Headlines

ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆ‌ಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain

ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆ‌ ಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಭಾರಿ ಮಳೆಗೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಮನೆ ಹಾನಿಯಾಗಿರುವ ಘಟನೆ ನಡೆದಿದೆ. ವಿಷಯ ತಿಳಿಯುತಿದ್ದಂತೆ ಶಾಸಕರ ಸೂಚನೆಯ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ತೆರಳಿ ಸಂತ್ರಸ್ಥರಿಗೆ ಧೈರ್ಯ ತುಂಬಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡುತಿದ್ದಾರೆ.  ಘಟನೆ…

Read More

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಸಾಲಕ್ಕೆ ಬಡ್ಡಿ ಕಟ್ಟುವಂತೆ ಕಿರುಕುಳ ನೀಡುತ್ತಿದ್ದ ಹಾಗೂ ಜೀವ ಬೆದರಿಕೆ ಒಡ್ಡುತಿದ್ದ ಮಹಿಳೆಯೊಬ್ಬಳನ್ನು ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಜೇನಿ ಗ್ರಾಮದ ಶ್ರುತಿ ಬಂಧಿತ ಆರೋಪಿಯಾಗಿದ್ದಾರೆ. ಚಿಕ್ಕಜೇನಿ ನಿವಾಸಿ ಪೂಜಾಶ್ರೀ ಎಂಬುವವರು ಶ್ರುತಿ ಎಂಬುವರಿಂದ ₹50 ಸಾವಿರ ಕೈ ಸಾಲ ಮಾಡಿದ್ದರು. ಇದಕ್ಕೆ ಪ್ರತಿ ತಿಂಗಳು ಬಡ್ಡಿ ಕಟ್ಟುತ್ತಿದ್ದರು.ಹಾಗೇಯೆ ಇತ್ತೀಚೆಗೆ ಅಸಲು ಹಣವನ್ನು ಸಹ ತೀರಿಸಿದ್ದರು.ಆದರೆ…

Read More

Thirthahalli | ಕುಪ್ಪಳ್ಳಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ

ಕುಪ್ಪಳ್ಳಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ ತೀರ್ಥಹಳ್ಳಿ : ಅತೀ ವೇಗವಾಗಿ ಚಲಾಯಿಸಿದ  ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕುಪ್ಪಳ್ಳಿ ಸಮೀಪದಲ್ಲಿ ನೆಡೆದಿದೆ. ಕೊಪ್ಪದಿಂದ ತೀರ್ಥಹಳ್ಳಿ ಕಡೆಗೆ ಬರುತಿದ್ದ ಹ್ಯುಂಡಾಯ್ i 20 ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದಿದೆ.  ಕಾರಿನಲ್ಲಿ ಚಾಲಕನೊಬ್ಬನೆ ಇದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ಜಖಂ ಆಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ…

Read More

ಅಮ್ಜದ್ ಕೊಲೆ ಕೇಸ್: ಜೈಲಿನಿಂದ ರೌಡಿಗಳಿಬ್ಬರ ಶಿಫ್ಟ್ – ಫೌಝಾನ್ ಬೆಳಗಾವಿಗೆ, ಅಬಿದ್ ಬೆಂಗಳೂರಿಗೆ

Two notorious accused, including the prime suspect in Shivamogga scrap trader Amjad murder case, have been shifted from Shivamogga Central Prison to Belagavi Hindalga and Bengaluru Parappana Agrahara prisons citing security reasons. ಅಮ್ಜದ್ ಕೊಲೆ ಕೇಸ್: ಶಿವಮೊಗ್ಗ ಜೈಲಿನಿಂದ ರೌಡಿಗಳಿಬ್ಬರ ಶಿಫ್ಟ್ – ಫೌಝಾನ್ ಬೆಳಗಾವಿಗೆ, ಅಬಿದ್ ಬೆಂಗಳೂರಿಗೆ ಶಿವಮೊಗ್ಗ: ನಗರದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಾಗಿದ್ದ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜದ್ ಕೊಲೆ ಪ್ರಕರಣದ…

Read More

ಅಭಿವೃದ್ಧಿಯನ್ನು ಸಹಿಸದೆ ಪುಕ್ಕಟೆ ಪ್ರಚಾರಕ್ಕಾಗಿ ಪರಿತಪಿಸುತ್ತಿರುವ ಬೇಳೂರು : ಬಿಜೆಪಿ ಅರೋಪ

ರಿಪ್ಪನ್‌ಪೇಟೆ;-ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕಾಂಗ್ರೇಸ್ ಪಕ್ಷದ ವಕ್ತಾರ ಗೋಪಾಲಕೃಷ್ಣ ಬೇಳೂರು ಹಾಲಿ ಶಾಸಕ ಹರತಾಳು ಹಾಲಪ್ಪನವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಪುಕ್ಕಟೆ ಪ್ರಚಾರಕ್ಕಾಗಿ ತಮ್ಮ ಬೆಂಬಲಿಗರೊAದಿಗೆ ಸುಳ್ಳು ಹಾಗೂ ನಿರಾಧಾರ ಅರೋಪ ಮಾಡುತ್ತಿದ್ದಾರೆಂದು ಕೆರೆಹಳ್ಳಿ-ಹುಂಚಾ ಬಿಜೆಪಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ ಅರೋಪಿಸಿದರು.  ರಿಪ್ಪನ್‌ಪೇಟೆ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಇತ್ತೀಚೆಗೆ ಸುರಿದ ಭಾರಿಮಳೆಯಿಂದಾಗಿ ಕೆರೆಹಳ್ಳಿ ಹೋಬಳಿಯ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ-ಮಳವಳ್ಳಿ ಕನ್ನೇಹೊಂಡದ ನೀರು ನುಗ್ಗಿ ರಸ್ತೆ ಕೊಚ್ಚಿಹೋಗಿ ಸಾರ್ವಜನಿಕರು ಓಡಾಡದಂತಾಗಿರುವ ಬಗ್ಗೆ…

Read More

ಕಟ್ಟಡ ಕಾಮಗಾರಿ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು | ಇಂಜಿನಿಯರ್‌ ಹಾಗೂ ಮೇಸ್ತ್ರಿ ವಿರುದ್ದ ದೂರು ದಾಖಲು | electric shock

ಕಟ್ಟಡ ಕಾಮಗಾರಿ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು | ಇಂಜಿನಿಯರ್‌ ಹಾಗೂ ಮೇಸ್ತ್ರಿ ವಿರುದ್ದ ದೂರು ದಾಖಲು | electric shock ಕರೆಂಟ್‌ ಶಾಕ್‌ನಿಂದ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಸೋಮಯ್ಯ ಲೇಔಟ್‌ನಲ್ಲಿ ನಡೆದಿದೆ. ಹರೀಶ್(32) ಮೃತಪಟ್ಟ ದುರ್ಧೈವಿಯಾಗಿದ್ದಾನೆ ಮನೆ ಕಟ್ಟಡದ ಕೆಲಸಕ್ಕೆ ತೆರಳಿದ್ದ ಯುವಕ ಕೆಲಸವನ್ನು ಮುಗಿಸಿ ಹೊರಟಿದ್ದ ಕಾರ್ಮಿಕನಿಗೆ ಕಟ್ಟಡದ ಮೇಸ್ತ್ರಿ ಸಿಮೆಂಟ್‌ ಮಿಕ್ಸಿಂಗ್‌ ಯಂತ್ರವನ್ನ ಕ್ಲೀನ್‌ ಮಾಡುವಂತೆ ತಿಳಿಸಿದ್ದಾರೆ. ಅದರಂತೆ ಆತ ಕ್ಲೀನ್‌ ಮಾಡಲು ಹೋದಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ. ಮಳೆಯಿಂದ…

Read More

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ – ಗಾಯಾಳು ಮೆಗ್ಗಾನ್ ಗೆ ದಾಖಲು|crime

ರಿಪ್ಪನ್‌ಪೇಟೆ : ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ & ರೆಸ್ಟೋರೆಂಟ್ ಮುಂಭಾಗದಲ್ಲಿ ನಡೆದಿದೆ. ಪಟ್ಟಣದ ಗಾಂಧಿನಗರದ ನಿವಾಸಿ ಮಂಜುನಾಥ್ (27) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾನೆ. ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ ವೊಂದರ ಮುಂಂಭಾಗದಲ್ಲಿ ಕ್ಷುಲ್ಲಕ ಕಾರಣಕ್ಕೆ ತೀರ್ಥಹಳ್ಳಿ ರಸ್ತೆ ನಿವಾಸಿ ಪ್ರವೀಣ್ ಎಂಬಾತ ಮಂಜುನಾಥ್ ಮೇಲೆ ಏಕಾಏಕಿ ಬಿಯರ್ ಬಾಟಲಿಯಲ್ಲಿ ತಲೆಗೆ ಹಲ್ಲೆ ನಡೆಸಿದ್ದಾನೆ. ಗಾಯಾಳು ಮಂಜುನಾಥ್ ನನ್ನು ಸ್ಥಳೀಯರು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ…

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿನಿ ಕೆ ಎಂ ಮಾನಸ ರವರಿಗೆ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಮಾನಸಳಿಗೆ ಭಾಷಣ  ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ದೊರೆತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹೊಸನಗರದಲ್ಲಿ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರುದ್ಧ ಜಾಗೃತಿ ಮಾಸಾಚರಣೆ ಅಂಗವಾಗಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಹೊಸನಗರ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ  ರಿಪ್ಪನ್ ಪೇಟೆಯ  ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮಾನಸ.ಕೆ.ಎಂ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. …

Read More

ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡುವಂತೆ ಆಗ್ರಹಿಸಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ : ಯುವ ಕಾಂಗ್ರೆಸ್ ವತಿಯಿಂದ ಗೃಹ ಸಚಿವರ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು :

ತೀರ್ಥಹಳ್ಳಿ : ರಾಜ್ಯ ಸರ್ಕಾರದ ಗೃಹಸಚಿವ ಆರಗ ಜ್ಞಾನೇಂದ್ರ ಕೋಮುಗಲಭೆಗೆ ಪ್ರಚೋದನೆ ನೀಡುವಂತಹ ಹೇಳಿಕೆ ನೀಡಿದ್ದಾರೆ ಈ ಕಾರಣಕ್ಕೆ ಆದಷ್ಟು ಬೇಗ ರಾಜೀನಾಮೆ ಕೊಟ್ಟು ತೀರ್ಥಹಳ್ಳಿಯ ಗೌರವ ಕಾಪಾಡಿ ಎಂದು ಇಂದು ತೀರ್ಥಹಳ್ಳಿಯ ತಾಲೂಕು ಕಛೇರಿ ಮುಂಭಾಗ ನೆಡದ ಪ್ರತಿಭಟನೆ ಕಾರ್ಯಕ್ರಮದಲ್ಲಿ ಕಿಮ್ಮನೆ ರತ್ನಾಕರ್ ವಾಗ್ದಾಳಿ ನೆಡೆಸಿದರು.  ಅವರೊಬ್ಬ ರಾಜ್ಯದ ಗೃಹಸಚಿವ, ರಾಜ್ಯದಲ್ಲಿ  ಶಾಂತಿ ಕಾಪಾಡುವಂತೆ ಮಾಡುವ ಕೆಲಸ ಅವರದ್ದು  ಯಾವುದೇ ಕೇಸ್ ಗೆ ಸಂಬಂಧಪಟ್ಟ ವಿಷಯವಾದರೂ ತನಿಖೆ ನೆಡೆಯುವದರೊಳಗೆ ಹೇಳಿಕೆ ನೀಡಬಾರದು. ಆದರೆ ಗೃಹಸಚಿವರು ವಿಷಯ…

Read More

ಕೆಂಚನಾಲದಲ್ಲಿ ಶಾಲೆ ಮೇಲೆ ಬಿದ್ದ ಮರ , ಆಲುವಳ್ಳಿ – ಮಾದಾಪುರದಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು | Kenchanala

ಕೆಂಚನಾಲದಲ್ಲಿ ಶಾಲೆ ಮೇಲೆ ಬಿದ್ದ ಮರ , ಆಲುವಳ್ಳಿ – ಮಾದಾಪುರದಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಉರ್ದು ಶಾಲೆ ಮೇಲೆ ಭಾರಿ ಗಾಳಿ ಮಳೆಗೆ ಮರ ಬಿದ್ದು ಹಾನಿಯಾಗಿತ್ತು  ಮತ್ತು ಆಲುವಳ್ಳಿ , ಮಾದಾಪುರ ಗ್ರಾಮದಲ್ಲಿ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯಂತೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು…

Read More