Headlines

ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿ ಖಾಸಗಿ ಕಾಲೇಜು ವಿದ್ಯಾರ್ಥಿ ಸಾವು|train

ಶಿವಮೊಗ್ಗ  : ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿಯೊಬ್ಬ ರೈಲಿಗೆ  ಸಿಲುಕಿ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಸೋಮಿನಕೊಪ್ಪದ ಪಶು ವೈದ್ಯಕೀಯ ಮಹಾವಿದ್ಯಾಲಯದ ಬಳಿ ಘಟನೆ ಸಂಭವಿಸಿದೆ. ರೈಲ್ವೆ ಹಳಿ  ಮೇಲೆ ಯುವಕನೊಬ್ಬನ ಮೃತದೇಹ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದರು. ಮೃತನಿಗೆ ಅಂದಾಜು 17 ವರ್ಷ ಎಂದು ತಿಳಿದು ಬಂದಿದೆ. ಈತ ಶಿವಮೊಗ್ಗ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಎಂದು ಗೊತ್ತಾಗಿದೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಶಿವಮೊಗ್ಗ ರೈಲ್ವೆ…

Read More

ಚೋರಡಿ ಅಪಘಾತ – ಮತ್ತೊಬ್ಬ ಗಾಯಾಳು ಸಾವು | ನಿನ್ನೆ ಕರ್ತವ್ಯ ಪ್ರಜ್ಞೆ ಮೆರೆದ ಜಿಲ್ಲೆಯ 108 ಆಂಬ್ಯುಲೆನ್ಸ್ ಸಿಬ್ಬಂದಿಗಳು – ಅಪಘಾತದ ಸಂಪೂರ್ಣ ಮಾಹಿತಿ

ನಿನ್ನೆ ಚೋರಡಿಯಲ್ಲಿ  ಸಂಭವಿಸಿದ ಭೀಕರ ಅಪಘಾತದ ಘಟನೆಯಲ್ಲಿ ಸಾವನ್ನಪ್ಪಿರುವ ಸಂಖ್ಯೆ ಮೂರಕ್ಕೆ ಏರಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಇವತ್ತು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ಧಾರೆ.  ನಿನ್ನೆ ಸಂಜೆ ಸುಮಾರು ಆರು ಗಂಟೆಯ ಹೊತ್ತಿಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಇವತ್ತು ಶಿಕಾರಿಪುರ ತಾಲೂಕಿನ ಜೋಗಿಹಳ್ಳಿ ಗ್ರಾಮದ ಮಹೇಶ್ (45 ವರ್ಷ) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕುಮದ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಹಿಂದಿನಿಂದಲೂ ಡೇಂಜರಸ್​ ಸ್ಪಾಟ್. ಹಳೇಸೇತುವೆ ಪಕ್ಕದಲ್ಲಿ ಅಗಲವಾದ ಹೊಸಸೇತುವೆ ಕಟ್ಟಿ, ಹೈವೆ ಮಾಡಿದರೂ ಇಲ್ಲಿ…

Read More

ಕವಲೆದುರ್ಗ ಗ್ರಾಮದ ಕೆರೆಯಲ್ಲಿ ಯುವಕನ ಶವ ಪತ್ತೆ !!! ಸಾವಿನ ಸುತ್ತ ಅನುಮಾನದ ಹುತ್ತ!!!!????

ತೀರ್ಥಹಳ್ಳಿ:  ಸಹಕಾರಿ ಕ್ಷೇತ್ರದ ನಾಯಕ ಕಟ್ಟೆಗದ್ದೆ ಹಾಲಪ್ಪ ಅವರ ಪುತ್ರ ಆಕರ್ಷ ರಾಜ್ ಅವರ ಶವ ಮಂಗಳವಾರ ತಾಲೂಕಿನ ಕವಲೇದುರ್ಗ  ಕೆರೆಯಲ್ಲಿ ಪತ್ತೆಯಾಗಿದೆ. ಭಾನುವಾರ ರಾತ್ರಿಯಿಂದ ಕಾಣೆಯಾಗಿದ್ದ ಬಿಇ ಪದವೀಧರ ಕಟ್ಟೆಗದ್ದೆ ಆಕರ್ಷ ರಾಜ್ (26) ಮೃತದೇಹ ಸಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದುರ್ಗಾ ಕ್ರಾಸ್ ಸಮೀಪದ ಕೆರೆಯಲ್ಲಿ ಮುಂಜಾನೆ ಪತ್ತೆಯಾಗಿದ್ದು ಇದೀಗ ಹಲವು ಅನುಮಾನ ವ್ಯಕ್ತವಾಗುತ್ತಿದೆ. ಗುತ್ತಿಗೆದಾರರಾಗಿದ್ದ ಆಕರ್ಷ ರಾಜ್ ಬೆಂಗಳೂರಿನಲ್ಲಿ ಬಿಇ ಪದವಿ ಪಡೆದಿದ್ದರು. ಭಾನುವಾರ ಸಂಜೆ ಸಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕವಲೇದುರ್ಗ…

Read More

ಸಾಗರದ ಹೆಸರಾಂತ ದಂತ ವೈದ್ಯೆ ಡಾ| ವಿದ್ಯಾ ಪ್ರಕಾಶ್ ವಿಧಿವಶ :

ಸಾಗರ:- ಶಿವಮೊಗ್ಗ ಜಿಲ್ಲೆ ಸಾಗರದ ಹೆಸರಾಂತ ದಂತ ವೈದ್ಯೆ ಸದಾ ಹಸನ್ಮುಖಿ ಶ್ರೀಮತಿ ವಿದ್ಯಾ ಪ್ರಕಾಶ್ ರವರು ಇಂದು ಸಂಜೆ ತಮ್ಮ ಸ್ವ ಗೃಹದಲ್ಲಿ  ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇವರ ಸಾವಿಗೆ ಸಾಗರದ ಜನಪ್ರತಿನಿದಿಗಳು ಹಾಗೂ ಮಹಾ ಜನತೆ ತೀವ್ರ ಸಂತಾಪ ಸೂಚಿಸಿದ್ದಾರೆ.  ಪಟ್ಟಣದ ಚಾಮರಾಜ ಪೇಟೆಯಲ್ಲಿ ನಗರಸಭೆ ಕಾಂಪ್ಲೆಕ್ಸ್ ಎದುರು ಪ್ರಕಾಶ್ ಕ್ಲಿನಿಕ್ ನಲ್ಲಿ ದಂತ ವೈದ್ಯೆಯಾಗಿ ಎಲ್ಲರಿಗೂ ಚಿರಪರಿಚಿತರಾಗಿದ್ದರು.ಮೃತರ ಪತಿ ಪ್ರಕಾಶ್ ಕೂಡ ಇದೆ ಕ್ಲಿನಿಕ್ ನಲ್ಲಿ ಚರ್ಮ ವೈದ್ಯರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ನಾಳೆ ಅವರ…

Read More

ಮಠ ಸಿನಿಮಾದ ನಿರ್ದೇಶಕ ಗುರುಪ್ರಸಾದ್ ಆತ್ಮ*ಹತ್ಯೆ

ಮಠ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಠ ಚಲನಚಿತ್ರದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಅವರು ಇಂದು ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನ ಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲಗಾರರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಾದನಾಯಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 2 ದಿನಗಳಿಂದ ಅವರ ರೂಮಿನಿಂದ ವಾಸನೆ ಬರುತ್ತಿರುವ ಹಿನ್ನೆಲೆಯಲ್ಲಿ…

Read More

Shivamogga | ಮಣ್ಣು ಕುಸಿದು ಕಾರ್ಮಿಕ ಸಾವು

ಶಿವಮೊಗ್ಗ : ರೈಲ್ವೆ ಮೇಲ್ಸೇತುವೆ ಕೆಳಭಾಗದ ಅಂಡರ್ ಗ್ರೌಂಡ್ ಪೈಪ್​ಲೈನ್​ ಅಳವಡಿಕೆಗಾಗಿ ಮಣ್ಣು ತೆಗೆಯುವಾಗ ಮಣ್ಣು ಕುಸಿದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ಮಣ್ಣು ಕುಸಿದು ಮೃತಪಟ್ಟ ಕಾರ್ಮಿಕನನ್ನು ಶಿವಮೊಗ್ಗ ತಾಲೂಕು ಮಂಡೆನಕೊಪ್ಪದ ಸತೀಶ್ ನಾಯ್ಕ ಎಂದು ಗುರುತಿಸಲಾಗಿದೆ.  ಶಿವಮೊಗ್ಗದ ನವಲೆ ರಸ್ತೆಯ ಭಾಗದಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯಲ್ಲಿ ಮೇಲ್ಸೇತುವೆ ಕೆಳಭಾಗದಲ್ಲಿ ಅಂಡರ್ ಗ್ರೌಂಡ್ ಪೈಪ್ ಅಳವಡಿಕೆ ಕಾರ್ಯ ನಡೆಸಲಾಗುತ್ತಿದೆ. ಜೆಸಿಬಿ ಮೂಲಕ ಮಣ್ಣು ತೆಗೆದು ಪೈಪ್ ಅಳವಡಿಸಲಾಗುತ್ತಿತ್ತು. ಪೈಪ್ ಅಳವಡಿಕೆ ಮಾಡಲು ಮಣ್ಣು…

Read More

SAGARA | ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ – ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಾಗರ ಪೊಲೀಸ್ ಠಾಣೆ

SAGARA | ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ – ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಾಗರ ಪೊಲೀಸ್ ಠಾಣೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು. ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ ಮಾಡುವ ಮೂಲಕ ಭಾವುಕ ಕಾರ್ಯಕ್ರಮಕ್ಕೆ ಗ್ರಾಮಾಂತರ ಪೊಲೀಸ್ ಸ್ಟೇಷನ್ ಸಾಕ್ಷಿಯಾಯಿತು. ಮಹಿಳಾ ಪೊಲೀಸ್ ಸಿಬ್ಬಂದಿ ರೇಖಾ ರವರಿಗೆ ಠಾಣೆಯ ಸಹ ಸಿಬ್ಬಂದಿಗಳು ಹಾಗೂ ಹಿರಿಯ ಅಧಿಕಾರಿಗಳು ಸೀಮಂತ ಕಾರ್ಯ ಮಾಡುವ ಮೂಲಕ…

Read More

Thirthahalli | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

ತೀರ್ಥಹಳ್ಳಿಯ ಕುಶಾವತಿ ಬಳಿ ಎರಡು ಕಾರುಗಳ ನಡುವೆ ಅಪಘಾತ  ತೀರ್ಥಹಳ್ಳಿ : ಪಟ್ಟಣದ ಕುಶಾವತಿ ಸೇತುವೆ ಬಳಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಬ್ರೀಜಾ ಕಾರು ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಸಿಯಾಜ್ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ.  ಒಂದು ಕಾರಿನ ಮುಂಭಾಗ ಹಾಗೂ ಮತ್ತೊಂದು ಕಾರಿನ ಬಲ ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಸಣ್ಣ ಪುಟ್ಟ ಗಾಯವಾಗಿದ್ದರಿಂದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ತೀರ್ಥಹಳ್ಳಿ…

Read More

ವಿದ್ಯುತ್ ತಂತಿ ದುರಸ್ತಿ ವೇಳೆ ದುರಂತ : ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮನ್‌ ಸಾವು

ವಿದ್ಯುತ್ ತಂತಿ ದುರಸ್ತಿ ವೇಳೆ ದುರಂತ: ಮೆಸ್ಕಾಂ ಲೈನ್‌ಮನ್‌ ವಿದ್ಯುತ್ ಸ್ಪರ್ಶಿಸಿ ಸಾವು MESCOM lineman Shivakumar Chakrasali died due to electric shock while repairing a damaged power line in Shiralakoppa of Shivamogga district. Police have registered a case. ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಕೆಟ್ಟು ಹೋಗಿದ್ದ ವಿದ್ಯುತ್ ತಂತಿ ದುರಸ್ತಿ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮನ್‌ ಮೃತಪಟ್ಟ ಘಟನೆ ನಡೆದಿದೆ. ವಿಜಯನಗರ…

Read More

Hosanagara | ಅರಣ್ಯ ಇಲಾಖೆಯಿಂದ ಕ್ಷಿಪ್ರ ಕಾರ್ಯಾಚರಣೆ – ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ವಾಹನ ವಶಕ್ಕೆ!!!!

Hosanagara | ಅರಣ್ಯ ಇಲಾಖೆಯಿಂದ ಕ್ಷಿಪ್ರ ಕಾರ್ಯಾಚರಣೆ – ಎರಡು ವಾಹನ ವಶಕ್ಕೆ!!!! ಹೊಸನಗರ : ಸೋಮವಾರ ತಡರಾತ್ರಿ ಗಸ್ತು ನಡೆಸುತ್ತಿದ್ದ ವೇಳೆ ಪಿಕ್‌ಅಪ್ ಹಾಗೂ ಟಿಪ್ಪರ್ ವಾಹನ ತಡೆದು ತಪಾಸಣೆ ನಡೆಸಿದ ವೇಳೆ ಅಕ್ರಮ ಮರಳು ಸಾಗಾಟಕ್ಕೆ ಮುಂದಾಗಿದ್ದ ಎರಡು ವಾಹನಗಳನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ ಸಿಬ್ಬಂದಿಗಳು ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪಟ್ಟಣಕ್ಕೆ ಸಮೀಪ ಇರುವ ಎಡಚಿಟ್ಟೆ ಗ್ರಾಮದ ಇಂಡೇನ್ ಗ್ಯಾಸ್ ಗೋಡಾನ್ ಸಮೀಪ ಅಕ್ರಮ ಮರಳು ಸಾಗಾಣಿಕೆಗೆ ಯತ್ನಿಸಿದ್ದ ವಾಹನವನ್ನು ಹೊಸನಗರ…

Read More
Exit mobile version