Headlines

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ|encroachment

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಸರ್ವೆ ನಂಬರ್ 85 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 2.5 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಲಾಯಿತು. ಮಳವಳ್ಳಿ ಗ್ರಾಮದ ಶ್ರೀಧರ ಬಿನ್ ತಿಮ್ಮನಾಯ್ಕ ಸರ್ವೆ ನಂ 85 ರಲ್ಲಿ ಸುಮಾರು ಎರಡೂವರೆ ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಅಡಿಕೆ ಸಸಿಗಳನ್ನು ನೆಡಲು ತಯಾರಿ ನಡೆಸಿದ್ದರು. ಇಂದು ಕೆರೆಹಳ್ಳಿ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್ ರವರ ನೇತೃತ್ವದಲ್ಲಿ…

Read More

ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಇಂದಿನಿಂದ ದಿನದ 24 ಗಂಟೆಯೂ ವೈದ್ಯರ ಸೇವೆ ಲಭ್ಯ

ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಇಂದಿನಿಂದ ದಿನದ 24 ಗಂಟೆಯೂ ವೈದ್ಯರ ಸೇವೆ ಲಭ್ಯ ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕಳೆದ ಕೆಲವು ವರ್ಷಗಳಿಂದ ಹಿಡಿದಿರುವ ಗ್ರಹಣ ಬಿಡುವ ಲಕ್ಷಣಗಳು ಗೋಚರಿಸುತ್ತಿದೆ. ಹೌದು ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೈಗಾರಿಕಾ ಅರಣ್ಯ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ರವರ ದಿಟ್ಟ ನಿರ್ಧಾರದಿಂದ ಸರ್ಕಾರಿ ಆಸ್ಪತ್ರೆಗೆ ಅಂಟಿದ ಗ್ರಹಣ ಕೊನೆಗೂ ಬಿಟ್ಟಿದೆ. ಇಂದಿನಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮೂರು ವೈದ್ಯರು ಕಾರ್ಯ ನಿರ್ವಹಿಸಲಿದ್ದು ದಿನದ 24 ಗಂಟೆಯೂ…

Read More

ಹುಂಚದಕಟ್ಟೆಯಲ್ಲಿ ಹಳ್ಳಿ ಭೇಟಿ ಮತ್ತು ಗ್ರಾಮ ವಾಸ್ತವ್ಯ : ಅಕ್ರಮ ಮದ್ಯ ಮಾರಾಟದ ವಿರುದ್ದ ಸಿಡಿದೆದ್ದ ಮಹಿಳೆಯರು,ತಬ್ಬಿಬ್ಬಾದ ಅಬಕಾರಿ ಅಧಿಕಾರಿ

ಮನೆ-ಮನೆಗಳಲ್ಲಿ ಆಕ್ರಮ ಮಧ್ಯ ಮಾರಾಟ ಮಾಡಲಾಗುತ್ತಿದ್ದು ಯುವಜನಾಂಗ ಮತ್ತು ವಿದ್ಯಾರ್ಥಿಗಳು ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ.ಶಾಲಾ ಅವರಣದ ತುಂಬ ಮಧ್ಯದ ಬಾಟಲ್ ಮತ್ತು ಪೌಚು ಪ್ಯಾಕೇಟ್‌ಗಳ ರಾಶಿಯೇ ಬಿದ್ದಿರುತ್ತದೆ ಶಾಲೆ ಅರಂಭಕ್ಕೂ ಮುನ್ನ ಮಕ್ಕಳಿದ ಅದನ್ನು ಅರಿಸುವುದೇ ಕೆಲಸವಾಗಿದೆ.ಈ ಬಗ್ಗೆ ಗ್ರಾಮ ಸಭೆ ಮತ್ತು ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗುತ್ತಿಲ್ಲ  ಅಬಕಾರಿ ಅಧಿಕಾರಿಗಳು ಅಂಗಡಿ ಮನೆಗಳ ಬಳಿ ಬಂದು ಹಪ್ತಾ ವಸೂಲಿ ಮಾಡಿಕೊಂಡು ಹೋಗುತ್ತಾರೆಯೇ ಹೊರತು ಮಧ್ಯಮಾರಾಟ ತಡೆಯುತ್ತಿಲ್ಲ ಎಂದು ಅಬಕಾರಿ ಅಧಿಕಾರಿಗಳ ಕಾರ್ಯವೈಖರಿಗೆ ಮಹಿಳೆಯರು ಗರಂ ಅಗುವ ಮೂಲಕ…

Read More

ರಿಪ್ಪನ್ ಪೇಟೆ : ಶೌಚಾಲಯ ನಿರ್ಮಾಣ ಕಾಮಗಾರಿಗೆ ಖಾಸಗಿ ವ್ಯಕ್ತಿಗಳಿಂದ ಅಡ್ಡಿ : ಗರಂ ಆದ ಗ್ರಾಪಂ ಸದಸ್ಯ

ರಿಪ್ಪನ್ ಪೇಟೆ : ಪಟ್ಟಣದ ಬಹುದಿನಗಳ ಬೇಡಿಕೆಯಾದ ಸುಸಜ್ಜಿತ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಪಕ್ಕದ ಜಾಗದ ಕೆಲ ಖಾಸಗಿ ವ್ಯಕ್ತಿಗಳು ಅಡ್ಡಿಪಡಿಸುತ್ತಿರುವುದರಿಂದ ಕಾಮಗಾರಿ ಕುಂಠಿತವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.  ಶೌಚಾಲಯ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಪಿಲ್ಲರ್ ಗಾಗಿ ಗುಂಡಿಯನ್ನು ತೋಡಿದ್ದು ಇಂದು ಬೆಳಿಗ್ಗೆ ಏಕಾಏಕಿ ಬಂದ ಪಕ್ಕದ ಜಾಗದ ಖಾಸಗಿ ವ್ಯಕ್ತಿಗಳು ಗುಂಡಿಯನ್ನು ಮುಚ್ಚಿದ್ದಾರೆ.ಈ ಸಂಬಂಧ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿರಾವ್ ಹಾಗೂ ಗ್ರಾಪಂ ಸದಸ್ಯರುಗಳು ಸ್ಥಳಕ್ಕೆ ಆಗಮಿಸಿ ಮಾತನಾಡುತ್ತಿರುವಾಗ ಪರಿಸ್ಥಿತಿ ಕೈಮೀರಿ…

Read More

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣವೇ ನಿಜವಾದ ಶಿಕ್ಷಣ : ಮುರುಘರಾಜೇಂದ್ರ ಮಹಾಸ್ವಾಮೀಜಿ

Jagadguru Dr. Mallikarjuna Murugharajendra Swamiji emphasized the importance of value-based education for children during the SSLC farewell and parents’ padapuja program held at Sri Gurubasaveshwara Kannada and English Medium School in Ripponpet. ರಿಪ್ಪನ್‌ಪೇಟೆ: ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ದೊರೆತರೆ ಅದೇ ನಿಜವಾದ ಶಿಕ್ಷಣವಾಗುತ್ತದೆ. ತಂದೆ-ತಾಯಿ, ಗುರು ಹಾಗೂ ಹಿರಿಯರ ಮೇಲೆ ತೋರುವ ಭಕ್ತಿ-ಶ್ರದ್ಧೆಯೇ ನಮ್ಮ ಮುಂದಿನ ಜೀವನಕ್ಕೆ ದಾರಿದೀಪವಾಗುತ್ತದೆ ಎಂದು ಆನಂದಪುರ ಮುರುಘಾರಾಜೇಂದ್ರ ಮಠದ…

Read More

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಈ ಸೂಚನೆ ಪಾಲನೆ ಕಡ್ಡಾಯ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಈ ಸೂಚನೆ ಪಾಲನೆ ಕಡ್ಡಾಯ ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಾರ್ಚ್ 1 ರಿಂದ 20 ರವರೆಗೆ  ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಕೆಲವು ಮುಖ್ಯ ಸೂಚನೆಗಳನ್ನು ಅನುಸರಿಸಬೇಕು. ಎಲ್ಲಾ ಪರೀಕ್ಷಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಬಳಕೆ ನಿಷೇಧಿಸಲಾಗಿದೆ. ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ಮತ್ತು ಬಳಸುವುದನ್ನು…

Read More

ಯಶಸ್ವಿಯಾಗಿ ನಡೆದ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾವಳಿ : ಪುನೀತ್ ರಾಜ್‍ಕುಮಾರ್ ರಂತವರು ಪದೇ ಪದೇ ಕನ್ನಡ ನಾಡಿನಲ್ಲಿ ಜನಿಸಬೇಕು : ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ : ಪಟ್ಟಣದ ಆರ್ ಸಿಸಿ ಆಟದ ಮೈದಾನದಲ್ಲಿ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ಇಲೆವೆನ್ ಸ್ಟಾರ್ ಕ್ರಿಕೆಟ್ ತಂಡ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಗೆದ್ದ ಎಕೆ ಲಯನ್ಸ್ ಕ್ರಿಕೆಟ್ ಕ್ಲಬ್ ಶಿವಮೊಗ್ಗ ತಂಡಕ್ಕೆ ಪುನೀತ್ ರಾಜ್‍ಕುಮಾರ್ ಟ್ರೋಫಿಯನ್ನು ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ವಿತರಿಸಿದರು. ನಂತರ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ, ಮಾನಸಿಕ ಆರೋಗ್ಯದ ಜೊತೆಗೆ ನಾಯಕತ್ವ ಗುಣ…

Read More

ಬೆಂಗಳೂರಿನಲ್ಲಿ ಮಳೆಯಿಂದ ಕಾರುಗಳಿಗೆ ಹಾನಿ: ಅರ್ಧ ರೇಟ್ ಗೆ ಕಾರು ಮಾರಾಟ ಮಾಡುತ್ತಿರುವ ಮಾಲೀಕರು

ಬೆಂಗಳೂರಿನಲ್ಲಿ ಮಳೆಯಿಂದ ಕಾರುಗಳಿಗೆ ಹಾನಿ: ಅರ್ಧ ರೇಟ್ ಗೆ ಕಾರು ಮಾರಾಟ ಮಾಡುತ್ತಿರುವ ಮಾಲೀಕರು ಗಳೂರು, ಮೇ 28: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಬೆಂಗಳೂರಿನಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದರೆ, ಎರಡು ದಿನಗಳ ಹಿಂದೆ ಸುರಿದ ಮಳೆ ಮಹಾನಗರ ಬೆಂಗಳೂರಿನಲ್ಲಿ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿತ್ತು. ರಸ್ತೆಗಳ ಮೇಲೆ ನೀರು ನಿಂತಿತ್ತು. ವಾಹನ ಸವಾರರು ಪರದಾಡಿದ್ದರು. ಮನೆಯೊಳಗೆ ನೀರು ನುಗ್ಗಿತ್ತು. ಮನೆಗಳ ಮುಂದೆ ನಿಲ್ಲಿಸಿದ್ದ ಕಾರು, ಬೈಕ್​ ಸೇರಿದಂತೆ ಹಲವು…

Read More

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ಸಂಚಾರ ವ್ಯತ್ಯಯವಾಗಿದೆ.ಮರ ಬಿದ್ದ ಪಕ್ಕದಲ್ಲಿಯೇ ಪಿಕಪ್ ವಾಹನವೊಂದು ನಿಂತಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಭಾರಿ ಅನಾಹುತವೊಂದು ತಪ್ಪಿದೆ. ಸಾಗರ ರಸ್ತೆಯ ಮುಸ್ಲಿಂ ಖಬರ್ ಸ್ಥಾನ್ ಮುಂಭಾಗದಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಸಂಚಾರ ವ್ಯತ್ಯಯವಾಗಿದೆ.ಈ ಸಂಧರ್ಭದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ವಾಹನದ…

Read More

ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಹಾಗೂ ಸಾಗರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಇಂಧನ ಹಾಗೂ ಎಲ್ .ಪಿ.ಜಿ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರವನ್ನು ವಜಾ ಗೊಳಿಸುವಂತೆ ಸಾಗರ ಉಪವಿಭಾಗದಿಕಾರಿಗಳ ಮೂಲಕ ಗೌರವಾನ್ವಿತ ರಾಷ್ಟಪತಿಗಳಿಗೆ ಮನವಿ ಸಲಿಸಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರು   ಬಿ ಆರ್ ಜಯಂತ್ ಸಾಗರ…

Read More