Headlines

ಅತ್ತೆ- ಸೊಸೆ ಜಗಳದಿಂದ ಮನನೊಂದ ವ್ಯಕ್ತಿ : ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು!

ಅತ್ತೆ- ಸೊಸೆ ಜಗಳದಿಂದ ಮನನೊಂದ ವ್ಯಕ್ತಿ : ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು! ಮನೆಯಲ್ಲಿ ಅತ್ತೆ ಸೊಸೆ ಜಗಳದಿಂದ ಮನನೊಂದ ವ್ಯಕ್ತಿ ಒಬ್ಬ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರುಣಾಕರ (40) ಎನ್ನುವ ವ್ಯಕ್ತಿ ಗುಂಡು ಹಾರಿಸ್ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಫಿ ಬೆಳೆಗಾರರಾಗಿದ್ದ ಇವರು ಹೆಂಡತಿ ಹಾಗೂ ತಾಯಿಯ ನಡುವೆ ಹೊಂದಾಣಿಕೆ ಇಲ್ಲದೆ ಯಾವಾಗಲೂ ಗಲಾಟೆ ಮಾಡುತ್ತಿದ್ದರು. ಇದರಿಂದ ತಾಯಿ ಬೇರೆ ಮನೆಯಲ್ಲಿ ವಾಸಿಸುತ್ತಿದ್ದರು….

Read More

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಭತ್ತ ಬೇಸಾಯ ಯಂತ್ರ ಮತ್ತು ಭತ್ತ ಬೆಳೆಗಾರರ ಕಾರ್ಯಾಗಾರ

ರಿಪ್ಪನ್‌ಪೇಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊಸನಗರ ಇವರ ಆಶ್ರಯದಲ್ಲಿ ಯಾಂತ್ರಿಕೃತಶ್ರೀ ಪದ್ಧತಿ ಭತ್ತ ಬೇಸಾಯ ಯಂತ್ರಶ್ರೀ ಮತ್ತು ಭತ್ತ ಬೆಳೆಗಾರರ ತರಬೇತಿ ಕಾರ್ಯಾಗಾರವನ್ನು ರಿಪ್ಪನ್‌ಪೇಟೆಯ ಬಾಳೂರು ವಲಯದ ಕಾಳೇಶ್ವರ ಗ್ರಾಮದ ಹೇಮಂತ್ ರಾಜ್, ಪ್ರಕಾಶ್ ಇವರ ಜಮೀನಿನಲ್ಲಿ ತಾಲೂಕು ಯೋಜನಾಧಿಕಾರಿಯಾದ ಬೇಬಿ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಲೆನಾಡಿನಲ್ಲಿ ಭತ್ತ ವ್ಯವಸಾಯವು ಪ್ರಮುಖ ಬೆಳೆಯಾಗಿದ್ದು ಹೆಚ್ಚಿನ ಜನರು ಈ ವ್ಯವಸಾಯದಲ್ಲಿ ತೊಡಗಿದ್ದಾರೆ, ಆಧುನಿಕ ಯಂತ್ರಗಳ ಮತ್ತು ತಂತ್ರಜ್ಞಾನಗಳ ನೆರವನ್ನು…

Read More

ಕಾಂಬೋಡಿಯಾದಲ್ಲಿ ತೀರ್ಥಹಳ್ಳಿ ಟೆಕ್ಕಿ ಒತ್ತೆ|software engineer

ತೀರ್ಥಹಳ್ಳಿ : ಸಾಫ್ಟ್‌ವೇರ್‌(software) ಕಂಪೆನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ತೀರ್ಥಹಳ್ಳಿಯ ಟೆಕ್ಕಿಯೊಬ್ಬರನ್ನು ಕಾಂಬೋಡಿಯಾದಲ್ಲಿ ಒತ್ತೆಯಾಳಾಗಿ ಇರಿಸಿರುವುದು ಬೆಳಕಿಗೆ ಬಂದಿದೆ. ಸದ್ಯ ಈ ವಿಷಯ ಕೇಂದ್ರ ಸರಕಾರದ ಅಂಗಳಕ್ಕೆ ತಲುಪಿದೆ. ತೀರ್ಥಹಳ್ಳಿಯ ಕಿರಣ್‌ ಶೆಟ್ಟಿ ಅವರಿಗೆ ಥಾಯ್ಲ್ಯಾಂಡ್(thayland) ಕಂಪೆನಿಯಲ್ಲಿ ಉದ್ಯೋಗ ಹಾಗೂ ಒಳ್ಳೆಯ ಸಂಬಳದ ಭರವಸೆ ನೀಡಲಾಗಿತ್ತು. ಇದನ್ನು ನಂಬಿದ ಕಿರಣ್‌ ಕಾಂಬೋಡಿಯಾಕ್ಕೆ ಪ್ರಯಾಣ ಬೆಳೆಸಿದ್ದರು. ಆದರೆ ಬಳಿಕ ಅವರನ್ನು ಒತ್ತೆಯಾಳಾಗಿಟ್ಟುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಕಿರಣ್‌ ಶೆಟ್ಟಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದು, ಚಿಕ್ಕ ಮಗು ಕೂಡ ಇದೆ. ಈಗ…

Read More

ಸ್ಮಶಾನದ ಅವಶ್ಯವಿರುವ ಗ್ರಾಮಗಳಿಂದ ಅರ್ಜಿ ಆಹ್ವಾನ :

ಶಿವಮೊಗ್ಗ, ಫೆಬ್ರವರಿ 08: ಜಿಲ್ಲೆಯ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಸರ್ಕಾರದ ಜಮೀನು ಲಭ್ಯವಿರುವ ಕಡೆ 2 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿದ್ದು, ಸ್ಮಶಾನದ ಅವಶ್ಯಕತೆವಿರುವ ಗ್ರಾಮದ ಸಾರ್ವಜನಿಕರು ಸಂಬಂಧಪಟ್ಟ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಕಂದಾಯ ಇಲಾಖೆಯು ತಿಳಿಸಿದೆ.  ಹಾಗೂ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರೆ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳು, ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ…

Read More

ಸಿಡಿಲು ಬಡಿದು ಕೋಳಿ ವ್ಯಾಪಾರಿ ದಾರುಣ ಸಾವು: ಅಂಗಡಿಗೆ ಬೆಂಕಿ, ಕೋಳಿಗಳು ಸುಟ್ಟು ಭಸ್ಮ

ಸಿಡಿಲು ಬಡಿದು ಕೋಳಿ ವ್ಯಾಪಾರಿ ದಾರುಣ ಸಾವು: ಅಂಗಡಿಗೆ ಬೆಂಕಿ, ಕೋಳಿಗಳು ಸುಟ್ಟು ಭಸ್ಮ A 45-year-old poultry trader died after being struck by lightning in Ramanagara near Kumsi. The incident also caused a fire in his shop, killing several chickens. ಕುಂಸಿ: ಸಮೀಪದ ರಾಮನಗರದಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದ ಪರಿಣಾಮ ಕೋಳಿ ವ್ಯಾಪಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ಹಾರನಹಳ್ಳಿಯ ಶೇಖ್…

Read More

ಭೂಮಿ ಹಕ್ಕಿಗಾಗಿ – ಬಿಜೆಪಿ ಬೆಂಬಲಿಸಿ : ಹರತಾಳು ಹಾಲಪ್ಪ|HALAPPA

ಭೂಮಿ ಹಕ್ಕಿಗಾಗಿ- ಬಿಜೆಪಿ ಬೆಂಬಲಿಸಿ:  ಹಾಲಪ್ಪ ಎಚ್ ಹರತಾಳು   ರಿಪ್ಪನ್ ಪೇಟೆ : ಮಲೆನಾಡಿನ ಜ್ವಲಂತ ಸಮಸ್ಯೆಯಾದ ಭೂ ಹಕ್ಕಿನ   ವಿಚಾರಧಾರೆಯನ್ನು ವಿಧಾನಸೌಧದ ಒಳಗೂ ಹಾಗೂ ಹೊರಗೂ ಸಮರ್ಥವಾಗಿ ಪ್ರತಿಪಾದಿಸಲು ಈ ಬಾರಿ ಸಾಗರ ವಿಧಾನ ಸಭಾ  ಕ್ಷೇತ್ರ ದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಆಯ್ಕೆ ಮಾಡುವಂತೆ ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಹಾಲಪ್ಪ ಎಚ್.  ಹರತಾಳು ಮನವಿ ಮಾಡಿದರು. ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಿ ಫಾರಂ ಪಡೆದ ನಂತರ…

Read More

Shivamogga | ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!!

ಶಿವಮೊಗ್ಗದ ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!! ಶಿವಮೊಗ್ಗದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ನಡೆದ‌ ಮೋದಿ ಕಾರ್ಯಕ್ರಮದಲ್ಲಿ ಕಳ್ಳಕಾಕರ ಹಾವಳಿ ಹೆಚ್ಚಾಗಿದ್ದು ಬಿಗಿ ಬಂದೋ ಬಸ್ತ್ ಇದ್ದರೂ ಕಳ್ಳರ ಹಾವಳಿ ತಪ್ಪಿಸಲು ಸಾಧ್ಯವಾಗಿಲ್ಲ. ಸಭೆಯಲ್ಲಿ ಭಾಗಿಯಾಗಿರುವ ಶ್ರೀನಿವಾಸ್ ಮತ್ತು ರವಿಕುಮಾರ್ ಎಂಬುವವರ ಪ್ಯಾಂಟ್ ಜೇಬಿಗೆ ಕತ್ತರಿ ಹಾಕಿರುವ ಮೂವರು ಕಳ್ಳರಲ್ಲಿ ಓರ್ವನನ್ನು ಹಿಡಿದ ಸಾರ್ವಜನಿಕರು ಆಟೋದಲ್ಲಿ ಜಯನಗರ ಪೊಲೀಸ್ ಠಾಣೆಗೆ ಕರೆತರಲು ಮುಂದಾಗಿದ್ದಾರೆ. ಇನ್ನಿಬ್ಬರು ಎಸ್ಕೇಪ್ ಆಗಿದ್ದಾರೆ. ಪಿಕ್ ಪ್ಯಾಕೆಟ್ ಮಾಡಲು ಹೋಗಿ ಸಿಕ್ಕಿಬಿದ್ದವನನ್ನು…

Read More

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ  ರಿಪ್ಪನ್‌ಪೇಟೆ : ರೈಲ್ವೆ ಹಳಿಗೆ ಮರ ಅಡ್ಡಲಾಗಿ ಬಿದ್ದಿರುವುದರಿಂದ ಇಂಟರ್ ಸಿಟಿ ರೈಲು ಜಾಮ್ ಆಗಿದ್ದು ಅರಸಾಳು ಸಮೀಪದಲ್ಲಿ ನಿಂತು ಪ್ರಯಾಣಿಕರು ಪರದಾಡುವಂತಾಗಿದೆ. ಶಿವಮೊಗ್ಗ – ಸಾಗರ ನಡುವೆ ರೈಲು ಸಂಚಾರ ವ್ಯತ್ಯಯವಾಗಿದೆ. ಮಧ್ಯಾಹ್ನ ಬೆಂಗಳೂರಿನಿಂದ ಹೊರಟಿದ್ದ ಇಂಟರ್‌ಸಿಟಿ ರೈಲಿಗೆ ಅಡ್ಡಲಾಗ ಸೂಡೂರು ಬಳಿ ಮರ ಬಿದ್ದಿದೆ. ವಿದ್ಯುತ್ ವಯರ್‌ ತುಂಡಾಗಿ…

Read More

ಮಾರುಕಟ್ಟೆ ಯಲ್ಲಿ ಇಂದಿನ ಅಡಿಕೆ ಧಾರಣೆ {23-03-2024]

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಶಿವಮೊಗ್ಗ ಮಾರುಕಟ್ಟೆ ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ಬೆಟ್ಟೆ ಶಿವಮೊಗ್ಗ 45069 54119 ಸರಕು ಶಿವಮೊಗ್ಗ 53109 84116 ಗೊರಬಲು ಶಿವಮೊಗ್ಗ 16000 32600 ರಾಶಿ ಶಿವಮೊಗ್ಗ 31199 48759 ಸಿಪ್ಪೆಗೋಟು ಸಾಗರ 17300 1730

Read More

Humcha | ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಎರಡು ತಿಂಗಳಿಂದ ನಾಪತ್ತೆ – ಲಾಕರ್ ಗಳ ಬೀಗ ಒಡೆದ ಅಧಿಕಾರಿಗಳು

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಎರಡು ತಿಂಗಳಿಂದ ನಾಪತ್ತೆ – ಲಾಕರ್ ಗಳ ಬೀಗ ಒಡೆದ ಅಧಿಕಾರಿಗಳು ರಿಪ್ಪನ್‌ಪೇಟೆ : ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ನಾಪತ್ತೆಯಾಗಿದ್ದು ಈ ಹಿನ್ನಲೆಯಲ್ಲಿ ಅಧಿಕಾರಿಗಳು ಸಂಘಕ್ಕೆ ಸಂಬಂದಿಸಿದ ಲಾಕರ್ ಬೀಗ ಒಡೆದು ಪರಿಶೀಲನೆ ನಡೆಸಿರುವ ಘಟನೆ ನಡೆದಿದೆ. ಕಳೆದ ಎರಡು ತಿಂಗಳಿಂದ ಕಾರ್ಯದರ್ಶಿ ಸಂತೋಷ್ ಕೃಷ್ಣನಾಯ್ಕ್ ಕಛೇರಿಗೆ ಹಾಜರಾಗದೇ ನಾಪತ್ತೆಯಾಗಿರುವ ಹಿನ್ನಲೆಯಲ್ಲಿ ಅಡಳಿತ ಮಂಡಳಿಯವರು ಸಾಗರ ಸಹಕಾರ ಸಂಘಗಳ ಸಹಾಯಕ ನಿಂಬಂಧಕರಿಗೆ…

Read More