Headlines

ಮೂರು ಕೋಟಿ ಇನ್ಸೂರೆನ್ಸ್ ಹಣಕ್ಕಾಗಿ ತಂದೆಯನ್ನು ಹಾವು ಕಚ್ಚಿಸಿ ಕೊಂದ ಪಾಪಿ ಮಕ್ಕಳು

Sinful children killed their father by biting him with a snake for three crores of insurance money ಮೂರು ಕೋಟಿ ವಿಮಾ ಹಣಕ್ಕಾಗಿ ಹಾವು ಕಚ್ಚಿಸಿ ತಂದೆಯ ಹತ್ಯೆ: ಇಬ್ಬರು ಪುತ್ರರ ಸೇರಿ ಐವರ ಬಂಧನ Sinful children killed their father by biting him with a snake for three crores of insurance money Sinful children killed their father by biting him…

Read More

ನಾಳೆ ಶಿವಮೊಗ್ಗ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಹೀಗಿದೆ ಕಾರ್ಯಕ್ರಮದ ವಿವರ..!!|MODI

ನಾಳೆ ಶಿವಮೊಗ್ಗ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಹೀಗಿದೆ ಕಾರ್ಯಕ್ರಮದ ವಿವರ..!! ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು, ಯುವಕರು, ಮಹಿಳೆಯರು, ರೈತರು ಸೇರಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಬಿಜೆಪಿ ಮುಖಂಡರು ಮತ್ತು ಜೆಡಿಎಸ್ ಮುಖಂಡರು ಈ ಕಾರ್ಯಕ್ರಮದ…

Read More

ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ – ಯುವಕ ಸಾವು

Fatal accident between bike and tipper – youth dies ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಪಿಯುಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆವಿನಹಳ್ಳಿ ಸಮೀಪದಲ್ಲಿ ನಡೆದಿದೆ. ಕಟ್ಟಿನಕಾರು ಗ್ರಾಮದ ನಿವಾಸಿ ಸಚಿನ್ (18) ಮೃತ ದುರ್ಧೈವಿಯಾಗಿದ್ದಾರೆ. ಸಾಗರ ಪಟ್ಟಣಕ್ಕೆ ಹಾಸ್ಟೆಲ್ ಗೆ ಅರ್ಜಿ ಸಲ್ಲಿಸಲು ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಅಪಘಾತದಲ್ಲಿ ಬೈಕ್ ನಲ್ಲಿದ್ದ ಹಿಂಬದಿಯಲ್ಲಿದ್ದವನಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. Fatal…

Read More

ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು – ಅತ್ತೆ ಮಾವನ ವಿರುದ್ದ FIR ದಾಖಲು

ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು – ಅತ್ತೆ ಮಾವನ ವಿರುದ್ದ FIR ದಾಖಲು ಭದ್ರಾವತಿಯಲ್ಲಿ ವಿವಾಹಿತ ಮಹಿಳೆಯೋರ್ವಳು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು ಅತ್ತೆ ಮತ್ತು ಮಾವನ ವಿರುದ್ಧ ದೂರು ದಾಖಲಾಗಿದೆ. ಶಾಜಿಯಾ ಭಾನು ಎಂಬ 24 ವರ್ಷದ ವಿವಾಹಿತ ಮಹಿಳೆ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು ಆಕೆಯ ಸಾವಿಗೆ ಅತ್ತೆ ಮತ್ತು ಮಾವನವರು ಕೆಲಸಕ್ಕೆ ಹೋಗು ಎಂದು ಪೀಡಿಸುತ್ತಿದ್ದ ಕಾರಣ ಆಕೆ ಸಾವನ್ನಪ್ಪಿರುವುದಾಗಿ ಮೃತಳ ಕುಟುಂಬ ದೂರಿನಲ್ಲಿ ಉಲ್ಲೇಖಿಸಿದೆ. ಕಾಗೆಕೋಡಮಗ್ಗಿಯ ನಿವಾಸಿ ಶಾಜಿಯಾ ಭಾನು ತಿಪ್ಲಾಪುರ ಕ್ಯಾಂಪ್ ನ ನಿವಾಸಿ ಸಮೀರ್…

Read More

ಭೀಕರ ಅಪಘಾತದಲ್ಲಿ ಮೃತಪಟ್ಟ ತೀರ್ಥಹಳ್ಳಿ ಮೂಲದ RSI ಸಚಿನ್ ಪಾರ್ಥಿವ ಶರೀರಕ್ಕೆ ಎಸ್‌ಪಿ ನಿಖಿಲ್ ಬಿ ಅಂತಿಮ ನಮನ

Shivamogga SP Nikhil B IPS paid tribute to RSI Sachin V who died in the tragic road accident near Heggare in Chitradurga district. Three Karnataka State Police RSIs lost their lives in the accident. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮೂವರು ಅಧಿಕಾರಿಗಳು ದುರ್ಘಟನೆಯಾಗಿ ಮೃತಪಟ್ಟಿರುವ…

Read More

ರಿಪ್ಪನ್ ಪೇಟೆ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ : ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ವಿದ್ಯಾರ್ಥಿಗೆ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿಹೆಚ್ ಸಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾನೆ ಕೋವಿಡ್ ಪರೀಕ್ಷೆಯ ವರದಿಯು ಇಂದು ಪಾಸಿಟಿವ್ ಎಂದು ಬಂದಿದೆ.ವಿದ್ಯಾರ್ಥಿಗೆ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಕಾಲೇಜಿನ 2nd ಬಿಕಾಂ ನ ಎಲ್ಲಾ ವಿದ್ಯಾರ್ಥಿಗಳ ಸ್ಲ್ಯಾಬ್ ಪರೀಕ್ಷೆಗೆ ಒಳಪಡಿಸಲಾಗಿದೆ.  ಕೂಡಲೇ ಎಚ್ಚೆತ್ತುಕೊಂಡ ಕಾಲೇಜಿನ ಆಡಳಿತ…

Read More

ಶಿವಮೊಗ್ಗದ ಎಸ್‌ಐ, ಕಾನ್‌ಸ್ಟೇಬಲ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಪ್ರತ್ಯೇಕ ಎಫ್‌ಐಆರ್ ದಾಖಲು

ಶಿವಮೊಗ್ಗದ ಎಸ್‌ಐ, ಕಾನ್‌ಸ್ಟೇಬಲ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಪ್ರತ್ಯೇಕ ಎಫ್‌ಐಆರ್ ದಾಖಲು Two separate FIRs have been registered against a Shivamogga Police Sub-Inspector and a constable over allegations of sexual harassment and sexual assault. Investigations are underway in Chitradurga and Davanagere districts. ಶಿವಮೊಗ್ಗ, ಜೂನ್ 21: ಲೈಂಗಿಕ ಕಿರುಕುಳ ಮತ್ತು ಲೈಂಗಿಕ ದೌರ್ಜನ್ಯ ಆರೋಪಗಳ ಸಂಬಂಧ ಶಿವಮೊಗ್ಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಬ್ಬರು…

Read More

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಭಾರೀ ಟ್ವಿಸ್ಟ್ : ಮಾಸ್ಕ್ ಮ್ಯಾನ್ ಅರೆಸ್ಟ್ – 10 ದಿನ SIT ಕಸ್ಟಡಿಗೆ ನೀಡಿದ ಕೋರ್ಟ್

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಭಾರೀ ಟ್ವಿಸ್ಟ್ : ಮಾಸ್ಕ್ ಮ್ಯಾನ್ ಅರೆಸ್ಟ್ – 10 ದಿನ SIT ಕಸ್ಟಡಿಗೆ ನೀಡಿದ ಕೋರ್ಟ್ ಮಾಸ್ಕ್ ಮ್ಯಾನ ಯಾರು ..!!? ಈತನ ಹಿನ್ನಲೆಯೇನು..!!?? ಧರ್ಮಸ್ಥಳ ಆಗಸ್ಟ್ 23: ಧರ್ಮಸ್ಥಳದಲ್ಲಿ ನೂರಾರು ಜನರನ್ನು ಹೂತು ಹಾಕಿರುವುದಾಗಿ ಹೇಳಿ ಭಾರೀ ಸಂಚಲನ ಸೃಷ್ಟಿಸಿದ್ದ ಅನಾಮಿಕ ವ್ಯಕ್ತಿಯನ್ನೇ, ವಿಶೇಷ ತನಿಖಾ ತಂಡ (ಎಸ್ಐಟಿ) ಬಂಧಿಸಿ ನ್ಯಾಯಲಯದ ಮುಂದೆ ಹಾಜರುಪಡಿಸಲಾಗಿತ್ತು , ಮಾಸ್ಕ್ ಮ್ಯಾನ್  ಚಿನ್ನಯ್ಯನನ್ನು 10 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಿ…

Read More

ತೋಟದ ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಭವ್ಯ ಕಳಸಾರೋಹಣ – ಭಕ್ತಿ ಮಯ ವಾತಾವರಣ

ತೋಟದ ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಭವ್ಯ ಕಳಸಾರೋಹಣ – ಭಕ್ತಿ ಮಯ ವಾತಾವರಣ ಬಂಕಾಪುರ್: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತೋಟದ ಹುನಗುಂದ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಶ್ರೀ ಗ್ರಾಮದೇವಿ ಹೊಸ ದೇವಾಲಯದಲ್ಲಿ ಸೋಮವಾರ ಭಕ್ತಿ ಭಾವದಿಂದ ಕಳಸಾರೋಹಣ ಮತ್ತು ಪ್ರಾಣ ಪ್ರತಿಷ್ಠಾಪನೆಯ ವೈದಿಕ ವಿಧಿಗಳು ಜರುಗಿದವು. ಶ್ರೀ ಶಂಭುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ, ಸೋಂದಾ ಸ್ವರ್ಣವಲ್ಲಿ ಮಠದ ಆಸ್ಥಾನ ವಿದ್ವಾಂಸ ಬಾಲಚಂದ್ರ ಶಾಸ್ತ್ರಿಗಳ ನೇತೃತ್ವದಲ್ಲಿ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಸುಗಮವಾಗಿ ನೆರವೇರಿದವು. ಹೊಸ ದೇವಸ್ಥಾನದ ಉದ್ಘಾಟನಾ ವೈಭವದಿಂದ…

Read More

ಧರೆ ಕುಸಿತ ಪ್ರದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ:

ರಿಪ್ಪನ್ ಪೇಟೆ: ಮಲೆನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಬಾರಿ ಮಳೆಗೆ ವಿಪರೀತ ಹಾನಿಯಾಗಿತ್ತು ಈ ಹಿನ್ನಲೆ ಯಲ್ಲಿ  ಹೊಸನಗರ ತಾಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ  ದೊಂಬೆಕೊಪ್ಪದ  ಗ್ರಾಮದ ಹುಚ್ಚಪ್ಪ ನವರ ಮನೆ ಸಮೀಪದಲ್ಲಿ ಅತಿವೃಷ್ಟಿಯಿಂದ ಧರೆ ಕುಸಿದಿರುವ ಪ್ರದೇಶಕ್ಕೆ ಎಂಐಎಸ್ಎಲ್ ಅಧ್ಯಕ್ಷ ಹಾಗು ಸಾಗರ ವಿಧಾನ ಸಭೆ ಶಾಸಕ ಹರತಾಳು ಹಾಲಪ್ಪನವರು ಇಂದು ಮಧ್ಯಾಹ್ನ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರವಾಗಿ ಸಮಸ್ಯೆ ಪರಿಹರಿಸುವಂತೆ ಸೂಚಿಸಿದರು. ಈ…

Read More