ರಿಪ್ಪನ್‌ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್ ಅಭಿಮಾನಿ ಬಳಗದ ನೂತನ ಅಧ್ಯಕ್ಷರಾಗಿ ಮೆಣಸೆ ಆನಂದ್ ಆಯ್ಕೆ |Ripponpet

ರಿಪ್ಪನ್ ಪೇಟೆ : ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್‍ಕುಮಾರ್  ಆಭಿಮಾನಿ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ಇಂದು ನಡೆಯಿತು. ಪಟ್ಟಣದಲ್ಲಿ ಇಂದು ಗ್ರಾಮ ಪಂಚಾಯತ್ ನ ಕುವೆಂಪು ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ಸರ್ವ ಸದಸ್ಯರ ಸಭೆಯನ್ನು ಕರೆದು ನೂತನ ಪದಾದಿಕಾರಿಗಳ ಆಯ್ಕೆ ನಡೆಸಲಾಯಿತು. ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಕುಮಾರ್ ಅಭಿಮಾನಿ ಬಳಗದ ನೂತನ ಅಧ್ಯಕ್ಷರಾಗಿ ಆನಂದ್ ಮೆಣಸೆ ,…

Read More

ಸೊನಲೆ ಗ್ರಾಮ ಪಂಚಾಯತಿಯಲ್ಲಿ ಮಂಗನ ಕಾಯಿಲೆ (KFD) ಮುಂಜಾಗ್ರತೆ ಸಭೆ – ತಡೆ ಕ್ರಮಗಳ ಬಗ್ಗೆ ತಜ್ಞರ ಮಾಹಿತಿ

A KFD (Monkey Fever) precautionary review meeting was held at Sonale Gram Panchayat where health officials discussed preventive measures and public safety guidelines. ಹೊಸನಗರ : ಸೊನಲೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಮಂಗನ ಕಾಯಿಲೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್ – KFD) ಮುಂಜಾಗ್ರತೆ ಕುರಿತು ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಆರೋಗ್ಯ ಇಲಾಖೆಯ ರಾಜ್ಯ RRT ತಂಡದ ಡಾ. ನಾಗರಾಜ ನಾಯ್ಕ್ ಅವರು ಮಂಗನ ಕಾಯಿಲೆ ಮುಂಜಾಗ್ರತೆ ಕುರಿತು…

Read More

ಅಕಾಲಿಕ ಖಾಯಿಲೆಯಿಂದ ಬಳಲುತಿದ್ದ ಯುವತಿಗೆ ಸಹಾಯ ಹಸ್ತ::

ರಿಪ್ಪನ್ ಪೇಟೆ: ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯತ್ ನ ಚಂದಳ್ಳಿ ಗ್ರಾಮದ ಚಂದ್ರಮ್ಮ ರವರ 28 ವಯಸ್ಸಿನ ಪುತ್ರಿ ಚೇತನಳಿಗೆ ಬಾಲ್ಯದಿಂದಲು ಮದುಮೇಹ ಕಾಯಿಲೆ ಆವರಿಸಿದ್ದು,ಈ ಖಾಯಿಲೆಯಿಂದ ದೃಷ್ಟಿಯನ್ನು ಕಳೆದುಕೊಂಡಿದ್ದು,ನಡೆದಾಡುವ ಸ್ಥಿತಿಯಲ್ಲಿರದ ಮಗಳನ್ನು 28 ವರ್ಷದಿಂದ ತಾಯಿಯೊಬ್ಬರೇ ಕಷ್ಟದಿಂದ ಸಾಕುತಿದ್ದಾರೆ.ಈ ವಿಚಾರ ತಾ ಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲವಳ್ಳಿ ರವರ ಗಮನಕ್ಕೆ ಬಂದ ತಕ್ಷಣ ಹುಂಚ ಮಠದ ಪರಮಪೂಜ್ಯ ಗುರುಗಳಾದ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಹಾಗೂ ಮೂಲೆಗದ್ದೆ ಮಠದ ಪರಮಪೂಜ್ಯ…

Read More

Thirthahalli | ಗುಡ್ಡೆಕೊಪ್ಪ ಶಾಲೆಯಲ್ಲಿ ಕುಟುಂಬಸ್ಥರೊಂದಿಗೆ ಮತದಾನ ಮಾಡಿದ ಆರಗ ಜ್ಞಾನೇಂದ್ರ

Thirthahalli | ಗುಡ್ಡೆಕೊಪ್ಪ ಶಾಲೆಯಲ್ಲಿ ಕುಟುಂಬಸ್ಥರೊಂದಿಗೆ ಮತದಾನ ಮಾಡಿದ ಆರಗ ಜ್ಞಾನೇಂದ್ರ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ರವರು ಗುಡ್ಡೆಕೊಪ್ಪ ಸರ್ಕಾರಿ ಶಾಲೆಗೆ ಕುಟುಂಬಸ್ಥರೊಂದಿಗೆ ಆಗಮಿಸಿ ಮತ ಚಲಾಯಿಸಿದರು. ಕುಟುಂಬಸ್ಥರೊಂದಿಗೆ ಗುಡ್ಡೆಕೊಪ್ಪ ಸರ್ಕಾರಿ ಶಾಲೆಗೆ ಆಗಮಿಸಿದ ಅವರು ಮತ ಚಲಾಯಿಸಿ ಮಾತನಾಡಿ ಎಲ್ಲಾರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಹಬ್ಬವನ್ನು ಆಚರಿಸೋಣ ಎಂದರು. ಈ ಸಂಧರ್ಭದಲ್ಲಿ ಪತ್ನಿ , ಪುತ್ರ ಅಭಿನಂದನ್ ,ಸೊಸೆ ಶ್ರುತಿ ಅಭಿನಂದನ್ ಹಾಗೂ…

Read More

ರಿಪ್ಪನ್ ಪೇಟೆಯಲ್ಲಿ ಗುಡುಗು ಸಹಿತ ಭಾರೀ ಮಳೆ: ಟಾಟಾ ಏಸ್ ಮೇಲೆ ಉರುಳಿದ ತೆಂಗಿನಮರ , ತಪ್ಪಿದ ಭಾರಿ ಅನಾಹುತ

Heavy rain with hailstorm in Ripponpete caused a coconut tree to fall on a Tata Ace vehicle in Shabarishanagara, narrowly avoiding a major tragedy; vehicle severely damaged. ರಿಪ್ಪನ್ ಪೇಟೆ: ಪಟ್ಟಣದಲ್ಲಿ ಇಂದು ಆಲಿಕಲ್ಲು, ಗುಡುಗು ಸಹಿತ ಸುರಿದ ಭಾರೀ ಮಳೆಯ ಪರಿಣಾಮವಾಗಿ ಟಾಟಾ ಏಸ್ ಲಗೇಜ್ ವಾಹನದ ಮೇಲೆ ತೆಂಗಿನಮರ ಉರುಳಿ ಬಿದ್ದ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸದೇ ಭಾರಿ…

Read More

10 ಕೋಟಿ ರೂ ಬೆಲೆಯ ನಾಯಿಯ ನೋಡಲು ಮುಗಿಬಿದ್ದ ಜನ – ಭೀಮಾ ನ ಲುಕ್ ಗೆ ಎಲ್ಲಾ ಫಿದಾ….|DOG SHOW

ಶಿವಮೊಗ್ಗ ದಸರಾದ ಅಂಗವಾಗಿ ಗಾಂಧಿ ಪಾರ್ಕ್ ನಲ್ಲಿ ನಡೆದ ಡಾಗ್ ಶೋ ನಲ್ಲಿ ಬೆಂಗಳೂರಿನ ಸತೀಶ್ ಮಾಲೀಕತ್ವದ ಟಿಬೇಟಿಯನ್ ಮಸ್ತೀಪ್ ಬ್ರೀಡ್ ನಾಯಿ ಭೀಮ ಎಲ್ಲಾರ ಆಕರ್ಷಣೀಯವಾಗಿತ್ತು ಈ ನಾಯಿಯ ಹೆಸರು ಭೀಮಾ,ಇದರ ಬೆಲೆ ಬರೋಬ್ಬರಿ 10 ಕೋಟಿ. ಎ ಸಿ ರೂಂ ನಲ್ಲಿ ವಾಸ ,ಡೈಲಿ ಚಿಕನ್ ಬೇಕೆ ಬೇಕು.. 10 ಕೋಟಿ ಬೆಲೆಯ ನಾಯಿಗೆ ಡಾಗ್ ಶೋನಲ್ಲಿ ಡಿಮ್ಯಾಂಡೋ ಡಿಮ್ಯಾಂಡ್ ಇದೆ. ಡಾಗ್ ಶೋ ನಲ್ಲಿ ಮಾಲೀಕ ಸತೀಶ್ ಎರಡು ಸುತ್ತು ಪ್ರೇಕ್ಷಕರಿಗೆ ಪ್ರದರ್ಶಿಸಿದರು….

Read More

ನಿವೇಶನ ಖರೀದಿಸುವಾಗ ಇರಲಿ ಎಚ್ಚರ ! ನಕಲಿ ದಾಖಲೆ ಸೃಷ್ಟಿಸಿ ಮೋಸದ ದಂಧೆಕೋರರ ಬಗ್ಗೆ ಹುಷಾರ್..| Real estate fraud

ನಿವೇಶನ ಖರೀದಿಸುವಾಗ ಇರಲಿ ಎಚ್ಚರ ! ನಕಲಿ ದಾಖಲೆ ಸೃಷ್ಟಿಸಿ ಮೋಸಗೈಯುವ ದಂಧೆಕೋರರ ಬಗ್ಗೆ ಹುಷಾರ್.. ಶಿವಮೊಗ್ಗ: ಕನಸಿನ ಮನೆ ನಿರ್ಮಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ತರಾತುರಿಯಲ್ಲಿ ಸೈಟ್‌ ಖರೀದಿಸಿ, ಕೊನೆಗೆ ಅವೆಲ್ಲವೂ ನಕಲಿ ದಾಖಲೆಗಳೆಂದು ತಿಳಿದು ಮೋಸ ಹೋಗುತ್ತಿರುವ ಹಲವು ಘಟನೆಗಳು ಜಿಲ್ಲೆಯಲ್ಲಿ ನಡೆಯುತ್ತಿವೆ. ನಿವೇಶನ ಖರೀದಿಯಲ್ಲಿ ನಕಲಿ ದಾಖಲೆಗಳ ಹಾವಳಿ ಹೆಚ್ಚಾಗಿದೆ. ಕಡಿಮೆ ದರದಲ್ಲಿ ನಗರದ ಹೃದಯ ಭಾಗದಲ್ಲಿ ನಿವೇಶನ ಸಿಗುತ್ತದೆಂಬ ಆಸೆಯಿಂದ ಜನರು ಯಾರದೋ ಬಳಿ ನಿವೇಶನ ಖರೀದಿಸಿ ಪೇಚಿಗೆ ಬೀಳುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 2021ರಿಂದ…

Read More

ಕನ್ನಡ ಚಿತ್ರರಂಗದ ಹಾಸ್ಯ ದಿಗ್ಗಜ ಬ್ಯಾಂಕ್ ಜನಾರ್ಧನ್ ನಿಧನ

ಕನ್ನಡ ಚಿತ್ರರಂಗದ ಹಾಸ್ಯ ದಿಗ್ಗಜ ಬ್ಯಾಂಕ್ ಜನಾರ್ಧನ್ ನಿಧನ ಕನ್ನಡದ ಹಿರಿಯ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ಅವರು ನಿಧನರಾಗಿದ್ದಾರೆ. ಎ.13 ರ ರವಿವಾರ ಮಧ್ಯರಾತ್ರಿ ಸುಮಾರು 2.30ಕ್ಕೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕುಟುಂಬಸ್ಥರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದರು. 1965 ರಲ್ಲಿ ಅಂದು ಜಯಲಕ್ಷ್ಮಿ ಬ್ಯಾಂಕ್ ನಲ್ಲಿ 50 ರೂಪಾಯಿಗೆ ಕೆಲಸಕ್ಕೆ ಸೇರಿದ್ದರು. ರಾತ್ರಿ ವೇಳೆ ಮಲ್ಲಿಕಾರ್ಜುನ ಟೂರಿಂಗ್ ಟಾಕೀಸ್ ನಲ್ಲಿ ಅಸಿಸ್ಟೆಂಟ್…

Read More

ರಿಪ್ಪನ್‌ಪೇಟೆ – ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಮದರಸ ವಿದ್ಯಾರ್ಥಿಗಳಿಂದ ಸೈಕಲ್ ರ‍್ಯಾಲಿ|SSF

ರಿಪ್ಪನ್‌ಪೇಟೆ – ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಮದರಸ ವಿದ್ಯಾರ್ಥಿಗಳಿಂದ ಸೈಕಲ್ ರ‍್ಯಾಲಿ  ರಿಪ್ಪನ್‌ಪೇಟೆ : ಪಟ್ಟಣದ ಎಸ್ ಎಸ್ ಎಫ಼್ ಸಂಘಟನೆ ವತಿಯಿಂದ ತಅಝೀಜುಲ್ ಅರಬ್ಬಿಕ್ ಮದರಸ ವಿದ್ಯಾರ್ಥಿಗಳಿಂದ ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಪಟ್ಟಣದ ನಾಲ್ಕು‌ ಪ್ರಮುಖ ರಸ್ತೆಗಳಲ್ಲಿ ಸೈಕಲ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ವಿನಾಯಕ ವೃತ್ತದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ SSF ಸಂಘಟನೆಯಿಂದ 77 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜ್ಯಾದ್ಯಾಂತ ರ‍್ಯಾಲಿಯನ್ನು ಆಯೋಜಿಸಲಾಗಿದೆ. SSF ಸಂಘಟನೆಯು…

Read More

ಲಾಡ್ಜ್‌ನಲ್ಲಿ ಕೂಗಾಡಬೇಡಿ ಎಂದಿದ್ದಕ್ಕೆ ಸಿಬ್ಬಂದಿಗಳ ಮೇಲೆ ಹಲ್ಲೆ: ಕೊಲೆಗೆತ್ನ ಆರೋಪ, ದೂರು ದಾಖಲು

A man allegedly attacked lodge staff in Shivamogga after being told not to shout, causing damage to property and attempting murder. A case has been registered at Jayanagar Police Station. ಲಾಡ್ಜ್‌ನಲ್ಲಿ ಕೂಗಾಡಬೇಡಿ ಎಂದಿದ್ದಕ್ಕೆ ಸಿಬ್ಬಂದಿಗಳ ಮೇಲೆ ಹಲ್ಲೆ: ಕೊಲೆಗೆತ್ನ ಆರೋಪ, ದೂರು ದಾಖಲು ಶಿವಮೊಗ್ಗ: ನಗರದ ಪಾರ್ಕ್ ಬಡಾವಣೆಯಲ್ಲಿರುವ ಲಾಡ್ಜ್‌ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಕೊಲೆಗೆತ್ನಿಸಿದ ಘಟನೆ ನಡೆದಿದೆ….

Read More