Headlines

ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಪಲ್ಟಿಯಾದ ಖಾಸಗಿ ಬಸ್ – ಪ್ರಯಾಣಿಕರಿಗೆ ಗಾಯ

ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಪಲ್ಟಿಯಾದ ಖಾಸಗಿ ಬಸ್ – ಪ್ರಯಾಣಿಕರಿಗೆ ಗಾಯ A private bus overturned in Shikaripura after the driver tried to avoid hitting a bike rider. Several passengers sustained minor injuries in the accident near Kumudvati College. ಶಿಕಾರಿಪುರ: ಬೈಕ್ ಸವಾರನನ್ನು ತಪ್ಪಿಸಲು ಯತ್ನಿಸಿದ ವೇಳೆ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಮಧ್ಯೆ ಪಲ್ಟಿಯಾದ ಘಟನೆ…

Read More

ರಿಪ್ಪನ್ ಪೇಟೆಯ ಮಹಿಳೆಯೊಬ್ಬರ ಮೊಬೈಲ್ ಗೆ ಅಶ್ಲೀಲ ಚಿತ್ರ ರವಾನೆ : ಅಪರಿಚಿತ ವ್ಯಕ್ತಿಗಳ ಪತ್ತೆಗೆ ಭರ್ಜರಿ ಬಲೆ ಬೀಸಿರುವ ಖಾಕಿ ಟೀಮ್

ರಿಪ್ಪನ್‌ಪೇಟೆಯ ಮಹಿಳೆಯೋರ್ವರ ಮೊಬೈಲ್ ಗೆ ಅಶ್ಲೀಲ ವಿಡಿಯೋ ರವಾನಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಅಪರಿಚಿತರ ವಿರುದ್ಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿದೆ.  ಗವಟೂರು ಗ್ರಾಮದ ನಿವಾಸಿಯಾಗಿರುವ ಮಹಿಳೆಯೊಬ್ಬರ ಮೊಬೈಲ್ ಗೆ ಮೇ.10 ರಂದು ಅಶ್ಲೀಲ ವಿಡಿಯೋಗಳನ್ನ ಎರಡು ಅಪರಿಚಿತ ನಂಬರ್ ನಿಂದ ರವಾನಿಸಿ ಮೇಲಿಂದ ಮೇಲೆ ಕರೆ ಮಾಡಿ ಮಾನಸಿಕ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ಅರ್ಜಿಯನ್ನೂ ಮೇ 10 ರಂದು ಮಹಿಳೆ ನೀಡಿದ್ದರು.  ಇದನ್ನು ತನಿಖೆ ನಡೆಸಿದ ಪೊಲೀಸರು ಎರಡು ಅಪರಿಚಿತ ಮೊಬೈಲ್…

Read More

72 ಗಂಟೆಗಳ ಶೋಧದ ಬಳಿಕ ಸಿಕ್ಕಿದ ಬೆಂಗಳೂರಿನ ಮಹಿಳೆಯ ಮೃತದೇಹ – ಮೂಕಾಂಬಿಕಾ ಭಕ್ತೆಯ ಅಂತಿಮ ಆಸೆ ನೆರವೇರಿಸಿಮಾನವೀಯತೆ ಮೆರೆದ ಸ್ಥಳೀಯರು

72 ಗಂಟೆಗಳ ಶೋಧದ ಬಳಿಕ ಸಿಕ್ಕಿದ ಬೆಂಗಳೂರಿನ ಮಹಿಳೆಯ ಮೃತದೇಹ – ಮೂಕಾಂಬಿಕಾ ಭಕ್ತೆಯ ಅಂತಿಮ ಆಸೆ ನೆರವೇರಿಸಿಮಾನವೀಯತೆ ಮೆರೆದ ಸ್ಥಳೀಯರು ಕೊಲ್ಲೂರಿನಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಸೌಪರ್ಣಿಕಾ ನದಿಯಲ್ಲಿ ಪತ್ತೆ – ಮಹಿಳೆಯ ಕೊನೆಯಾಸೆಯಂತೆ ಕೊಲ್ಲೂರಿನಲ್ಲಿಯೇ ಅಂತ್ಯಕ್ರಿಯೆ – ಮಾನವೀಯತೆ ಮೆರೆದ ಸ್ಥಳೀಯರು ಕೊಲ್ಲೂರು : ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಬೆಂಗಳೂರಿನ ವಸುಧಾ ಚಕ್ರವರ್ತಿ (46) ಅವರ ಮೃತದೇಹ ಶನಿವಾರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಸರಹದ್ದಿನ ಸೌಪರ್ಣಿಕಾ ನದಿಯಲ್ಲಿ ಪತ್ತೆಯಾಗಿದೆ. ಅವರು ಮೂಕಾಂಬಿಕಾ ದೇವಿಯ…

Read More

ಶಿವಮೊಗ್ಗ: ಜಿಲ್ಲೆಯ ಈ ನಾಲ್ವರಲ್ಲಿ ಯಾರಿಗೆ ಒಲಿಯುವುದು ಸಚಿವ ಸ್ಥಾನ ?

ಶಿವಮೊಗ್ಗ : ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಗುರುವಾರ ರಚನೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ಸಚಿವ ಸ್ಥಾನ ಯಾರಿಗೆ ? ಎಂಬ ತೀವ್ರ ಚರ್ಚೆ ಸಾರ್ವಜನಿಕ ವಲಯದಲ್ಲಿ ಪ್ರಾರಂಭಗೊಂಡಿದೆ. ಆಯಾ ಭಾಗದ ಶಾಸಕರ ಬೆಂಬಲಿಗರು ತಮ್ಮ ಶಾಸಕರೇ ಮಂತ್ರಿಯಾಗುತ್ತಾರೆ ಎಂದು ಪ್ರಬಲ ವಾದ ಮಂಡಿಸುತ್ತಿರುವು ಕೇಳಿ ಬರುತ್ತಿದೆ. ಈ ಮೊದಲು ರಾಜ್ಯದಲ್ಲಿ ಯಡಿಯೂರಪ್ಪ ಸರಕಾರವಿದ್ದಾಗ ಪಕ್ಷದ ಹಿರಿಯ ಮುಖಂಡ ಕೆ ಎಸ್ ಈಶ್ವರಪ್ಪ ಜಿಲ್ಲಾ ಉಸ್ತುವಾರಿ ಮತ್ತು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು. ಹಿರಿತನ…

Read More

ರಿಪ್ಪನ್‌ಪೇಟೆಯಲ್ಲಿ ಚೆನ್ನಮ್ಮ ದೇವೇಗೌಡರಿಗೆ ಶ್ರದ್ಧಾಂಜಲಿ: ಒಕ್ಕಲಿಗರ ಸಂಘ ಹಾಗೂ ಜೆಡಿಎಸ್‌ನಿಂದ ಸಂತಾಪ ಸಭೆ

ರಿಪ್ಪನ್‌ಪೇಟೆಯಲ್ಲಿ ಚೆನ್ನಮ್ಮ ದೇವೇಗೌಡರಿಗೆ ಶ್ರದ್ಧಾಂಜಲಿ: ಒಕ್ಕಲಿಗರ ಸಂಘ ಹಾಗೂ ಜೆಡಿಎಸ್‌ನಿಂದ ಸಂತಾಪ ಸಭೆ Ripponpet witnessed a condolence meeting organized by the Hosanagara Taluk Vokkaligara Sangha and JDS leaders to pay tribute to late Chennamma, wife of former Prime Minister H.D. Deve Gowda. ರಿಪ್ಪನ್‌ಪೇಟೆ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘ ಹಾಗೂ…

Read More

Ripponpete | ಸರ್ವ ಧರ್ಮದ ಸಾರವೂ ಒಂದೇ – ಪ್ರೋ ಹೆಚ್ ವಿ ರಾಮಪ್ಪಗೌಡ

ಸಂತೃಪ್ತಿಯ ಬದುಕಿಗೆ ಧರ್ಮ ಧಾರ್ಮಿಕ ಕಾರ್ಯಗಳು ಪೂರಕ ರಿಪ್ಪನ್‌ಪೇಟೆ;-ಆಘೋಚರ ಶಕ್ತಿಯೇ ದೇವರು.ಸರ್ವಾ ಧರ್ಮದ ಸಾರವೂ ಒಂದೇ ಅಗಿದ್ದು ಏಕಾಗ್ರತೆಯಿಂದ ಭಗವಂತನಲ್ಲಿ ಪ್ರಾರ್ಥಿಸಿದಲ್ಲಿ ಪುಣ್ಯ ಪ್ರಾಪ್ತಿಯೊಂದಿಗೆ ಸಂತೃಪ್ತಿ ದೊರೆಯುವುದೆಂದು  ಶಿವಮೊಗ್ಗ ಹೆರೆಗೊಡಿಗೆ ನಿವೃತ್ತ  ಪ್ರೋ.ಹೆಚ್.ವಿ.ರಾಮಪ್ಪಗೌಡ ಹೇಳಿದರು. ರಿಪ್ಪನ್‌ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಲಾದ ಹೊಸನಗರದ  ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಮಿತಿ ಆಯೋಜಿಸಿದ್ದ ಗ್ರಾಮ ಸುಭಿಕ್ಷೆಗಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ೪೫೮ ನೇ ನಮ್ಮೂರ ನಮ್ಮ ಕೆರೆ ಹಸ್ತಾಂತರ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ದೇಶದಲ್ಲಿ ಭ್ರಷ್ಟಾಚಾರ…

Read More

ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ: ಏಳು ಮಹಿಳೆಯರ ರಕ್ಷಣೆ|crime news

ಶಿವಮೊಗ್ಗ ನಗರದಲ್ಲಿ ಅರ್ಬನ್ ಪ್ರೊಫೆಷನ್ ಫ್ಯಾಮಿಲಿ ಸಲೂನ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿ ದಂಧೆಯಲ್ಲಿ ತೊಡಗಿದ್ದ ಏಳು ಜನ ಮಹಿಳೆಯರನ್ನು ರಕ್ಷಿಸಿಸಲಾಗಿದೆ. ಶಿವಮೊಗ್ಗ ವಿನೋಬನಗರದಲ್ಲಿ ಸ್ಪಾ ಹೆಸರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಸುಳಿವು. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪಿಗಳು ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಐಪಿಎಸ್ ಬಿಂದುಮಣಿ ನೇತೃತ್ವದಲ್ಲಿ ಸ್ಪಾ ಮೇಲೆ ದಾಳಿ ನಡೆಸಿದ ಪೊಲೀಸರು. ಸದ್ಯ ಏಳು ಸಂತ್ರಸ್ತ ಮಹಿಳೆಯರನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಿದ ಪೊಲೀಸರು ಜಿಲ್ಲೆಯಲ್ಲಿ ವೇಶ್ಯಾವಾಟಿಕೆ…

Read More

ಸಿಗಂದೂರು ಬಳಿ ಪ್ರವಾಸಿಗರ ಬಸ್ ಪಲ್ಟಿ – ಓರ್ವ ಸಾವು|accident

ಸಾಗರ :  ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆಂದು ಬಂದಿದ್ದ ಪ್ರವಾಸಿಗರ ಬಸ್ ಪಲ್ಟಿಯಾಗಿ ತೋಟಕ್ಕೆ ಬಿದ್ದಿದ್ದು ಪ್ರವಾಸಿಗರಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ವೃದ್ದೆ ಸಾವನ್ನಪ್ಪಿರುವಾಗಿದೆ ತಿಳಿದುಬಂದಿದೆ. ಇಲ್ಲಿನ ಸಂಕಣ್ಣ ಶಾನುಬೋಗ್​ ಪಂಚಾಯ್ತಿ ವ್ಯಾಪ್ತಿಯಲ್ಲಿ ಹೊಸಕೊಪ್ಪ ತಿರುವಿನಲ್ಲಿ ಘಟನೆ ಸಂಭವಿಸಿದೆ.  ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಸ್ ರಸ್ತೆ ಪಕ್ಕ ಇಳಿಜಾರಿನಲ್ಲಿದ್ದ ತೋಟಕ್ಕೆ ಉರುಳಿಸಿದೆ.  ಚಾಲಕ ನಿದ್ರೆ ಮಂಪರಿನಲ್ಲಿದ್ದಿದ್ದು ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ತಿರುವಿನಲ್ಲಿ ವಾಹನದ ಅಪಘಾತವಾಗಿದೆ ಎಂದು ಹೇಳಲಾಗುತ್ತಿದೆ. ಘಟನೆಯ…

Read More

Shivamogga | ಗೀತಾ ಶಿವರಾಜ್‌ಕುಮಾರ್ ರವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ

ಗೀತಾ ಶಿವರಾಜ್‌ಕುಮಾರ್ ರವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಚುನಾವಣೆ ಸಿದ್ಧತೆಗಾಗಿ ಬುಧವಾರ ಜಿಲ್ಲೆಗೆ ಬಂದರು. ಭದ್ರಾವತಿ ಸಮೀಪದ ಬಾರಂದೂರು ಗ್ರಾಮದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ ನೇತೃತ್ವದಲ್ಲಿ ಎದುರುಗೊಂಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಗೀತಾ ಅವರನ್ನು ಸ್ವಾಗತಿಸಿದರು. ಅಲ್ಲಿಂದ ಶಿವಮೊಗ್ಗಕ್ಕೆ ಮೆರವಣಿಗೆಯಲ್ಲಿ ಕರೆತಂದರು. ಕಾರ್ಯಕರ್ತರ ಜೈಕಾರದ ನಡುವೆ ತೆರೆದ ವಾಹನದಲ್ಲಿ ಗೀತಾ ಹಾಗೂ ಅವರ ಪತಿ, ನಟ ಶಿವರಾಜಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ…

Read More

ಅಕ್ರಮ ಮರಳು ಸಾಗಾಣಿಕೆ – 3 ಟಿಪ್ಪರ್ ಲಾರಿ ವಶ|

ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ವಿಚಾರದಲ್ಲಿ ಮೂರು ಸುಮೋಟೋ ಪ್ರಕರಣ ದಾಖಲಾಗಿವೆ. ಮೂರು ಅಕ್ರಮ ಮರಳು ಪ್ರಕರಣದಲ್ಲಿ ಒಂದೇ ರೀತಿಯ ಪವಾಡ ನಡೆದಿದ್ದು ಜಗತ್ತೆ ಬೆಚ್ಚಿ ಬೀಳುವಂತಾಗಿದೆ..!!!! ಆ ಪವಾಡ ಏನೆಂದರೇ ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಲಾರಿ ಚಾಲಕರು ಒಂದೇ ಶೈಲಿಯಲ್ಲಿ ಪೊಲೀಸರಿದ್ದ ಸ್ಥಳದಿಂದ ಅಣತಿ ದೂರದಲ್ಲಿ ಲಾರಿ ನಿಲ್ಲಿಸಿ ಪರಾರಿಯಾಗಿದ್ದು ಕನ್ನಡದ ಎಸ್ಪಿ ಭಾರ್ಗವಿ ಚಿತ್ರದ ಹಾಡೊಂದನ್ನು ನೆನಪಿಸುವಂತಿದೆ.. ಘಟನೆ 1: ಸಾಗರ ಗ್ರಾಮಾಂತರ ಯಲಗಳಲೆಯ ಬಿಕೆ…

Read More
Exit mobile version