Headlines

ಗೃಹ ಮಂತ್ರಿಗಳ ಸಾಮ್ರಾಜ್ಯದಲ್ಲಿ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ : ನಾಲ್ವರು ಆರೋಪಿಗಳ ಮೇಲೆ ಪ್ರಕರಣ ದಾಖಲು

ಗೃಹ ಸಚಿವರ ಗ್ರಾಮದಲ್ಲಿಯೇ ದಲಿತ ದಂಪತಿಗಳ ಮೇಲೆ ಕೆಲ ಕಿಡಿಗೇಡಿಗಳು ಅಡ್ಡಕಟ್ಟಿ ಥಳಿಸಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿರುವ ಘಟನೆ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರರ ತವರು ಕ್ಷೇತ್ರದಲ್ಲಿ ಕಳ್ಳತನ ದರೋಡೆ ಪ್ರಕರಣಗಳು ನಡೆದ ಬೆನ್ನಲ್ಲೇ ಈಗ ದುಷ್ಕರ್ಮಿಗಳು ದಲಿತ ಮಹಿಳೆಯ ಮೇಲೆ ಅತ್ಯಾಚಾರ ಮಾಡುವ ಯತ್ನಕ್ಕೂ ಕೈ ಹಾಕಿದ್ದಾರೆ ಎಂದರೆ ತೀರ್ಥಹಳ್ಳಿ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಇದೆಯೋ?? ಇಲ್ಲವೋ ಎಂಬ ಪ್ರಶ್ನೆ ಮೂಡದೆ ಇರದು. ಘಟನೆಯ ಹಿನ್ನಲೆ: ನಿನ್ನೆ ಸಂಜೆ ತೀರ್ಥಹಳ್ಳಿ ತಾಲ್ಲೂಕಿನ…

Read More

ರಿಪ್ಪನ್‌ಪೇಟೆಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ವಾಹನ ಪಲ್ಟಿ : ಸಾವಿರಾರು ಮೊಟ್ಟೆಗಳು ರಸ್ತೆ ಪಾಲು.!

ರಿಪ್ಪನ್‌ಪೇಟೆಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ವಾಹನ ಪಲ್ಟಿ : ಸಾವಿರಾರು ಮೊಟ್ಟೆಗಳು ರಸ್ತೆ ಪಾಲು.! Egg transport vehicle overturns near Gram Panchayat office on Shivamogga Road in Ripponpet. More than half the eggs were damaged after the driver reportedly lost control. ರಿಪ್ಪನ್‌ಪೇಟೆ: ಪಟ್ಟಣದ ಶಿವಮೊಗ್ಗ ರಸ್ತೆಯ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಮೊಟ್ಟೆ ಸಾಗಿಸುತ್ತಿದ್ದ ಐಷರ್ ಸರಕು ವಾಹನ ಮಧ್ಯರಾತ್ರಿ ಪಲ್ಟಿಯಾದ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ,…

Read More

ಮಧು ಬಂಗಾರಪ್ಪ ಹಾಗುಾ ಮಂಜುನಾಥ್ ಗೌಡರ ಕಾಂಗ್ರೆಸ್ ಸೇರ್ಪಡೆ ಪಕ್ಷಕ್ಕೆ ಬಲ ತಂದಿದೆ : ಗೋಪಾಲಕೃಷ್ಣ ಬೇಳೂರು

ಸಾಗರ:ಮಧು ಬಂಗಾರಪ್ಪ ಮತ್ತು ಮಂಜುನಾಥ ಗೌಡರ ಕಾಂಗ್ರೆಸ್ ಸೇರ್ಪಡೆಯಿಂದ ಜಿಲ್ಲೆಯಲ್ಲಿ ಪಕ್ಷಕ್ಕೆ ಬಲ ಬಂದಿದೆ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿದೆ ಮತ್ತು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಿರಿಯರಾದ ಕಾಗೋಡು ತಿಮ್ಮಪ್ಪನವರ ಮಾರ್ಗದರ್ಶನದಲ್ಲಿ ಮುನ್ನಡೆಯಲಾಗುವುದು ಎಂದು ಮಾಜಿ ಶಾಸಕರು ಕೆಪಿಸಿಸಿ ವಕ್ತಾರರು ಆದ ಗೋಪಾಲಕೃಷ್ಣ ಬೇಳೂರು  ಹೇಳಿದರು  ಅವರು ಇಂದು ಸಾಗರದ ಅಗ್ರಹಾರದ ರಾಘವೇಶ್ವರ ಭವನದಲ್ಲಿ ಏರ್ಪಡಿಸಲಾಗಿದ್ದ ಮಧು ಬಂಗಾರಪ್ಪ ಮತ್ತು ಆರ್ ಎಂ ಮಂಜುನಾಥ ಗೌಡರ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು. ಸ್ವಾಗತ ಸ್ವೀಕರಿಸಿ ಮಾತನಾಡಿದ  ಸೊರಬದ   ಮಾಜಿ…

Read More

ಬ್ಯಾಂಕ್ ಕಳ್ಳತನಕ್ಕೆ ವಿಫಲ ಯತ್ನ – ಸರಣಿ ಕಳ್ಳತನ ಆರೋಪದಲ್ಲಿ ಕಬಾಬ್ ಗಣೇಶ್ ಬಂಧನ|theft

ಶಿವಮೊಗ್ಗ ಜಿಲ್ಲೆಯ ಹೊಸನಗರ ಪ್ರತಿಷ್ಟಿತ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಪಿಎಲ್‌ಡಿ ಬ್ಯಾಂಕ್ ಮುಂಭಾಗದ ಎರಡು ಬೀಗಗಳನ್ನು ಒಡೆದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಕಾಳಿಕಾಪುರದ ಕಬಾಬ್ ಗಣೇಶ್ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿ ಹಾಕಿಕೊಂಡಿರುವ ಆರೋಪಿಯಾಗಿದ್ದಾನೆ. ಹೊಸನಗರ ತಾಲ್ಲೂಕಿನಲ್ಲಿ ಸುಮಾರು ಎರಡು ತಿಂಗಳುಗಳಿಂದ ಕಪಿಲ ಫೈನಾನ್ಸ್, ವೀರಶೈವ ಪತ್ತಿನ ಸಹಕಾರ ಸಂಘ, ರಕ್ಷಿತಾ ಫೈನಾನ್ಸ್, ಪುನಃ ವೀರಶೈವ ಪತ್ತಿನ ಸಹಕಾರ ಸಂಘ, ನಗರ ನೀಲಕಂಠೇಶ್ವರ ಸೊಸೈಟಿ, ಪುರಪ್ಪೆಮನೆ ಸೊಸೈಟಿಗಳಲ್ಲಿ 15 ದಿನಗಳಿಗೊಮ್ಮೆ ಸಹಕಾರ ಸಂಸ್ಥೆಗಳ…

Read More

ಇಸ್ಪೀಟು ಅಡ್ಡೆಯ ಮೇಲೆ ರಿಪ್ಪನ್‌ಪೇಟೆ ಪೊಲೀಸರ ದಾಳಿ – ನಗದು ಸಹಿತ ಒಂಬತ್ತು ಆರೋಪಿಗಳು ವಶಕ್ಕೆ..!!

ಇಸ್ಪೀಟು ಅಡ್ಡೆಯ ಮೇಲೆ ರಿಪ್ಪನ್‌ಪೇಟೆ ಪೊಲೀಸರ ದಾಳಿ – ನಗದು ಸಹಿತ ಒಂಬತ್ತು ಆರೋಪಿಗಳು ವಶಕ್ಕೆ..!! ರಿಪ್ಪನ್‌ಪೇಟೆ : ಅಕ್ರಮವಾಗಿ ಹಣ ಪಣಕ್ಕಿಟ್ಟು ಇಸ್ಪೀಟು ಆಡುತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಒಂಬತ್ತು ಮಂದಿ ಆರೋಪಿಗಳನ್ನು ಹಾಗೂ ಜೂಜಾಟಕ್ಕೆ ಬಳಸಿದ್ದ ಹಣವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಪಟ್ಟಣದ ಹೊರವಲಯದಲ್ಲಿ ಅಕ್ರಮವಾಗಿ ಹಣವನ್ನು ಪಣಕ್ಕಿಟ್ಟು ಇಸ್ಪೀಟು ಆಡುತಿದ್ದ ಅಡ್ಡೆ ಮೇಲೆ ದಿಡೀರ್ ದಾಳಿ ನಡೆಸಿ ರಿಪ್ಪನ್‌ಪೇಟೆ ಪೊಲೀಸರು ಜೂಜುಕೋರರ ಹೆಡೆಮುರಿ ಕಟ್ಟಿದ್ದಾರೆ. ಪಟ್ಟಣದ ಸಮೀಪದ ಹೆಗ್ಗೆರೆ…

Read More

ತೀರ್ಥಹಳ್ಳಿಯ ಮಾಳೂರು ಪೊಲೀಸ್ ಠಾಣೆ ಎದುರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪ್ರತಿಭಟನೆ|kimmane

ತೀರ್ಥಹಳ್ಳಿ : ಮನೆ ಮುಂದೆ ನಿಲ್ಲಿಸಿದ್ದ ಪಿಕಪ್ ವಾಹನಕ್ಕೆ ಪೊಲೀಸರೆ ಮರಳು ತುಂಬಿ ವಾಹವನ್ನು ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು, ‘ಹೆದ್ದೂರು ಬಳಿ ಮನೆಯೊಂದರ ಮುಂದೆ ಪಿಕಪ್ ವಾಹನಕ್ಕೆ ಪೊಲೀಸರೆ ಮರಳು ತುಂಬಿದ್ದಾರೆ. ಅದನ್ನು ತಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಪಿಕಪ್ ವಾಹನಕ್ಕೆ ಮರಳು ತುಂಬಿದ ಪೊಲೀಸರನ್ನು ಕೂಡಲೆ ಅಮಾನತು ಮಾಡಬೇಕು. ಬಿಜೆಪಿಯವರು…

Read More
Man playing guitar

Donec pulvinar arcu placerat pretium condimentum

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ರಿಪ್ಪನ್‌ಪೇಟೆ | ಹಿರೇಸಾನಿಯಲ್ಲಿ ಅ.23 ರಂದು ಥಲಸ್ಸೆಮಿಯಾ ಮಕ್ಕಳಿಗಾಗಿ ರಕ್ತದಾನ ಶಿಬಿರ

ಹಿರೇಸಾನಿಯಲ್ಲಿ ಅ.23 ರಂದು ಥಲಸ್ಸೆಮಿಯಾ ಮಕ್ಕಳಿಗಾಗಿ ರಕ್ತದಾನ ಶಿಬಿರ ಶಿವಮೊಗ್ಗ: ಭಾರತದಲ್ಲಿ ಪ್ರತಿ ವರ್ಷ ಸಾವಿರಾರು ಮಕ್ಕಳು ಥಲಸ್ಸೆಮಿಯಾ ರೋಗದಿಂದ ಹುಟ್ಟಿಕೊಳ್ಳುತ್ತಿದ್ದಾರೆ. ತಲಸ್ಸೇಮಿಯಾ ರಕ್ತಕಣಗಳ ಸರಿಯಾದ ಉತ್ಪತ್ತಿ ತಡೆಯುವ ರೋಗವಾಗಿದೆ, ಇದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಸರಿಯಾಗಿ ಉತ್ಪತ್ತಿಯಾಗುವುದಿಲ್ಲ. ಈ ಹಿನ್ನೆಲೆಯಲ್ಲೇ, ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದಲ್ಲಿ ಮಲ್ನಾಡ್ ಗ್ರೂಪ್ಸ್ ಹಾಗೂ ಮೆಗ್ಗಾನ್ ಆಸ್ಪತ್ರೆ ರಕ್ತನಿಧಿ ವಿಭಾಗದ ಸಹಯೋಗದಲ್ಲಿ 23 ಅಕ್ಟೋಬರ್ 2025 ರಂದು ಸಾರ್ವಜನಿಕ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರವು ಸರ್ಕಾರಿ…

Read More

Hosanagara | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷದಿಂದ ಕರಾಳ ದಿನಾಚರಣೆ

ಹೊಸನಗರ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರನ್ನು ಇ.ಡಿ ಇಲಾಖೆಯವರು ಬಂಧಿಸಿರುವುದನ್ನು ಖಂಡಿಸಿ ಇಲ್ಲಿನ ತಾಲ್ಲೂಕು ಕಛೇರಿಯ ಎದುರು ಕಪ್ಪು ಪಟ್ಟಿ ಧರಿಸಿ ಕರಾಳ ದಿನಾಚರಣೆ ಆಚರಿಸಿದರು. ನಂತರ ಮಾತನಾಡಿದ ಆಮ್‌ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ಗಣೇಶ ಸೊಗೋಡು, ಅರವಿಂದ್ ಕೇಜ್ರಿವಾಲ್ ವಿರುದ್ಧ ಇಲ್ಲ ಸಲ್ಲದ ಆರೋಪವನ್ನು ಹೊರೆಸುತ್ತಿದ್ದಾರೆ ಅವರ ಆಡಳಿತ ವೈಖರಿ ಅವರ ಜನಪ್ರಿಯತೆ ಅವರು ದೆಹಲಿಯಲ್ಲಿ ನಡೆಸುತ್ತಿರುವ ಆಡಳಿತ ಜನಪರವಾದ ಕಾರ್ಯಕ್ರಮಗಳನ್ನು ಕಂಡು ಈ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಅವರನ್ನು ಜೈಲಿನಲ್ಲಿಟ್ಟರೇ ಅವರವರ ಪಕ್ಷಕ್ಕೆ…

Read More

ವಲಯ ಮಟ್ಟದ ಕ್ರಿಕೇಟ್ ಪಂದ್ಯಾವಳಿಯಲ್ಲಿ 165 ಎಸೆತಕ್ಕೆ 407 ಬಾರಿಸಿದ ಸಾಗರದ ಯುವಕ|Cricket

ಶಿವಮೊಗ್ಗದ ಪೆಸಿಟ್ ಕ್ರೀಡಾಂಗಣದಲ್ಲಿ ನಡೆದಂತ 16 ವರ್ಷದ ಒಳಗಿನ ವಲಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಾಗರದ ತನ್ಮಯ್ 165 ಬಾಲ್ ಗಳಿಗೆ 407 ರನ್ ಗಳನ್ನು ಪೇರಿಸುವ ಮೂಲಕ ಮಹತ್ವದ ಸಾಧನೆಗೈದಿದ್ದಾರೆ. 16 ವರ್ಷದ ಒಳಗಿನ ವಲಯಮಟ್ಟದ ಸೀಮಿತ 50 ಓವರ್ ಕ್ರಿಕೆಟ್ ಶಿವಮೊಗ್ಗದ ಪೆಸಿಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ ಈ ಪಂದ್ಯದಲ್ಲಿ ಸಾಗರದ ಮಂಜುನಾಥ ಪ್ಯಾಷನ್ಸ್ ಮಾಲಿಕರ ಪುತ್ರ ತನ್ಮಯ್ 165 ಬಾಲ್ ನಲ್ಲಿ 48 ಬೌಂಡರಿ, 24 ಸಿಕ್ಸರ್ ಗಳೊಂದಿಗೆ 4 ಶತಕಗಳ ಸಹಿತ 407…

Read More