ಹಿಜಾಬ್ ವಿವಾದ : ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಅರ್ಜಿ ವರ್ಗಾವಣೆ

ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳನ್ನು ವಿಸ್ತೃತ ಪೀಠದಲ್ಲಿ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್​ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ಪ್ರಕರಣದ ಮಹತ್ವ ಹಾಗೂ ಸೂಕ್ಷ್ಮತೆ ಪರಿಗಣಿಸಿ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ಹಿಜಾಬ್​ ಧರಿಸಿ ಕಾಲೇಜಿಗೆ ತೆರಳಲು ಅವಕಾಶ ನೀಡಲು ಮಧ್ಯಂತರ ಆದೇಶಕ್ಕೆ ಅರ್ಜಿದಾರರು ಕೋರಿದ್ದರು. ಇದನ್ನು ನಿರಾಕರಿಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.​ ದೀಕ್ಷಿತ್​ ಅವರಿದ್ದ ಏಕಸದಸ್ಯ ಪೀಠ, ಪ್ರಕರಣ ಸೂಕ್ಷ್ಮವಾದ ಕಾರಣ ವಿಸ್ತೃತ ಪೀಠದಲ್ಲಿಯೇ ವಿಚಾರಣೆ ನಡೆಯಬೇಕು.  ಇದಕ್ಕಾಗಿ ಮುಖ್ಯ…

Read More

RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು

RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು ರಿಪ್ಪನ್ ಪೇಟೆ : ಮದ್ಯಪಾನ ಮಾಡಿ ಸಾರ್ವಜನಿಕರ ಪ್ರಾಣದೊಂದಿಗೆ ಆಟವಾಡುತ್ತಿದ್ದ ಖಾಸಗಿ ಬಸ್ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ಇಂದು ಮಧ್ಯಾಹ್ನ ಪಟ್ಟಣದಲ್ಲಿ ನಡೆದಿದೆ. ಸಮಯೋಚಿತವಾಗಿ ಪೊಲೀಸರು ಕ್ರಮ ಕೈಗೊಂಡದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಸಾಗರದಿಂದ ತೀರ್ಥಹಳ್ಳಿಯತ್ತ ತೆರಳುತ್ತಿದ್ದ ಖಾಸಗಿ ಬಸ್‌ನ ಚಾಲಕ ಕಂಠಪೂರ್ತಿ ಮದ್ಯ ಸೇವಿಸಿ ವಾಹನವನ್ನು ನಿರ್ಲಕ್ಷ್ಯದಿಂದ ಓಡಿಸುತ್ತಿದ್ದಾನೆಂಬ ಮಾಹಿತಿ ಬಸ್ಸಿನಲ್ಲಿದ್ದ…

Read More

ಜಾಮೀನು ಸಿಕ್ಕರೂ ಜೈಲಿನಿಂದ ಹೊರಬರದ ಆರೋಪಿಗಳು – ಯಾಕೆ ಗೊತ್ತಾ..???|Shivamogga news

ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿದವರು ತಮಗೆ ಯಾವಾಗ ಬೇಲ್ ಸಿಗತ್ತೆ, ನಾವು ಯಾವಾಗ ಜೈಲಿನಿಂದ ಹೊರಗಡೆ ಹೋಗ್ತೀವಿ ಅಂತಾ ಕಾಯುತ್ತಿರುತ್ತಾರೆ, ಆದರೆ, ಇದೀಗ ಜಾಮೀನು ಮಂಜೂರಾದ್ರೂ ಕೂಡ ಜೈಲಿನಿಂದ ಹೊರಬರಲು ಆರೋಪಿಗಳು ಹಿಂದೇಟು ಹಾಕುತ್ತಿದ್ದಾರೆ. ಯಾವಾಗ ಬರ್ತೀರಾ ಅಂದ್ರೆ ಈ ಗಣೇಶ ಚತುರ್ಥಿ ಮುಗೀಲಿ ಆಮೇಲೆ ಬಂದರಾಯಿತು ಎನ್ನುತ್ತಿದ್ದಾರೆ. ಯಾವುದೇ ವ್ಯಕ್ತಿ ಅಪರಾಧ ಪ್ರಕರಣದಲ್ಲಿ ಜೈಲು ಸೇರಿದ್ರೆ ಮೊದಲು ಅವರು ಮಾಡುವುದೇ ಒಳ್ಳೆಯ ವಕೀಲರನ್ನು ಹಿಡಿದು, ಕೇಳಿದಷ್ಟು ಹಣ ಕೊಟ್ಟು ಜಾಮೀನು ಪಡೆಯುವ ಕೆಲಸ. ಈ ಮೂಲಕ…

Read More

ಬೆಳಕೋಡು ಹಾಲಸ್ವಾಮಿ ಗೌಡ ನಿಧನ |ಮೃತರ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭುವೃದ್ದಿ ಸಮಿತಿ ಉಪಾಧ್ಯಕ್ಷರು , ಕೆಂಜಿಗಾಪುರದ ವೀರಭದ್ರಸ್ವಾಮಿ ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷ, ಅಕ್ಷಯಸಾಗರ ಸೌಹಾರ್ದ ಸಹಕಾರ ಬ್ಯಾಂಕ್‌ನ ಮಾಜಿ ಆಧ್ಯಕ್ಷರು ಹಾಗೂ ಶ್ರೀಬಸವೇಶ್ವರ ವೀರಶೈವ ಸಮಾಜದ ನಿರ್ದೇಶಕರಾದ ಕಾರಗೋಡು ಗ್ರಾಮದ ಬೆಳಕೋಡು ನಿವಾಸಿ ಹಾಲಸ್ವಾಮಿಗೌಡ (77) ಅನಾರೋಗ್ಯದ ಹಿನ್ನಲೆಯಲ್ಲಿ ಇಂದು ಗುರುವಾರ ಸಂಜೆ 5:00 ಗಂಟೆಗೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರಿಯರು, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತಿಮ…

Read More

ಜ.22 ರಿಂದ 27 ರವರೆಗೆ ಜೈನರ ಕಾಶಿ ಹೊಂಬುಜಾ ಮಠದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾರ್ಮಿಕ ಸಭೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಂಬುಜಾ ಕ್ಷೇತ್ರದಲ್ಲಿ  ಅತಿಶಯ ಮಹಾಕ್ಷೇತ್ರದಲ್ಲಿ ಜನವರಿ 22 ರಿಂದ 27 ರವರೆಗೆ ನೂತನ ಮಾನಸ್ತಂಭೋಪರಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮಗಳು ಹೊಂಬುಜ ಜೈನ ದಿಗಂಬರ ಮಠದ ಜಗದ್ಗುರು ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರ ದಿವ್ಯ ಸಾನಿಧ್ಯದಲ್ಲಿ ಜರುಗಲಿದೆ ಎಂದು ಮಠದ ಆಡಳಿತಾಧಿಕಾರಿ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜನವರಿ 22 ಭಾನುವಾರ : ಭಾನುವಾರ ಮಧ್ಯಾಹ್ನ 2 ಗಂಟೆಗೆ ಜಿನದತ್ತರಾಯ ಸಭಾ ಮಂಟಪದ…

Read More

Shivamogga | ಗೀತಾ ಶಿವರಾಜ್‌ಕುಮಾರ್ ರವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ

ಗೀತಾ ಶಿವರಾಜ್‌ಕುಮಾರ್ ರವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಚುನಾವಣೆ ಸಿದ್ಧತೆಗಾಗಿ ಬುಧವಾರ ಜಿಲ್ಲೆಗೆ ಬಂದರು. ಭದ್ರಾವತಿ ಸಮೀಪದ ಬಾರಂದೂರು ಗ್ರಾಮದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ ನೇತೃತ್ವದಲ್ಲಿ ಎದುರುಗೊಂಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಗೀತಾ ಅವರನ್ನು ಸ್ವಾಗತಿಸಿದರು. ಅಲ್ಲಿಂದ ಶಿವಮೊಗ್ಗಕ್ಕೆ ಮೆರವಣಿಗೆಯಲ್ಲಿ ಕರೆತಂದರು. ಕಾರ್ಯಕರ್ತರ ಜೈಕಾರದ ನಡುವೆ ತೆರೆದ ವಾಹನದಲ್ಲಿ ಗೀತಾ ಹಾಗೂ ಅವರ ಪತಿ, ನಟ ಶಿವರಾಜಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ…

Read More

ಶಿಕಾರಿಪುರದಲ್ಲಿ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ – ಈಶ್ವರಪ್ಪ ಗುಡುಗು | KSE

ಶಿಕಾರಿಪುರದಲ್ಲಿ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ – ಈಶ್ವರಪ್ಪ ಗುಡುಗು ಶಿವಮೊಗ್ಗ : ಈ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ದುಡ್ಡು ನಡೆಯಲ್ಲ, ಶಿಕಾರಿಪುರದಲ್ಲಿ ಅಪ್ಪ-ಮಕ್ಕಳ ಶಿಕಾರಿ ಮಾಡುತ್ತೇನೆ, ಬಿಡುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದ ವಿರುದ್ದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಗುಡುಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕಾರಿಪುರದಲ್ಲಿ ಅವರ ಸ್ಥಿತಿ ನೋಡಿಕೊಳ್ಳಲಿ. ಲಿಂಗಾಯತರಾದಿಯಾಗಿ ಎಲ್ಲರೂ ಅವರ ಕುಟುಂಬದ ಬಗ್ಗೆ ಜರಿಯುತ್ತಿದ್ದಾರೆ. ಈ ಚುನಾವಣೆಯಲ್ಲಿ ಯಾವುದೇ ದುಡ್ಡು ನಡೆಯಲ್ಲ. ಶಿಕಾರಿಪುರದಲ್ಲಿ ಅಪ್ಪ-ಮಕ್ಕಳ ಶಿಕಾರಿ ಮಾಡುತ್ತೇನೆ ಎಂದರು. …

Read More

ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು

ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ಬಾರಂದೂರು ಕ್ರಾಸ್‌ ಬಳಿ ಸಂಭವಿಸಿದ ಅಪಘಾತವೊಂದರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಟ್ರ್ಯಾಕ್ಟರ್‌ ಹಾಗೂ ಕಾರು ನಡುವೆ ಡಿಕ್ಕಿಯಾದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಅವರನ್ನು ತರೀಕೆರೆಯ ಅಮೃತಾಪುರ ಮೂಲದವರು ಎನ್ನಲಾಗುತ್ತಿದ್ದು, ಕೃತಿ ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ MBBS ಓದುತ್ತಿದ್ದರು ಎಂದು ತಿಳಿದುಬಂದಿದೆ. ಇವರು ತರೀಕೆರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಶಿವಮೊಗ್ಗ–ಸಾಗರ ಬಸ್‌ನಲ್ಲಿ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ 17 ಲಕ್ಷ ಮೌಲ್ಯದ ಚಿನ್ನಾಭರಣ , 45 ಸಾವಿರ ನಗದು ಕಳವು

ಶಿವಮೊಗ್ಗ–ಸಾಗರ ಬಸ್‌ನಲ್ಲಿ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ 17 ಲಕ್ಷ ಮೌಲ್ಯದ ಚಿನ್ನಾಭರಣ , 45 ಸಾವಿರ ನಗದು ಕಳವು A woman traveling from Shivamogga to Sagara lost 171 grams of gold ornaments worth around ₹17 lakh and ₹45,000 cash after an alleged theft from her vanity bag on a private bus. Tunga Police have registered a case. ಶಿವಮೊಗ್ಗ: ಶಿವಮೊಗ್ಗದಿಂದ ಸಾಗರದತ್ತ…

Read More