ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath Gowda flagged off a protest padayatra in Hosanagara opposing the Kasturirangan report notification, with hundreds participating. ಹೊಸನಗರ: ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ವಿರೋಧಿಸಿ ಪಶ್ಚಿಮ ಘಟ್ಟ ರೈತ ಸಹಕಾರಿ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಪಾದಯಾತ್ರೆಗೆ ಶನಿವಾರ ಚಾಲನೆ ನೀಡಲಾಯಿತು. ಹೊಸನಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಪಶ್ಚಿಮ…

Read More

ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಜ್ಜೆಗೆಹಳ್ಳಿಯಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಮಜ್ಜಿಗೆಹಳ್ಳಿ ಗ್ರಾಮದ ಸಮೀಪದ ಚಾನೆಲ್‌ ಬಳಿ, ಸುಮಾರು 35 ರಿಂದ 45 ವರ್ಷದೊಳಗಿನ ಮಹಿಳೆಯೊಬ್ಬರ ನಗ್ನ ಸ್ಥಿತಿಯ ಶವ ಪತ್ತೆಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಮೃತದೇಹವು ಈಗಾಗಲೇ ಕೊಳೆತ ಸ್ಥಿತಿಯಲ್ಲಿ ಇರುವುದರಿಂದ ಗುರುತಿನ ಪತ್ತೆ ಇನ್ನೂ ಸಾಧ್ಯವಾಗಿಲ್ಲ. ಚಾನೆಲ್‌ನಿಂದ ಹೆಣ ತೇಲಿ ಬಂದಿರಬಹುದೆಂಬ ಶಂಕೆಯಿದ್ದು, ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ. ಅನುಮಾನಾಸ್ಪದ ಸಾವಿನ ಪ್ರಕರಣವೆಂದು ಭದ್ರಾವತಿ ಗ್ರಾಮಾಂತರ ಪೊಲೀಸ್…

Read More

ಜಾನಪದ ಸಮೂಹ ಗಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ :

ಹೊಸನಗರ : ಇತ್ತೀಚೆಗೆ ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಾಂಸ್ಕ್ರತಿಕ ಮೇಳದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಶಿಕ್ಷಕರ ಸಮೂಹವು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಇದೇ ತಿಂಗಳು 15,16,17 ರಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ 75ನೇ ಆಜಾದ್ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ  ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ. ಈ ಸಾಧನೆಗೈದ ತಾಲೂಕಿನ ಪ್ರತಿಭಾವಂತ ಶಿಕ್ಷಕರುಗಳಾದ ತೀರ್ಥಕುಮಾರ್ ,ದುಗ್ಗಪ್ಪ,ಮೋಹನ್ ಕುಮಾರ್ ಸಿ,ಪ್ರಕಾಶ್,ಮೋಹನ್ ಹೆಚ್ ಆರ್ ,ತಿಮ್ಮಪ್ಪ ಕಣಬಂದೂರು ,ದೊಡ್ಡಪ್ಪ,ಸೈಯದ್ ಇರ್ಫ಼ಾನ್ ,ಮನೋಹರ…

Read More

ತಾತ ಆಗಲಿದ್ದಾರೆ ಎಚ್ ಡಿ ಕೆ::: ಸಂಭ್ರಮದಲ್ಲಿ ಗೌಡರ ಕುಟುಂಬ

ತಾತ ಆಗಲಿದ್ದಾರೆ ಎಚ್‍ಡಿಕೆ – ಸಂಭ್ರಮದಲ್ಲಿ ಗೌಡರ ಕುಟುಂಬ ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿಯವರ ನಿವಾಸಕ್ಕೆ ಶೀಘ್ರವೇ ಹೊಸ ಅತಿಥಿಯೊಬ್ಬರು ಬರಲಿದ್ದಾರೆ. ಅಷ್ಟಕ್ಕೂ ಯಾರಪ್ಪಾ ಅದು ಅಂತ ಯೋಚಿಸ್ತಿದ್ದೀರಾ? ಹೌದು ನಟ ನಿಖಿಲ್ ಕುಮಾರ್ ಸ್ವಾಮಿಯವರು ತಂದೆಯಾಗಲಿದ್ದಾರೆ. ಇಂದು ನಿಖಿಲ್ ಮನದರಸಿ ರೇವತಿಯವರ ಹುಟ್ಟುಹಬ್ಬವಿದ್ದು, ಪ್ರೀತಿಯ ಪತ್ನಿಗೆ ನಿಖಿಲ್ ಸೋಶಿಯಲ್ ಮೀಡಿಯಾ ಮೂಲಕ ವಿಶ್ ಮಾಡಿದ್ದರು. ಇದೀಗ ಮಾಜಿ ಸಿಎಂ ಕುಮಾರ ಸ್ವಾಮಿಯವರ ಸೊಸೆ ರೇವತಿಯವರು 5 ತಿಂಗಳ ಗರ್ಭಿಣಿಯಾಗಿದ್ದಾರೆ. ನಿಖಿಲ್- ರೇವತಿ ದಂಪತಿಗಳು ಅಪ್ಪ- ಅಮ್ಮ ಆಗುತ್ತಿರುವ…

Read More

ಹಾಸ್ಯ ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ – ಶೂಟಿಂಗ್ ನಲ್ಲಿದ್ದಾಗಲೇ ನಡೆಯಿತು ದುರಂತ

ಹಾಸ್ಯ ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ – ಶೂಟಿಂಗ್ ನಲ್ಲಿದ್ದಾಗಲೇ ನಡೆಯಿತು ದುರಂತ ಹಾಸ್ಯ ಕಲಾವಿದ, ತಮ್ಮ ಕಾಮಿಡಿ ಮೂಲಕವೇ ಉತ್ತರ ಕರ್ನಾಟಕದಲ್ಲಿ ನಗುವಿನ ಹೊನಲು ಹರಿಸಿದ್ದ ರಾಜು ತಾಳಿಕೋಟೆ ನಿಧನರಾಗಿದ್ದಾರೆ. ಉತ್ತರ ಕರ್ನಾಟಕಕ್ಕೆ ನಗುವಿನ ಹುಚ್ಚು ಹಿಡಿಸಿದ್ದ, ಕಲಿಯುಗದ ಕುಡುಕ ಖ್ಯಾತಿಯ ನಟ ರಾಜು ತಾಳಿಕೋಟೆ ಮೃತಪಟ್ಟಿದ್ದಾರೆ. ಉಡುಪಿಯ ಮಣಿಪಾಲ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಟ ಶೈನ್ ಶೆಟ್ಟಿ ಸಿನಿಮಾದಲ್ಲಿ ಅಭಿನಯಿಸುತ್ತಿದ್ದ ರಾಜು ತಾಳಿಕೋಟೆ, ಸಿನಿಮಾ ಶೂಟಿಂಗ್​ ಗೆ…

Read More

ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್

ಹರೀಶ್ ಪ್ರಭು ಬಿಜೆಪಿ ಪಕ್ಷದ ಕಾರ್ಯಕರ್ತನಲ್ಲ – ಸುರೇಶ್ ಸಿಂಗ್ ರಿಪ್ಪನ್‌ಪೇಟೆ : ಪಟ್ಟಣದ ಹರೀಶ್ ಪ್ರಭು ಎಂಬುವವರು ನಾನು ಕಟ್ಟಾ ಬಿಜೆಪಿ ಕಾರ್ಯಕರ್ತನಾದರೂ ಕಾಂಗ್ರೆಸ್ ಶಾಸಕರ ಗೆಲುವಿಗಾಗಿ ಹರಕೆ ಮಾಡಿಕೊಂಡಿದ್ದೇ ಎನ್ನುವ ವಿಚಾರ ಸತ್ಯಕ್ಕೆ ದೂರವಾದ ವಿಷಯವಾಗಿದ್ದು ಅವರು ಬಿಜೆಪಿ ಪಕ್ಷದ ಕಾರ್ಯಕರ್ತನೇ ಅಲ್ಲ ಅವರೊಬ್ಬ ಸಾಮಾನ್ಯ ಮತದಾರನಷ್ಟೇ ಎಂದು ಬಿಜೆಪಿ ಹಿರಿಯ ಮುಖಂಡ ಎಂ ಸುರೇಶ್ ಸಿಂಗ್ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಶನಿವಾರದಂದು  ಹರೀಶ್ ಪ್ರಭು ಎಂಬುವವರು ಕಳೆದ…

Read More

ವಾಟ್ಸಾಪ್ ನಲ್ಲಿ ಬೆತ್ತಲಾಗಿ ಹಣಕ್ಕಾಗಿ ಬೇಡಿಕೆ ಇಟ್ಟ ಸುಂದರಿ – ಹಣ ಕೊಡದಿದ್ದಕ್ಕೆ ಕಿಡ್ನಾಪ್ : ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಐವರ ಬಂಧನ |honey trap

ವಾಟ್ಸಾಪ್ ನಲ್ಲಿ ಬೆತ್ತಲಾಗಿ ಹಣಕ್ಕಾಗಿ ಬೇಡಿಕೆ ಇಟ್ಟ ಸುಂದರಿ – ಹಣ ಕೊಡದಿದ್ದಕ್ಕೆ ಕಿಡ್ನಾಪ್ : ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಐವರ ಬಂಧನ ಶಿವಮೊಗ್ಗ : ಹನಿ ಟ್ರ್ಯಾಪ್(Honey trap) ಮೂಲಕ ಹಣಕ್ಕೆ ಬೇಡಿಕೆಯಿಡುತಿದ್ದ ನಟೋರಿಯಸ್ ಗ್ಯಾಂಗ್ ನ್ನು ಭದ್ರಾವತಿ(bhadravathi) ಹೊಸಮನೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮದುವೆ ನಿಶ್ಚಯವಾಗಿದ್ದ ಭದ್ರಾವತಿ ಮೂಲದ ಯುವಕನಿಗೆ ವಾಟ್ಸಾಪ್(Whatsup) ನಲ್ಲಿ ಬೆತ್ತಲೆ ಕರೆ ಮಾಡಿ ಅದನ್ನು ರೆಕಾರ್ಡ್ ಮಾಡಿಕೊಂಡು  ಹಣಕ್ಕಾಗಿ ಬೇಡಿಕೆಯಿಟ್ಟು ನಂತರ ಕಿಡ್ನಾಪ್(kidnap) ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದರು.ಈ ಹಿನ್ನಲೆಯಲ್ಲಿ ಭದ್ರಾವತಿ…

Read More

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು ಮೃತ ರೈತನ ಮನೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ಅರಣ್ಯ ಇಲಾಖೆಯವರು ಮಲೆನಾಡಿನ ಭಾಗದಲ್ಲಿನ ಜನರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಆರೋಪವಿದ್ದು ಕೂಡಲೆ ನಿಮ್ಮ ನಡುವಳಿಕೆಯನ್ನು ಬದಲಾಯಿಸಿಕೊಂಡು ರೈತನಾಗರೀಕರಿಗೆ ಸಹಕರಿಸಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರಣ್ಯಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮತ್ತಲಿಜಡ್ಡು ಬಳಿ ಇತ್ತೀಚೆಗೆ ಡೈರಿಗೆ ಹಾಲುಹಾಕಿ ದ್ವಿಚಕ್ರವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಕಂದಕ್ಕೆ ಉರುಳಿ ಸಾವನ್ನಪ್ಪಿದ ರೈತ ದೇವೇಂದ್ರಪ್ಪನವರ…

Read More

ರಿಪ್ಪನ್‌ಪೇಟೆ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ : ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ನಡೆದಿದ್ದು, ಈ ಘಟನೆಯ ಭಯಾನಕ‌ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.  ತಳಲೆ ಗ್ರಾಮದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ನಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಕೋಡೂರು ಗ್ರಾಮದ ಚೂಡಾಮಣಿ ಮತ್ತು ಪತ್ನಿ ಮೋಹಿನಿ ಬೈಕ್ ನಲ್ಲಿ ತಳಲೆ ಕಡೆ ಹೋಗುತಿದ್ದಾಗ ಮೂಗೂಡ್ತಿಗೆ ಬರುತಿದ್ದ  ಮುತ್ತಿನಕೊಪ್ಪ ಗ್ರಾಮದ ಕೃಷ್ಣಮೂರ್ತಿ…

Read More

ಮಡಿವಾಳ ಸಮಾಜದಿಂದ ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳ ಭೇಟಿ: ಡಾ.ರಾಜು ಎಂ ತಲ್ಲೂರು|Soraba

ಸೊರಬ: ಪರಿಶಿಷ್ಟ ಜಾತಿಗೆ ಸೇರಲು ಮಡಿವಾಳ ಸಮಾಜ ಎಲ್ಲ ರೀತಿಯ ಲಕ್ಷಣ ಹೊಂದಿದ್ದು, ಸಮಾಜದ ನಿಯೋಗ ಶೀಘ್ರದಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಲಿದೆ ಎಂದು ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ರಾಜು ಎಂ. ತಲ್ಲೂರು ಹೇಳಿದರು.  ಸೋಮವಾರ ಪಟ್ಟಣದ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಡಿವಾಳ ಸಮಾಜ ಅತ್ಯಂತ ಹಿಂದುಳಿದಿದ್ದು, ಪ್ರೊ. ಅನ್ನಪೂರ್ಣ ಅವರು ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಅವರು ಮಡಿವಾಳ…

Read More