ಅವೈಜ್ಞಾನಿಕ ಚರಂಡಿ ಕಾಮಗಾರಿ: ನಾಲ್ಕು ರಸ್ತೆಯ ನೀರು,ಹೊಟೇಲ್ ತ್ಯಾಜ್ಯ ರೈತರ ಜಮೀನಿಗೆ::
ರಿಪ್ಪನ್ ಪೇಟೆ :ಅವೈಜ್ಞಾನಿಕ ಚರಂಡಿಯಿಂದ ಪಟ್ಟಣ ದ ನಾಲ್ಕು ರಸ್ತೆಯ ನೀರು,ಹೋಟೆಲ್ ನ ತ್ಯಾಜ್ಯಗಳು ಹೊಸನಗರ ರಸ್ತೆಯಲ್ಲಿರುವ ಚಿಪ್ಪಿಗರ ಕೆರೆಯ ಎದುರಿನ ರೈತರ ಜಮೀನಿಗೆ ಹೋಗುತ್ತಿದೆ.ಸ್ಥಳೀಯ ನಿವಾಸಿಗಳು ಹಾಗೂ ರೈತರು ಹಲವಾರು ಬಾರಿ ದೂರು ಸಲ್ಲಿಸಿದ್ದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಪರದಾಡುವಂತಾಗಿದೆ. ಚರಂಡಿಯಿಂದ ಹರಿಯುತ್ತಿರುವ, ಮಳೆ ನೀರು,ಹೋಟೆಲ್ ಗಳ ತ್ಯಾಜ್ಯ, ಮಧ್ಯದ ಬಾಟಲಿಗಳು ಸಂಪೂರ್ಣವಾಗಿ ಕೃಷಿ ಭೂಮಿ ಸೇರುತ್ತಿವೆ.ರಿಪ್ಪನ್ ಪೇಟೆ ಹೊಸನಗರ ರಸ್ತೆಯ ಕೂಗಳತೆ ದೂರದಲ್ಲಿ ಇರುವ ಚಿಪ್ಪಿಗರ ಕೆರೆಯ ಸಮೀಪ ಈ ಚರಂಡಿಯ…


