Headlines

ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ | volleyball

ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ | volleyball ರಿಪ್ಪನ್ ಪೇಟೆ : ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ತಂಡದಲ್ಲಿ ರಿಪ್ಪನ್ ಪೇಟೆಯ ಯುವ ವಾಲಿಬಾಲ್ ಆಟಗಾರ ಸೂಫಿಯಾನ್ ಸ್ಥಾನ ಪಡೆದಿದ್ದಾರೆ. 2023. 24 ನೇ ಸಾಲಿನ ಪದವಿಪೂರ್ವ ಕಾಲೇಜುಗಳ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಕೂಟ ಪಂದ್ಯವು ಜನವರಿ 3 ರಿಂದ ಜನವರಿ 7 ರವರೆಗೆ ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯಲಿದೆ….

Read More

ಜಗತ್ತಿಗೆ ಶಾಂತಿ,ಸಹಬಾಳ್ವೆ ಪ್ರೀತಿಯ ಸಂದೇಶ ಸಾರಿದ ಶಾಂತಿದೂತ ಯೇಸು ಕ್ರಿಸ್ತರು – ರೆ. ಫಾ ಬಿನೋಯ್|Christmas

ರಿಪ್ಪನ್ ಪೇಟೆ : ಜಗತ್ತಿಗೆ ಶಾಂತಿ, ಸಹಬಾಳ್ವೆ, ಪ್ರೀತಿಯ ಜೀವನ ಸಂದೇಶ ಸಾರಿದ ಶಾಂತಿದೂತ ಏಸುಕ್ರಿಸ್ತರ ಜನ್ಮದಿನದ ಈ ಅಪೂರ್ವ ಹಬ್ಬವೇ ಕ್ರಿಸ್ಮಸ್ ಎಂದು ರಿಪ್ಪನ್ ಪೇಟೆ ಗುಡ್ ಶೆಫರ್ಡ್ ಚರ್ಚಿನ ಧರ್ಮಗುರು ರೆ. ಫಾ. ಬಿನೋಯ್ ಹೇಳಿದರು.  ರಿಪ್ಪನ್ ಪೇಟೆ ಪಟ್ಟಣದ ಗುಡ್ ಶೆಫರ್ಡ್ ಚರ್ಚಿನಲ್ಲಿ  ಕ್ರಿಸ್ಮಸ್ ಹಬ್ಬದ ಪ್ರಯುಕ್ತ  ಆಯೋಜಿಸಿದ್ದ ಧಾರ್ಮಿಕ ಪೂಜೆಯಲ್ಲಿ ಭಾಗವಹಿಸಿ  ಶುಭ ಸಂದೇಶವನ್ನು ನೀಡಿದ ಅವರು ಏಕತೆ ಮತ್ತು ಸಾಮರಸ್ಯವನ್ನು ಸಾರುವ ಹಬ್ಬವಿದು. ಸಮೃದ್ಧ ಮತ್ತು ಶಾಂತಿಯುತ ಹೊಸ ವರ್ಷಕ್ಕಾಗಿ…

Read More

ಮೋದಿ ಜನ್ಮದಿನಾಚರಣೆಯ ಪ್ರಯಕ್ತ ಅಕ್ಟೋಬರ್ 1ರಂದು ಹೊಂಬುಜದಲ್ಲಿ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ

ರಿಪ್ಪನ್‌ಪೇಟೆ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನಾಚರಣೆಯ ಅಂಗವಾಗಿ ಹೊಂಬುಜ ದಲ್ಲಿ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಮೋದಿ ಜನ್ಮ ದಿನಾಚರಣೆ ಅಂಗವಾಗಿ  ಬಿಜೆಪಿ ರೈತ ಮೋರ್ಚ ವಿವಿಧ ಕಾರ್ಯಕ್ರಮಗಳನ್ನು ಅಯೋಜಿಸಲಾಗಿದ್ದು ಈಗಾಗಲೇ ಹುಂಚ ಬಳಿಯಲ್ಲಿರುವ ಬಿಲ್ಲೇಶ್ವರ ಕುಮದ್ವತಿ ಉಗಮ ಸ್ಥಾನದ ಬಳಿಯ ಪುಷ್ಕರಣೆಯ ಅಮೃತ ಸರೋವರ ಸ್ವಚ್ಚತಾ ಅಂದೋಲನ ಮತ್ತು ರಕ್ತದಾನ ಶಿಬಿರ, ಅರೋಗ್ಯ ತಪಾಸಣೆ, ಎಸ್‌ಸಿ ಎಸ್ ಟಿ ಜನಾಂಗದ 50 ಅಯ್ದ ಬಡಮಕ್ಕಳಿಗೆ…

Read More

ಶಿವಮೊಗ್ಗದ ಕವಯತ್ರಿ ಕುಮಾರಿ ನಿತ್ಯಶ್ರೀ ಗೆ ರಾಜ್ಯೋತ್ಸವ ಪ್ರಶಸ್ತಿ : ಸತತ ಮೂರು ಪ್ರಶಸ್ತಿ ಮುಡಿಗೇರಿಸಿಕೊಂಡ ಯುವ ಬರಹಗಾರ್ತಿ

ಶಿವಮೊಗ್ಗದ ಉದಯೋನ್ಮುಖ ಯುವ ಕವಯಿತ್ರಿ ಅಂಕಣಗಾರ್ತಿ ಲೇಖಕಿ ಹಲವು ಜಿಲ್ಲೆಗಳ ಪತ್ರಿಕೆಯ ಬರಹಗಾರ್ತಿ ಕು ನಿತ್ಯಶ್ರೀ ಆರ್ ಇವರಿಗೆ ಡಿಸೆಂಬರ್ 18ರಂದು ಮಂಡ್ಯದ ಗಾಂಧಿ ಭವನದಲ್ಲಿ  ಕಸ್ತೂರಿ ಸಿರಿಗನ್ನಡ ವೇದಿಕೆಯ  ಕವಿಗೋಷ್ಠಿಯಲ್ಲಿ ಭಾಗಿಯಾಗಿ ನಂತರ ಈ ವೇದಿಕೆಯಲ್ಲಿ ರಾಜ್ಯಾಧ್ಯಕ್ಷರು ಪೋತೆರಾ ಮಹಾದೇವು ಮತ್ತು ಮುಖ್ಯ ಅತಿಥಿಗಳಾದ ಹುಲಿಯೂರು ದುರ್ಗ ಲಕ್ಷ್ಮಿನಾರಾಯಣರವರು  ಡಾ. ಶಿವಕುಮಾರ್ ಮತ್ತು ಗುರುಪ್ರಸಾದ್ ವಕೀಲರು ಹಾಗೂ ಇನ್ನಿತರ ಅತಿಥಿ ಗಣ್ಯರ ಸಮ್ಮುಖದಲ್ಲಿ ಉದಯೋನ್ಮುಖ ಕ್ಷೇತ್ರದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ವರ್ಷದಲ್ಲಿ ಸತತ ಮೂರು…

Read More

ರಿಪ್ಪನ್‌ಪೇಟೆ : ಅಧಿಕಾರಿಗಳ ನಿರ್ಲಕ್ಷ್ಯ – ನಾಡಕಛೇರಿ ಮುಂಭಾದಲ್ಲಿ ರಾರಾಜಿಸುತ್ತಿದೆ 2018 ರ ಚುನಾವಣೆಯ ಬ್ಯಾನರ್

ಅಧಿಕಾರಿಗಳ ನಿರ್ಲಕ್ಷ್ಯ – ನಾಡಕಛೇರಿ ಮುಂಭಾಗದಲ್ಲಿ ರಾರಾಜಿಸುತ್ತಿದೆ 2018 ರ ಚುನಾವಣೆಯ ಬ್ಯಾನರ್ ರಿಪ್ಪನ್‌ಪೇಟೆ;- ಐದು ವರ್ಷಕ್ಕೊಮ್ಮೆ ನಡೆಯುವ ವಿಧಾನಸಭಾ ಚುನಾವಣೆ ಕಳೆದು ಪುನ: ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಇಲ್ಲಿನ ನಾಡಕಛೇರಿ ಮತ್ತು ಗ್ರಾಮ ಪಂಚಾಯ್ತಿ ಕಛೇರಿ ಮುಂಭಾಗ ಇನ್ನೂ ಚುನಾವಣಾ ಅಯೋಗದವರು 2018 ರ ವಿಧಾನಸಭಾ ಚುನಾವಣೆ ಬ್ಯಾನರ್ ತಗೆಯದೇ ನಿರ್ಲಕ್ಷö್ಯ ವಹಿಸಿದ್ದಾರೆಂಬುದಕ್ಕೆ ಇಲ್ಲಿ ರಾರಾಜಿಸುತ್ತಿರುವ ಹಳೆಯ ಬ್ಯಾನರ್‌ಗಳೇ ಸಾಕ್ಷಿಕರಿಸುತ್ತಿವೆ. ಈಗಾಗಲೇ 2023 ರ ವಿಧಾನಸಭಾ ಚುನಾವಣೆ ಪ್ರಕಟಗೊಂಡು ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದರೂ…

Read More

ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ 2 ವರ್ಷ ವಯೋಮಿತಿ ಹೆಚ್ಚಳ :

ಪೊಲೀಸ್ ಅಭ್ಯರ್ಥಿಗಳ ಬೇಡಿಕೆಗೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯೋಮಿತಿಯನ್ನು 25 ರಿಂದ 27 ವರ್ಷ ಹಾಗೂ ಎಸ್‍ಸಿ/ಎಸ್‍ಟಿ ಹಾಗೂ ಹಿಂದುಳಿದ ವರ್ಗಗಳಿಗೆ 27 ರಿಂದ 29 ವರ್ಷಳಿಗೆ ಹಾಗೂ ಬುಡ ಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 32…

Read More

ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ|Hosanagara

ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ಹೊಸನಗರ :  ಕಲುಷಿತ ವಾತಾವರಣ ಅಸಂಬದ್ಧ ಜೀವನ ಶೈಲಿ ದೇಹಕ್ಕೆ ಒಗ್ಗದ ಆಹಾರ ಕೆಟ್ಟ ಹವ್ಯಾಸಗಳಿಂದ ಮನುಷ್ಯನ ಆರೋಗ್ಯ ಕ್ಷಿ ಣಿಸುತ್ತಿದೆ ಇದರಿಂದ  ಹೃದಯ ದುರ್ಬಲವಾಗುತ್ತಿದೆ ಎಂದು ತಾಲೂಕು ತಹಸಿಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ವಿಶಾಲ ವ್ಯಕ್ತಪಡಿಸಿದರು. ಅವರು ಇಂದು ಪಟ್ಟಣದ ಸಂತ ಅಂತೋನಿ ದೇವಾಲಯದ ಸ್ನೇಹಭವನದಲ್ಲಿ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಮತ್ತು ಐದೃಷ್ಟಿ ಕಣ್ಣಿನ ಆಸ್ಪತ್ರೆ ಸ್ತ್ರಿ…

Read More

ಮಾ.14 ರಂದು ಬೃಹತ್ ಉದ್ಯೋಗ ಮೇಳ – ಖಾಸಗಿ‌ ಕಂಪನಿಗಳಿಂದ ನೇರ ಸಂದರ್ಶನ|job

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.14 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.ಉಚಿತ ಪ್ರವೇಶ ಇರುತ್ತದೆ. ಹೆಚ್ಚಿನ…

Read More

ಮದುವೆ ಊಟ ಮಾಡಿದ ಭದ್ರಾವತಿಯ ಗ್ರಾಪಂ ಕಾರ್ಯದರ್ಶಿ ಸಾವು: 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಭದ್ರಾವತಿ : ನಾಲ್ಕು ದಿನಗಳ ಹಿಂದೆ ಭದ್ರಾವತಿ ತಾಲೂಕಿನ ನಾಗತಿಬೆಳಗಲು ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿ ಅಸ್ವಸ್ಥಗೊಂಡ ಹಲವರ ಪೈಕಿ ಇಂದು ದಾಸರಕಲ್ಲಳ್ಳಿ ಗ್ರಾಮಪಂಚಾಯತ್ ಕಾರ್ಯದರ್ಶಿ ಮೃತಪಟ್ಟಿದ್ದಾರೆ. ದಿನೇಶ್ ಸಿಂಗ್ ಮೃತಪಟ್ಟಿರುವ ದುರ್ದೈವಿ. ನಾಗತಿಬೆಳಗಲು ಗ್ರಾಮದ ಕಲ್ಯಾಣಮಂಟಪದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿದ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಈ ಪೈಕಿ  ಚಿಕಿತ್ಸೆ ಫಲಿಸದೆ ದಿನೇಶ್ ಸಿಂಗ್ ಮೃತಪಟ್ಟಿದ್ದಾರೆ. ಅರದೊಟ್ಟು ಗ್ರಾಮದ ನಿವಾಸಿಯೊಬ್ಬರ ಮದುವೆ ನಾಗತಿಬೆಳಗಲು ಗ್ರಾಮದ ಕಲ್ಯಾಣ ಮಂಟಪದಲ್ಲಿ ನಡೆದಿತ್ತು. ಈ ಮದುವೆಯಲ್ಲಿ ಭಾಗಿಯಾಗಿ…

Read More

ಕಸ್ತೂರಿರಂಗನ್ ವರದಿ ಬಗ್ಗೆ ನಿಮಗೆಷ್ಟು ಗೊತ್ತು..???? ವರದಿ ಅನುಷ್ಟಾನಗೊಂಡರೆ ಶಿವಮೊಗ್ಗ ಜಿಲ್ಲೆಯ ಯಾವ್ಯಾವ ಹಳ್ಳಿಗಳು ನಶಿಸಿಹೋಗುತ್ತವೆ ಗೊತ್ತಾ???? ಈ ಬಗ್ಗೆ ಕಂಪ್ಲೀಟ್ ಸ್ಟೋರಿ ಇಲ್ಲಿ ಓದಿ….

ಮಲೆನಾಡು ಪ್ರದೇಶಕ್ಕೆ ಮರಣಶಾಸನವಾಗಿರುವ ಕಸ್ತೂರಿ ರಂಗನ್ ವರದಿಯ  ಆದಾರದ ಮೇಲೆ ಕೆಂದ್ರ ಸರ್ಕಾರ ಕರಡು ಮಸೂದೆ ಅಂಗಿಕರಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲವಕಾಶ ನೀಡಿದ್ದು, ರಾಜ್ಯ ಸರ್ಕಾರ ಇದರ ಬಗ್ಗೆ ಈಗಾಗಲೇ ಎಚ್ಚರಗೊಂಡಿದ್ದು ಇದರ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಮುಂದಾಗಿದೆ.  ಆದರೆ ಇಲ್ಲಿ ಸರ್ಕಾರಗಳಿಗಿಂತ ಜನಸಾಮಾನ್ಯರು ಈ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕಾಗುತ್ತದೆ, ಈಗಾಗಲೇ ಕೇರಳ ರಾಜ್ಯ ಸರ್ಕಾರ ಬುದ್ದಿವಂತಿಕೆಯಿಂದ ವೈಜ್ಞಾನಿಕವಾದ ವರದಿ ಮಂಡಿಸಿದ ಪರಿಣಾಮ ಕರಡು ಮಸೂದೆಯ ಪಟ್ಟಿಯಲ್ಲಿ ಕೇರಳ ರಾಜ್ಯವನ್ನು ಕೈ…

Read More