಬಳಿಯ ಪ್ಲಾಂಟೇಷನ್ ನಲ್ಲಿ  ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತೀರ್ಥಹಳ್ಳಿ ಪೊಲೀಸ್ ಠಾಣಾ…

Read More

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರಬೇಕು – ಶಾಸಕ ಬೇಳೂರು

ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿನಲ್ಲಿ ನೀಟ್ ಹಾಗೂ ಸಿಇಟಿ ತರಬೇತಿ ಕೇಂದ್ರ ಉದ್ಘಾಟನೆ ರಿಪ್ಪನ್‌ಪೇಟೆ : ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರದ ಸವಲತ್ತನ್ನು ಬಳಸಿಕೊಂಡು ಶೈಕ್ಷಣಿಕ ಜೀವನದಲ್ಲಿ ಉತ್ತಮ ಸಾಧನೆಗೈದು ದೇಶ ಉನ್ನತ ಹುದ್ದೆಗಳಿಗೆ ಹೋಗಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ KCET NEET JEE ಹಾಗೂ ವೃತ್ತಿಪರ ಕೋರ್ಸ್ ಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ…

Read More

ಅಪಘಾತಪಡಿಸಿದ್ದನ್ನು ಪ್ರಶ್ನಿಸಿದ್ದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ.! – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು..!!??

ಅಪಘಾತಪಡಿಸಿದ್ದನ್ನು ಪ್ರಶ್ನಿಸಿದ್ದಕ್ಕೆ NDRF ಸಿಬ್ಬಂದಿಗಳಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ.! – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು..!!?? ಹೊಸನಗರ: ಡಿಸೇಲ್ ಹಾಕಿಸುತ್ತಿದ್ದ ಪಿಕಪ್ ವಾಹನಕ್ಕೆ ರಾಷ್ಟ್ರೀಯ ಪ್ರಕೃತಿ ವಿಕೋಪ‌ ನಿರ್ವಹಣಾ ತಂಡ (NDRF ) ದ ವಾಹನ ಡಿಕ್ಕಿ ಹೊಡೆದಿದ್ದಲ್ಲದೆ, , ಅಪಘಾತದ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಅದರ ಸಿಬ್ಬಂದಿಗಳು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ಮೂಗಿನಲ್ಲಿ ರಕ್ತ ಬರುವ ಹಾಗೇ  NDRF ಸಿಬ್ಬಂದಿಗಳು ಹಲ್ಲೆ ಮಾಡಿದ್ದಾರೆ ಎಂದು ವ್ಯಕ್ತಿ ಆರೋಪಿಸಿದ್ದಾರೆ. ಹೊಸನಗರ ಪೆಟ್ರೋಲ್ ಬಂಕ್…

Read More

ತೀರ್ಥಹಳ್ಳಿ : ಕಾಲು ಜಾರಿ ನದಿಗೆ ಬಿದ್ದು ಮಹಿಳೆ ಸಾವು !

ತೀರ್ಥಹಳ್ಳಿ :  ನದಿಯನ್ನು ದಾಟುವಾಗ ಆಯತಪ್ಪಿ ಕಾಲು ಜಾರಿ ಬಿದ್ದು ಮಹಿಳೆಯೊಬ್ಬರು ಸಾವನ್ನಪಿದ ಘಟನೆ ತಾಲೂಕಿನ ನೆರಟೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನೆಡೆದಿದೆ.  ಮೃತಪಟ್ಟ ಮಹಿಳೆಯನ್ನು ಜಸೋಪ್ರಿನ್ ಮಚಾದೋ (36) ಎಂದು ಗುರುತಿಸಲಾಗಿದೆ. ಮಗನೊಂದಿಗೆ ಅಂಗಡಿಗೆ ಹೋಗಿ ವಾಪಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ವರದಿ : ಪ್ರಶಾಂತ್ ಮೇಗರವಳ್ಳಿ

Read More

ಪ್ರಿಯಕರನ ಕ್ರೌರ್ಯಕ್ಕೆ ಬಲಿಯಾದ 20 ವರ್ಷದ ಯುವತಿ: ಲಿವಿಂಗ್-ಟು-ಗೆದರ್ ಸಂಬಂಧ ದುರಂತ ಅಂತ್ಯ

ಪ್ರಿಯಕರನ ಕ್ರೌರ್ಯಕ್ಕೆ ಬಲಿಯಾದ 20 ವರ್ಷದ ಯುವತಿ: ಲಿವಿಂಗ್-ಟು-ಗೆದರ್ ಸಂಬಂಧ ದುರಂತ ಅಂತ್ಯ A 20-year-old woman was allegedly strangled to death by her live-in partner in Bengaluru after an argument over her plan to visit her hometown. Police have arrested the accused and launched an investigation. ಬೆಂಗಳೂರು, ಜೂ.17: ಲಿವಿಂಗ್-ಟು-ಗೆದರ್ ಸಂಬಂಧದಲ್ಲಿದ್ದ ಪ್ರೇಯಸಿ ಊರಿಗೆ ಹೋಗಿ ಬರುವುದಾಗಿ ತಿಳಿಸಿದ್ದಕ್ಕೆ ಕೋಪಗೊಂಡ ಪ್ರಿಯಕರ ಆಕೆಯನ್ನು…

Read More