ಹೂವಿನಕೋಣೆ ಶಾಲೆಯ ತೊಟ್ಟಿಗೆ ವಿಶಪ್ರಾಶಣ ಪ್ರಕರಣ: ತನಿಖೆಗೆ 3 ತಂಡ, 18 ಪೊಲೀಸ್ ಸಿಬ್ಬಂದಿ ನೇಮಕ

ಹೂವಿನಕೋಣೆ ಶಾಲೆಯ ತೊಟ್ಟಿಗೆ ವಿಶಪ್ರಾಶಣ ಪ್ರಕರಣ: ತನಿಖೆಗೆ 3 ತಂಡ, 18 ಪೊಲೀಸ್ ಸಿಬ್ಬಂದಿ ನೇಮಕ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಣೆ ಸರ್ಕಾರಿ ಶಾಲೆಯ ನೀರಿನ ತೊಟ್ಟಿಗೆ ವಿಷ ಬೆರೆಸಿದ ಹೇಯ ಘಟನೆಯ ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೀವ್ರ ಗಂಭೀರತೆಯಿಂದ ಪ್ರಕರಣದ ತನಿಖೆ ವೇಗ ಪಡೆದುಕೊಂಡಿದೆ. ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಕಾರ್ಯನಿರ್ವಹಣೆ ಆರಂಭಿಸಿದ್ದು, ತನಿಖೆಗೆ ಹಲವು ಆಯಾಮಗಳಲ್ಲಿ ಚುರುಕಿನ ಕಾರ್ಯಾಚರಣೆ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ ಕೆ ಮಿಥುನ್ ಕುಮಾರ್…

Read More

ಸಕ್ರೀಯ ರಾಜಕಾರಣದಿಂದ ನಿವೃತ್ತಿಯಾಗಿಲ್ಲ – ಯಡಿಯೂರಪ್ಪ ಸ್ಪಷ್ಟನೆ|BSY

ನಾನು ಸಕ್ರೀಯ ರಾಜಕಾರಣದಿಂದ ನಿವೃತ್ತಿಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ನಾನು ಅಧಿವೇಶನದಲ್ಲಿ ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದೆ. ಹಾಗೆಂದರೆ ರಾಜಕಾರಣದಿಂದ ದೂರ ಉಳಿಯುವುದಲ್ಲ.  ರಾಜಕಾರಣದಲ್ಲಿ ಇದ್ದುಕೊಂಡೇ ಪಕ್ಷ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ. ಇದರ ಬಗ್ಗೆ ಯಾವುದೇ ಸಂಶಯವಿಲ್ಲ. ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ.ವಿದಾಯದ ಬಳಿಕ ಕೆಲವರು ನಾನು ಚುನಾವಣೆಗೆ ನಿಲ್ಲಬೇಕು ಎಂದು…

Read More

ಸೌಮ್ಯ ಕೊಲೆ ಪ್ರಕರಣ – ಮೃತದೇಹವನ್ನು ಹೊರತೆಗೆದ ಪೊಲೀಸರು | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ Crime News

ಸೌಮ್ಯ ಕೊಲೆ ಪ್ರಕರಣ – ಮೃತದೇಹವನ್ನು ಹೊರತೆಗೆದ ಪೊಲೀಸರು | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ , ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಪ್ರಿಯಕರನೇ ಕೊಲೆಗೈದ ಪ್ರಕರಣದಲ್ಲಿ ಯುವತಿಯ ಮೃತದೇಹವನ್ನು ಹೊರತೆಗೆಯಲಾಗಿದೆ. ಸೌಮ್ಯಾ ಮತ್ತು ಸೃಜನ್ ಕಳೆದ ಎರಡೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಮಧ್ಯೆ ತನ್ನನ್ನು ಮದುವೆಯಾಗುವಂತೆ ಸೌಮ್ಯಾ ಒತ್ತಾಯಿಸುತ್ತಿದ್ದಳು. ಇದರಿಂದ ಬೇಸತ್ತ ಸೃಜನ್ ಯುವತಿಯನ್ನು ಹೆದ್ದಾರಿಪುರ ಬಳಿಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ…

Read More

ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ 12 ಲಕ್ಷ ರೂ. ಸೈಬರ್ ವಂಚನೆ ; ಪ್ರಕರಣ ದಾಖಲು

ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ 12 ಲಕ್ಷ ರೂ. ಸೈಬರ್ ವಂಚನೆ ; ಪ್ರಕರಣ ದಾಖಲು A Shivamogga resident was cheated of ₹12.15 lakh by cyber fraudsters posing as Aditya Birla Capital, promising high returns through fake stock trading investment schemes. ಶಿವಮೊಗ್ಗ: ನಗರದ ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರು ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ ಲಾಭಾಂಶ ನೀಡುವುದಾಗಿ ನಂಬಿಸಿ ಸುಮಾರು 12.15 ಲಕ್ಷ ರೂಪಾಯಿ ವಂಚಿಸಿರುವ ಘಟನೆ…

Read More

ಕ್ರಿಕೆಟ್ ಬೆಟ್ಟಿಂಗ್ ನಿಂದ ಜೀವ ಕಳೆದುಕೊಂಡನಾ ತೀರ್ಥಹಳ್ಳಿಯ ಯುವಕ !???TTH

ಕ್ರಿಕೆಟ್ ಬೆಟ್ಟಿಂಗ್ ನಿಂದ ಜೀವ ಕಳೆದುಕೊಂಡನಾ ತೀರ್ಥಹಳ್ಳಿಯ ಯುವಕ !? ತೀರ್ಥಹಳ್ಳಿ : ತಾಲೂಕಿನ ಶೇಡ್ಗಾರ್ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಟ್ಟೆಹಕ್ಲಿನಲ್ಲಿ ಮೊಬೈಲ್ ಅಂಗಡಿ ಮಾಡಿಕೊಂಡು ಜೀವನ ನಡೆಸುತ್ತಿದ್ದ ಯುವಕನೊಬ್ಬ ಅಂಗಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಿಥುನ್ ಶೆಟ್ಟಿ ( 22 ವರ್ಷ) ಎಂಬ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದಾನೆ. ಮಿಥುನ್ ಶೆಟ್ಟಿ ಉತ್ತಮ ಕ್ರಿಕೆಟ್ ಪಟುವಾಗಿದ್ದು, ಆನ್ ಲೈನ್ ಬೆಟ್ಟಿಂಗ್ ಗೆ ಬಲಿಯಾಗಿರುವುದಾಗಿ ನೆರೆಹೊರೆಯವರ ಆರೋಪವಾಗಿದೆ. ಆನ್ ಲೈನ್ ಬೆಟ್ಟಿಂಗ್ ನಿಂದಾಗಿ ಸಾಲವನ್ನು…

Read More

HOSANAGARA | ಹಾಡಹಗಲೇ ಬೈಕ್ ನಲ್ಲಿ ಬಂದು 50 ಸಾವಿರ ಹಣವಿದ್ದ ಯುವತಿಯ ಬ್ಯಾಗ್ ಎಗರಿಸಿದ ಕಳ್ಳರು | ಅಷ್ಟಕ್ಕೂ ಅಲ್ಲಿ ನಡೆದಿದ್ದೇನೂ..!!??

HOSANAGARA | ಹಾಡಹಗಲೇ ಬೈಕ್ ನಲ್ಲಿ ಬಂದು 50 ಸಾವಿರ ಹಣವಿದ್ದ ಯುವತಿಯ ಬ್ಯಾಗ್ ಎಗರಿಸಿದ ಕಳ್ಳರು | ಅಷ್ಟಕ್ಕೂ ಅಲ್ಲಿ ನಡೆದಿದ್ದೇನೂ..!!?? ಹೊಸನಗರ : ಪಟ್ಟಣದ ಜನನಿಬಿಡ ಪ್ರದೇಶವಾದ ಬಸ್ ನಿಲ್ದಾಣದ ಮುಂಭಾಗದಲ್ಲಿ ಹಾಡಹಗಲೇ ಯುವತಿಯೊಬ್ಬಳ ಬ್ಯಾಗ್ ನ್ನು ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಪಟ್ಟಣದಾದ್ಯಂತ ಸುದ್ದಿಯಾಗಿತ್ತು. ವಿಷಯ ಹಬ್ಬುತಿದ್ದಂತೆ ಮಾವಿನಕೊಪ್ಪ ಸರ್ಕಲ್ ನಲ್ಲಿ ಇಬ್ಬರು ಕಳ್ಳರನ್ನು ಜನರು ತಡೆಗಟ್ಟಿ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ ಅಷ್ಟಕ್ಕೂ ಇದೊಂದು ಪೊಲೀಸ್…

Read More

ಶಿಕಾರಿಪುರದಲ್ಲಿ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ – ಈಶ್ವರಪ್ಪ ಗುಡುಗು | KSE

ಶಿಕಾರಿಪುರದಲ್ಲಿ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ – ಈಶ್ವರಪ್ಪ ಗುಡುಗು ಶಿವಮೊಗ್ಗ : ಈ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ದುಡ್ಡು ನಡೆಯಲ್ಲ, ಶಿಕಾರಿಪುರದಲ್ಲಿ ಅಪ್ಪ-ಮಕ್ಕಳ ಶಿಕಾರಿ ಮಾಡುತ್ತೇನೆ, ಬಿಡುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದ ವಿರುದ್ದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಗುಡುಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕಾರಿಪುರದಲ್ಲಿ ಅವರ ಸ್ಥಿತಿ ನೋಡಿಕೊಳ್ಳಲಿ. ಲಿಂಗಾಯತರಾದಿಯಾಗಿ ಎಲ್ಲರೂ ಅವರ ಕುಟುಂಬದ ಬಗ್ಗೆ ಜರಿಯುತ್ತಿದ್ದಾರೆ. ಈ ಚುನಾವಣೆಯಲ್ಲಿ ಯಾವುದೇ ದುಡ್ಡು ನಡೆಯಲ್ಲ. ಶಿಕಾರಿಪುರದಲ್ಲಿ ಅಪ್ಪ-ಮಕ್ಕಳ ಶಿಕಾರಿ ಮಾಡುತ್ತೇನೆ ಎಂದರು. …

Read More

Humcha | ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಎರಡು ತಿಂಗಳಿಂದ ನಾಪತ್ತೆ – ಲಾಕರ್ ಗಳ ಬೀಗ ಒಡೆದ ಅಧಿಕಾರಿಗಳು

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಎರಡು ತಿಂಗಳಿಂದ ನಾಪತ್ತೆ – ಲಾಕರ್ ಗಳ ಬೀಗ ಒಡೆದ ಅಧಿಕಾರಿಗಳು ರಿಪ್ಪನ್‌ಪೇಟೆ : ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ನಾಪತ್ತೆಯಾಗಿದ್ದು ಈ ಹಿನ್ನಲೆಯಲ್ಲಿ ಅಧಿಕಾರಿಗಳು ಸಂಘಕ್ಕೆ ಸಂಬಂದಿಸಿದ ಲಾಕರ್ ಬೀಗ ಒಡೆದು ಪರಿಶೀಲನೆ ನಡೆಸಿರುವ ಘಟನೆ ನಡೆದಿದೆ. ಕಳೆದ ಎರಡು ತಿಂಗಳಿಂದ ಕಾರ್ಯದರ್ಶಿ ಸಂತೋಷ್ ಕೃಷ್ಣನಾಯ್ಕ್ ಕಛೇರಿಗೆ ಹಾಜರಾಗದೇ ನಾಪತ್ತೆಯಾಗಿರುವ ಹಿನ್ನಲೆಯಲ್ಲಿ ಅಡಳಿತ ಮಂಡಳಿಯವರು ಸಾಗರ ಸಹಕಾರ ಸಂಘಗಳ ಸಹಾಯಕ ನಿಂಬಂಧಕರಿಗೆ…

Read More

ಕೆಲಸಕ್ಕೆಂದು ಬಂದವ ಬೈಕ್ ಪಡೆದು ಪರಾರಿ; ಪ್ರಕರಣ ದಾಖಲು

ಕೆಲಸಕ್ಕೆಂದು ಬಂದವ ಬೈಕ್ ಪಡೆದು ಪರಾರಿ; ಶಿವಮೊಗ್ಗದಲ್ಲಿ ಪ್ರಕರಣ ದಾಖಲು A man who came seeking work allegedly fled with a Hero HF Deluxe motorcycle after gaining the owner’s trust in Shivamogga. A case has been registered at Kote Police Station. ಶಿವಮೊಗ್ಗ: ಕೆಲಸಕ್ಕೆಂದು ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ ನಂಬಿಕೆ ಗಳಿಸಿ ಬೈಕ್ ಪಡೆದುಕೊಂಡು ಪರಾರಿಯಾಗಿರುವ ಘಟನೆ ಶಿವಮೊಗ್ಗ ನಗರದ ವಿದ್ಯಾನಗರದಲ್ಲಿ ನಡೆದಿದೆ. ದುರ್ಗಮ್ಮ ಬೀದಿ…

Read More

ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆ – ಮುಸ್ಲಿಂ ಮುಖಂಡರಿಂದ ವಿಷಾದ , ಸೌಹಾರ್ಧ ಕಾಪಾಡಿದ ಪೊಲೀಸರ ಕ್ರಮ

ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆ – ಮುಸ್ಲಿಂ ಮುಖಂಡರಿಂದ ವಿಷಾದ , ಸೌಹಾರ್ಧ ಕಾಪಾಡಿದ ಪೊಲೀಸರ ಕ್ರಮ ಸಾಗರದ ಜನ್ನತ್ ಗಲ್ಲಿ ಗಣಪನ ವಿಸರ್ಜನೆ ವೇಳೆ ಅಹಿತಕರ ಘಟನೆಯೊಂದು ನಡೆದು ಕೆಲಕಾಲ ಬಿಗುವಿನಿಂದ ಕೂಡಿದ ವಾತಾವರಣ ಉಂಟಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮುಸ್ಲಿಂ ಸಮಾಜದ ಮುಖಂಡರಿಂದ ವಿಷಾದ ಹಾಗೂ ಪೊಲೀಸರಿಂದ ಸಕಾಲಿಕ ಕಾನೂನು ಕ್ರಮ ಜರುಗಿಸುವ ಭರವಸೆ ಹಿನ್ನೆಲೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಗಣಪತಿಯ ವಿಸರ್ಜನೆ ಮಾಡಿರುವ ಘಟನೆ ನಡೆದಿದೆ. ಕೋಮು ಸೂಕ್ಷ್ಮ…

Read More