Headlines

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಓರ್ವ ಗಂಭೀರ|Accident

ತೀರ್ಥಹಳ್ಳಿ : ಪಟ್ಟಣದ ಸೀಬಿನಕೆರೆ ಸಮೀಪದ ಯಡೆಹಳ್ಳಿ ಕೆರೆ ಬಳಿ ಬೈಕ್ ಹಾಗೂ ಕೆ ಎಸ್ ಆರ್ ಟಿ ಸಿ ಬಸ್‌ಗೆ ನಡುವೆ ಭೀಕರ ಅಪಘಾತವಾದ ಘಟನೆ ನಡೆದಿದೆ. ಯಡೆಹಳ್ಳಿ ಕೆರೆ ಏರಿ ಮೇಲೆ ಬಸ್ ಬೈಕ್ ಗೆ  ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರವಾಗಿ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುರುವಾರ ಸಂಜೆ ನಡೆದಿದೆ.   ತೀರ್ಥಹಳ್ಳಿಯ ಮಾರ್ಕೆಟ್ ರಸ್ತೆಯ ಸಿರಾಜ್ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರಾಜ್ ಅವರು ತೀರ್ಥಹಳ್ಳಿ ಯಿಂದ ಯಡೆಹಳ್ಳಿ…

Read More

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಬಸವನಗುಡಿ ಆವರಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಪ್ರತಿ ವರ್ಷ ಇವರು ನೀಡುವ ಅನಿತಾಕೌಲ್ ಐಎಎಸ್ ಇವರ ಸ್ಮರಣಾರ್ಥವಾಗಿ ನೀಡುವ 2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಶಿಕ್ಷಕಿ ಮತ್ತು ಸಾಹಿತಿ ಅಂಬಿಕಾ ಸಂತೋಷ್‌ಗೆ ನೀಡಿ ಗೌರವಿಸಲಾಯಿತು. ಅಂಬಿಕಾ ಹೊಸನಗರ ತಾಲೂಕಿನ ಗೌಡಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ…

Read More

ದಳಪತಿಗಳನ್ನು ಹಾಡಿ ಹೊಗಳಿದ ಸಿ ಎಂ ಇಬ್ರಾಹಿಂ

ಭದ್ರಾವತಿ : ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ  ಕುಮಾರ ಸ್ವಾಮಿಯವರನ್ನು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಇಂದು ಹಾಡಿಹೊಗಳಿದ್ದಾರೆ.‌ ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡಿನಲ್ಲಿ ನಡೆದ ಮಾಜಿ ಶಾಸಕ ದಿ. ಅಪ್ಪಾಜಿಗೌಡರ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ  ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕಿದೆ ಎಂದರು. ಯಡಿಯೂರಪ್ಪ ಫೇಲಾದ್ರೆ, ಕುಮಾರಸ್ವಾಮಿ ಆಹಾ ರುದ್ರ, ಆಹಾ ದೇವ ಅಂತಾ ಖಡ್ಗ ಹಿಡಿದುಕೊಂಡು ಹೊರಡಬೇಕಾಗುತ್ತದೆ.ಅಂತಹ ಕೆಲಸವನ್ನು ನಾವು ಮಾಡುತ್ತೇವೆ.ಮುಂದಿನ…

Read More

ಕರೋನಾ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಜೊತೆ ಸಾರ್ವಜನಿಕರ ಸಹಕಾರ ಅಗತ್ಯ: ಡಾ ರಾಘವೇಂದ್ರ

ಚಂದ್ರಗುತ್ತಿ :: ಇಲ್ಲಿ ಪ್ರಾಥಮಿಕ ಅರೋಗ್ಯ  ಕೇಂದ್ರದಲ್ಲಿ ವೈದ್ಯರ ದಿನಾಚರಣೆಯನ್ನು  ಕೇಕ್ ಕತ್ತರಿಸುವ ಮೂಲಕ  ಆಚರಿಸಲಾಯಿತು,ಈ ಸಮಯದಲ್ಲಿ ಡಾ ರಾಘವೇಂದ್ರರವರು ಮಾತನಾಡಿ ಕರೋನಾ ನಿಯಂತ್ರಣದಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಮತ್ತು ಆಶಾಕಾರ್ಯಕರ್ತೆಯರು  ಅಂಗನವಾಡಿ ಕಾರ್ಯಕರ್ತೆಯರ  ಪಾತ್ರ ಮಹತ್ತರವಾದದ್ದದ್ದು ,ಕರೋನ  ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಜೊತೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಎಲ್ಲರೂ ತಪ್ಪದೇ ಕರೋನಾ ಲಸಿಕೆ ಹಾಕಿಸಿಕೊಳ್ಳಿ ಎಂದು ವಿನಂತಿಸಿದರು. ಸೊರಬ ತಾಲೂಕಿನಲ್ಲಿ ಕರೋನ ತಡೆಗಟ್ಟುವಿಕೆಯಲ್ಲಿ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪನವರು ಮತ್ತು ತಾಲೂಕ್ ವೈದ್ಯಾಧಿಕಾರಿ ಅಕ್ಷತಾ…

Read More

ತೀರ್ಥಹಳ್ಳಿ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಕೌಶಿಕ್ ಭಂಡಾರಿ ನೇಮಕ

A youth leader has been appointed as Taluk General Secretary of the Youth Congress INTUC in Thirthahalli constituency, receiving widespread congratulations from party leaders and workers. ತೀರ್ಥಹಳ್ಳಿ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಕೌಶಿಕ್ ಭಂಡಾರಿ ನೇಮಕ ತೀರ್ಥಹಳ್ಳಿ : ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಯುವ ನಾಯಕ…

Read More

ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ತೆರಳುತ್ತಿದ್ದ ಯುವತಿಯ ಸರ ಅಪಹರಣ

ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ತೆರಳುತ್ತಿದ್ದ ಯುವತಿಯ ಸರ ಅಪಹರಣ ಶಿವಮೊಗ್ಗ : ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವತಿಯೊಬ್ಬರ ಸರವನ್ನು ಕಳ್ಳನೊಬ್ಬ ಎಳೆದು ಕದ್ದೊಯ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಪೇಪರ್ ಫ್ಯಾಕ್ಟರಿಯ ಶಾರದ ನಗರ ನಿವಾಸಿಯಾದ ಯುವತಿ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕ್ ಸವಾರ ಕಳ್ಳನೊಬ್ಬ ಆಕೆಯ ಕೊರಳಲ್ಲಿದ್ದ 9 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದು ಕದ್ದೊಯ್ದಿದ್ದಾನೆ. ಅಕಸ್ಮಿಕ ಎಳೆಯಾಟದಿಂದ ಯುವತಿ ಬೈಕ್‌ನಿಂದ ಕೆಳಗೆ ಬಿದ್ದು…

Read More

ಆನಂದಪುರದಲ್ಲಿ ಕನ್ನಡ ಬಾರದ ವ್ಯಕ್ತಿಯ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ :

ಆನಂದಪುರದ ರಬ್ಬರ್ ಮರಗಳನ್ನ ಟ್ಯಾಪಿಂಗ್  ಬಂದಿದ್ದ ಜಿಸ್ ಎಂಬ ಮಧ್ಯ ವಯಸ್ಕನ ಮೇಲೆ ಬಿಯರ್ ಬಾಟಲಿನಿಂದ ಹಲ್ಲೆ ನಡೆಸಲಾಗಿದ್ದು ತಲೆಗೆ 6 ಹೊಲಿಗೆ ಹಾಕಲಾಗಿದೆ ರಬ್ವರ್ ಮರಗಳ ಟ್ಯಾಪಿಂಗ್ ಮಾಡಿ ರಬ್ಬರ್ ಇಳಿಸಲು ಕೇರಳ ರಾಜ್ಯದಿಂದ ಬಂದಿದ್ದ ಜಿಸ್ ಮೊನ್ನೆ ರಾತ್ರಿ ಆನಂದಪುರದ ವೈನ್ ಶಾಪ್ ಬಳಿ ತೆರಳಿದ್ದಾರೆ. ಜಿಸ್ ನನ್ನ ಇಲ್ಲಿ ಪ್ಲಾಂಟೇಷನ್ ಗುತ್ತಿಗೆ ಹಿಡಿದು ಕೆಲಸ ಮಾಡುವ ಅಲೆಕ್ಸ್ ಅವರ ಕೈಕೆಳಗೆ ಕೆಲಸ ಮಾಡುತ್ತಿದ್ದರು. ವೈನ್ ಶಾಪ್ ನಲ್ಲಿ ಕನ್ನಡ ಬಾರದ‌ ಜಿಸ್ ಗೆ…

Read More

JDS ಪಕ್ಷದಿಂದ ವಿಧಾನಸಭೆ ಉಪ ನಾಯಕಿಯಾಗಿ ಶಾರದಾ ಪೂರ್ಯಾ ನಾಯಕ್ ಆಯ್ಕೆ|

ವಿಧಾನಸಭೆಯ ಜೆಡಿಎಸ್ ಪಕ್ಷದಿಂದ ನಾಯಕರಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಉಪ ನಾಯಕಿಯನ್ನಾಗಿ ಶಾಸಕಿ ಶಾರದಾ ಪೂರ್ಯಾ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಪಕ್ಷದ ವರಿಷ್ಠರು ವಿಧಾನಸಭೆಯ ನಾಯಕರನ್ನಾಗಿ ನೇಮಿಸಿದ್ದರೇ, ಉಪ ನಾಯಕಿಯನ್ನಾಗಿ ಶಿವಮೊಗ್ಗ ಗ್ರಾಮಾಂತರದಿಂದ ಜೆಡಿಎಸ್ ಪಕ್ಷದಿಂದ ಗೆದ್ದು ಶಾಸಕಿಯಾಗಿರುವಂತ ಶಾರದ ಪೂರ್ಯಾ ನಾಯಕ್ ಅವರನ್ನು ನೇಮಕ ಮಾಡಲಾಗಿದೆ. ಜೆಡಿಎಸ್ ಪಕ್ಷದ ಏಕೈಕ ಮಹಿಳಾ ಶಾಸಕಿಯಾಗಿರುವಂತ ಶಾರಾ ಪೂರ್ಯಾ ನಾಯಕ್ ಅವರನ್ನು ವಿಧಾನಸಭೆಯ ಉಪ ನಾಯಕಿಯನ್ನಾಗಿ…

Read More

ಕಪ್ಪೆ ಜೊತೆಗೆ ಪ್ಲಾಸ್ಟಿಕ್ ನುಂಗಿದ್ದ ನಾಗರಹಾವು – ಉರಗ ರಕ್ಷಕನಿಂದ ರಕ್ಷಣೆ | Snake rescue

ಕಪ್ಪೆ ಜೊತೆಗೆ ಪ್ಲಾಸ್ಟಿಕ್ ನುಂಗಿದ್ದ ನಾಗರಹಾವು – ಉರಗ ರಕ್ಷಕನಿಂದ ರಕ್ಷಣೆ ಕಪ್ಪೆ ಜತೆ ಪ್ಲಾಸ್ಟಿಕ್ ಕವರ್ ನುಂಗಿದ್ದ ಹಾವು ಒದ್ದಾಡುತ್ತಿದ್ದನ್ನು ಕಂಡು ಉರಗ ರಕ್ಷಕರೊಬ್ಬರು ರಕ್ಷಿಸಿದ್ದಾರೆ. ಭದ್ರಾವತಿಯ ಬಸವೇಶ್ವರ ಸರ್ಕಲ್‌ ನಲ್ಲಿ ಕೆರೆಗೊಡ್ಡು ಹಾವು ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಅತ್ತಿತ್ತ ಹೋಗಲಾಗದೆ ನಿತ್ರಾಣಗೊಂಡು ಲಾರಿಯೊಂದರ ಅಡಿ ಸೇರಿತ್ತು. ವಿಷಯ ತಿಳಿಯುತ್ತಿದ್ದಂತೆ ಉರಗ ರಕ್ಷಕ ಪ್ರಹ್ಲಾದ್ ರಾವ್ ಅವರು ಹಾವು ಹಿಡಿದು ಪ್ಲಾಸ್ಟಿಕ್ ಹೊರ ತೆಗೆದಿದ್ದಾರೆ. “ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಹಾವು ತನ್ನ ಆಹಾರವನ್ನು…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ರವರ ಕೈ ತಪ್ಪಬಹುದಾ ಸಚಿವ ಸ್ಥಾನ ??????:

ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತಲೆದಂಡವಾಗುವ ಸಾಧ್ಯತೆ ಕಾಣುತ್ತಿದೆ. ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್, ಹಲಾಲ್, ಮಸೀದಿಗಳಲ್ಲಿ ಧ್ವನಿವರ್ಧಕ ಒಂದಲ್ಲಾ ಒಂದು ಕೋಮು ವಿಚಾರಗಳು ಸರ್ಕಾರಕ್ಕೆ ತಲೆನೋವಾಗುತ್ತಿವೆ. ವಿರೋಧ ಪಕ್ಷಗಳು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಅಸಮರ್ಥರಾಗಿದ್ದಾರೆ. ಕೂಡಲೇ ರಾಜೀನಾಮೆ ನೀಡಬೇಕು ಎಂದು ನಿತ್ಯವೂ ಒತ್ತಾಯಿಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತಲೆದಂಡವಾಗುತ್ತದೆ ಎಂಬ ಸುದ್ದಿ ಬುಧವಾರ ಸಂಜೆಯಿಂದ…

Read More
Exit mobile version