Headlines

ಹೊಸನಗರ ತಾಲೂಕಿನ ಮೆಸ್ಕಾಂ ಇಲಾಖೆಗೆ ಇನ್ನೆಷ್ಟು ಬಲಿ ಬೇಕು…!???? ಅಪಾಯದ ಮುನ್ಸೂಚನೆ ನೀಡಿದರು ಸಹ ಸಾವಿನ ಜಾತ್ರೆ ಮಾಡಲು ಹೊರಟ ಕೆಲ ಜಡ್ಡುಗಟ್ಟ ಅಧಿಕಾರಿಗಳು|Mescom

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮದ ನಿವಾಸಿ ರೈತ ಶೇಷಗಿರಿ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾರೆ ಆದರೆ ಈ ದುರ್ಮರಣಕ್ಕೆ ನೇರವಾಗಿ ಮೆಸ್ಕಾಂ ಇಲಾಖೆಯ ಬಿಳಿಯಾನೆಯಂತಹ ಜಡ್ಡು ಹಿಡಿದ ಅಧಿಕಾರಿಗಳು ಹಾಗೂ ಕೆಲ ಸೋಮಾರಿ ಸಿಬ್ಬಂದಿಗಳೇ ನೇರ ಹೊಣೆ. ಇಂದು ಬೆಳಿಗ್ಗೆ ಶೇಷಗಿರಿ ಮೂರು ಬಾರಿ ಕರೆ ಮಾಡಿ ನೀಡಿದ್ದ ದೂರನ್ನು ಮನ್ನಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಲ್ಲಿ ಒಬ್ಬ ಅಮಾಯಕ ರೈತನ ಜೀವ ಉಳಿಸಬಹುದಿತ್ತಲ್ಲವೇ,ವಿದ್ಯುತ್ ತಂತಿ ನೆಲದ ಮೇಲೆ ಬಿದ್ದರೂ fuse ಯಾಕೆ ಕೆಲಸ ನಿರ್ವಹಿಸಿಲ್ಲ..???? ಅದು…

Read More

HOSANAGARA | ಮಾವಿನಕಟ್ಟೆ ಬಳಿ ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು

HOSANAGARA | ಮಾವಿನಕಟ್ಟೆ ಬಳಿ ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು ಹೊಸನಗರ ತಾಲೂಕಿನ ಮಾವಿನಕಟ್ಟೆ ಬಳಿ ರಸ್ತೆ ಮಧ್ಯೆ ತೆರೆದಿದ್ದ ಗುಂಡಿಗೆ ಬೈಕ್ ಬಿದ್ದು ಚೇತನ್ ಮೊಗವೀರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೂಚನಾ ಫಲಕಗಳಿಲ್ಲದಿರುವುದು ಅಪಘಾತಕ್ಕೆ ಕಾರಣ. ಹೊಸನಗರ: ತಾಲೂಕಿನ ಮಾವಿನಕಟ್ಟೆ ಸಮೀಪ ಶುಕ್ರವಾರ ತಡ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಮಾವಿನಕಟ್ಟೆ ಗ್ರಾಮದ ಚೇತನ್ ಮೊಗವೀರ ಎಂದು ಗುರುತಿಸಲಾಗಿದೆ. ಉಡುಪಿ…

Read More

ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ : ನೂತನ ಜಿಲ್ಲಾಧಿಕಾರಿಯಾಗಿ ಡಾ. ಸೆಲ್ವಮಣಿ ಅಧಿಕಾರ ಸ್ವೀಕಾರ

ಜಿಲ್ಲೆಯಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ಕೆ ಬಿ ಶಿವಕುಮಾರ್ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿದ್ದು , ಅವರ ಸ್ಥಾನಕ್ಕೆ ಕೋಲಾರದ ಜಿಲ್ಲಾಧಿಕಾರಿಯಾಗಿದ್ದ ಸೆಲ್ವಮಣಿ (2013 ನೇ ಬ್ಯಾಚಿನ ಐಎಎಸ್ ಅಧಿಕಾರಿ)ರವರನ್ನು ಸರ್ಕಾರ ವರ್ಗಾಯಿಸಿ ಆದೇಶ ನೀಡಿದ್ದು .ಇಂದು ಬೆಳಿಗ್ಗೆ  ನೂತನ ಜಿಲ್ಲಾಧಿಕಾರಿಗಳು ಹಿಂದಿನ ಜಿಲ್ಲಾಧಿಕಾರಿ ಅವರಿಂದ  ಅಧಿಕಾರವನ್ನು ಸ್ವೀಕರಿಸಿದ್ದಾರೆ. ಹಿಂದಿನ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ನಿಷ್ಠೆ, ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಸೇವೆ ಸಲ್ಲಿಸಿದ್ದು ಕೆಲವು ಮಾಫಿಯಾಗಳು ಅದರಲ್ಲೂ ಮುಖ್ಯವಾಗಿ ಹುಣಸೋಡು ಕ್ರಷರ್ ಮತ್ತು…

Read More

ಬ್ಯಾಂಕ್ ಕಳ್ಳತನಕ್ಕೆ ವಿಫಲ ಯತ್ನ – ಸರಣಿ ಕಳ್ಳತನ ಆರೋಪದಲ್ಲಿ ಕಬಾಬ್ ಗಣೇಶ್ ಬಂಧನ|theft

ಶಿವಮೊಗ್ಗ ಜಿಲ್ಲೆಯ ಹೊಸನಗರ ಪ್ರತಿಷ್ಟಿತ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಪಿಎಲ್‌ಡಿ ಬ್ಯಾಂಕ್ ಮುಂಭಾಗದ ಎರಡು ಬೀಗಗಳನ್ನು ಒಡೆದು ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಕಾಳಿಕಾಪುರದ ಕಬಾಬ್ ಗಣೇಶ್ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿ ಹಾಕಿಕೊಂಡಿರುವ ಆರೋಪಿಯಾಗಿದ್ದಾನೆ. ಹೊಸನಗರ ತಾಲ್ಲೂಕಿನಲ್ಲಿ ಸುಮಾರು ಎರಡು ತಿಂಗಳುಗಳಿಂದ ಕಪಿಲ ಫೈನಾನ್ಸ್, ವೀರಶೈವ ಪತ್ತಿನ ಸಹಕಾರ ಸಂಘ, ರಕ್ಷಿತಾ ಫೈನಾನ್ಸ್, ಪುನಃ ವೀರಶೈವ ಪತ್ತಿನ ಸಹಕಾರ ಸಂಘ, ನಗರ ನೀಲಕಂಠೇಶ್ವರ ಸೊಸೈಟಿ, ಪುರಪ್ಪೆಮನೆ ಸೊಸೈಟಿಗಳಲ್ಲಿ 15 ದಿನಗಳಿಗೊಮ್ಮೆ ಸಹಕಾರ ಸಂಸ್ಥೆಗಳ…

Read More

ಅದ್ದೂರಿಯಾಗಿ ಜರುಗಿದ ನಾಗರಹಳ್ಳಿ ಜಾತ್ರಾ ಮಹೋತ್ಸವ :

ಹೊಸನಗರ ತಾಲೂಕಿನ ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಹಳ್ಳಿ ಇತಿಹಾಸ ಪ್ರಸಿದ್ಧ ಶ್ರೀ ನಾಗೇಂದ್ರಸ್ವಾಮಿಯ ಮಳೆಗಾಲದ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಈ ಜಾತ್ರಾ ಮಹೋತ್ಸವವು ವರ್ಷದಲ್ಲಿ ಎರಡು ಬಾರಿ ಆಚರಿಸಲಾಗುತ್ತದೆ. ಮಳೆಗಾಲದಲ್ಲಿ ಶ್ರಾವಣ ಮಾಸದಲ್ಲಿ, ಬೇಸಿಗೆ ಕೂಳೆ ಪಂಚಮಿಯಲ್ಲಿ ವಿಶೇಷವಾಗಿ ಮಹೋತ್ಸವವು ನಡೆಯಲಿದೆ.  ಮದುವೆಗಾಗಿ, ಮಕ್ಕಳ ಫಲಕ್ಕೆ ಇಲ್ಲಿಗೆ ಆಗಮಿಸುವುದುಂಟು. ಮಂಗಳವಾರ ಮುಂಜಾನೆ ಪ್ರಧಾನ ಅರ್ಚಕ ಲಕ್ಷ್ಮಿನಾರಾಯಣಭಟ್‌ ನೇತೃತ್ವದಲ್ಲಿ ನಾಗೇಂದ್ರ ಸ್ವಾಮಿಗೆ ಅಭಿಷೇಕ, ಕ್ಷೀರಾಭಿಷೇಕ ಮತ್ತು ವಿಶೇಷ ಅಲಂಕಾರ ನಡೆಯಿತು. ದೇವರಿಗೆ ಮಹಾಮಂಗಳಾರತಿ ನೆರವೇರಿಸಿ, ತೀರ್ಥಪ್ರಸಾದ…

Read More

ಪೋಸ್ಟ್ ಮ್ಯಾನ್ ನ್ಯೂಸ್‌ ಇಂಫ್ಯಾಕ್ಟ್ – ಬಡ ವೃದ್ದೆಯ ಕಿವಿಚೈನ್‌ ಅಡಮಾನದ ಕೇಸ್‌ ಕ್ಲಿಯರ್‌! ಫ್ರೀಡಂ ಫೈಟರ್‌ ಮನೆಗೆ ಬಂತು, ಸಾಲಕ್ಕೆ ಕಟ್‌ ಆಗಿದ್ದ ಹಣ !

ಪವರ್‌ ಫುಲ್‌ ನ್ಯೂಸ್‌ಗೆ ಕಿವಿಚೈನ್‌ ಅಡಮಾನದ ಕೇಸ್‌ ಕ್ಲಿಯರ್‌! ಫ್ರೀಡಂ ಫೈಟರ್‌ ಮನೆಗೆ ಬಂತು, ಸಾಲಕ್ಕೆ ಕಟ್‌ ಆಗಿದ್ದ ಹಣ ! ಫ್ರೀಡಂ ಫೈಟರ್‌ ಮಡದಿ ಪರವಾದ ಹೋರಾಟಕ್ಕೆ ಜಯ! | ಸುದ್ದಿ ಇಂಪ್ಯಾಕ್ಟ್‌ಗೆ ಮನೆ ಅಡ್ರೆಸ್‌ ಹುಡ್ಕೊಂಡು ಬಂದ್ರು ಮ್ಯಾನೇಜರ್‌! ಪಿಂಚಣಿ ಆಧಾರದ ಸಾಲಕ್ಕೆ ಕಟ್‌ ಆಗಿದ್ದ ಸ್ವಾತಂತ್ರ್ಯ ಹೋರಾಟಗಾರರ ಮಡದಿಯ ಕಿವಿಚೈನ್‌ ಕಾಸು..  ಮನೆಗೆ ಬಂತು ವಾಪಸ್‌… ಪೋಸ್ಟ್ ಮ್ಯಾನ್ ನ್ಯೂಸ್ ಸುದ್ದಿ ಇಂಪ್ಯಾಕ್ಟ್‌ಗೆ ಅಡ್ರೆಸ್‌ ಹುಡ್ಕೊಂಡು ಬಂದ್ರು ಕೋಣಂದೂರಿನ ಕೆನರಾ ಬ್ಯಾಂಕ್ ಮ್ಯಾನೇಜರ್‌!…

Read More

ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು

ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು 2020ರಲ್ಲಿ ಇಡೀ ಜಗತ್ತನೇ ತಲ್ಲಣಗೊಳಿಸಿದ ಕೋವಿಡ್ 19 ಕಾಯಿಲೆ ಈಗ ಮತ್ತೆ ಚೀನಾದಲ್ಲಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಕೇವಲ ಚೀನಾ ಮಾತ್ರವಲ್ಲದೇ ದಕ್ಷಿಣ ಏಷ್ಯಾದ ರಾಷ್ಟ್ರವಾದ ಸಿಂಗಾಪುರದಲ್ಲಿಯೂ ಕೋವಿಡ್‌ ಸೋಂಕುಗಳು ಹೆಚ್ಚಾಗಿವೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಸಿಂಗಾಪುರದ ಆರೋಗ್ಯ ಅಧಿಕಾರಿಗಳು ಏಷ್ಯಾದಾದ್ಯಂತ ಕೋವಿಡ್‌ನ ಹೊಸ ಅಲೆ ಪಸರಿಸುವ ಸಂಭವ ಇದೆ ಎಂದು ಎಚ್ಚರಿಸಿದ್ದಾರೆ. ಕೋವಿಡ್‌ ಹೆಚ್ಚಳವೂ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತಿರುವುದರ ಸೂಚನೆಯಾಗಿರಬಹುದು ಹೀಗಾಗಿ ಲಸಿಕೆ…

Read More

ರಿಪ್ಪನ್‌ಪೇಟೆಯ ನೂತನ ಪಿಎಸ್ ಐ ಆಗಿ ಪ್ರವೀಣ್ ಎಸ್ ಪಿ – ಭಾರತೀಯ ಸೇನೆಯಲ್ಲಿ 17 ವರ್ಷ ಸೇವೆ ಸಲ್ಲಿಸಿದ್ದ ಇವರು ಎಲ್ಲಿನವರೂ ಗೊತ್ತಾ…????

ರಿಪ್ಪನಪೇಟೆ : ರಾಜ್ಯ ಸರ್ಕಾರದ ಸಾಮಾನ್ಯ ವರ್ಗಾವಣೆ ಅನ್ವಯ ರಾಜ್ಯಾದ್ಯಂತ 50 ಪಿಎಸ್ಐ ಗಳನ್ನು ವರ್ಗಾವಣೆ ಗೊಳಿಸಿ ಆದೇಶ ಹೊರಡಿಸಿದೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ನೂತನವಾಗಿ ವರ್ಗಾವಣೆಯಾಗಿರುವ ಪ್ರವೀಣ್ ಎಸ್ ಪಿ ರವರು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಮಾರಿಗುಡ್ಡ ನಿವಾಸಿಯಾಗಿದ್ದಾರೆ. .         -ಪ್ರವೀಣ್ ಎಸ್ ಪಿ ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸುಧೀರ್ಘವಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿಗೊಂಡ ಇವರು ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಪಿಎಸ್ ಐ ಆಗಿ ಕಾರ್ಯ…

Read More

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ ಅಡಿಟ್ ಮತ್ತು ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಗೋಪಿ ವೃತ್ತದಲ್ಲಿ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟಿಸಲಾಯಿತು. ಇದೇ ರೀತಿ ದಿನನಿತ್ಯ ಬಿಜೆಪಿಯ ನಾಯಕರುಗಳು ಬಾಲಿಶತನದ ಹಾಗೂ ಜೋಕರ್ ಹೇಳಿಕೆಗಳನ್ನು ನೀಡುತ್ತಿರುವುದನ್ನು ನೋಡಿದರೆ ದೇಶದಲ್ಲಿ ಬಿಜೆಪಿ ಪಕ್ಷದ ಸಂಸ್ಕೃತಿ ಜೋಕರ್ ಸಂಸ್ಕೃತಿ ಎಂದು ತೋರಿಸುತ್ತಿದ್ದಾರೆ….

Read More

Ripponpete | ಗ್ರಾಮ ಒನ್ ಕೇಂದ್ರದಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣ ಸುಲಿಗೆ – ಲೈಸೆನ್ಸ್ ರದ್ದುಗೊಳಿಸುವಂತೆ ಮನವಿ

Ripponpete | ಗ್ರಾಮ ಒನ್ ಕೇಂದ್ರದಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣ ಸುಲಿಗೆ – ಲೈಸೆನ್ಸ್ ರದ್ದುಗೊಳಿಸುವಂತೆ ಮನವಿ ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಗ್ರಾಮ್ ಒನ್ ಕೇಂದ್ರದಲ್ಲಿ ರೈತರು ತಮ್ಮ ಅಗತ್ಯ ದಾಖಲೆಗಾಗಿ ಅರ್ಜಿ ಸಲ್ಲಿಸಲು ಹೋದರೆ ಹೆಚ್ಚುವರಿ ಹಣವನ್ನು ಸುಲಿಗೆ ಮಾಡುತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತಿದ್ದಾರೆ. ಸಾಗರ ರಸ್ತೆಯಲ್ಲಿರುವ ಯಲ್ಲಪ್ಪ ಎಂಬುವವರ ಗ್ರಾಮ ಒನ್ ಕೇಂದ್ರದಲ್ಲಿ ತಮ್ಮ ಅಗತ್ಯ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಲು ಹೋಗುವ ಗ್ರಾಹಕರುಗಳ ಬಳಿಯಲ್ಲಿ ಬೇಕಾಬಿಟ್ಟಿ ಶುಲ್ಕವನ್ನು ವಸೂಲಿ ಮಾಡುತಿದ್ದು, ಸರ್ಕಾರದ ನಿಯಮದಂತೆ…

Read More