Headlines

ಟಿ20 ಅಂಧರ ವಿಶ್ವಕಪ್ ವಿಜೇತೆ ಕಾವ್ಯಾ.ವಿ ಅವರಿಗೆ ವಾತ್ಸಲ್ಯ ಶಾಲೆ ವಿದ್ಯಾರ್ಥಿಗಳಿಂದ ಭವ್ಯ ಸನ್ಮಾನ

Blind T20 World Cup champion Kavya V from Ripponpet was felicitated by Vatsalya School students at her residence in Baruve village, celebrating her contribution to India’s historic victory. ಟಿ20 ಅಂಧರ ವಿಶ್ವಕಪ್ ವಿಜೇತೆ ಕಾವ್ಯಾ.ವಿ ಅವರಿಗೆ ವಾತ್ಸಲ್ಯ ಶಾಲೆ ವಿದ್ಯಾರ್ಥಿಗಳಿಂದ ಭವ್ಯ ಸನ್ಮಾನ ರಿಪ್ಪನ್‌ಪೇಟೆ: ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತಕ್ಕೆ ಕೀರ್ತಿ ತಂದ ಮಹಿಳಾ ತಂಡದ ಪ್ರಮುಖ ಸದಸ್ಯೆಯಾದ ರಿಪ್ಪನ್‌ಪೇಟೆಯ ಕಾವ್ಯಾ.ವಿ ಅವರನ್ನು ಆಯನೂರಿನ ಹುಂಚದಕಟ್ಟೆ…

Read More

ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲಾ : ಸಚಿವ ಈಶ್ವರಪ್ಪ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ‘ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ತಿಳಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಈಶ್ವರಪ್ಪ, ವಾಟ್ಸ್ ಆ್ಯಪ್ ನಲ್ಲಿ ಟೈಪ್ ಮಾಡಿರುವ ಡೆತ್ ನೋಟ್ ಬಂದಿದೆ. ಆದರೆ ಸಹಿ ಮಾಡಿರುವ ಯಾವುದೇ ಡೆತ್ ನೋಟ್ ಪತ್ತೆ ಆಗಿಲ್ಲ. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಯಾವುದೇ ಭಷ್ಟಾಚಾರ ಆಗಿಲ್ಲ. ಆದ್ದರಿಂದ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ’ ಎಂದು ಹೇಳಿದರು.  ನಾನು ಸಂತೋಷ್ ಮುಖವನ್ನೇ ನೋಡಿಲ್ಲ….

Read More

ಕುಟುಂಬದವರೊಂದಿಗೆ ಆಗಮಿಸಿ‌ ಮತ ಚಲಾಯಿಸಿದ ಶಾಸಕ ಹರತಾಳು ಹಾಲಪ್ಪ|election

ರಿಪ್ಪನ್‌ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್ ಹಾಲಪ್ಪ ಹರತಾಳು ರವರು ಹರತಾಳು ಸರ್ಕಾರಿ ಶಾಲೆಗೆ ಆಗಮಿಸಿ ಕುಟುಂಬದ ಜೊತೆ ಬಂದು ಮತ ಚಲಾಯಿಸಿದರು. ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿರುವ ಶಾಸಕ ಹರತಾಳು ಇಂದು ತಮ್ಮ ಪತ್ನಿ ಯಶೋಧ ಹಾಲಪ್ಪ ಮತ್ತು ಕುಟುಂಬದ ಸದಸ್ಯರೊಂದಿಗೆ ಹರತಾಳು ಸರ್ಕಾರಿ ಶಾಲೆಯ ಮತ ಗಟ್ಟೆಗೆ ಆಗಮಿಸಿ, ಮತದಾನ ಮಾಡಿದರು. ಈ ಸಂಧರ್ಭದಲ್ಲಿ ಮಾತನಾಡಿ ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ…

Read More

ಮಂಡಗದ್ದೆ ಸಮೀಪ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

ತೀರ್ಥಹಳ್ಳಿ : ರಾಷ್ಟ್ರೀಯ ಹೆದ್ದಾರಿ 169 ರ ಶಿವಮೊಗ್ಗ ತೀರ್ಥಹಳ್ಳಿ ನಡುವಿನ ಮಂಡಗದ್ದೆ ಸಮೀಪ ಸಿಂಗನಬಿದರೆ ಕ್ರಾಸ್ ನಲ್ಲಿ ಸ್ಕೂಟಿ ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ನೆಡೆದಿದೆ. ಮೃತಪಟ್ಟ ವ್ಯಕ್ತಿ ಶಿವಮೊಗ್ಗ ಸಮೀಪದ ಹೊಸಮನೆ ಗಿರೀಶ್ ಎಂದು ತಿಳಿದುಬಂದಿದೆ. ಈತ ಮಂಡಗದ್ದೆಯಲ್ಲಿ ಊಟ ಮಾಡಿ ಶಿವಮೊಗ್ಗದ ಕಡೆ ತೆರಳುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.  ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ…

Read More

ಸ್ನಾನದ ಕೋಣೆಗೆ ನುಗ್ಗಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ :

ತೀರ್ಥಹಳ್ಳಿ : ಬೇಸಿಗೆಯ ಈ ಅವಧಿಯಲ್ಲಿ ಹಾವುಗಳು ಹೆಚ್ಚಾಗಿ ಸಾರ್ವಜನಿಕ ಸ್ಥಳದಲ್ಲಿ ಕಾಣಿಸಿಕೊಳ್ಳುತ್ತಿವೆ. ಆಹಾರ ಅರಸುತ್ತಾ ಉರಗಗಳು ಕಾಡಿನಿಂದ ನಾಡಿನತ್ತ ಬರುವುದು ಸಾಮಾನ್ಯವಾಗಿದೆ. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಹೋಬಳಿಯ ಮನೆಯೊಂದರ ಸ್ನಾನದ ಕೋಣೆಗೆ ನುಗ್ಗಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಶಿವಮೊಗ್ಗದ ಉರಗ ರಕ್ಷಕ‌ ಸ್ನೇಕ್ ಕಿರಣ್ ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಮಂಡಗದ್ದೆ ಹೋಬಳಿಯ ಕೆರೆಕೊಪ್ಪದ ನಿವಾಸಿ ಆನಂದ ನಾಯ್ಕರ್ ಅವರ ಸ್ನಾನದ ಕೋಣೆಯಲ್ಲಿ ಸುಮಾರು 11 ಅಡಿ ಉದ್ದದ ಕಾಳಿಂಗ ಸರ್ಪ ಸೇರಿಕೊಂಡಿತ್ತು….

Read More

ಆನಂದಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಟಯರ್ ಕದಿಯುತಿದ್ದ ಕಳ್ಳನ ಬಂಧನ, ಸಾವಿರಾರು ರೂ ಮೌಲ್ಯದ ಮಾಲು ಜಪ್ತಿ

ಆನಂದಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಟೈರ್ ಹಾಗೂ ರಿಮ್ ಕದ್ದ ಖದೀಮನ ಬಂಧನ, ಸಾವಿರಾರು ರೂ ಮೌಲ್ಯದ ಮಾಲು ಜಪ್ತಿ Anandapura Police in Shivamogga district solved a Tata Intra stepney tyre theft case, arrested one accused, and recovered three stolen tyres and rims worth Rs. 45,000. ಸಾಗರ ಗ್ರಾಮಾಂತರ ವೃತ್ತದ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಟಾಟಾ ಇಂಟ್ರಾ ವಾಹನಗಳ ಸ್ಟೆಪ್ನಿ ಟೈರ್ ಹಾಗೂ…

Read More

ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ | ಹೊಸನಗರ ತಾಲೂಕಿನಲ್ಲೊಂದು ಹೃದಯವಿದ್ರಾವಕ ಘಟನೆ

ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ | ಹೊಸನಗರ ತಾಲೂಕಿನಲ್ಲೊಂದು ಹೃದಯವಿದ್ರಾವಕ ಘಟನೆ ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾನು ಕೂಡ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ನಡೆದಿದೆ. ಮತ್ತಿಕೈ ಸಮೀಪದ ಚಂಪಕಾಪುರ ಗ್ರಾಮದ ವಾಣಿ(32), ಮಕ್ಕಳಾದ ಸಮರ್ಥ(12), ಸಂಪದ (6) ಮೃತ ದುರ್ಧೈವಿಗಳು. ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ ಎಂಬುವವರು ತಮ್ಮ ಎರಡು ಮಕ್ಕಳನ್ನು ಬಾವಿಗೆ ಎಸೆದು…

Read More

ಕಾಂತಾರ ಚಾಪ್ಟರ್-1 ಚಿತ್ರ ತಂಡಕ್ಕೆ ನೋಟೀಸ್ ಜಾರಿ ಮಾಡಿದ ಹೊಸನಗರ ತಹಶೀಲ್ದಾರ್ ರಶ್ಮಿ .! ಕಾರಣವೇನು!?

ಕಾಂತಾರ ಚಾಪ್ಟರ್-1 ಚಿತ್ರ ತಂಡಕ್ಕೆ ನೋಟೀಸ್ ಜಾರಿ ಮಾಡಿದ ಹೊಸನಗರ ತಹಶೀಲ್ದಾರ್ ರಶ್ಮಿ .! ಕಾರಣವೇನು!? ಶಿವಮೊಗ್ಗ: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ -1ರ ಚಿತ್ರೀಕರಣಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಚಿತ್ರೀಕರಣದ ವೇಳೆಯಲ್ಲಿ ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದ ಘಟನೆ ಸಂಬಂಧ 3 ದಿನಗಳಲ್ಲಿ ಉತ್ತರಿಸುವಂತೆ ಹೊಸನಗರ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ. ಈ ಸಂಬಂಧ ಹೊಸನಗರ ತಹಶೀಲ್ದಾರ್ ರಶ್ಮಿ ಅವರು ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದ್ದು, ದಿನಾಂಕ ಜೂನ್ 15ರಂದು ನಡೆದ ದೋಣಿ…

Read More

ಹುಂಚ ಸಮೀಪದಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಗಂಭೀರ ಗಾಯಗೊಂಡ ಯುವಕ : ಆಸ್ಪತ್ರೆಗೆ ದಾಖಲು

ಹುಂಚ :  ಇಲ್ಲಿನ ನಾಗರಹಳ್ಳಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರವೊಂದು  ಬಿದ್ದು ವ್ಯಕ್ತಿಯೋರ್ವನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಹಾಲಂದೂರು ವಾಸಿ ಗುರುರಾಜ ನಿನ್ನೆ ರಾತ್ರಿ ಹುಂಚ-ನಾಗರಹಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿರುವಾಗ ರಸ್ತೆ ಬದಿಯಲ್ಲಿ ಅವೈಜ್ಞಾನಿಕವಾಗಿ ನೆಟ್ಟಿರುವ ಅಕೇಶಿಯ ಮರ ಏಕಾಏಕಿ ಬಿದ್ದು ಎಡಗೈ ತುಂಡಾಗಿ ಗಂಭೀರ ಗಾಯಗೊಂಡಿದ್ದಾನೆ.ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಹತ್ತಿರದಲ್ಲಿಯೇ ಇರುವ ಆಟೋ ಚಾಲಕ ಅನಂತಭಟ್ ರವರ ಮನೆಯವರೆಗೆ ಗಾಯಾಳು ತೆವಳುತ್ತಾ ಬಂದು ಸಹಾಯಕ್ಕೆ ಕೂಗಿದ್ದಾರೆ.ಕೂಡಲೇ ಆಟೋ ಚಾಲಕ ಅನಂತ್ ಭಟ್ ರವರು ಗಾಯಾಳು ಗುರುರಾಜ್…

Read More

ಸೌಜನ್ಯ ಪ್ರಕರಣ – ಯುಟ್ಯೂಬರ್ ಸಮೀರ್ ವಿರುದ್ಧ ಹರ್ಷೇಂದ್ರ ಹೆಗ್ಗಡೆ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಸೌಜನ್ಯ ಪ್ರಕರಣ – ಯುಟ್ಯೂಬರ್ ಸಮೀರ್ ವಿರುದ್ಧ ಹರ್ಷೇಂದ್ರ ಹೆಗ್ಗಡೆ  10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಎಂ ಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೋ ಪ್ರಕರಣ ಸಂಬಂಧ 10 ಕೋಟಿ…

Read More