Headlines

ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ನಾಗರತ್ನ ಅವುರೋಧ ಆಯ್ಕೆ

ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ನಾಗರತ್ನ ಅವುರೋಧ ಆಯ್ಕೆ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆಯಾಗಿ ನಾಗರತ್ನ ಸಂತೋಷ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕಳೆದ ಒಂದು ತಿಂಗಳಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಾಗರತ್ನ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷೆಯಾಗಿ ನಾಗರತ್ನ ಆಯ್ಕೆಯಾಗುತ್ತಿದ್ದಂತೆ ಹೊಸನಗರ ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗಾರ್ಜುನ ಸ್ವಾಮಿ, ಹುಂಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿನಾಯಕ, ಸಂಚಾಲಕ ಸುಣಕಲ್ ಶ್ರೀಧರ, ಶಕ್ತಿಕೇಂದ್ರದ ಕಾರ್ಯದರ್ಶಿ ಗಿರೀಶ್ ಜಂಬಳ್ಳಿ ನೂತನ ಅಧ್ಯಕ್ಷರಿಗೆ ಶುಭ ಕೋರಿದರು ಹೆದ್ದಾರಿಪುರ ಗ್ರಾಮ ಪಂಚಾಯಿತ್ ಸದಸ್ಯರಾದ ಲಿಂಗರಾಜ್, ಶ್ರೇಯಸ್, ವಿಶುಕುಮಾರ್,…

Read More

ರಿಪ್ಪನ್‌ಪೇಟೆಯ ಯುವಕ ನಾಪತ್ತೆ; ಮಾಹಿತಿ ನೀಡುವಂತೆ ಕುಟುಂಬದ ಮನವಿ

ರಿಪ್ಪನ್‌ಪೇಟೆಯ ಯುವಕ ನಾಪತ್ತೆ; ಮಾಹಿತಿ ನೀಡುವಂತೆ ಕುಟುಂಬದ ಮನವಿ Junaid, a 31-year-old resident of Ripponpet in Hosanagara taluk, Shivamogga district, has been reported missing after leaving home on May 31, 2026. Family seeks public assistance to trace him. ಶಿವಮೊಗ್ಗ: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ನಿವಾಸಿಯಾದ ಜುನೇದ್ (31), ಪಿ.ಕೆ. ಹಸನ್ ಅವರ ಪುತ್ರ, ಮೇ 31, 2026ರಂದು ರಾತ್ರಿ ಸುಮಾರು 12 ಗಂಟೆ ವೇಳೆಗೆ…

Read More

ಹೊಸನಗರ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು

ಹೊಸನಗರ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು ವಿಕೃತವಾಗಿ ಬಿಟ್ಟಯ ಪಾಪಿಗಳು ಮೇಯಲು ಹಸಿವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತೋಟದಕೊಪ್ಪ ಗ್ರಾಮದ ವಿಜಾಪುರ ಎಂಬಲ್ಲಿ ಶನಿವಾರ ನಡೆದಿದೆ. ಹಸುವಿನ ಕೆಚ್ಚಲು ಕೊಯ್ದ ಹೇಯ ಘಟನೆ ತಾಲೂಕಿನ ವಿಜಾಪುರದಲ್ಲಿ ನಡೆದಿದ್ದು.ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ ನಂತರ ಸ್ಥಳೀಯರ ಸಹಕಾರದಿಂದ ಹಸುವನ್ನು ಮನೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಗ್ರಾಮದ ಕುಮಾರ್ ವಿಜಯ ಎಂಬವರಿಗೆ ಸೇರಿದ್ದ ಹಸು ಶನಿವಾರ ಮೇಯಲು…

Read More

ರಿಪ್ಪನ್ ಪೇಟೆ : ಐಟಿಐ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸುವಂತೆ ಬಿ ಪಿ ರಾಮಚಂದ್ರ ಆಗ್ರಹ

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಕೆದಲುಗುಡ್ಡ ಗ್ರಾಮದಲ್ಲಿ ನೂತನ ಸರಕಾರಿ ಐಟಿಐ ಕಾಲೇಜು ಕಟ್ಟಡ ಸಂಪೂರ್ಣವಾಗಿ ನಿರ್ಮಾಣವಾಗಿದ್ದು, ಉದ್ಘಾಟನೆ ಭಾಗ್ಯ ಕಾಣದೆ ಐಟಿಐ ವಿದ್ಯಾರ್ಥಿಗಳು ಪರಿತಪಿಸುತಿದ್ದಾರೆ, ಆದಷ್ಟು ಬೇಗ ನೂತನ ಕಟ್ಟಡ ಉದ್ಘಾಟನೆ ಮಾಡಿ ಐಟಿಐ ವಿದ್ಯಾರ್ಥಿಗಳಿಗೆ ಅನುಕೂಲಕರ ಮಾಡಿಕೊಡುವಂತೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ ಆಗ್ರಹಿಸಿದ್ದಾರೆ.  ಇಂದು ಕೆದಲುಗುಡ್ಡೆ ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ಐಟಿಐ ಕಾಲೇಜಿನ ಕಟ್ಟಡವನ್ನು ವೀಕ್ಷಿಸಿ ನಂತರ ಮಾತನಾಡಿದ ಅವರು ಕಾಗೋಡು ತಿಮ್ಮಪ್ಪ ರವರ ಅವಧಿಯಲ್ಲಿ  ಸುಮಾರು…

Read More

ಜೀವಾವಧಿ ಶಿಕ್ಷೆಗೊಳಗಾಗಿ ಶಿವಮೊಗ್ಗ ಜೈಲಿನಲ್ಲಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು

ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಖೈದಿ ಗರ್ತಿಕೆರೆಯ ಕೃಷ್ಣ ಸಾವು ಶಿವಮೊಗ್ಗ: Shivamogga ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಹೊಸನಗರ ತಾಲ್ಲೂಕಿನ ಗರ್ತಿಕೆರೆ–ಅಮೃತ ಗ್ರಾಮದ ನಿವಾಸಿ ಕೃಷ್ಣ (44) ಮೃತರಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ತಪ್ಪು ಸಾಬೀತಾಗಿದ್ದ ಕಾರಣ, ಶಿವಮೊಗ್ಗದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕೃಷ್ಣನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಮಧುಮೇಹದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಡಿಸೆಂಬರ್ 5ರಂದು ಸಂಜೆ ಆರೋಗ್ಯ…

Read More

RIPPONPETE | ಜುಮ್ಮಾ ಮಸೀದಿಯ ಈದ್ ಮಿಲಾದ್ ಸಮಿತಿ ರಚನೆ – ಅಧ್ಯಕ್ಷರಾಗಿ ನಾಸೀರ್ ಸುಮಯ್ಯಾ ಆಯ್ಕೆ

RIPPONPETE | ಜುಮ್ಮಾ ಮಸೀದಿಯ ಈದ್ ಮಿಲಾದ್ ಸಮಿತಿ ರಚನೆ – ಅಧ್ಯಕ್ಷರಾಗಿ ನಾಸೀರ್ ಸುಮಯ್ಯಾ ಆಯ್ಕೆ ರಿಪ್ಪನ್‌ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ 2024ನೇ ಸಾಲಿನ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನೂತನ ಸಮಿತಿಯನ್ನು ರಚನೆ ಮಾಡಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ನಾಸೀರ್ ಸುಮಯ್ಯ , ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಖುದ್ದೂಸ್ , ಉಪಾಧ್ಯಕ್ಷರಾಗಿ ರಾಯಿಲ್ ಆರ್ ಎ , ಖಜಾಂಚಿಯಾಗಿ ಮಾಶೂಮ್ ಜೆ ಹಾಗೂ ಸಹ ಕಾರ್ಯದರ್ಶಿಯನ್ನಾಗಿ ಸಿರಾಜ್ ಮತ್ತು ಸದಸ್ಯರುಗಳಾಗಿ ಹಂಜಾ…

Read More

ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಜೈಲು ಶಿಕ್ಷೆ

ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಜೈಲು ಶಿಕ್ಷೆ ಶಿವಮೊಗ್ಗ, ಡಿಸೆಂಬರ್ 1: ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿರುವುದಾಗಿ ಶಿವಮೊಗ್ಗ 1ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಥಹಳ್ಳಿ ತಾಲ್ಲೂಕಿನ ಮೂವಳ್ಳಿ ಗ್ರಾಮದ ಆಲ್ಬರ್ಟ್ (45) ಶಿಕ್ಷೆಗೆ ಗುರಿಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಜೊತೆಗೆ ರೂ.15,000 ದಂಡ ಹಾಗೂ ದಂಡ…

Read More

ಶಾರ್ಟ್ ಸರ್ಕ್ಯೂಟ್‌ – ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟ

ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟ ಹೊಸನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಹೊತ್ತಿ ಉರಿದಿರುವ ಘಟನೆ ಹೊಸನಗರ ತಾಲೂಕಿನ ಗೊರಗೋಡು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ವಸ್ತುಗಳು ಮತ್ತು ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕಲ್ ಸಾಮಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಮೇಲಿನ ಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರಗೋಡು ಗ್ರಾಮದಲ್ಲಿ ಲಕ್ಷಣ್ ಅವರಿಗೆ ಸೇರಿದ ಮನೆಯನ್ನು ಬಾಡಿಗೆಗೆ ಪಡೆದು ದಂಪತಿಗಳು ವಾಸಿಸುತ್ತಿದ್ದರು. ದಂಪತಿಗಳು ಹೊರಗೆ ಹೋದ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಯಲ್ಲಿ ಬೆಂಕಿ…

Read More

ಕೊನೆಗೂ ಸಿಕ್ಕಿತು ಬಡ ವೃದ್ದೆಗೆ ವೃದ್ದಾಪ್ಯ ವೇತನ – ಇದು POSTMAN NEWS ವರದಿಯ ಫಲಶ್ರುತಿ

ಕೊನೆಗೂ ಸಿಕ್ಕಿತು ಬಡ ವೃದ್ದೆಗೆ ವೃದ್ದಾಪ್ಯ ವೇತನ – ಇದು POSTMAN NEWS ವರದಿಯ ಫಲಶ್ರುತಿ ರಿಪ್ಪನ್‌ಪೇಟೆ : ಕಳೆದ ಆರೇಳು ತಿಂಗಳುಗಳಿಂದ ತನ್ನ ಬದುಕಿನ ತುತ್ತಿನ ಚೀಲ ತುಂಬಿಸಿಕೊಳ್ಳಲು ಸರ್ಕಾರ ನೀಡಿದ ವೃದ್ದಾಪ್ಯ ವೇತನವನ್ನು ಪಡೆಯಲು ಹತ್ತಾರು ಬಾರಿ ಬ್ಯಾಂಕ್ ಗೆ ಅಲೆದಾಡಿ ಒದ್ದಾಟ ನಡೆಸಿದ ಬಡ ವೃದ್ದೆಗೆ ಕೊನೆಗೂ ಸಿಕ್ಕಿತು ವೃದ್ದಾಪ್ಯ ವೇತನ… ಹೌದು… ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡ 80 ವರ್ಷದ ವೃದ್ದೆಗೆ ಸರ್ಕಾರದಿಂದ ವೃದ್ದಾಪ್ಯ ವೇತನ ಬರುತಿದ್ದು ಅದನ್ನು ನೀಡುವಲ್ಲಿ…

Read More

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ರಿಪ್ಪನ್‌ಪೇಟೆ : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಶಬರೀಶನಗರದಲ್ಲಿ ಬಡ ಮಹಿಳೆಯೊಬ್ಬರ ಮನೆಯ ಗೋಡೆ ಕುಸಿತವಾಗಿರುವ ಘಟನೆ ನಡೆದಿದೆ. ರಾತ್ರಿ ಸುರಿದ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಶಬ್ದ ಬಂದಿದ್ದರಿಂದ ನೋಡಿದಾಗ ಮನೆ ಗೋಡೆ ಕುಸಿದಿರುವುದು ತಿಳಿದು ಕುಟುಂಬ ಸುರಕ್ಷಿತವಾಗಿ ಪಾರಾಗಿದೆ. ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಶಬರೀಶನಗರದ ಬಡ ಮಹಿಳೆ…

Read More
Exit mobile version