Headlines

ಕೆಂಚನಾಲದಲ್ಲಿ ಮಾರಿಕಾಂಬ ಕನ್ನಡ ಯುವಕ ಸಂಘದ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ : ಎರಡು ದಿನದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲದಲ್ಲಿ ಮಾರಿಕಾಂಬ ಕನ್ನಡ ಯುವಕ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಮತ್ತು ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿದ ಕೆಂಚನಾಲ  ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ ಮಾತನಾಡಿ ಕ್ರೀಡೆ ಎನ್ನುವುದು ಯುವಕರ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ ವಾಗಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಕಂಪ್ಯೂಟರ್‌ ಚಟುವಟಿಕೆಗಳಲ್ಲಿ ತೊಡಗದೆ, ದೈಹಿಕ ಸದೃಢತೆ ಹಾಗೂ ಉತ್ತಮ ಆರೋಗ್ಯಕ್ಕಾಗಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚು ಭಾಗವಹಿಸಬೇಕು `ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ…

Read More

ಯುವ ಕಾಂಗ್ರೆಸ್ ವತಿಯಿಂದ ರಾಜಭವನ ಮುತ್ತಿಗೆ ಯತ್ನ : ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ -ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ನಿಹಾಲ್ ಬಂಧನ

ಕರ್ನಾಟಕ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಕೇಂದ್ರ ಬಿಜೆಪಿ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ರಾಜಭವನ್ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹೊಸನಗರ ತಾಲೂಕಿನ ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ ಹಾಗೂ ಜಿಲ್ಲಾ ಯುವ  ಕಾಂಗ್ರೆಸ್ ಕಾರ್ಯದರ್ಶಿ ಮೊಹಮ್ಮದ್ ನಿಹಾಲ್ ರವರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಲಾಯಿತು.  ಬೆಂಗಳೂರು ಕೆಪಿಸಿಸಿ ಕಛೇರಿಯಿಂದ ರಾಜಭವನಕ್ಕೆ ಯುವ ಕಾಂಗ್ರೆಸ್ ಅಧ್ಯಕ್ಷರಾದ ನಲಪಾಡ್ ರವರ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ಮಾಡಿ ರಾಜಭವನ ಮುತ್ತಿಗೆ ಹಾಕುವ ಸಂದರ್ಭದಲ್ಲಿ  ಯುವ ಕಾಂಗ್ರೆಸ್ ನ ಹಲವಾರು ನಾಯಕರನ್ನು…

Read More

ಕುಂಸಿ : ಅಪರಿಚಿತ ವ್ಯಕ್ತಿಯ ಶವ : ವಾರಸುದಾರರ ಪತ್ತೆಗೆ ಮನವಿ

ಶಿವಮೊಗ್ಗ:: ತಾಲ್ಲೂಕಿನ ಹಾರನಹಳ್ಳಿ ಸಂತೆ ಮೈದಾನದ ಬಳಿ ಸುಮಾರು 50 ರಿಂದ 55 ವರ್ಷ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದ್ದು, ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹ ಇಡಲಾಗಿದೆ.     ಅಪರಿಚಿತ ವ್ಯಕ್ತಿಯು ಸುಮಾರು 5.4 ಅಡಿ ಎತ್ತರ ಇದ್ದು, ಬಿಳಿ ಮತ್ತು ಕಪ್ಪುಮಿಶ್ರಿತ ಗಡ್ಡ ಇರುತ್ತದೆ. ತಲೆಯಲ್ಲಿ 2 ಇಂಚು ಉದ್ದನೆಯ ಕಪ್ಪು ಮಿಶ್ರತ ಬಿಳಿ ಕೂದಲಿದ್ದು, ನೀಲಿ ಬಣ್ಣದ ಬಿಳಿ ಗೆರೆಯಿರುವ ತುಂಬು ತೋಳಿನ ಶರ್ಟ್ ಧರಿಸಿರುತ್ತಾರೆ. ಒಂದು ಸಿಮೆಂಟ್ ಮಿಶ್ರಿತ ಕೆಂಪು ಬಣ್ಣದ…

Read More

ಕಳಪೆ ಕಾಮಗಾರಿಗೆ ಆರಗ ಜ್ಞಾನೇಂದ್ರ ಉಗ್ರಾವತಾರ – ಬೆಚ್ಚಿ ಬಿದ್ದ ಅಧಿಕಾರಿಗಳು|ಪರ್ಸೆಂಟೇಜ್ ತಿಂದು ನಮಗೆ ಕೆಟ್ಟ ಹೆಸರು ತರ್ತೀರಾ!!|araga

ತೀರ್ಥಹಳ್ಳಿ : ಶಾಸಕರು, ಸಚಿವರು ಸರ್ಕಾರದ ಮಟ್ಟದಲ್ಲಿ ವಿವಿಧ ಕಾಮಗಾರಿಗಳನ್ನು ಮಾಡಲು ಹಣ ಮಂಜುರಾತಿ ಮಾಡಿಸಿಕೊಂಡು ಬರುತ್ತಾರೆ. ಆದರೆ, ಆ ಅನುದಾನದಲ್ಲಿ ಸಮರ್ಪಕವಾಗಿ ಕೆಲಸ ಮಾಡದಿದ್ದರೇ ಯಾರಿಗಾದರೂ ಸಿಟ್ಟು ಬಂದೆ ಬರುತ್ತದೆ.ತೀರ್ಥಹಳ್ಳಿ ಆರಗ ಜ್ಞಾನೇಂದ್ರರವರು ಸಹ ಇದೇ ಕಾರಣಕ್ಕೆ ಸಿಟ್ಟುಮಾಡಿಕೊಂಡ ಘಟನೆ ನಡೆದಿದೆ. ತೀರ್ಥಹಳ್ಳಿಯ ಬಾಳೆ ಕೂಡ್ಲು, ಗುಡ್ಡೆಪಾಲ್ ರಸ್ತೆ ಕಳಪೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದರು,ಅಲ್ಲದೆ ಇದೇ ವಿಚಾರವನ್ನು ಸಚಿವ ಆರಗ ಜ್ಞಾನೇಂದ್ರರವರ ಗಮನಕ್ಕೆ ತಂದಿದ್ದರು. ಹೀಗಾಗಿ ಗುಣಮಟ್ಟವನ್ನ ಖುದ್ದು ವೀಕ್ಷಿಸುವ ಸಲುವಾಗಿ ಸಚಿವರು ಸ್ಥಳಕ್ಕೆ ದೌಡಾಯಿಸಿದ್ಧಾರೆ. …

Read More

ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ ಪ್ರಕರಣ – ಗರ್ತಿಕೆರೆ ನಿವಾಸಿ ಚಿನ್ನಪ್ಪ ಸಾವು,ಬೈಕ್ ಸವಾರನ ಸ್ಥಿತಿ ಗಂಭೀರ|accident

ಗರ್ತಿಕೆರೆಯಲ್ಲಿ ಬೈಕ್ ಪಾದಚಾರಿಗೆ ಡಿಕ್ಕಿ ಪ್ರಕರಣ – ಗರ್ತಿಕೆರೆ ನಿವಾಸಿ ಚಿನ್ನಪ್ಪ ಸಾವು,ಬೈಕ್ ಸವಾರನ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಗರ್ತಿಕೆರೆ ಬಳಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ಚಿನ್ನಪ್ಪ (54) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ  ಸಮೀಪದ ಗರ್ತಿಕೆರೆಯಲ್ಲಿ ಭಾನುವಾರ ರಾತ್ರಿ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೆ ಗಂಭೀರವಾದ  ಗಾಯವಾಗಿತ್ತು. ಇಬ್ಬರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ…

Read More

ಶಿವಮೊಗ್ಗದಿಂದ ರೈಲು ಹತ್ತಿದ್ದ ಯುವತಿ ನಿಗೂಡ ನಾಪತ್ತೆ | missing

ಶಿವಮೊಗ್ಗದಿಂದ ರೈಲು ಹತ್ತಿದ್ದ ಯುವತಿ ನಿಗೂಡ ನಾಪತ್ತೆ | missing ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಲೆಂದು ರೈಲು ಹತ್ತಿದ್ದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮ ಶಾಂತಿನಗರದ ನಿವಾಸಿ ಐಶ್ವರ್ಯ (19) ನಾಪತ್ತೆಯಾದ ಯುವತಿ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಹೋಂ ನರ್ಸಿಂಗ್  ಕೆಲಸ ಮಾಡುತ್ತಿದ್ದರು. ಮೇ 15 ರಂದು ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಯಶವಂತಪುರಕ್ಕೆ ಹೋಗುವ ಎಕ್ಸ್’ಪ್ರೆಸ್ ರೈಲಿನಲ್ಲಿ (train) ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಆದರೆ ಬೆಂಗಳೂರಿನಲ್ಲಿ ಕೆಲಸ…

Read More

ಶಿವಮೊಗ್ಗ : ಯುವಕನ ಬರ್ಬರ ಕೊಲೆ: ಅನೈತಿಕ ಸಂಬಂಧ ಶಂಕೆ

 ಶಿವಮೊಗ್ಗ : ಇಲ್ಲಿನ ಬಾಪೂಜಿ ನಗರದ ಮುಖ್ಯರಸ್ತೆ ಗಂಗಾಮತ ಸಂಘದ ವಿದ್ಯಾರ್ಥಿ ನಿಲಯದ ಎದುರು ಒಬ್ಬ ಯುವಕನನ್ನ ಬರ್ಬರ ಹತ್ಯೆ ಮಾಡಲಾಗಿದೆ. ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ನಗರದ ಟ್ಯಾಂಕ್‌ ಮೊಹಲ್ಲಾದ ತುಂಗಾ ವಿಧ್ಯಾರ್ಥಿನಿಲಯದ ಬಳಿಯಲ್ಲಿ ಮೊಬೈಲ್‌ ನಲ್ಲಿ ಮಾತನಾಡುತ್ತ ನಿಂತಿದ್ದ ಯುವಕನನ್ನು ಏಳು ಜನರ ತಂಡ ಮುಸುಕು ಧರಿಸಕೊಂಡು ಬಂದು ಏಕಾ ಏಕಿಯಾಗಿ ಮಚ್ಚು ಲಾಂಗಿನಿಂದ ಹಲ್ಲೆಮಾಡಿದ್ದಾರೆ. ಇದರ ಪರಿಣಾಮ ಯುವಕ ಸ್ಥಳದಲ್ಲಿ ಸಾವನಪ್ಪಿದ್ದು. ಕೊಲೆಯ ನಂತರ ಕೊಲೆ ಮಾಡಿದವರು ಯುವಕ…

Read More

RIPPONPETE | ಸಿಕ್ಕ ಚಿನ್ನದ ಸರವನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಶಿಕ್ಷಕಿ

RIPPONPETE | ಸಿಕ್ಕ ಚಿನ್ನದ ಸರವನ್ನು ವಾರಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಶಿಕ್ಷಕಿ ರಿಪ್ಪನ್ ಪೇಟೆ: ಕೋಡೂರು ಬಳಿಯ ಅಮ್ಮನಘಟ್ಟ ಬಸ್ ನಿಲ್ದಾಣದಲ್ಲಿ ಚಿನ್ನದ ಚೈನ್‌ ಸರವೊಂದು ಶಿಕ್ಷಕಿ ಪಾರ್ವತಿಬಾಯಿ ಅವರಿಗೆ ಸಿಕ್ಕಿದ್ದು, ಅವರು ಅದನ್ನು ತಕ್ಷಣವೇ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಪಿಎಸ್‌ಐ ರಾಜುರೆಡ್ಡಿ ಅವರ ಮೂಲಕ ಹಸ್ತಾಂತರಿಸುವ ಮೂಲಕ ತಮ್ಮ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ. ಈ ಚಿನ್ನದ ಸರ ಮಲ್ಲಾಪುರದ ಶಿವಕುಮಾರ್ ಅವರಿಗೆ ಸೇರಿದೆ ಎಂದು ತಿಳಿದುಬಂದಿದ್ದು, ಇಂದು ಠಾಣೆಯಲ್ಲಿ ಸಂಬಂಧಿತ ವಾರಸುದಾರರಿಗೆ ಸರವನ್ನು ಹಿಂತಿರುಗಿಸಲಾಯಿತು. ಈ…

Read More

ನಮ್ಮೂರ್ ಎಕ್ಸ್ ಪ್ರೆಸ್ ಮಲ್ನಾಡೋತ್ಸವ ಇತಿಹಾಸ ಸೃಷ್ಟಿ

ನಮ್ಮೂರ್ ಎಕ್ಸ್ ಪ್ರೆಸ್ ಮಲ್ನಾಡೋತ್ಸವ ಇತಿಹಾಸ ಸೃಷ್ಟಿ – ನೂರಾರು ಪ್ರತಿಭೆಗಳಿಗೆ ವೇದಿಕೆ: ಅದ್ದೂರಿ ವೇದಿಕೆ – ಸುಮಾರು 6000 ಮಂದಿ ಭಾಗಿ… ನೂರಾರು ಕಲಾವಿದರಿಗೆ ಗೌರವ – 300ಕ್ಕೂ ಹೆಚ್ಚು ಸಾಧಕರಿಗೆ ಒಂದೇ ವೇದಿಕೆಯಲ್ಲಿ ಗೌರವ – ರಾಜ್ಯದಲ್ಲೇ ವಿಭಿನ್ನ ಕಾರ್ಯಕ್ರಮ ಮಾಡಿ ಗೆದ್ದ ಸಂಸ್ಥೆ ರಾಜ್ಯದ ಪ್ರಸಿದ್ಧ ಮಾಧ್ಯಮ ಸಂಸ್ಥೆ ನಮ್ಮೂರ್ ಎಕ್ಸ್ ಪ್ರೆಸ್ ಸಂಸ್ಥೆಯ ದಶಮಾನೋತ್ಸವದ ಅಂಗವಾಗಿ  ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರ ಸಂಸ್ಕೃತಿ ಮಂದಿರ ಆವರಣ ಹಾಗೂ ಗರ್ಲ್ಸ್ ಹೈ ಸ್ಕೂಲ್ …

Read More

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ದಾಳಿ – ಓರ್ವನ ಬಂಧನ|arrest

ಶಿವಮೊಗ್ಗ : ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ವಿನೋಬ ನಗರ ಪೊಲೀಸರು ದಾಳಿ ನಡೆಸಿ ಎರಡು ಡೊಮೆಸ್ಟಿಕ್ ಗ್ಯಾಸ್ ಸಿಲಿಂಡರ್, ಎರಡು 3 ಕೆಜಿಯ ಸಿಲಿಂಡರ್, ರೀಫಿಲ್ಲಿಂಗ್ ರಾಡು ಪೈಪ್ ಗಳನ್ನ ವಶಪಡಿಸಿಕೊಳ್ಳಲಾಗಿದೆ ಓರ್ವನನ್ನ‌ ಬಂಧಿಸಲಾಗಿದೆ. ವಿನೋಬ ನಗರದ 5 ನೇ ತಿರುವಿನಲ್ಲಿ ಬಸವೇಶ್ವರ ಎಂಟರ್ ಪ್ರೈಸಸ್ ನಲ್ಲಿ ಪರವಾನಗಿ ಇಲ್ಲದೆ ಸಾರ್ವಜನಿಕವಾಗಿ ಗ್ಯಾಸ್ ರೀಫಿಲಿಂಗ್ ಮಾಡುತ್ತಿದ್ದ ಜಾಗದ ಮೇಲೆ ಪಿಐ ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಸಣ್ಣ ಪೈಪ್ ಮೂಲಕ ದೊಡ್ಡ ಸಿಲಿಂಡರ್ ನಿಂದ…

Read More