ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್

ಕ್ರೀಡೆ ಸಹೋದರತ್ವವನ್ನು ಬೆಳೆಸುತ್ತದೆ – ಜಿ ಶೇಷಾಚಲ ನಾಯಕ್ ರಿಪ್ಪನ್ ಪೇಟೆ : ಮಕ್ಕಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡೆಯಲ್ಲಿ ನೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸುವಂತಾಗಬೇಕು. ಕ್ರೀಡೆ ಸಹೋದರತ್ವವನ್ನು ಬೆಳಸುತ್ತದೆ. ದ್ವೇಷ ಅಸೂಯೆಯನ್ನು ದೂರ ಮಾಡುವ ಮೂಲಕ ಸಾಮರಸ್ಯವನ್ನು ಬೆಳಸುವಲ್ಲಿ ಕ್ರೀಡೆ ಉತ್ತಮ ವೇದಿಕೆಯಾಗಿದೆ ಎಂದು ತಾಲ್ಲೂಕು ಪಂಚಾಯಿತಿಯ ಪಿ.ಎಂ.ಘೋಷಣ್ ಸಹಾಯಕ ನಿರ್ದೇಶಕ ಜಿ.ಶೇಷಾಚಲ ನಾಯಕ್ ತಿಳಿಸಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ…

Read More

ಮುಚ್ಚುವ ಶಾಲೆಯನ್ನು ಪೋಷಕರ ಸಹಕಾರದಲ್ಲಿ ಉಳಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲಬೇಕು – ಎಚ್ ಆರ್ ಕೃಷಮೂರ್ತಿ

ಮುಚ್ಚುವ ಶಾಲೆಯನ್ನು ಪೋಷಕರ ಸಹಕಾರದಲ್ಲಿ ಉಳಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲಬೇಕು – ಎಚ್ ಆರ್ ಕೃಷಮೂರ್ತಿ ಹೊನ್ನಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷೀಕೋತ್ಸವ ಕಾರ್ಯಕ್ರಮ ರಿಪ್ಪನ್‌ಪೇಟೆ; ಹೊನ್ನೆಬೈಲು ಸರ್ಕಾರಿ ಶಾಲೆಯ ಮಕ್ಕಳಿಲ್ಲದೆ ಮುಚ್ಚುವ ಹಂತದಲ್ಲಿದ್ದು ನಮ್ಮ ಶಿಕ್ಷಕರು ಊರಿನಲ್ಲಿ ಸಮೀಕ್ಷೆ ನಡೆಸುವ ಮೂಲಕ ಪೋಷಕರ ಮನವೂಲಿಸಿ ಮಕ್ಕಳು ದಾಖಲಿಸಿ ಶಾಲೆಯ ಪ್ರಗತಿಗೆ ಹಗಲಿರುಳು ಶ್ರಮಿಸಿ ಶಾಲೆಯ ಪ್ರಗತಿಗೆ ಕಾರಣರಾಗಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಶಿಕ್ಷಕರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತ ಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಹುಂಚ ಗ್ರಾಮ…

Read More

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ

ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಶ್ಮಿ ಹೆಚ್. ಅವರನ್ನು ಸಾಗರಕ್ಕೆ ವರ್ಗಾವಣೆಗೊಳಿಸಲಾಗಿದೆ. ಹೊಸನಗರ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು….

Read More

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1500ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತಕ್ಕೆ ಆಗಮಿಸುತಿದ್ದಂತೆ ಹಿಂದೂ ಬಾಂಧವರು ಎಲ್ಲರಿಗೂ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದರು. ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಹಾಗೂ ಮೆರವಣಿಗೆ ನೋಡಲು ಬಂದಿದ್ದ ಮಹಿಳೆಯರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ತಂಪು ಪಾನೀಯ ವಿತರಿಸಿದ್ದಾರೆ. ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಈ ಕಾರ್ಯಕ್ರಮಕ್ಕೆ…

Read More

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ , ಕೊಲೆ ಯತ್ನ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ

RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ RIPPONPETE | ಮನೆಗೆ ನುಗ್ಗಿ ವಯೋವೃದ್ದರ ಮೇಲೆ ಮಾರಣಾಂತಿಕ ಹಲ್ಲೆ ಆರೋಪ – ಓರ್ವನ ಬಂಧನ , ಎಂಟು ಮಂದಿ ಆರೋಪಿಗಳು ಪರಾರಿ ರಿಪ್ಪನ್ ಪೇಟೆ : ಮನೆಗೆ…

Read More

ಹಿರೇಮನೆ ಗಿರಿಜನ ಆಶ್ರಮ ಶಾಲೆ ಹೆಸರು ಬದಲಾವಣೆಗೆ ಕರ್ನಾಟಕ ಅರಣ್ಯ ಮೂಲ ಬುಡಕಟ್ಟುಗಳ ಒಕ್ಕೂಟ ವಿರೋಧ

ಸಾಗರ :ತಾಲ್ಲೂಕಿನ ತಾಳಗುಪ್ಪ ಹೋಬಳಿ ಹಿರೇಮನೆಯಲ್ಲಿ 50 ವರ್ಷಗಳ  ಹಿಂದೆ ಪ್ರಾರಂಭಗೊಂಡ ಮಹಾತ್ಮಾಗಾಂಧಿ ಗಿರಿಜನ ಆಶ್ರಮ ಶಾಲೆ ಈ ಹೆಸರನ್ನು ಸರ್ಕಾರ ಏಕಾಏಕಿ ವಾಲ್ಮೀಕಿ ಆಶ್ರಮ ಶಾಲೆ ಎಂದು ಮರು ನಾಮಕರಣ ಮಾಡಿರುವ ಕ್ರಮವನ್ನು  ವಿರೋಧಿಸಿ ಕರ್ನಾಟಕ ಅರಣ್ಯ  ಮೂಲ ಬುಡಕಟ್ಟುಗಳ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕ ಇಂದು ಸಾಗರ ಉಪವಿಭಾಗಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿತು.   ಸರ್ಕಾರದ ಈ ನೀತಿಯನ್ನು ವಿರೋಧಿಸಿ ಸಾಮಾಜಿಕ ಕಾರ್ಯಕರ್ತ ಶಿವಾನಂದ ಕುಗ್ವೆ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ…

Read More

Ripponpete | ಜಾನಪದ ಹಾಡಿನ ಮೂಲಕ ಕಲಾವಿದರಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪಪರ ಮತಯಾಚನೆ

ಜಾನಪದ ಹಾಡಿನ ಮೂಲಕ ಕಲಾವಿದರಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪಪರ ಮತಯಾಚನೆ ರಿಪ್ಪನ್‌ಪೇಟೆ;-ಮೇ.7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರ ಪರ ಜಾನಪದ ಹಾಡಿನ ಮೂಲಕ ಕಲಾವಿದರ ತಂಡ ಮತಯಾಚನೆಯನ್ನು ನಡೆಸುತ್ತಾ ಮತದಾರರ ಮನವೊಲಿಸುತ್ತಿರುವುದು ವಿಶೇಷವಾಗಿದೆ. ಇಲ್ಲಿನ ವಿನಾಯಕ ವೃತ್ತದಲ್ಲಿ ಶಿವಮೊಗ್ಗದ ಕಲಾವಿದರ ತಂಡ ಇಂದು ಬಿಸಿಲಿನಲ್ಲಿಯೇ ಪಿಕ್‌ಆಪ್ ವಾಹನದ ಮೇಲೆ ನಿಂತು ಪಕ್ಷೇತರ ಆಭ್ಯರ್ಥಿ ಕೆ.ಎಸ್.ಈಶ್ವರಪ್ಪನವರ ಪರವಾದ ಜಾನಪದ ಹಾಡು ಹಾಡುವುದರೊಂದಿಗೆ ಕ್ರಮಸಂಖ್ಯೆ 8 ಕ್ಕೆ ಮತಹಾಕುವಂತೆ ಹಾಡು ಹಾಡಿ ಮತದಾರರನ್ನು ಸೆಳೆಯುತ್ತಿದ್ದು…

Read More

ಸಾಹಿತ್ಯಕ ಚಟುವಟಿಕೆಗಳು ನಿರಂತರವಾಗಿ ನಡೆಯುವಂತಾಗಲಿ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಕನ್ನಡದ ಭಾಷೆ ಮತ್ತು ಸಾಹಿತ್ಯಕ ಚಟುವಟಿಕೆಗಳನ್ನು ನಡೆಸಲು ಕನ್ನಡದ ಮನಸ್ಸುಗಳನ್ನು ಜೋಡಿಸಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಹೊಸನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ತ.ಮ.ನರಸಿಂಹರವರು ಪ್ರಯತ್ನಿಸಿ ಕಾರ್ಯಚಟುವಟಿಕೆ ನಡೆಸಲಿ ಎಂದು ಮಾಜಿ ಸಚಿವ ಹಾಗೂ ಸಾಗರ ಕ್ಷೇತ್ರದ ಶಾಸಕ ಹಾಲಪ್ಪ ಹರತಾಳುರವರು ಹೇಳಿದರು.  ಅವರು ಇಂದು ರಿಪ್ಪನ್ ಪೇಟೆಯಲ್ಲಿ ಹೊಸನಗರ ತಾಲೂಕು  ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ತ.ಮ.ನರಸಿಂಹರವರನ್ನು ಅವರ ಮನೆಯಂಗಳದಲ್ಲಿ ಸನ್ಮಾನಿಸಿ, ಗೌರವಿಸಿದರು. ಕನ್ನಡದ ಚಟುವಟಿಕೆಗಳು…

Read More

ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ :

 ಸಮಾಜ ಕಲ್ಯಾಣ ಇಲಾಖೆಯು 2022-23ನೇ ಸಾಲಿನ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‍ನಲ್ಲಿ ನವೀನ ಹಾಗೂ ನವೀಕರಣ ವಿದ್ಯಾರ್ಥಿಗಳಿಂದ SATS ID ಮುಖಾಂತರ ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪೋಷಕರ ಮೊಬೈಲ್ ಸಂಖ್ಯೆ, ವಿದ್ಯಾರ್ಥಿಯ ಮತ್ತು ಪೋಷಕರ ಆಧಾರ್ ಸಂಖ್ಯೆ/ಇ.ಐ.ಡಿ. ಸಂಖ್ಯೆ, ಆದಾಯ ಪ್ರಮಾಣ ಪತ್ರ, ಆಧಾರ್ ಸಂಖ್ಯೆ ಲಿಂಕ್ ಆಗಿರುವ ರಾಷ್ಟ್ರೀಯಕೃತ ಬ್ಯಾಂಕ್ ಖಾತೆ ಪಾಸ್ ಪುಸ್ತಕ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸುವಂತೆ…

Read More

ಚಿನ್ನಾಭರಣಕ್ಕಾಗಿ ಕೆಲಸ ಕೊಟ್ಟ ಮೇಸ್ತ್ರಿಯ ಕೊಲೆ – ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ ಹಂತಕರು

ಚಿನ್ನಾಭರಣಕ್ಕಾಗಿ ಕೆಲಸ ಕೊಟ್ಟ ಮೇಸ್ತ್ರಿಯ ಕೊಲೆ – ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ ಹಂತಕರು ಹಾಸನ: ಚಿನ್ನಾಭರಣಕ್ಕಾಗಿ ಕೆಲಸ ಕೊಟ್ಟ ಮೇಸ್ತ್ರಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅರಸೀಕೆರೆ ನಗರದಲ್ಲಿ ನಡೆದಿದೆ. ವಿಜಯ್ ಕುಮಾರ್ (46) ಕೊಲೆಯಾದ ಮೇಸ್ತ್ರಿ. ಶುಕ್ರವಾರ ತಡರಾತ್ರಿ ಇಬ್ಬರು ಬಿಹಾರ ಮೂಲದ ಕಾರ್ಮಿಕರು ಕೊಲೆ ಮಾಡಿದ್ದಾರೆ ಎಂದು ಈಟಿವಿ ಭಾರತಕ್ಕೆ ಪೊಲೀಸ್ ಮೂಲಗಳು ತಿಳಿಸಿವೆ. ಅರಸೀಕೆರೆ ಕೆಎಸ್ಆರ್​ಟಿಸಿ ಡಿಪೋ ಸಮೀಪ ಇರುವ ಪೆಟ್ರೋಲ್ ಬಂಕ್ ಮುಂಭಾಗ ಒಂದು ಕಟ್ಟಡ ನಿರ್ಮಾಣವಾಗುತ್ತಿದ್ದು, ಕಟ್ಟಡ…

Read More