Headlines

ಪತಿಯ ಅತಿಯಾದ ಸಾಲದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.!!kuruvalli

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮೇಲಿನ ಕುರುವಳ್ಳಿಯ ಸಮೀಪ ಕೆರೆಗೆ ಹಾರಿ ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಶೃತಿ (36) ಎಂಬ ಯುವತಿ ನೀರಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎಂದು ತಿಳಿದುಬಂದಿದೆ. ಈಕೆ ಕುರುವಳ್ಳಿಯಲ್ಲಿ ಪುಟ್ಟದೊಂದು ಮನೆ ಮಾಡಿಕೊಂಡಿದ್ದು, ಈಕೆಗೆ ನಾಲ್ಕು ಮಂದಿ ಅವಳಿ ಜವಳಿ ಮಕ್ಕಳು ಇವೆ. ಪತಿಯ ಅತಿಯಾದ ಸಾಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಶೃತಿ ಧರ್ಮಸ್ಥಳ ಸಂಘದ ಕಾರ್ಯಕರ್ತೆಯಾಗಿ ಮುತ್ತೂರು ಹೋಬಳಿಯಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ಅತ್ಯಂತ…

Read More

ಕವಲೆದುರ್ಗ ಗ್ರಾಮದ ಕೆರೆಯಲ್ಲಿ ಯುವಕನ ಶವ ಪತ್ತೆ !!! ಸಾವಿನ ಸುತ್ತ ಅನುಮಾನದ ಹುತ್ತ!!!!????

ತೀರ್ಥಹಳ್ಳಿ:  ಸಹಕಾರಿ ಕ್ಷೇತ್ರದ ನಾಯಕ ಕಟ್ಟೆಗದ್ದೆ ಹಾಲಪ್ಪ ಅವರ ಪುತ್ರ ಆಕರ್ಷ ರಾಜ್ ಅವರ ಶವ ಮಂಗಳವಾರ ತಾಲೂಕಿನ ಕವಲೇದುರ್ಗ  ಕೆರೆಯಲ್ಲಿ ಪತ್ತೆಯಾಗಿದೆ. ಭಾನುವಾರ ರಾತ್ರಿಯಿಂದ ಕಾಣೆಯಾಗಿದ್ದ ಬಿಇ ಪದವೀಧರ ಕಟ್ಟೆಗದ್ದೆ ಆಕರ್ಷ ರಾಜ್ (26) ಮೃತದೇಹ ಸಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದುರ್ಗಾ ಕ್ರಾಸ್ ಸಮೀಪದ ಕೆರೆಯಲ್ಲಿ ಮುಂಜಾನೆ ಪತ್ತೆಯಾಗಿದ್ದು ಇದೀಗ ಹಲವು ಅನುಮಾನ ವ್ಯಕ್ತವಾಗುತ್ತಿದೆ. ಗುತ್ತಿಗೆದಾರರಾಗಿದ್ದ ಆಕರ್ಷ ರಾಜ್ ಬೆಂಗಳೂರಿನಲ್ಲಿ ಬಿಇ ಪದವಿ ಪಡೆದಿದ್ದರು. ಭಾನುವಾರ ಸಂಜೆ ಸಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕವಲೇದುರ್ಗ…

Read More

ಬುಲೆರೋ-ಬೈಕ್ ಮುಖಾಮುಖಿ ಡಿಕ್ಕಿ : ಗರ್ತಿಕೆರೆ ಮೂಲದ ಯುವಕ ಸ್ಥಳದಲ್ಲೇ ಸಾವು

ಬುಲೆರೋ-ಬೈಕ್ ಮುಖಾಮುಖಿ ಡಿಕ್ಕಿ : ಗರ್ತಿಕೆರೆ ಮೂಲದ ಯುವಕ ಸ್ಥಳದಲ್ಲೇ ಸಾವು ತೀರ್ಥಹಳ್ಳಿ ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಇಂದು ಸಂಜೆ ನಡೆದ ದುರಂತ ಅಪಘಾತದಲ್ಲಿ ಬೈಕ್ ಹಾಗೂ ಬುಲೆರೋ ವಾಹನ ಮುಖಾಮುಖಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ. ಗರ್ತಿಕೆರೆ ಸಮೀಪದ ನಿಟ್ಟೂರು ಗ್ರಾಮದ ನಿವಾಸಿ ಚರಣ್ (23) ಎಂಬ ಯುವಕನೇ ದುರ್ದೈವಿ. ಈತ ತೀರ್ಥಹಳ್ಳಿಯಿಂದ ಮನೆಗೆ ವಾಪಸ್ಸಾಗುವ ವೇಳೆ ಅಪಘಾತ ಸಂಭವಿಸಿದೆ. ಚರಣ್ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಪದವಿ ವ್ಯಾಸಾಂಗ ಮುಗಿಸಿದ್ದನು. ಇನ್ನೂ ಚರಣ್…

Read More

ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ

ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ ರಿಪ್ಪನ್ ಪೇಟೆ : ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಪಟ್ಟಣದ ಹಿಂದೂ ಸಂಘಟನೆಗಳ ವತಿಯಿಂದ ವಿನಾಯಕ ವೃತ್ತದಲ್ಲಿ ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಮುಖಂಡ ದೇವರಾಜ್ ಕೆರೆಹಳ್ಳಿ ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್…

Read More

ರಿಪ್ಪನ್ ಪೇಟೆ : ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಹಿನ್ನೆಲೆಯಲ್ಲಿ ಸಾವಿಗೆ ಕಾರಣಕರ್ತರಾದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಶೇಕಡ 40 ಪರ್ಸೆಂಟ್ ಕಮಿಷನ್ ದಂದೆಗೆ ಒಬ್ಬ ಅಮಾಯಕ ಗುತ್ತಿಗೆದಾರನನ್ನು ಬಲಿತೆಗೆದುಕೊಂಡ ಸಚಿವ ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು ಇಂತಹ ಭ್ರಷ್ಟ ಮಂತ್ರಿಯನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಪ್ರತಿಭಟನೆ ನಡೆಯುವ…

Read More

Thirthahalli | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

ತೀರ್ಥಹಳ್ಳಿಯ ಕುಶಾವತಿ ಬಳಿ ಎರಡು ಕಾರುಗಳ ನಡುವೆ ಅಪಘಾತ  ತೀರ್ಥಹಳ್ಳಿ : ಪಟ್ಟಣದ ಕುಶಾವತಿ ಸೇತುವೆ ಬಳಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಬ್ರೀಜಾ ಕಾರು ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಸಿಯಾಜ್ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ.  ಒಂದು ಕಾರಿನ ಮುಂಭಾಗ ಹಾಗೂ ಮತ್ತೊಂದು ಕಾರಿನ ಬಲ ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಸಣ್ಣ ಪುಟ್ಟ ಗಾಯವಾಗಿದ್ದರಿಂದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ತೀರ್ಥಹಳ್ಳಿ…

Read More

ರಿಪ್ಪನ್‌ಪೇಟೆ: ಚಲಿಸುತಿದ್ದ ಬೈಕ್ ಗೆ ನರಿ ಅಡ್ಡ ಬಂದು ಅಪಘಾತ – ಗಾಯಾಳು ಮೆಗ್ಗಾನ್ ದಾಖಲು | ಜೀವನ್ಮರಣ ಹೋರಾಟದಲ್ಲಿದ್ದ ನರಿಗೆ ಸ್ಪಂದಿಸಿದ ಅರಣ್ಯ ಇಲಾಖೆ|Accident

ರಿಪ್ಪನ್‌ಪೇಟೆ : ಚಲಿಸುತಿದ್ದ ಬೈಕ್ ಗೆ ನರಿ ಅಡ್ಡ ಬಂದು ಬೈಕ್ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಪಟ್ಟಣದ ಸಮೀಪದ ವರಾನಹೊಂಡದ ಮುಖ್ಯರಸ್ತೆಯಲ್ಲಿ ರಿಪ್ಪನ್‌ಪೇಟೆ ಕಡೆಯಿಂದ ಮೂಗೂಡ್ತಿ ಕಡೆಗೆ ತೆರಳುತಿದ್ದ ಹೀರೋ ಹೊಂಡ ಸ್ಪ್ಲೆಂಡರ್ ಬೈಕ್ ಗೆ ನರಿ ಅಡ್ಡ ಬಂದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ತೀರ್ಥಹಳ್ಳಿ ರಸ್ತೆಯ ಕುವೆಂಪು ನಗರದ ನಿವಾಸಿ ಉಪನ್ಯಾಸಕ ಶ್ರೀಧರ್(50) ರವರಿಗೆ ತಲೆ ಹಾಗೂ ಕೈ ಗೆ ಗಂಭೀರ ಗಾಯಗಳಾಗಿದ್ದು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ…

Read More

ಸಾರ್ವಜನಿಕವಾಗಿ ಗನ್ ತೋರಿಸಿ ಬೆದರಿಕೆ ಹಾಕಿದ ಯುವಕ – ಪ್ರಕರಣ ದಾಖಲು|crime news

ಶಿವಮೊಗ್ಗ ನಗರ ದಲ್ಲಿ ವ್ಯಕ್ತಿಯೊಬ್ಬ ಗನ್​ ತೋರಿಸಿ ಬೆದರಿಕೆ ಹಾಕಿದ ಘಟನೆ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ. ಸೆಕೆಂಡ್​ ಹ್ಯಾಂಡ್ ಬೈಕ್​ ಡೀಲರ್​ ಒಬ್ಬರಿಗೆ ಗನ್​ ತೋರಿಸಿದ ಯುವಕ ಅದರಿಂದಲೇ ಅವರ ಮೇಲೆ ಹಲ್ಲೆ ಸಹ ಮಾಡಿದ್ಧಾನಂತೆ. ನಗರದ ಇಲಿಯಾಸ್ ನಗರದ ಬಳಿಇರುವ ಶಾದಿ ಮಹಲ್​ ಬಳಿಯಲ್ಲಿ ಈ ಘಟನೆ ನಡೆದಿದೆ.  ನಡೆದಿದ್ದೇನು?  ಇಲಿಯಾಸ್ ನಗರದಲ್ಲಿ ಮೊಹಮ್ಮದ್ ರಿಯಾಮ್​ ಎಂಬವರು ಬೈಕ್ ಡೀಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಇವರ ಬಳಿ ಅಜರ್ ಎಂಬಾತ ಬಂದಿದ್ದನಂತೆ….

Read More

ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಪಲ್ಟಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮಿನಿ ಬಸ್ ಪಲ್ಟಿಯಾದ ಘಟನೆ ಶಿವಮೊಗ್ಗದ ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಎ.ಎ. ಸರ್ಕಲ್‌ ಬಳಿ ಬಸ್‌ ಬರುತ್ತಿರುವಾಗ ಅಡ್ಡ ಬಂದ ಆಟೋವನ್ನು ತಪ್ಪಿಸಲು ಹೋಗಿ ಮಿನಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ಪ್ರಯಾಣಿಕರು ಯಾರೂ ಇರಲಿಲ್ಲ. ಚಾಲಕ ಒಬ್ಬನೇ ಇದ್ದರು ಎಂದು ತಿಳಿದುಬಂದಿದೆ. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಮೇಲ್ಮನೆಗೆ ಕೈ ಪಕ್ಷದ ಅಭ್ಯರ್ಥಿಗಳ ಪಟ್ಟಿ ರೆಡಿ – ಇಲ್ಲಿದೆ ಸಂಭಾವ್ಯರ ಪಟ್ಟಿ | MLC CANDIDATES LIST

ಮೇಲ್ಮನೆಗೆ ಕೈ ಪಕ್ಷದ ಅಭ್ಯರ್ಥಿಗಳ ಪಟ್ಟಿ ಸಿದ್ದ – ಇಲ್ಲಿದೆ ಸಂಭಾವ್ಯರ ಪಟ್ಟಿ | MLC CANDIDATES LIST ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಗೆಲ್ಲಬಹುದಾದ 7 ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದು ಪಟ್ಟಿ ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೀಡಿದ ಹೆಸರುಗಳ ಪಟ್ಟಿಯನ್ನು ಪರಿಷ್ಕರಿಸಿದ ಹೈಕಮಾಂಡ್ 7 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.  ಹಿಂದುಳಿದ ವರ್ಗದಿಂದ ಯತೀಂದ್ರ ಸಿದ್ದರಾಮಯ್ಯ, ಬೋಸರಾಜು,…

Read More
Exit mobile version