Headlines

Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..!

Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್‌ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಭಾನುವಾರ ರಾತ್ರಿ ಖಚಿತ ಮಾಹಿತಿಯ ಮೇರೆಗೆ ಬಿಲ್ಲೇಶ್ವರ ಸರ್ಕಲ್ ನಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್‌ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ ,ಸಂತೋಷ್ ಕೊರವರ , ಹಾಗೂ ಮಧುಸೂಧನ್ ಇದ್ದರು.

Read More

ರಿಪ್ಪನ್‌ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆಶಾ ಕಾರ್ಯಕರ್ತೆಯರಿಗೆ ಗೌರವ

ರಿಪ್ಪನ್‌ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆಶಾ ಕಾರ್ಯಕರ್ತೆಯರಿಗೆ ಗೌರವ Ripponpet Rotary Club inducted its new office bearers for 2026-27. District Elect Governor Rtn. Vasanth Hobalidar stressed that social service is the true duty of humanity during the installation ceremony and merit awards function. ರಿಪ್ಪನ್‌ಪೇಟೆ, ಜುಲೈ 6: ಸಮಾಜ ಸೇವೆಯ ಮೂಲಕ ಮಾನವೀಯ ಮೌಲ್ಯಗಳನ್ನು…

Read More

ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬೈಕ್ – ಯುವಕ ಸ್ಥಳದಲ್ಲಿಯೇ ಸಾವು|accident

ಶಿವಮೊಗ್ಗ :  ಕುಂಚೇನಹಳ್ಳಿ ಕೆರೆಯ ಬಳಿಯ ಹಳ್ಳಕ್ಕೆ ಬಿದ್ದ ಬೈಕ್ ಸವಾರನೊಬ್ಬ ಸಾವು ಕಂಡಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಸಂತೆಕಡೂರಿನ ನಿವಾಸಿಗಳಾದ ನಾಗೇಶ್ ಮತ್ತು ದರ್ಶನ್ ಎಂಬುವರು ಕುಂಚೇನಹಳ್ಳಿ ತಾಂಡದಲ್ಲಿ ಸ್ನೇಹಿತನ ಮನೆಯಲ್ಲಿ ಊಟ ಮುಗಿಸಿಕೊಂಡು ವಾಪಾಸ್ ಶಿವಮೊಗ್ಗಕ್ಕೆ ಹಿಂದಿರುಗುವಾಗ ನಿಯಂತ್ರಣ ತಪ್ಪಿ ಬೈಕ್ ಹಳ್ಳಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ ನಾಗೇಶ್ ಬೆನ್ನಿಗೆ ಬಲವಾದ ಪೆಟ್ಟುಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸಹ ಸವಾರ ದರ್ಶನ್ ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನಾಗೇಶ್ ಗಾರೆ…

Read More

ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ

ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ ಶಿವಮೊಗ್ಗ : ಸಾಗರ ತಾಲೂಕಿನ ಚೆನ್ನಶೆಟ್ಟಿಕೊಪ್ಪ ಗ್ರಾಮದ ರೈತರೊಬ್ಬರು ಸಾಲದ ಹೊರೆಯನ್ನು ತಡೆದುಕೊಳ್ಳಲಾಗದೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಾಮಪ್ಪ (56) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ. ರೈತ ಗಾಮಪ್ಪ ಅವರು ಗ್ರಾಮದ ಗಾಮಪ್ಪ  ತಮ್ಮ ಜಮೀನಿನಲ್ಲಿ ಅಡಿಕೆ, ಕಬ್ಬು, ಶುಂಠಿ, ಭತ್ತ, ಅಡಿಕೆ ಬೆಳೆಯನ್ನು ಬೆಳೆದಿದ್ದರು. ಆದರೆ  ಈ ವರ್ಷ ಸುರಿದ ಭಾರೀ ಮಳೆಯಿಂದ ಅಡಿಕೆಗೆ ಕೊಳೆ ರೋಗ ಹಾಗೂ ಶುಂಠಿಗೆ ಎಲೆಚುಕ್ಕಿ ರೋಗ ಬಂದು ಬೆಳೆ ನಾಶವಾಗಿದೆ….

Read More

ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಆರೋಪ : ರಿಪ್ಪನ್ ಪೇಟೆಯಲ್ಲಿ ಗಂಡ-ಹೆಂಡತಿ ವಿರುದ್ಧ ಎಫ್‌ಐಆರ್

ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಆರೋಪ : ರಿಪ್ಪನ್ ಪೇಟೆಯಲ್ಲಿ ಗಂಡ-ಹೆಂಡತಿ ವಿರುದ್ಧ ಎಫ್‌ಐಆರ್ Rare POCSO case registered in Ripponpete. Police have booked a husband and wife over alleged sexual assault of a minor girl and are investigating the alleged involvement of seven other youths. ರಿಪ್ಪನ್‌ಪೇಟೆ: ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪರೂಪದ ರೀತಿಯ ಪೋಕ್ಸೋ (POCSO) ಪ್ರಕರಣ ದಾಖಲಾಗಿದ್ದು,…

Read More

ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು – ಅತ್ತೆ ಮಾವನ ವಿರುದ್ದ FIR ದಾಖಲು

ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು – ಅತ್ತೆ ಮಾವನ ವಿರುದ್ದ FIR ದಾಖಲು ಭದ್ರಾವತಿಯಲ್ಲಿ ವಿವಾಹಿತ ಮಹಿಳೆಯೋರ್ವಳು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು ಅತ್ತೆ ಮತ್ತು ಮಾವನ ವಿರುದ್ಧ ದೂರು ದಾಖಲಾಗಿದೆ. ಶಾಜಿಯಾ ಭಾನು ಎಂಬ 24 ವರ್ಷದ ವಿವಾಹಿತ ಮಹಿಳೆ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು ಆಕೆಯ ಸಾವಿಗೆ ಅತ್ತೆ ಮತ್ತು ಮಾವನವರು ಕೆಲಸಕ್ಕೆ ಹೋಗು ಎಂದು ಪೀಡಿಸುತ್ತಿದ್ದ ಕಾರಣ ಆಕೆ ಸಾವನ್ನಪ್ಪಿರುವುದಾಗಿ ಮೃತಳ ಕುಟುಂಬ ದೂರಿನಲ್ಲಿ ಉಲ್ಲೇಖಿಸಿದೆ. ಕಾಗೆಕೋಡಮಗ್ಗಿಯ ನಿವಾಸಿ ಶಾಜಿಯಾ ಭಾನು ತಿಪ್ಲಾಪುರ ಕ್ಯಾಂಪ್ ನ ನಿವಾಸಿ ಸಮೀರ್…

Read More

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News

ಮಹಿಳೆಯನ್ನು ಕೊಲೆಗೈದು ಮೃತದೇಹಕ್ಕೆ ಬೇಲಿ ಕಂಬ ಕಟ್ಟಿ ಹುಂಚದ ಮುತ್ತಿನಕೆರೆಗೆ ಎಸೆದ ಹಂತಕರು – ವಾರಸುದಾರರ ಪತ್ತೆಗೆ ಪೊಲೀಸರ ಮನವಿ | Crime News ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಮಹಿಳೆಯೊಬ್ಬರನ್ನು ಕೊಲೆಗೈದು ಕುತ್ತಿಗೆ ಹಾಗೂ ಕಾಲನ್ನು ಪ್ಲಾಸ್ಟಿಕ್ ಹಗ್ಗದಿಂದ ಕಟ್ಟಿಹಾಕಿ ಹೊಟ್ಟೆಯ ಬಾಗಕ್ಕೆ ಬೇಲಿ ಕಂಬವನ್ನು ಕಟ್ಟಿ ನೀರಿಗೆ ಎಸೆದಿರುವ ಘಟನೆ ನಡೆದಿದೆ. ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ | ಕೊಲೆಯೋ..!!? ಆತ್ಮಹತ್ಯೆಯೋ..!!??? ಸೋಮವಾರ ಹುಂಚದ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ…

Read More

RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು

RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ಬಸ್ ನಿಲ್ದಾಣದ ತಿರುವಿನಲ್ಲಿ ಬೊಲೆರೋ ಪಿಕಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ…

Read More

ಮರಳು ಲಾರಿ ಮಾಲೀಕರಿಂದ ಶಾಸಕ ಹರತಾಳು ಹಾಲಪ್ಪರವರಿಗೆ ಕಮಿಷನ್ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಪ್ರಮಾಣ ಮಾಡಲು ಸಿದ್ಧ: ಬೇಳೂರು ಗೋಪಾಲಕೃಷ್ಣ

ಹೊಸನಗರ: ಹೊಸನಗರ-ಸಾಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ  ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ನಾನು ಸಿದ್ಧ, ತಾಕತ್ತಿದ್ದರೆ ಹಾಲಪ್ಪನವರು ಕಮೀಷನ್ ತೆಗೆದುಕೊಂಡಿಲ್ಲ ಎಂದು ಪ್ರಮಾಣ ಮಾಡಲಿ ಎಂದು ಹೊಸನಗರ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ  ಬೇಳೂರು ಗೋಪಾಲಕೃಷ್ಣರವರು ಸವಾಲು ಹಾಕಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ  ಅವರು ತಾವು ಪ್ರಾಮಾಣಿಕರು ಮರಳು ಮಾಧ್ಯಮದವರಿಂದ…

Read More

ಯಡೇಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ ಬಹಿಷ್ಕರಿಸಿ ಹೊರನಡೆದ ಸದಸ್ಯರು ಕಾರಣ ಏನಂತೀರಾ ಒಮ್ಮೆ ಈ ಸ್ಟೋರಿ ನೋಡಿ.!!

ಆನಂದಪುರ : ಸರ್ಕಾರ ಇದೀಗ ಕಾನೂನಿನ ಅರಿವನ್ನು ತಿಳಿಸಲು ಗ್ರಾಮ ಪಂಚಾಯತ್ ಮಟ್ಟದಿಂದ ಕಾನೂನು ಅರಿವು ಕಾರ್ಯಕ್ರಮವನ್ನು  ನಡೆಸುತ್ತಿದೆ.ಮಹಿಳೆಯರಿಗೆ ,ಮಕ್ಕಳಿಗೆ ,ದುರ್ಬಲ ವರ್ಗದವರಿಗೆ ಕಾನೂನಿನ ಸಂಪೂರ್ಣ ಅರಿವಿರಬೇಕು ಎಂಬ ಉದ್ದೇಶದಿಂದ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳನ್ನು ಒಳಗೊಂಡು ವಕೀಲರ ತಂಡದೊಂದಿಗೆ ಆಶಾ ಕಾರ್ಯಕರ್ತರ ಸಮ್ಮುಖದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಸುತ್ತಿದೆ. ಆದರೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಯಡೇಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ ದಿಂದ ಕೆಲ ಸದಸ್ಯರು ಅಸಮಾಧಾನವನ್ನು ಹೊರಹಾಕಿ…

Read More