Headlines

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು ಶಿವಮೊಗ್ಗ(Shivamogga) : ಮಹಿಳಾ ಆಫೀಸರ್‌ಗೆ ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿ, ₹1 ಲಕ್ಷ ಹಣ ವಂಚನೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಆಹಾರ ಇಲಾಖೆಯಲ್ಲಿ ಶಿರಸ್ತೇದಾರ್‌ ಆಗಿರುವ ಮಹಿಳಾ ಅಧಿಕಾರಿಯೊಬ್ಬರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಯಲ್ಲಿದ್ದರು. ಈ ಸಂದರ್ಭ ವಾಟ್ಸಪ್‌ನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ತಾನು ಲೋಕಾಯುಕ್ತ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದ. ‘ತಮ್ಮ ವಿರುದ್ಧ ದೂರು…

Read More

Sagara: ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಇಬ್ಬರು ಅಂತರಾಜ್ಯ ಕಳ್ಳರ ಬಂಧನ

Sagara: ಪೊಲೀಸರಿಂದ ಇಬ್ಬರು ಅಂತರಾಜ್ಯ ಕಳ್ಳರ ಬಂಧನ ಸಾಗರ(sagara) ನಗರದ ಶಿಕ್ಷಕರ ಬಡಾವಣೆಯ ಮನೆಯೊಂದರ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರರಾಜ್ಯ ಕಳ್ಳರನ್ನು ಬಂಧಿಸಿ, ಕಳುವಾಗಿದ್ದ ಮಾಲು, ಪ್ರಕರಣಕ್ಕೆ ಬಳಸಿದ್ದ ಕಾರು ಸಹಿತ 2.84 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಸಾಗರ ಟೌನ್ ಪೊಲೀಸರು(sagara town police) ವಶಕ್ಕೆ ಪಡೆದಿದ್ದಾರೆ. ಶಿಗ್ಗಾಂವ್(shiggav) ತಾಲೂಕಿನ ಸಾವದಗಾರ್ ಓಣಿಯಲ್ಲಿ ವಾಸವಿರುವ ಚಾಲಕ ಅಮೀರ್ ಖಾನ್ (42) ಹಾಗೂ ಬೆಳಗಾವಿಯ ಉಡಚಗಾವ್ ನಿವಾಸಿ ವಿಶಾಲ್ ನರಸಿಂಗ ಶೇರ್ಖಾನೆ (52)ನನ್ನು ಪೇಟೆ ಠಾಣೆ…

Read More

Accident | ಖಾಸಗಿ ಶಾಲಾ ಬಸ್ ಪಲ್ಟಿ – ವಿದ್ಯಾರ್ಥಿಗಳಿಗೆ ಗಂಭೀರ ಗಾಯ!

ಖಾಸಗಿ ಶಾಲಾ ಬಸ್ ಪಲ್ಟಿ – ವಿದ್ಯಾರ್ಥಿಗಳಿಗೆ ಗಂಭೀರ ಗಾಯ! ಓವರ್ ಟೇಕ್ ಮಾಡುವ ವೇಳೆ ಕಾರು ಅಡ್ಡಾದಿಡ್ಡಿ ಚಲಿಸಿದ ಪರಿಣಾಮ ಖಾಸಗಿ ಶಾಲೆ ಬಸ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ವಿದ್ಯಾರ್ಥಿಗಳು ಗಾಯಗೊಂಡಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಈ ವೇಳೆ ಕಾರಿನ ಚಾಲಕ ಓವರ್ ಟೇಕ್ ಮಾಡುವ ಭರದಲ್ಲಿ ಅಡ್ಡಾದಿಡ್ಡಿ ಚಲಿಸಿದ್ದಾನೆ. ಇದರಿಂದ ಗೊಂದಲಕ್ಕೀಡಾಗಿ ಖಾಸಗಿ ಶಾಲಾ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ಮುಗ್ಗರಿಸಿ ಬಿದ್ದ ಬಸ್‌ನೊಳಗೆ ಚಿಕ್ಕಮಕ್ಕಳು ತಲೆ ಕಾಲುಗಳಿಗೆ…

Read More

ಸ್ನೇಹ ಅಂತ ಒಳಗೊಳಗೆ ಸ್ಕೆಚ್ಚು ಹಾಕ್ತಾರೆ | ಸ್ನೇಹಿತರಿಂದಲೆ ಯುವಕನ ಕತ್ತು ಕೊಯ್ದು ಬರ್ಬರ ಹತ್ಯೆ

ಸ್ನೇಹ ಅಂತ ಒಳಗೊಳಗೆ ಸ್ಕೆಚ್ಚು ಹಾಕ್ತಾರೆ – ಸ್ನೇಹಿತರಿಂದಲೆ ಯುವಕನ ಕತ್ತು ಕೊಯ್ದು ಬರ್ಬರ ಹತ್ಯೆ ರಾತ್ರೋರಾತ್ರಿ ಕಾರಿನಲ್ಲಿ ಕರೆದೊಯ್ದ ಮೂವರು ಯುವಕರು ತಮ್ಮ ಸ್ನೇಹಿತನ ಕತ್ತು ಕೊಯ್ದು ಕೊಲೆ (Murder) ಮಾಡಿರುವ ಘಟನೆ ತಾಲೂಕಿನ ಹೊಸೂರು ಸಮೀಪ ನಡೆದಿದೆ. ಬೆಂಗಳೂರಿಂದ ಅಜ್ಜಿಯ ಮನೆಗೆ ಬಂದಿದ್ದ ಯುವಕನನ್ನು ಕರೆ ಮಾಡಿ ಕರೆಸಿಕೊಂಡ ಸ್ನೇಹಿತರು ಕತ್ತು ಕೊಯ್ದು ಮರ್ಡರ್ ಮಾಡಿರುವ ಘಟನೆ ಕಡೂರಿನ ಮಾಡಾಳು ಹೊಸೂರು ಸಮೀಪ ನಡೆದಿದೆ. ಡ್ರೈವರ್ ಕೆಲಸ ಮಾಡುತ್ತಿದ್ದ ದರ್ಶನ್ ಕೊಲೆಯಾದ ಯುವಕ. ಕಳೆದ…

Read More

ಸಿದ್ದರಾಮಯ್ಯ ಬಜೆಟ್ ನಲ್ಲಿ ಶಿವಮೊಗ್ಗ ಜಿಲ್ಲೆಗೆ ಸಿಕ್ಕಿದೇನು .?? ಇಲ್ಲಿದೆ ಮಾಹಿತಿ | Budget

ಸಿದ್ದರಾಮಯ್ಯ ಬಜೆಟ್ ನಲ್ಲಿ ಶಿವಮೊಗ್ಗ ಜಿಲ್ಲೆಗೆ ಸಿಕ್ಕಿದೇನು .?? ಇಲ್ಲಿದೆ ಮಾಹಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಹಲವು ಯೋಜನೆಗಳನ್ನ ಘೋಷಿಸಲಾಗಿದೆ. ಆಹಾರ ಪಾರ್ಕ್, IPHL ಪ್ರಯೋಗಾಲಯ, ಶಿವಮೊಗ್ಗ-ಬೊಮ್ಮನ್ ಕಟ್ಟೆ ರಸ್ತೆಯಲ್ಲಿ ರೈಲು ಮೇಲು-ಕೆಳ ಸೇತುವೆ,  ತಾರಾಲಾಯ/ವಿಜ್ಞಾನ ಕೇಂದ್ರ‌‌ ಸ್ಥಾಪನೆ, ಹೈಸೆಕ್ಯೂರಿಟಿ ಕಾರಾಗೃಹ ನಿರ್ಮಾಣದ ಘೋಷಣೆಯನ್ನ ಮಾಡಲಾಗಿದೆ. 1. ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ…

Read More

Ripponpete | ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಜಖಂ..!!

Ripponpete | ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಜಖಂ..!! ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ನಡೆದಿದೆ. ಕೋಡೂರು ಮೂಲದವರ ಕಿಯಾ ಕಾರು ಹಾಗೂ ಹೀರೋ ಹೋಂಡ ಡಿಲಕ್ಸ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಘಟನೆಯಲ್ಲಿ ಯಾರಿಗೂ ಗಂಭೀರ ಗಾಯವಾಗಿರುವುದಿಲ್ಲ… ಬೈಕ್ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಕಿಯಾ ಕಾರಿನ ಮುಂಭಾಗ…

Read More

ಮಾಜಿ ಪ್ರಧಾನಿ ಎಚ್​ಡಿ ದೇವೆಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು | HDD

ಮಾಜಿ ಪ್ರಧಾನಿ ಎಚ್​ಡಿ ದೇವೆಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್​ಡಿ ದೇವೇಗೌಡ (HD Devegowda) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ (Hospital ) ದಾಖಲಿಸಲಾಗಿದೆ. ಉಸಿರಾಟ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆ (Manipal Hospital ) ದಾಖಲಿಸಲಾಗಿದ್ದು, ಸದ್ಯ ಬಂದಿರುವ ಮಾಹಿತಿ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲದ ತಿಳಿದುಬಂದಿದೆ. ದೇವೇಗೌಡರಿಗೆ ಇಂದು(ಗುರುವಾರ) ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡೊ…

Read More

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಸಾವಿನ ಬಗ್ಗೆ ಕುಟುಂಬಸ್ಥರ ಅನುಮಾನ | Crime News

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಸಾವಿನ ಬಗ್ಗೆ ಕುಟುಂಬಸ್ಥರ ಅನುಮಾನ ಶಿವಮೊಗ್ಗದ ಮಲವಗೊಪ್ಪದ ಮನೆಯೊಂದರಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮನೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು ಈ ಸಾವಿನ ಬಗ್ಗೆ ಆತನ ಕುಟುಂಬಸ್ಥರು ಅನುಮಾನ  ವ್ಯಕ್ತಪಡಿಸಿ ತುಂಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಜಿತನ್ ಕುಮಾರ್(28) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಎರಡು ವರೆವರ್ಷದ ಹಿಂದೆ ಗಾಡಿಕೊಪ್ಪದ ಮಂಜುಳ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದ…

Read More

Ripponpete | ವಿಧಿಯಾಟಕ್ಕೆ ಹಾಸಿಗೆ ಹಿಡಿದ ದುಡಿಯುವ ಯುವತಿ – ಬೇಕಿದೆ ಮಾನವೀಯತೆಯ ನೆರವು

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ನಿವಾಸಿ ಶಂಕರಪ್ಪ ಮತ್ತು ಸಾವಿತ್ರಿ ದಂಪತಿಯ ಪುತ್ರಿ ಕು. ಮಾಲಿನಿ ಅಚಾನಕ್ ಆಗಿ ಸಂಭವಿಸಿದ ಅಪಘಾತದಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕವಾಗಿ ಬಲ ಸಿಗುತ್ತಿಲ್ಲ. ಅದಕ್ಕಾಗಿ ಕೊಡುಗೈಗಳ ಬೆಂಬಲವನ್ನ ನಿರೀಕ್ಷಿಸಿ ಕೈ ಚಾಚಿದ್ದಾರೆ.  ಕಳೆದ  ಫೆ.10 ರಂದು ಮಧ್ಯಾಹ್ನ ಬೈಕ್‌ನಲ್ಲಿ ಹೋಗುವಾಗ ಹೊಸನಗರದ ಆರೋಡಿ 30 ಅಪಘಾತವಾಗಿ ಮಾಲಿನಿಯವರ ಕಾಲಿನ ಮೂಳೆ ಮುರಿದಿದೆ. ಅವರನ್ನ ಆ ತಕ್ಷಣವೆ ಹೊಸನಗರ…

Read More

Ripponpete | ಜಗತ್ತಿನ ಪ್ರತಿಯೊಬ್ಬರು ನೆಮ್ಮದಿಯ ಬದುಕನ್ನು ಕಂಡುಕೊಳ್ಳಬೇಕು :ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ

ಜಗತ್ತಿನ ಪ್ರತಿಯೊಬ್ಬರು ನೆಮ್ಮದಿಯ ಬದುಕನ್ನು ಕಂಡುಕೊಳ್ಳಬೇಕು ’’:ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ರಿಪ್ಪನ್‌ಪೇಟೆ;-  ದುರ್ಗುಣಗಳು ದೂರವಾಗಿ ಸದ್ಗುಣಗಳು ಸರ್ವರಲ್ಲಿ ಪ್ರಾಪ್ತಿಯಾದಾಗ ಮಾತ್ರ ಜಗತ್ತಿನ  ಪ್ರತಿಯೊಬ್ಬರು  ನೆಮ್ಮದಿಯ ಬದುಕನ್ನು ಕಂಡುಕೊಳ್ಳಲು  ಸಾಧ್ಯ.ಜೀವನವನ್ನು ಹಿಂದೆ ನೋಡಿ ತಿಳಿದುಕೊಳ್ಳಬೇಕು.ಮುಂದೆ ನೋಡಿ ಬದುಕಬೇಕು ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಮಸರೂರು ಗ್ರಾಮದ ಶ್ರೀವೀರಭದ್ರಸ್ವಾಮಿ ಸೇವಾ ಸಮಿತಿಯರು ಆ ಯೋಜಿಸಲಾದ ಇಷ್ಟಲಿಂಗ ರುದ್ರಾಭಿಷೇಕ ಹಾಗೂ ಅರ್ಚನೆಯ  ಪ್ರಯುಕ್ತವಾಗಿ ಹಮ್ಮಿಕೊಂಡ ಧರ್ಮಸಮಾರಂಭದ ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದ ಅವರು ಮುಖದಲ್ಲಿ ನಗುವಿರಲಿ.ಹೃದಯದಲ್ಲಿ…

Read More