Thirthahalli | ಡಿವೈಎಸ್ಪಿ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತಿದ್ದ ಮೂವರು ಯುವಕರ ಬಂಧನ
Thirthahalli | ಡಿವೈಎಸ್ಪಿ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ – ಗಾಂಜಾ ಮಾರಾಟ ಮಾಡುತಿದ್ದ ಮೂವರು ಯುವಕರ ಬಂಧನ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಸೀಬಿನಕೆರೆಯ ಕೆರೆ ದಂಡೆಯ ಮೇಲೆ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೆಕೊಪ್ಪ ಗ್ರಾಮದ ತ್ಯಾರಂದೂರು ಆದಿತ್ಯ (23), ಕುರುವಳ್ಳಿಯ ಬಿ ಅಗ್ರಹಾರದ ಅಭಿಷೇಕ್ (21) ಮತ್ತು ಆರಗದ ಅಮೀರ್ ಕೆ. (20) ಬಂಧಿತ ಆರೋಪಿಗಳು….


