Headlines

ಪರೀಕ್ಷಾ ಶುಲ್ಕ ಕಡಿತಗೊಳಿಸುವಂತೆ ಒತ್ತಾಯಿಸಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ :

ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಪದವಿಯ ತೃತೀಯ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ಪರೀಕ್ಷ ಶುಲ್ಕ ಕಟ್ಟಲು ಸೂಚಿಸಿರುವ ಹಿನ್ನೆಲೆಯಲ್ಲಿ ಪರೀಕ್ಷ ವಿಭಾಗದ ಮುಂಭಾಗದಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಪ್ರತಿಭಟನೆಗೆ ಇಳಿದಿದ್ದಾರೆ. ಪರೀಕ್ಷಾ ಶುಲ್ಕವನ್ನು ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ. ಹಿಂದಿನ ಸೆಮಿಸ್ಟರ್ ನಲ್ಲಿ ಸಂಪೂರ್ಣ ಪರೀಕ್ಷಾ ಶುಲ್ಕ ಪಾವತಿಸಿದ್ದು ಕೋವಿಡ್  ಕಾರಣ ಪರೀಕ್ಷೆ ನಡೆದಿರುವುದಿಲ್ಲ, ಕೇವಲ ಅಂಕ ಪಟ್ಟಿಯನ್ನು ಮಾತ್ರ ನಿಂತಿರುತ್ತಾರೆ ಈ ಕಾರಣದಿಂದ ಈ ಬಾರಿ ಪರೀಕ್ಷಾ ಶುಲ್ಕದ ಬಾಕಿಯನ್ನು ಕಳೆದ ಬಾರಿ ಕಟ್ಟಿರುವ ಶುಲ್ಕಕ್ಕೆ ಜಮಾ ಮಾಡಿಕೊಂಡು ವಿದ್ಯಾರ್ಥಿಗಳ…

Read More

ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ನೆಪದಲ್ಲಿ ಶಿವಮೊಗ್ಗದ ಯುವಕನಿಗೆ ₹2.66 ಲಕ್ಷ ವಂಚನೆ

ಕ್ರಿಪ್ಟೋ ಟ್ರೇಡಿಂಗ್ ನೆಪದಲ್ಲಿ ಶಿವಮೊಗ್ಗ ಯುವಕನಿಗೆ ₹2.66 ಲಕ್ಷ ವಂಚನೆ ಶಿವಮೊಗ್ಗ: ಕ್ರಿಪ್ಟೋ ಕರೆನ್ಸಿ ಹೂಡಿಕೆಯಲ್ಲಿ ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ, ಶಿವಮೊಗ್ಗದ ಯುವಕನೊಬ್ಬನಿಂದ ₹2,66,069 ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಯುವಕ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 2ರಂದು ದೂರುದಾರರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಸಂದೇಶವೊಂದು ಬಂದಿದೆ. ತಮ್ಮನ್ನು “Live Trading” ಕಂಪನಿಯ ಪ್ರತಿನಿಧಿಗಳೆಂದು ಪರಿಚಯಿಸಿಕೊಂಡ ವಂಚಕರು, ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚು…

Read More

ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿಗೆ ದಾಖಲೆಯ 97.78% ಫಲಿತಾಂಶ – ಅಭಿನಂದನೆಗಳ ಮಹಾಪೂರ

ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿಗೆ ದಾಖಲೆಯ 97.78% ಫಲಿತಾಂಶ – ಅಭಿನಂದನೆಗಳ ಮಹಾಪೂರ ರಿಪ್ಪನ್‌ಪೇಟೆ : ನಿರಂತರ ಪರಿಶ್ರಮ ಮತ್ತು ಗೆಲ್ಲಬೇಕೆನ್ನುವ ಛಲ ಇದ್ರೇ. ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಕ್ಷಿಯಾಗಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳ ಶ್ರಮವಷ್ಟೇ ಅಲ್ಲ ವಿದ್ಯಾರ್ಥಿಗಳ ಜೊತೆ ಪೋಷಕರ ಮತ್ತು ಶಿಕ್ಷಕರ ಶ್ರಮವೂ ಪ್ರಮುಖವಾಗಿರುತ್ತದೆ. ಕಾಲೇಜು ಪ್ರಾರಂಭವಾಗಿ 41 ವರ್ಷದಲ್ಲಿ ಪಿಯುಸಿ ಫಲಿತಾಂಶದಲ್ಲಿ ದಾಖಲೆ ಬರೆದ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಕುರಿತ…

Read More

ಹಣದ ವಿಚಾರಕ್ಕೆ ಗುತ್ತಿಗೆದಾರನಿಂದ ತಂದೆ ಮತ್ತು ಮಗನಿಗೆ ಚಾಕು ಇರಿತ : ತಂದೆ ಸಾವು

ಹಣದ ವಿಚಾರದಲ್ಲಿ ಅಪ್ಪ ಮತ್ತು ಮಗನಿಗೆ ಕಟ್ಟಡದ ಕಂಟ್ರ್ಯಾಕ್ಟರ್ ಚಾಕುವಿನಿಂದ ಇರಿದ ಘಟನೆ ಶಿರಾಳಕೊಪ್ಪದಲ್ಲಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ತಂದೆ ದಯಾನಂದ್(69) ಮೃತಪಟ್ಟಿದ್ದಾರೆ. ದಯಾನಂದ್ ಮತ್ತು ರಾಘವೇಂದ್ರ ಎಂಬುವರು ಶಿರಾಳಕೊಪ್ಪದಲ್ಲಿ ಹಾರ್ಡ್ ವೇರ್ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದು ಇವರ ನಿವೇಶನದ ಜಾಗದಲ್ಲಿ ಕಟ್ಟಡ ಕಟ್ಟಲು ಕಂಟ್ರ್ಯಾಕ್ಟರ್ ಕೋಟೇಶ್ ಎಂಬುವರಿಗೆ ಗುತ್ತಿಗೆ ನೀಡಲಾಗಿತ್ತು. ಕಟ್ಟಡ ಸರಿ ಕಟ್ಟುತ್ತಿಲ್ಲವೆಂದು ಅಪ್ಪ ದಯಾನಂದ್ ಮತ್ತು ಮಗ ರಾಘವೇಂದ್ರ ಬೇರೆಯವರಿಗೆ ಕಟ್ಟಡದ ಗುತ್ತಿಗೆಯನ್ನ ನೀಡಿದ್ದರು. ಕಟ್ಟಡ ನಿರ್ಮಾಣದ ಬಾಕಿ ಹಾಣ…

Read More

ಅನೈತಿಕ‌ ಸಂಬಂಧಕ್ಕೆ ವಿಕಲಚೇತನ ಮಗು ಅಡ್ಡಿ – ಹೆತ್ತ ಮಗುವನ್ನೇ ಕೊಲೆಗೈದ ಪಾಪಿ ತಾಯಿ! | Dharwad News

ಅನೈತಿಕ‌ ಸಂಬಂಧಕ್ಕೆ ವಿಕಲಚೇತನ ಮಗು ಅಡ್ಡಿ – ಹೆತ್ತ ಮಗುವನ್ನೇ ಕೊಲೆಗೈದ ಪಾಪಿ ತಾಯಿ! | Dharwad News ಅದೇಷ್ಟೋ ತಂದೆ ತಾಯಂದಿರು ಮಕ್ಕಳಿಗಾಗಿ ಹರಕೆ ಹೊತ್ತು ಗುಡಿ ಗೋಪುರಗಳನ್ನು ಸುತ್ತವುದನ್ನು ನೋಡಿದ್ದೇವೆ ಆದರೆ‌ ಇಲ್ಲೊಬ್ಬಳು ಪಾಪಿ ತಾಯಿ ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾಳೇ ಕಾರಣಕ್ಕೆ ತಾನೇ ಹೆತ್ತು ಹೊತ್ತು‌ಬೆಳೆಸಿದ ಐದು ವರ್ಷದ ಮಗುವನ್ನು ಮಸಣಕ್ಕೆ ಕಳುಹಿಸಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಸಹನಾ ಹಿರೇಮಠ(05) ಮೃತ ದುರ್ಧೈವಿಯಾಗಿದ್ದು, ಐದು ವರ್ಷದ ಈ ಮಗು ತಾನು ಮಾಡದೇ…

Read More

ಏಪ್ರಿಲ್ 24 ಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಭೇಟಿ !!!! : ಯಾಕೆ ಗೊತ್ತಾ ????

ಈ ವರ್ಷದ ಪಂಚಾಯತ್​ರಾಜ್ ದಿವಸ್ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಆಚರಣೆ ಮಾಡಲಿದ್ದು, ಏಪ್ರಿಲ್ 24ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸುವ ಸಾಧ್ಯತೆ ಇದೆ. ಪ್ರಧಾನ ಮಂತ್ರಿ ಕಾರ್ಯಾಲಯ ಈ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದು, ಜಿಲ್ಲೆಯ ಒಂದು ಗ್ರಾಮ ಪಂಚಾಯಿತಿ ಆಯ್ಕೆ ಮಾಡಲಿದ್ದಾರೆ. ಈಗಾಗಲೆ ಶಿವಮೊಗ್ಗ ತಾಲೂಕಿನ ಎರಡು ಗ್ರಾಪಂಗಳನ್ನು ಕೇಂದ್ರೀಕರಿಸಿ ಹಲವು ಸುತ್ತಿನ ಸಭೆ ನಡೆಸಿದ್ದು, ಪ್ರಧಾನಿ ಭದ್ರತೆ, ಸಮಯದ ಹೊಂದಾಣಿಕೆ, ರಸ್ತೆ ಮಾರ್ಗದ ವಾಹನ ದಟ್ಟಣೆ ಎಲ್ಲವನ್ನೂ ಗಮನಿಸಿ ಯಾವುದಾದರೂ ಒಂದು ಗ್ರಾಪಂಗೆ…

Read More

HOSANAGARA | ಪಟಗುಪ್ಪ ಸೇತುವೆ ಬಳಿ ಗೋ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ

HOSANAGARA | ಪಟಗುಪ್ಪ ಸೇತುವೆ ಬಳಿ ಹಸುವಿನ ಕರು ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು: ನಾಲ್ವರು ಆರೋಪಿಗಳ ಬಂಧನ Hosanagara Police in Shivamogga district arrested four accused in connection with the illegal slaughter of a calf near Hosakoppa. The accused have been produced before the court. ಹೊಸನಗರ : ಶಿವಮೊಗ್ಗ ಜಿಲ್ಲೆಯ ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಹಸುವಿನ ಕರು ಹತ್ಯೆ ಪ್ರಕರಣವನ್ನು ಹೊಸನಗರ…

Read More

ಬೆಳ್ಳೂರು ವ್ಯಾಪ್ತಿಯಲ್ಲಿ ಗಾಳಿ-ಮಳೆಗೆ ಮನೆಗಳ ಹಾನಿ: ಅಧಿಕಾರಿಗಳ ಸ್ಥಳ ಪರಿಶೀಲನೆ

Heavy rain and strong winds caused damage to houses in Dobaillu village near Belluru in Hosanagara taluk of Shivamogga district. Revenue officials inspected the affected areas and assessed the losses. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೋಬೈಲು ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಭಾರಿ ಗಾಳಿ-ಮಳೆಯಿಂದ ಮನೆಗಳಿಗೆ ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿ ಸಂಭವಿಸಿರುವುದು ವರದಿಯಾಗಿದೆ. ದೊಬೈಲು ಗ್ರಾಮದ ನಿವಾಸಿಗಳಾದ ಚಂದ್ರಪ್ಪ ದೇವರಗದ್ದೆ…

Read More

ತೀರ್ಥಹಳ್ಳಿ ಗನ್ ಶಾಟ್ ಪ್ರಕರಣ ಎಪ್ ಐ ಆರ್ ದಾಖಲು : ಘಟನೆ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕಾಂತರಾಜ್ ಕುಟುಂಬಸ್ಥರು

  ತೀರ್ಥಹಳ್ಳಿ :  ಗುಂಡೇಟಿಗೆ ಬಲಿಯಾದ ನೊಣಬೂರು  ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಕಾಂತರಾಜು ಅವರು ಗುಂಡೇಟು ತಗುಲಿ ಸಾವನ್ನಪ್ಪಿದ್ದಾರೆ ಪ್ರಕರಣ ದಾಖಲಾಗಿದೆ. ಎಫ್ಐಆರ್ ನಲ್ಲಿ ಕಾಂತರಾಜು ರವರ ಸಾವಿನ ಬಗ್ಗೆ ಅನುಮಾನವಿದೆ ಎಂದು ಮಾತ್ರ ದಾಖಲಾಗಿದೆ. ಕಾಂತರಾಜ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರ ದೊಡ್ಡಪ್ಪನ ಮಗ ಗಣೇಶ್ ಸೂಕ್ತ ತನಿಖೆ ನಡೆಸುವಂತೆ ಕೋರಿದ್ದಾರೆ. ನಿನ್ನೆ ಮಧ್ಯಾಹ್ನ ಶಿರಿಗಾರು ನಿವಾಸಿ ಕಾಂತರಾಜು ಮನೆಯಿಂದ ಯಾವುದೋ ಕೆಲಸದ ಮೇಲೆ‌ ಹೊರ ಹೋಗುವಾಗ ಹೊಸಕೇರಿ, ಅತ್ತಿಗಾರಿಗೆ ಹೋಗುವ ರಸ್ತೆಯಲ್ಲಿ…

Read More

ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News

ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News ಹೊಸನಗರ: ತಾಲೂಕಿನಾದ್ಯಂತ  ಕಳೆದ ಮೂರು ದಿನದಿಂದ ಬಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಸಂಕ ದಾಟಲು ಹೋದಾಗ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ. ಮೃತ ಮಹಿಳೆ ಶಶಿಕಲಾ ಬೆಳಿಗ್ಗೆ ಅಗೆ ಹಾಕಲು ನೋಡಿಕೊಂಡು ಬರಲು ಜಮೀನಿಗೆ ಹೋಗಿದ್ದು ವಾಪಾಸು ಬಂದಿರಲಿಲ್ಲ. ಕೆಲಹೊತ್ತು ಬಿಟ್ಟು ಮನೆಯವರು ಹುಡುಕಲು ಹೋದ…

Read More