Headlines

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ

ರಿಪ್ಪನ್‌ಪೇಟೆ : ಜಗತ್ತಿಗೆ ಶಾಂತಿ ಸಂದೇಶವನ್ನು ನೀಡುವುದರ ಮೂಲಕ ಶಾಂತಿದೂತರಾದ ಯೇಸು ಕ್ರೈಸ್ತರ ಆದರ್ಶ ಜೀವನಶೈಲಿ ಸರ್ವಕಾಲಕ್ಕೂ ಪ್ರಸ್ತುತವಾಗಿದೆ ಎಂದು ಗುಡ್ ಶಫರ್ಡ್ ಚರ್ಚ್‌ನ ಧರ್ಮ ಗುರು ಫಾದರ್ ಬಿನೋಯ್ ತಿಳಿಸಿದರು. ಪಟ್ಟಣದಲ್ಲಿನ ಗುಡ್ ಶಫರ್ಡ್ ಚರ್ಚ್ ಧರ್ಮಸಭೆಯಲ್ಲಿ ಮಾತನಾಡಿದ ಫಾದರ್ ಪ್ರತಿಯೊಬ್ಬರ ಹೃದಯದಲ್ಲಿ ಯೇಸು ಜನಿಸಬೇಕು. ಇರುವವರು ಇಲ್ಲದವರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಬೇಕು ಅಪರೂಪ ಕಾರ್ಯದ ಮೂಲಕ ಸಮಾಜಮುಖಿ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದರು. ಎಲ್ಲರ ನಡುವೆ ಐಕ್ಯತೆ, ಸಮಾನತೆ ಮೂಡಲಿ ವಿಶ್ವದಲ್ಲಿ ಶಾಂತಿ ನೆಲೆಸಲಿ….

Read More

ರಾಜಕಾರಣಿಗಳ ನಡವಳಿಕೆ ಜನರಲ್ಲಿ ಅಸಹ್ಯವುಂಟುಮಾಡಿದೆ,ಅದು ಪರಿವರ್ತನೆಯಾಗಬೇಕು: ಕೆ ದಿವಾಕರ್

ರಿಪ್ಪನ್‌ಪೇಟೆ: ಸ್ವಾತಂತ್ರ್ಯ ನಂತರ ನಮ್ಮ ರಾಷ್ಟ, ರಾಜ್ಯದ ರಾಜಕಾರಣಿಗಳು ನಡೆದುಕೊಂಡಿರುವ ರೀತಿ ಜನರಲ್ಲಿ ಅಸಹ್ಯವುಂಟುಮಾಡಿದೆ. ಇದು ಪರಿವರ್ತನೆಯಾಗಬೇಕು ಎಂದು ಆಮ್ ಆದ್ಮಿ ಪಕ್ಷದ ಸಾಗರ ವಿಧಾನಸಭಾ ಕ್ಷೇತ್ರ ಸಂಭಾವ್ಯ ಅಭ್ಯರ್ಥಿ ಕೆ. ದಿವಾಕರ್ ಹೇಳಿದರು. ಪಟ್ಟಣದ ಸಾಗರ ರಸ್ತೆಯ ಗೌರಿಶಂಕರ ಕಾಂಪ್ಲೆಕ್ಸ್ ನಲ್ಲಿ ಆಮ್‌ಆದ್ಮಿ ಪಕ್ಷದ ನೂತನ ಕಛೇರಿ ಉದ್ಘಾಟನೆಯ ನಂತರ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ ಇದುವರೆಗೆ ನಮ್ಮನ್ನಾಳಿದ ಶಾಸಕರುಗಳು ಉಂಡುಹೋದ ಕೊಂಡುಹೋದ ಮನಸ್ಥಿತಿಯವರಾಗಿರುವುದು ದುರಂತ. ನಮ್ಮಿಂದ ಆಯ್ಕೆಯಾದ ಕಳ್ಳರು, ಕಾಕರು, ದರೋಡೆ ಕೋರರು ಸಮಾಜವನ್ನು ಏನು…

Read More

ಬಿಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್: ಆರೋಗ್ಯ ಸಂರಕ್ಷಣಾಧಿಕಾರಿ ವಿನಂತಿ ರವರಿಗೆ ರಾಜ್ಯಮಟ್ಟದ ಶೈಕ್ಷಣಿಕ ಗೌರವ

Vinanti AY, a Health Protection Officer from Ripponpete, secured first rank in the BA degree examination conducted by Karnataka State Open University and received her degree at the Mysuru convocation ceremony. ಬಿಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್: ಆರೋಗ್ಯ ಸಂರಕ್ಷಣಾಧಿಕಾರಿ ವಿನಂತಿ ರವರಿಗೆ ರಾಜ್ಯಮಟ್ಟದ ಶೈಕ್ಷಣಿಕ ಗೌರವ ರಿಪ್ಪನ್‌ಪೇಟೆ : ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ (ಕೆಎಂಒಯು) ಬಿಎ ಪದವಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್…

Read More

ದೈವದ ಬಗ್ಗೆ ಕೀಳಾಗಿ ಮಾತನಾಡಿರುವ ಆರಗ ಜ್ಞಾನೇಂದ್ರರನ್ನು ದೈವವೇ ನೋಡಿಕೊಳ್ಳುತ್ತದೆ – ಕಿಮ್ಮನೆ ರತ್ನಾಕರ್|Kimmane

ಶಿವಮೊಗ್ಗ : ಕರಾವಳಿಯ ದೈವರಾಧನೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಜಾಪಾಳ್ ಮಾತ್ರೆಗೆ ಹೋಲಿಸಿದ್ದು ಇದರ ವಿರುದ್ಧ ಕಿಮ್ಮನೆ ಗರಂ ಆಗಿ ಅವರನ್ನು ದೈವವೇ ನೋಡಿಕೊಳ್ಳಲಿದೆ ಎಂದು ಪ್ರತಿಭಟನೆಯಲ್ಲೇ ಶಾಪ ಹಾಕಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಹೊಡೆದಿರುವುದನ್ನ ಖಂಡಿಸಿ ಗುರುವಾರ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು ಅಲ್ಲಿ ಮಾತನಾಡಿದ ಅವರು ಮೇಲಿನ ಕುರುವಳ್ಳಿಯ ಗ್ರಾಪಂ ನಲ್ಲಿ…

Read More

ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station

ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station ರಿಪ್ಪನ್‌ಪೇಟೆ : ಅರಸಾಳು ರೈಲ್ವೆ ಸ್ಟೇಷನ್ ಬಳಿಯಲ್ಲಿ ಭಾರಿ ಮಳೆಗೆ ರೈಲ್ವೆ ಹಳಿಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಗುರುವಾರ ಸಂಜೆ ನಡೆದಿದೆ. ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಿಂದ ಒಂದು ಕಿಮೀ ಅಂತರದ ಬಟಾಣಿಜೆಡ್ಡು ಗ್ರಾಮದಲ್ಲಿ ರೈಲ್ವೆ ಹಳಿಯ ಮೇಲೆ ಬೃಹತ್ ಮರ ಬಿದ್ದು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಸ್ಥಳಕ್ಕೆ…

Read More

ಶರಾವತಿ ಸಂತ್ರಸ್ತರ ಸಮಸ್ಯೆಗೆ ಬಿಜೆಪಿ‌ ಮೇಲೆ ಗೂಬೆ ಕೂರಿಸಬೇಡಿ – ಮಾಜಿ ಸಚಿವ ಹರತಾಳು ಹಾಲಪ್ಪ

ಶರಾವತಿ ಸಂತ್ರಸ್ತರ ಸಮಸ್ಯೆಗೆ ಬಿಜೆಪಿ‌ ಮೇಲೆ ಗೂಬೆ ಕೂರಿಸಬೇಡಿ – ಮಾಜಿ ಸಚಿವ ಹರತಾಳು ಹಾಲಪ್ಪ ಸೊರಬ : ಶರಾವತಿ ಸಂತ್ರಸ್ಥರ ಸಮಸ್ಯೆ ಬಿಜೆಪಿಯ ಕೂಸು ಎಂದು ಹೇಳುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವ ಜಿಲ್ಲೆಯ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವಿವೇಕತನವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹೆಚ್. ಹಾಲಪ್ಪ ಕಿಡಿಕಾರಿದರು. ಸೋಮವಾರ ಪಟ್ಟಣದಲ್ಲಿ ತಾಲೂಕಿನ ಬಿಜೆಪಿಯ ರೈತ ಮೋರ್ಚಾ ವತಿಯಿಂದ ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಹಮ್ಮಿಕೊಂಡಿದ್ದ ಜನಪರ…

Read More

ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಸರ್ಕಾರಿ ಶಾಲೆಯ ಹಿಂಭಾಗದ ತುಂಗಾನದಿಯಲ್ಲಿ ಅಪರಿಚಿತ ಶವ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ ಸಮೀಪದ ಕುಟ್ರ ನಿವಾಸಿ ಕೃಷ್ಣಮೂರ್ತಿ ಎಂದು ತಿಳಿದುಬಂದಿದೆ. ಗುಡ್ಡೆಕೊಪ್ಪ ನಿವಾಸಿ 14-07-2024 ರಂದು ತಮ್ಮ ನಿವಾಸದಿಂದ ನಾಪತ್ತೆಯಾಗಿದ್ದರು ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿತ್ತು. ಮೃತದೇಹದ ಸೊಂಟದಲ್ಲಿ ಸೇಫ಼್ಟಿ ಪಿನ್ ಆಧಾರದ ಮೇಲೆ ಕುಟುಂಬಸ್ಥರು ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಮೃತದೇಹವು ಪ್ರಮಾಣದಲ್ಲಿ ಕೊಳೆತಿದ್ದು ಮುಖ, ದೇಹವನ್ನು…

Read More

Heddaripura | ಕಿಡಿಗೇಡಿ ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ಪುಂಡಾಟ – ಪೀಠೋಪಕರಣಗಳು ಪೀಸ್ ಪೀಸ್ : ಬೆಚ್ಚಿಬಿದ್ದ ಶಿಕ್ಷಕರು ಹಾಗೂ ಪೋಷಕರು

Heddaripura | ಕಿಡಿಗೇಡಿ ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ಪುಂಡಾಟ  – ಪೀಠೋಪಕರಣಗಳು ಪೀಸ್ ಪೀಸ್ : ಬೆಚ್ಚಿಬಿದ್ದ ಶಿಕ್ಷಕರು ಹಾಗೂ ಪೋಷಕರು ರಿಪ್ಪನ್ ಪೇಟೆ : ಮಲೆನಾಡಿನ ವಿದ್ಯಾರ್ಥಿಗಳು ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪೋಷಕರ,ಶಿಕ್ಷಕರ ಹಾಗೂ ತಮ್ಮ ಪ್ರತಿಭೆಯ ಸಹಕಾರದಿಂದ ಉನ್ನತ ಶಿಕ್ಷಣವನ್ನು ಪಡೆದು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಅಂತ ಮಲೆನಾಡಿನಲ್ಲಿ ಕೆಲ ಕಿಡಿಗೇಡಿಗಳ ವಿದ್ಯಾರ್ಥಿಗಳ ಪುಂಡಾಟಿಕೆಯ ಅಟ್ಟಹಾಸದಿಂದ ಪೋಷಕರು ಶಿಕ್ಷಕರು ಬೆಚ್ಚಿ ಬಿದ್ದಿದ್ದಾರೆ ಹಾಗೂ ಗ್ರಾಮಸ್ಥರು ಮರ್ಯಾದೆಗೆ ಅಂಜಿ ತಲೆ ಬಾಗಿಸುವಂಥಾಗಿದೆ….

Read More

ಆತ್ಮೀಯ ಎಸ್ ಪಿ ಸರ್…. ನನಗೆ ಮದುವೆಯಾಗಲು ಹುಡುಗಿ ಹುಡುಕಿಕೊಡಿ – ಯುವಕನೊಬ್ಬ ಶಿವಮೊಗ್ಗದ ಎಸ್ ಪಿ ಗೆ ಬರೆದ ಪತ್ರ ವೈರಲ್|SP

ಜೀವನದಲ್ಲಿ ಮದುವೆ ಎನ್ನುವುದು ಒಂದು ಅತ್ಯಮೂಲ್ಯ ಘಟ್ಟ,ಸಾಮಾನ್ಯವಾಗಿ ವಧು ಬೇಕಾದರೆ ಮದುವೆ ಬ್ರೋಕರ್ ಬಳಿಯೋ, ಶಾದಿ ಡಾಟ್ ಕಾಂ  ಅಥವಾ ಮಾಧ್ಯಮಗಳಲ್ಲಿ ಜಾಹೀರಾತು ಕೊಡಬಹುದು,ಇನ್ನೂ ಮುಂದುವರೆದು ವಧೂವರರ ಸಮಾವೇಶಗಳಿಗೆ ಹೋಗಬಹುದು. ಆದರೆ ಇಲ್ಲೊಬ್ಬ ಭೂಪ ಶಿವಮೊಗ್ಗದ ಜಿಲ್ಲಾ ರಕ್ಷಣಾಧಿಕಾರಿ(SP)ಗೆ ಪತ್ರವನ್ನು ಬರೆದು ವಧು ಹುಡುಕಿ ಕೊಡಿ ಎಂದು ಮನವಿ ಮಾಡಿದ್ದಾರೆ. ಅದೂ ಗೊಲ್ಲ ಜಾತಿಯ ಹುಡುಗಿಯೇ ಬೇಕೆಂದು ಕೂಡ ಕಂಡಿಷನ್‌ ಕೂಡ ಹಾಕಿದ್ದಾನೆ. ನ.10 ರಂದು ಭದ್ರಾವತಿ ನಿವಾಸಿ ಪ್ರವೀಣ್ ಎಂಬಾತ ಎಸ್ಪಿ ಕಚೇರಿಯ ಟಪಾಲ್ ಸೆಕ್ಷನ್…

Read More

ಗೃಹ ಸಚಿವರ ಕ್ಷೇತ್ರದಲ್ಲಿ ಹಲವು ದಶಕಗಳಿಂದ ಮರೀಚಿಕೆಯಾದ ಮೂಲ ಸೌಕರ್ಯ – ಮಾದ್ಲುಮನೆ ,ಉಂಬ್ಳೆಬೈಲ್ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ

ದಶಕಗಳಿಂದ ಮರೀಚಿಕೆಯಾದ ಮೂಲ ಸೌಕರ್ಯ – ಮಾದ್ಲುಮನೆ ,ಉಂಬ್ಳೆಬೈಲ್ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಗ್ರಾಪಂ ವ್ಯಾಪ್ತಿಯ ಮೂಲಸೌಕರ್ಯ ವಂಚಿತ ಮಾದ್ಲುಮನೆ ,ಉಂಬ್ಳೆಬೈಲು ಗ್ರಾಮಸ್ಥರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.  60 ವರ್ಷಗಳಿಂದ ಗ್ರಾಮ ಮೂಲಭೂತ ಸೌಕರ್ಯ ವಂಚಿತವಾಗಿದ್ದು, ಚುನಾವಣಾ ಸಮಯದಲ್ಲಿ ಜನಪ್ರತಿನಿಧಿಗಳ ಸುಳ್ಳು ಭರವಸೆಗಳಿಗೆ ತುತ್ತಾಗಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಸುಳ್ಳು ಭರವಸೆಗಳಿಂದ ಬೇಸತ್ತಿರುವ ಗ್ರಾಮಸ್ಥರು, ಸಾಮೂಹಿಕವಾಗಿ ಚುನಾವಣೆಯನ್ನು ಬಹಿಷ್ಕರಿಸುತ್ತಿರುವುದಾಗಿ ಘೋಷಿಸಿದ್ದಾರೆ. ಗ್ರಾಮಸ್ಥರಿಗೆ ಚುನಾವಣೆಯನ್ನು ಬಹಿಷ್ಕರಿಸಲು…

Read More