Headlines

ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ : ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ | Malali shri

ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ : ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ರಿಪ್ಪನ್‌ಪೇಟೆ;-ಬದುಕಿನಲ್ಲಿ ಸದ್ಗುಣಗಳನ್ನು ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ ಬದುಕಿನಲ್ಲಿ ಬಂದದೆಲ್ಲ ಬರಲಿ ಎನ್ನುವುದು ಸಹಜ ಸೂತ್ರ.ಏನು ಬರಬೇಕು ಎಂದು ತೀರ್ಮಾನಿಸಿ ಸೃಷ್ಠಿಕೊಳ್ಳುವುದು  ನಿಜವಾದ ಸಾಧನೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ಸಮೀಪದ ಮಳವಳ್ಳಿ ಶ್ರೀಮಹಾಲಿಂಗೇಶ್ವರ ಮತ್ತು ಬಸವಣ್ಣ ದೇವಸ್ಥಾನದ ನೂತನ ಕಟ್ಟಡದ ಲೋಕಾರ್ಪಣೆ ಮತ್ತು ಶ್ರೀ ಮಹಾಲಿಂಗೇಶ್ವರ ಶ್ರೀಬಸವಣ್ಣ ದೇವರುಗಳ ಪುನರ್ ಪ್ರತಿಷ್ಟಾಪನಾ ಧರ್ಮ ಸಮಾರಂಭದ…

Read More

ಜೋಕಾಲಿ ಆಡುವಾಗ ಕೊರಳಿಗೆ ಹಗ್ಗ ಸಿಲುಕಿ ಬಾಲಕ ಮೃತ್ಯು | Crime News

ಜೋಕಾಲಿ ಆಡುವಾಗ ಕೊರಳಿಗೆ ಹಗ್ಗ ಸಿಲುಕಿ ಬಾಲಕ ಮೃತ್ಯು 13 ವರ್ಷದ ಬಾಲಕನೊಬ್ಬ ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಿಗಿಯಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೊಟ್ರೇಶ್ ಮೃತ ಬಾಲಕನಾಗಿದ್ದು, ಖಾಸಗಿ ಶಾಲೆಯೊಂದರಲ್ಲಿ 7ನೇ ತರಗತಿ ಓದುತ್ತಿದ್ದ ಎನ್ನಲಾಗಿದೆ. ಬಾಲಕ ಶಾಲೆ ಮುಗಿಸಿ ಮನೆಗೆ ಬಂದು ಜೋಕಾಲಿ ಆಡುತ್ತಿದ್ದ ವೇಳೆ ಕೊರಳಿಗೆ ಹಗ್ಗ ಸಿಲುಕಿ ಈ ಸಂಭವಿಸಿದೆ. ಶನಿವಾರ ಮುಂಜಾನೆಯ ಶಾಲೆ ಮುಗಿಸಿ ಮನೆಗೆ ಬಂದ…

Read More

ವಿಷ ಸೇವಿಸಿ ಮಹಿಳೆ ಸಾವು , ಐದು ತಿಂಗಳ ಮಗುವಿನ ಸ್ಥಿತಿ ಚಿಂತಾಜನಕ – ವರದಕ್ಷಿಣೆ ಕಿರುಕುಳ ಆರೋಪ | Crime News

ವಿಷ ಸೇವಿಸಿ ಮಹಿಳೆ ಸಾವು , ಐದು ತಿಂಗಳ ಮಗುವಿನ ಸ್ಥಿತಿ ಚಿಂತಾಜನಕ – ವರದಕ್ಷಿಣೆ ಕಿರುಕುಳ ಆರೋಪ  ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಒಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಸಿದ್ಲಿಪುರ ಎಂಬ ಗ್ರಾಮದಲ್ಲಿ ನಡೆದಿದೆ.  ಘಟನೆಯಲ್ಲಿ ಮಗುವಿಗೂ ಕೂಡ ವಿಷ ನೀಡಿಲಾಗಿದೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಗಂಡನ ಮನೆಯವರ ವಿರುದ್ಧ ಆರೋಪಿಸುತ್ತಿದ್ದಾರೆ. ಗಂಡನ ಮನೆಯವರು ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಪತ್ನಿ ಕಸ್ತೂರಿ ಗಂಡ…

Read More

ಯಾವೊಬ್ಬ ರೈತನನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ – ಹೊಸದಾಗಿ ಅರಣ್ಯ ಕಡಿಯಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ | Belluru

ಯಾವೊಬ್ಬ ರೈತನನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ – ಹೊಸದಾಗಿ ಅರಣ್ಯ ಕಡಿಯಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ | Belluru ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿರುವ ಯಾವೊಬ್ಬ ರೈತ ನನ್ನೂ ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಎರಡು ಹೊತ್ತಿನ ಗಂಜಿಗೆ ದಾರಿಮಾಡಿಕೊಂಡಿರುವ ರೈತರು ಹೆದರುವ ಅವಶ್ಯಕತೆ ಇಲ್ಲ. ಆದರೆ ಹೊಸದಾಗಿ ಅರಣ್ಯವನ್ನು ಕಡಿಯಬೇಡಿ ಎಂದಷ್ಟೇ ನನ್ನ ಮನವಿ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೊಸನಗರ ತಾಲೂಕಿನ…

Read More

6.12 ಕೋಟಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ

6.12 ಕೋಟಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;- ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ೬.೧೨ ಕೋಟಿ ರೂಪಾಯಿ ವೆಚ್ಚದ ಜಲಜೀವನ್ ಯೋಜನೆ ಕಾಮಗಾರಿಗೆ ಶಾಸಕ ಹಾಗೂ ರಾಜ್ಯ ಅರಣ್ಯ ಮತ್ತು ಕೈಗಾರಿಕಾಭಿವೃಧ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ  ಬೇಳೂರು ಜಲಜೀವನ್ ಯೋಜನೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಶಾಸಕ ಗೋಪಾಲಕೃಷ್ಣ ಬೇಳೂರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ಘೋಷಿಸಿದಂತೆ…

Read More

ಬಟ್ಟೆಮಲ್ಲಪದಲ್ಲಿ ಶ್ರೀ ನಾರಾಯಣ ಗುರು ಮಂದಿರವನ್ನು ವಿರೂಪಗೊಳಿಸಿ ಬ್ಯಾನರ್ ಕಿತ್ತುಹಾಕಿದ ಕಿಡಿಗೇಡಿಗಳು – ದೂರು ದಾಖಲು | Hosanagara

ಬಟ್ಟೆಮಲ್ಲಪದಲ್ಲಿ ಶ್ರೀ ನಾರಾಯಣ ಗುರು ಮಂದಿರವನ್ನು ವಿರೂಪಗೊಳಿಸಿ ಬ್ಯಾನರ್ ಕಿತ್ತುಹಾಕಿದ ಕಿಡಿಗೇಡಿಗಳು – ದೂರು ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಟ್ಟೆಮಲ್ಲಪ್ಪ ಗ್ರಾಮದ ಪುರಾತನ ಪ್ರಸಿದ್ದ ಶ್ರೀ ನಾರಾಯಣ ಗುರು ಮಂದಿರವನ್ನು ಕಿಡಿಗೇಡಿಗಳು ಜೆಸಿಬಿಯಿಂದ ಧ್ವಂಸಗೊಳಿಸಿ, ಬ್ಯಾನರ್ ನ್ನು ಕಿತ್ತು ಹಾಕಿರುವ ಘಟನೆ ನಡೆದಿದೆ. ಬಟ್ಟೆಮಲ್ಲಪ್ಪ ಗ್ರಾಮದ ಐದಾರು ದಶಕಗಳ ಹಿಂದಿನ ಶ್ರೀ ನಾರಾಯಣ ಗುರು ಸಮಿತಿಗೆ ಸೇರಿದ ಮಂದಿರದ ಹಳೆಯ ಅಡಿಪಾಯನ್ನು ವಿರೂಪಗೊಳಿಸಿ ವಿಕೃತಿ ಮೆರೆದಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಈ ಬಗ್ಗೆ…

Read More

ದ್ವಿಚಕ್ರ ವಾಹನ ಸವಾರರ ಮೇಲೆ ಏಕಾಏಕಿ ಜೇನುನೊಣಗಳ ದಾಳಿ – ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ,ಓರ್ವ ಗಂಭೀರ | bee bite

ದ್ವಿಚಕ್ರ ವಾಹನ ಸವಾರರ ಮೇಲೆ ಏಕಾಏಕಿ ಜೇನುನೊಣಗಳ ದಾಳಿ – ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ,ಓರ್ವ ಗಂಭೀರ | bee ಬಿತೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮೂಗೂಡ್ತಿಯಲ್ಲಿ ದಿಢೀರ್ ಜೇನುನೊಣಗಳ ದಾಳಿಯಿಂದ ಹತ್ತಕ್ಕೂ ಅಧಿಕ ಜನರು ಅಸ್ವಸ್ಥರಾಗಿ, ಓರ್ವನಿಗೆ ಗಂಭೀರ ಗಾಯಗೊಂಡಿರುವ ನಡೆದಿದೆ. ಮೂಗೂಡ್ತಿ ಗ್ರಾಮದಲ್ಲಿ ಜೇನು ನೊಣಗಳ ದಾಳಿಯಿಂದ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುತಿದ್ದ ಪ್ರಯಾಣಿಕರು ಹಾಗೂ ಪಾದಚಾರಿಗಳ ಮೇಲೆ ಜೇನು ನೊಣ ಏಕಾಏಕಿ ದಾಳಿ ನಡೆಸಿದೆ. ಘಟನೆಯಲ್ಲಿ ತಳಲೆ ಗ್ರಾಮದ ಮಂಜುನಾಥ ,ಲೋಹಿತ್ ,…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ | Rpet

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ | Rpet ರಿಪ್ಪನ್‌ಪೇಟೆ : 2024ರ ಲೋಕಸಭೆ ಚುನಾವಣೆ ಹಿನ್ನೆಲೆ ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪಿಎಸ್‌ಐ ಕೆ ವೈ ನಿಂಗರಾಜು ನೇತೃತ್ವದಲ್ಲಿಂದು ರೌಡಿ ಪರೇಡ್ ನಡೆಸಲಾಯಿತು. ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಕೆಲಸ ಮಾಡುವುದನ್ನ ಬಿಟ್ಟು ಸಾಮಾನ್ಯ ನಾಗರಿಕರಂತೆ ಸನ್ನಡೆತೆಯಿಂದ ಬದುಕಬೇಕು. ಇಲ್ಲವಾದಲ್ಲಿ ಇನ್ನಷ್ಟು ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ರೌಡಿಶೀಟರ್ ಗಳಿಗೆ ಪಿಎಸ್‌ಐ…

Read More

Hosanagara | ಟಿಪ್ಪರ್ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಭೀಕರ ಅಪಘಾತ – ಹಲವರು ಗಂಭೀರ

Hosanagara | ಟಿಪ್ಪರ್ ಲಾರಿ ಹಾಗೂ ಓಮಿನಿ ಕಾರಿನ ನಡುವೆ ಭೀಕರ ಅಪಘಾತ – ಹಲವರು ಗಂಭೀರ ಹೊಸನಗರ : ಮಾರುತಿ ಓಮಿನಿ‌ ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತವಾದ ಘಟನೆ ಕರಿನಗೊಳ್ಳಿ ಸಮೀಪದಲ್ಲಿ ನಡೆದಿದೆ. ಕಾರಿನಲ್ಲಿದ್ದ 4 ಮಕ್ಕಳು ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗುತ್ತಿದೆ. ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ನ ಮುಂಭಾಗದಲ್ಲಿ ಹೊಸನಗರದಿಂದ ಶಿವಮೊಗ್ಗ ಕಡೆಗೆ ಹೋಗುತಿದ್ದ ಮಾರುತಿ ಓಮ್ನಿ ಕಾರು ಹಾಗೂ ಶಿವಮೊಗ್ಗ ಕಡೆಯಿಂದ ಹೊಸನಗರ ಕಡೆಗೆ…

Read More

Ripponpete | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

Ripponpete | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಶಾಸಕ ಬೇಳೂರು ಗೋಪಾಲಕೃಷ್ಣ ರವರ ಹುಟ್ಟುಹಬ್ಬವನ್ನು ಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವೈಶಿಷ್ಟ್ಯ ಪೂರ್ಣವಾಗಿ ಆಚರಿಸಿದರು. ಪಟ್ಟಣದ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪಕ್ಷದ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ನಂತರ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ತೆರಳಿ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಜೊತೆಗೆ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಶಾಸಕ ಬೇಳೂರು…

Read More