Headlines

ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ

ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ ಶಿವಮೊಗ್ಗ : ಜ. 16: ‘ಸಾರ್ವಜನಿಕ ಸ್ಥಳದಲ್ಲಿ ಯಾರಾದರೂ ನಿಮಗೆ ಸಮಸ್ಯೆ, ಉಪಟಳ, ಕಿರಿಕಿರಿ ಉಂಟು ಮಾಡಿದರೆ ಕೂಡಲೇ 112 ಸಂಖ್ಯೆಯ ಸಹಾಯವಾಣಿ ಅಥವಾ ಚೆನ್ನಮ್ಮ ಪಡೆಗೆ ಕರೆ ಮಾಡಿ ಮಾಹಿತಿ ನೀಡಿ. ತೊಂದರೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಮಹಿಳೆಯರ ರಕ್ಷಣೆಗೆಂದೆ ಜಿಲ್ಲಾ ಪೊಲೀಸ್ ಇಲಾಖೆ ಅಸ್ತಿತ್ವಕ್ಕೆ ತಂದಿರುವ ‘ಚನ್ನಮ್ಮ ಪಡೆ’ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಗ್ರಾಮಾಂತರ ಠಾಣೆ ಸಬ್ ಇನ್ಸ್’ಪೆಕ್ಟರ್…

Read More

ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರಿಗೆ ತೀವ್ರ ಗಾಯ|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪ ಕ್ಯಾಂಟರ್ ಹಾಗೂ ಕಾರಿನ ನಡುವೆ ಡಿಕ್ಕಿ…!!! ಸಾಗರ ತಾಲೂಕಿನ ಆನಂದಪುರ ಪೊಲೀಸ್ ಸ್ಟೇಷನ್ ಸಮೀಪದಲ್ಲಿ ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಆನಂದಪುರದಿಂದ ಸಾಗರದ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಹಾಗೂ ಸಿದ್ದೇಶ್ವರ ಕಾಲೋನಿಯಿಂದ ಆನಂದಪುರದ ಕಡೆಗೆ ಸಾಗುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ(KA 17 M 9578)  ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಈ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ತೀವ್ರವಾದ ಗಾಯವಾಗಿದ್ದು…

Read More

ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕುಂಸಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳ ಬಂಧನ

ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕುಂಸಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳ ಬಂಧನ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕುಂಸಿ ಗ್ರಾಮದ ಎಕೆ ಕಾಲೋನಿಯಲ್ಲಿ ಶನಿವಾರ ರಾತ್ರಿ ಮಚ್ಚು ಬೀಸಿ ಕೊಲೆ ಮಾಡಿದ್ದ ಆರೋಪಿಗಳನ್ನ‌ ಕುಂಸಿ ಪೊಲೀಸರು ಬಂಧಿಸಿದ್ದಾರೆ. ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ ಪ್ರಕರಣದಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಸಿ ಎಕೆ ಕಾಲೋನಿಯಲ್ಲಿ ಶನಿವಾರ ಜೂ.29 ರಂದು ವಾಸು ಯಾನೆ ವಸಂತನ ಕೊಲೆಯಾಗಿತ್ತು.ಈ ಪ್ರಕರಣದ ಆರೋಪಿಗಳಾ ಹರೀಶ…

Read More

ನವೋದಯ ವಿದ್ಯಾಲಯದ 6, 9ನೇ ತರಗತಿ ಫಲಿತಾಂಶ ಪ್ರಕಟ : ಈ ರೀತಿ ಚೆಕ್ ಮಾಡಿಕೊಳ್ಳಿ

ನವೋದಯ ವಿದ್ಯಾಲಯದ 6, 9ನೇ ತರಗತಿ ಫಲಿತಾಂಶ ಪ್ರಕಟ : ಈ ರೀತಿ ಚೆಕ್ ಮಾಡಿಕೊಳ್ಳಿ ನವೋದಯ ವಿದ್ಯಾಲಯ ಸಮಿತಿ, ಎನ್ ವಿಎಸ್ 6 ಮತ್ತು 9 ನೇ ತರಗತಿಗಳಿಗೆ ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ, JNVST 2024 ಫಲಿತಾಂಶವನ್ನು navodaya.gov.in ರಂದು ಬಿಡುಗಡೆ ಮಾಡಿದೆ.  ಎನ್ವಿಎಸ್ ಪ್ರವೇಶ ಪರೀಕ್ಷೆಯನ್ನು 6 ನೇ ತರಗತಿಗೆ ನವೆಂಬರ್ 4, 2023 (ಹಂತ 1) ಮತ್ತು ಜನವರಿ 20, 2024 (ಹಂತ 2) ರಂದು ಎರಡು ಹಂತಗಳಲ್ಲಿ ನಡೆಸಲಾಯಿತು. 9…

Read More

ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಹೊಸನಗರ: ಅತಿ ಶೀಘ್ರದಲ್ಲೇ ಪಂಚಾಯತಿ ಚುನಾವಣೆಗಳು ಘೋಷಣೆಯಾಗುವ ಕಾಲ ಸನ್ನಿಹಿತವಾದ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ರಾಜ್ಯಾಧ್ಯಕ್ಷ , ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲು ಕರೆ ನೀಡಿದ್ದು ಆ ಮೂಲಕ ರಾಜ್ಯಾದ್ಯಂತ ಸಂಘಟನೆಗೆ ಪಕ್ಷ ಮುಂದಾಗಿದ್ದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ರಾಮಕೃಷ್ಣ ತಿಳಿಸಿದರು. ಬುಧವಾರ ಪಟ್ಟಣದ ಶೀತಲ್ ಹೋಟಲ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪಕ್ಷದ ನೂತನ ಕಾರ್ಯಕರ್ತರ ಸದಸ್ಯತ್ವ…

Read More

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ | Bantar Sangh of Ripponpet Unit

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ ರಿಪ್ಪನ್‌ಪೇಟೆ : ಇಂದು ನೂತನವಾಗಿ ಬಂಟರ ಯಾನೆ ನಾಡವರ ಸಂಘ ಅಸ್ತಿತ್ವಕ್ಕೆ ಬಂದಿದ್ದು ಅಧ್ಯಕ್ಷರಾಗಿ ವಿಜಯ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಪಟ್ಟಣದ ರಾಯಲ್ ಕಂಪರ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಪದಾಧಿಕಾರಿಗಳು : ಅಧ್ಯಕ್ಷರು: ವಿಜಯ್ ಕುಮಾರ್ ಶೆಟ್ಟಿ ಉಪಾಧ್ಯಕ್ಷ: ವಿನಯ್ ಶೆಟ್ಟಿ ಹೆಗ್ಗೆರೆ ಕಾರ್ಯದರ್ಶಿ : ಪವನ್ ಶೆಟ್ಟಿ ಖಜಾಂಚಿಯಾಗಿ : ಭಾಸ್ಕರ್ ಶೆಟ್ಟಿ  ಈ ಸಂಧರ್ಭದಲ್ಲಿ ಬಂಟರ ಸಮಾಜದ…

Read More

ಕಸ ಎಸೆಯುವವರಿಗೆ ವಿಭಿನ್ನ ಬ್ಯಾನರ್ ಮೂಲಕ ಪಿಂಡ ಪ್ರಧಾನದ ಎಚ್ಚರಿಕೆ ಕೊಟ್ಟ ಸ್ಥಳೀಯರು

ಕಸ ಎಸೆಯುವವರಿಗೆ ವಿಭಿನ್ನ ಬ್ಯಾನರ್ ಮೂಲಕ ಪಿಂಡ ಪ್ರದಾನದ ಎಚ್ಚರಿಕೆ ಕೊಟ್ಟ ಸ್ಥಳೀಯರು ಮಂಗಳೂರು: ಸಾರ್ವಜನಿಕರು ಕಸ ಎಸೆಯುವ ಎಷ್ಟು  ಏರಿಯಾಗಳಿವೆಯೋ ಅದರಷ್ಟೇ ಗಲೀಜಾದ ಏರಿಯಾಗಳೂ ಇವೆ. ಕಸವನ್ನು ಜನ ಎಲ್ಲಿ ಬೇಕೆಂದರಲ್ಲಿ ಎಸೆದು ಪರಿಸರವನ್ನು ಹಾಳುಮಾಡುತ್ತಿದ್ದಾರೆ. ಇದನ್ನು ನಿಲ್ಲಿಸಲು ಹಾಕಿರುವಂಥ ಬ್ಯಾನರ್ ಒಂದು ಇದೀಗ  ಮಂಗಳೂರಿನ ಹಳ್ಳಿಯೊಂದರಲ್ಲಿ  ಕಂಡುಬಂದಿದೆ. ಎಲ್ಲೆಡೆ ವೈರಲ್ ಆಗುತ್ತಿದೆ. “ಕಸದೊಂದಿಗೆ ನಿಮ್ಮ ಪಿಂಡ ಪ್ರದಾನವನ್ನು ಸಹ ಇಲ್ಲೇ ಮಾಡುವ, ಕಸ ಬಿಸಾಡುವ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ” ಎಂದು ಬರೆದಿರುವ ಬ್ಯಾನರ್ ಒಂದನ್ನು…

Read More

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಬಳಿ ನಡುರಾತ್ರಿ ದಿಡೀರ್ ಬೆಂಕಿ : ತಪ್ಪಿತು ಭಾರಿ ಅನಾಹುತ

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಸಮೀಪವಿರುವ ಸುಲ್ತಾನ್ ಮಾರ್ಕೆಟ್’ನಲ್ಲಿ ನಡುರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸುಲ್ತಾನ್ ಮಾರ್ಕೆಟ್’ನ ಗುಜರಿ ಅಂಗಡಿಗಳ ಮುಂದೆ ಇಡಲಾಗಿದ್ದ ಟಯರ್ ಮತ್ತು ಇತರೆ ಗುಜರಿಗೆ ವಸ್ತುಗಳು ಧಗಧಗ ಹೊತ್ತಿ ಉರಿದಿವೆ. ಸ್ಥಳೀಯರು ಇದನ್ನು ಗಮನಿಸಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಬೆಂಕಿ ಹೊತ್ತುಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಗುಜರಿ ವಸ್ತುಗಳು ಇರಿಸಿದ್ದ ಸ್ಥಳದ ಪಕ್ಕದಲ್ಲಿ ವಿದ್ಯುತ್ ಟ್ರಾನ್ಸ್’ಫಾರ್ಮರ್ ಇದೆ….

Read More

ಬೋನಿಗೆ ಬಿದ್ದ ಚಿರತೆ – ನಿಟ್ಟುಸಿರು ಬಿಟ್ಟ ಜನತೆ

ಕಳೆದ ಎರಡು ತಿಂಗಳಿಂದ ಕಾಟ ಕೊಡುತ್ತಿದ್ದ ಚಿರತೆ ಶಿವಮೊಗ್ಗ ಗ್ರಾಮಾಂತರದ ಆಲದಹಳ್ಳಿ ಸೋಮಿನಕೊಪ್ಪದಲ್ಲಿ  ಬೋನಿಗೆ ಬಿದ್ದಿದೆ.ನಂತರ ಚಿರತೆಯನ್ನು ಅರಣ್ಯ ಇಲಾಖೆಯವರು ಬೇರೆಡೆ ಸಾಗಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ಬಾಳಿ ತಾಲೂಕಿನ ಪಲವನಹಳ್ಳಿ ಯಲ್ಲಿ ಮಹಿಳೆಯನ್ನು ಬಲಿ ತೆಗೆದುಕೊಂಡ ಚಿರತೆ ಆಲದಹಳ್ಳಿ ಸೋಮಿನಕೊಪ್ಪದಲ್ಲಿ ಬೋನಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಸಾಕಿದ ನಾಯಿಯನ್ನು ಬೋನಿನಲ್ಲಿಟ್ಟು ಚಿರತೆಯನ್ನ ಹಿಡಿಯಲಾಗಿದೆ. ಹೊಲದಲ್ಲಿ ಸೌತೆಕಾಯಿ ಕೀಳಲು ಬಂದ ರೈತರು ಬೋನಿಗೆ ಬಿದ್ದ ಚಿರತೆಯನ್ನು ಮೊದಲು ನೋಡಿದ್ದಾರೆ. ನಂತರ ಸ್ಥಳದಲ್ಲಿ ಜನ ಜಾತ್ರೆಯೇ ನಿರ್ಮಾಣವಾಗಿದೆ. ಕಳೆದ  ಮೂರು…

Read More

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ|soraba

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಶ್ರೀ ಸಿದ್ಧ ವೃಷಬೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ 14 ವರ್ಷದೊಳಿಗಿನ ಮಕ್ಕಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡುವ ಸಂದರ್ಭದಲ್ಲಿ ಅವರು ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಮೂರು…

Read More