Headlines

ರಾಜ್ಯಾದ್ಯಂತ ವೀಕೆಂಡ್ ಕರ್ಫ಼್ಯೂ ಜಾರಿ : ಮುಖ್ಯಮಂತ್ರಿಗಳ ಸಭೆಯಲ್ಲಿ ತೀರ್ಮಾನ

ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಹಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿದೆ.ಇದೇ ಶುಕ್ರವಾರ ರಾತ್ರಿಯಿಂದಲೇ ವೀಕೆಂಡ್ ಕಫ್ಯೂ೯ ಜಾರಿಗೊಳಿಸಲಾಗಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ರಾಜ್ಯದಲ್ಲಿ ಕಫ್ಯೂ೯ ಜಾರಿ ಇರಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಂಜೆ ನಡೆದ ಸಚಿವರು ಮತ್ತು ಅಧಿಕಾರಿಗಳ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳ ಬಗ್ಗೆ ವಿಸ್ತೃತವಾಗಿ…

Read More

ಓವರ್ ಟೇಕ್ ಮಾಡಿದ್ದಕ್ಕೆ KSRTC ಬಸ್ ಚಾಲಕನ ಮೇಲೆ ಹಲ್ಲೆ- ಇಬ್ಬರ ಬಂಧನ

ಓವರ್ ಟೇಕ್ ಮಾಡಿದ್ದಕ್ಕೆ KSRTC ಬಸ್ ಚಾಲಕನ ಮೇಲೆ ಹಲ್ಲೆ- ಇಬ್ಬರ ಬಂಧನ KSRTC bus driver assaulted for overtaking – both arrested ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಬಸ್ ನಿಲ್ದಾಣದಲ್ಲಿ ಕೆ ಎಸ್ ಆರ್ ಟಿ ಸಿ ಚಾಲಕನ ಮೇಲೆ ಹಲ್ಲೆ ನಡೆಸಿದ ಹಿನ್ನಲೆ ಇಬ್ಬರನ್ನು ಬಂಧನಕ್ಕೆ ಒಳಪಡಿಸಲಾಗಿದೆ.  ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್  ಚಾಲಕ ಮೋಹನ್ ಎಂಬುವರ ಮೇಲೆ ಬಸ್ ಓವರ್ ಟೆಕ್…

Read More

ಟಯರ್ ಸ್ಪೋಟಗೊಂಡು ಖಾಸಗಿ ಬಸ್ ಸಂಪೂರ್ಣ ಬೆಂಕಿಗಾಹುತಿ

ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದ ಬಳಿ ಖಾಸಗಿ ಬಸ್ಸೊಂದು ಅಗ್ನಿ ಅಕಸ್ಮಿಕಕ್ಕೆ ತುತ್ತಾಗಿರುವ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ. ಅದೃಷ್ಟಕ್ಕೆ ಯಾವ ಪ್ರಯಾಣಿಕರಿಗೂ ಅಪಾಯ ಉಂಟಾಗಿಲ್ಲ . ಖಾಸಗಿ ಬಸ್ ಮಂಗಳೂರಿನಿಂದ ದಾವಣಗೆರೆಗ ತೆರಳುತ್ತಿತ್ತು . ಜಾವ ನಾಲ್ಕು ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸಕ್ರೆಬೈಲ್ ಆನೆ ಬಿಡಾರದ ಬಳಿ ಬಸ್ ಬರುತ್ತಿದ್ದಾಗ ಬಸ್ ನ ಟಯರ್ ಬ್ಲಾಸ್ಟ್ ಆಗಿ ಇಡಿಬಸ್ ಬೆಂಕಿಗೆ ಕಾಣಿಸಿಕೊಂಡಿದೆ. ತಕ್ಷಣವೇ ಬಸನ್ನು ಚಾಲಕ ರಸ್ತೆ ಬದಿಗೆ ತಂದು. ನಿಲ್ಲಿಸಿದ್ದಾರೆ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷ – ಯುವಕನಿಗೆ 72 ಸಾವಿರ ವಂಚನೆ|fraud

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷವೊಡ್ಡಿ ಯುವಕನೊಬ್ಬನಿಗೆ 72 ಸಾವಿರ ರೂ. ವಂಚನೆ ಮಾಡಿರುವ ಬಗ್ಗೆ ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಳಲೂರಿನ ಯುವಕನೊಬ್ಬ ಈ ರೀತಿ ವಂಚನೆಗೊಳಗಾಗಿದ್ದಾನೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಗ್ರೌಂಡ್ ಸ್ಟಾಫ್ ಆಗಿ ನೇಮಕವಾಗಿದ್ದೀರಿ ಎಂದು ಕರೆ ಮಾಡಿ, ನೋಂದಣಿ ಹೆಸರಲ್ಲಿ ಸಾವಿರಾರು ರೂ. ಪಡೆದು ವಂಚಿಸಲಾಗಿದೆ. ಹೊಳಲೂರಿನ ಯುವಕ ಮೊಬೈಲ್ ಫೋನ್ ನಲ್ಲಿ ಏರ್ ಪೋರ್ಟ್ ಅಥಾರಿಟಿ ಅಪ್ಲಿಕೇಶನ್ ತೆರೆದು ತನ್ನ ಆಧಾರ್ ಕಾರ್ಡ್, ಮೊಬೈಲ್ ನಂಬರ್, ಹೆಸರು ದಾಖಲಿಸಿದ್ದರು….

Read More

ಜೀವನದಲ್ಲಿ ಜಿಗುಪ್ಸೆ | ಮಾದಾಪುರದಲ್ಲಿ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಜೀವನದಲ್ಲಿ ಜಿಗುಪ್ಸೆ | ಮಾದಾಪುರದಲ್ಲಿ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಮಾದಾಪುರ ಗ್ರಾಮದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆಯೊಬ್ಬರು ಶನಿವಾರ ರಾತ್ರಿ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಾಹಿದಾ ಭಾನು (63) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೊರೊನಾ ಕಾಯಿಲೆಯಿಂದ ನಾಲ್ಕು ವರ್ಷಗಳ ಹಿಂದೆ ಮೃತ ಮಹಿಳೆಯ ಪತಿ ಮುನೀರ್ ಸಾಬ್ ಸಾವನ್ನಪ್ಪಿದರು. ಪತಿಯ ಅಗಲಿಕೆಯಿಂದ ಕೊರಗುತಿದ್ದ ಶಾಹಿದಾ ಭಾನು ಶನಿವಾರ ರಾತ್ರಿ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ….

Read More

ಅಂತರ್ ಜಿಲ್ಲಾ ಬೈಕ್ ಕಳ್ಳರು ಪೊಲೀಸರ ಬಲೆಗೆ -11 ಬೈಕ್ ವಶಕ್ಕೆ|arrested

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪ ಪೊಲೀಸರು ಅಂತರ್ ಜಿಲ್ಲಾ ಬೈಕ ಕಳ್ಳರನ್ನು ಬಂಧಿಸಿದ್ದಾರೆ. ಇತ್ತೀಚಿಗೆ ಶೇಖರಪ್ಪ ಎಂಬವರ ಬೈಕ್​ ಕಳ್ಳತನ ಪ್ರಕರಣವನ್ನು ಭೇದಿಸಿದ್ದಷ್ಟೆಅಲ್ಲದೆ ಈ ಸಂಬಂಧ 6 ಜಿಲ್ಲೆಗಳ ವಿವಿಧ ಸ್ಟೇಷನ್​ಗಳಲ್ಲಿ ವಾಂಟೆಡ್ ಆಗಿದ್ದ ಆರೋಪಿಗಳಿಬ್ಬರನ್ನ ಬಂಧಿಸಿದ್ಧಾರೆ.  ಶಿರಾಳಕೊಪ್ಪ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಹೀರೋ ಸ್ಪೆಂಡರ್ ಪ್ರೋ ಬೈಕ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿದ್ರು. ಈ ಸಂಬಂಧ  379 ಐಪಿಸಿ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಈ ಪ್ರಕರಣದ ಬೆನ್ನಟ್ಟಿದ್ ಶಿರಾಳಕೊಪ್ಪ ಪೊಲೀಸರು  ನಿನ್ನೆ ದಿನಾಂಕಃ…

Read More

ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ

ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ ಹೊಸನಗರ, ನ.21: ತಾಲೂಕು ಬಿಜೆಪಿ ಅಧ್ಯಕ್ಷ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾಗಿದ್ದ ಹಿರಿಯ ನಾಯಕ ಮತ್ತಿಮನೆ ಸುಬ್ರಹ್ಮಣ್ಯ ಅವರು ತೀವ್ರ ಹೃದಯಾಘಾತದಿಂದ ಅಕಾಲಿಕವಾಗಿ ವಿಧಿವಶರಾಗಿದ್ದಾರೆ. ಇಂದು ಮಧ್ಯಾಹ್ನ ಏಕಾಏಕಿ ಅಸ್ವಸ್ಥತೆಯನ್ನು ಅನುಭವಿಸಿದ ಸುಬ್ಬಣ್ಣ ಅವರನ್ನು ಕುಟುಂಬ ಸದಸ್ಯರು ತಕ್ಷಣವೇ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ವೈದ್ಯಕೀಯ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಸುಬ್ಬಣ್ಣ ಅವರು ದಶಕಗಳ ಕಾಲ ರಾಜಕೀಯ ಹಾಗೂ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ

Accident | ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ಓರ್ವ ಸಾವು, ಇನ್ನೋರ್ವ ಗಂಭೀರ ತೀರ್ಥಹಳ್ಳಿ : ಯಡೂರು ಸಮೀಪ ಮತ್ತಿಗ ಬಳಿ ಮೀನು ಹಿಡಿಯಲು ಹೋಗಿ ವಾಪಾಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಅದರಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಅತಿಶಯ (23) ವರ್ಷ ಮೃತಪಟ್ಟ ಯುವಕ. ತೀರ್ಥಹಳ್ಳಿಯಿಂದ ಐವರು ಮೀನು ಹಿಡಿಯಲು ಕಾರಿನಲ್ಲಿ ಹೋಗಿದ್ದರು. ವಾಪಾಸ್ ಬರುವಾಗ ಕಾರು ಪಲ್ಟಿಯಾಗಿ…

Read More

ಆನಂದಪುರದ ಕೆರೆಯಲ್ಲಿ ಮಹಿಳೆಯ ಶವ ಪತ್ತೆ | ಹೊಸನಗರದಲ್ಲಿ ಹೆಜ್ಜೇನು ದಾಳಿ|CRIME NEWS

ಸಾಗರ :  ತಾಲೂಕಿನ ಆನಂದಪುರದ ಗಾಣಿಗನ ಕೆರೆಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಆನಂದಪುರದ ಜೆಡಿಸರ ಹೋಗುವ ರಸ್ತೆಯ ಕೆರೆಯ ಬಳಿ ಇದೀಗ ಮಹಿಳೆಯ ಶವ ಪತ್ತೆಯಾಗಿದೆ.ಮೃತ ಮಹಿಳೆ ಸಿದ್ದೇಶ್ವರ ಕಾಲೋನಿಯ ನಿವಾಸಿಯಾಗಿದ್ದು ಕಳೆದ ನಾಲ್ಕು ದಿನಗಳ ಹಿಂದೆ ಮನೆಯಿಂದ ಕಾಣೆಯಾಗಿದ್ದರು. ಇದೀಗ ಗಾಣಿಗನ ಕೆರೆಯಲ್ಲಿ ಶವ ಪತ್ತೆಯಾಗಿದ್ದು ಸಾವಿಗೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಹೆಜ್ಜೇನು ದಾಳಿ – ವ್ಯಕ್ತಿಯೊಬ್ಬರ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ…

Read More

ರಿಪ್ಪನ್‌ಪೇಟೆ: ವಿನಾಯಕ ವೃತ್ತದಲ್ಲಿ ವಾಹನ ನಿಲುಗಡೆ ನಿಷೇಧ ; ಪುಟ್ ಪಾತ್ ತೆರವಿಗೆ ಜೂನ್ 10ರ ಗಡುವು

ರಿಪ್ಪನ್‌ಪೇಟೆ: ವಿನಾಯಕ ವೃತ್ತದಲ್ಲಿ ವಾಹನ ನಿಲುಗಡೆ ನಿಷೇಧ ; ಪುಟ್ ಪಾತ್ ತೆರವಿಗೆ ಜೂನ್ 10ರ ಗಡುವು Ripponpet Vinayaka Circle gets strict new traffic and no-parking rules. The PWD has also set a June 10 deadline to clear road encroachments for footpath construction. ​ರಿಪ್ಪನ್‌ಪೇಟೆ: ಪಟ್ಟಣದ ಸುಗಮ ಸಂಚಾರ ಮತ್ತು ಅಭಿವೃದ್ಧಿಯ ಹಿತದೃಷ್ಟಿಯಿಂದ ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆ (PWD) ಮಹತ್ವದ ಹೆಜ್ಜೆ ಇಟ್ಟಿದೆ. ಹೊಸನಗರ,…

Read More