Headlines

ಕರ್ತವ್ಯದಲ್ಲಿದ್ದ ಹೋಂ ಗಾರ್ಡ್‌ಗೆ ಕಮಾಂಡೆಂಟ್ ಕಪಾಳಮೋಕ್ಷ , ಜಾತಿ ನಿಂದನೆ ಮಾಡಿದ್ರಾ !? ಹೋಮ್ ಗಾರ್ಡ್ ಆರೋಪವೇನು!?

A Home Guard from Hosanagara, Mahesh (Madakari), has alleged physical assault and caste abuse by Shivamogga District Home Guard Commandant Chetan Kumar. The incident reportedly occurred at the commandant’s office, and the injured Home Guard is currently receiving treatment at Hosanagara Government Hospital. ಕರ್ತವ್ಯದಲ್ಲಿದ್ದ ಹೋಂ ಗಾರ್ಡ್‌ಗೆ ಕಮಾಂಡೆಂಟ್ ಕಪಾಳಮೋಕ್ಷ , ಜಾತಿ ನಿಂದನೆ ಮಾಡಿದ್ರಾ !? ಹೋಮ್ ಗಾರ್ಡ್…

Read More

ಅನಧಿಕೃತ ಕಟ್ಟಡದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆ ; ಆರೋಪಿ ಬಂಧನ | Crime News

ಅನಧಿಕೃತ ಕಟ್ಟಡದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆ ; ಆರೋಪಿ ಬಂಧನ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಎಚ್‌ಎಂ ಟಿಂಬರ್ ಆಯಂಡ್ ಫರ್ನಿಚ‌ರ್ ಅಂಗಡಿ ಹಿಂಭಾಗದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆಯಾಗಿರುವ ಘಟನೆ ಭಾರೀ ಸಂಚಲನ ಮೂಡಿಸಿದೆ. ಘಟನೆ ಸಂಬಂಧ ಆರೋಪಿ ಮೋಮಿನ್‌ ಎಂಬಾತನನ್ನು ಬಂಧಿಸಿದ ಪೊಲೀಸರು. ಹಿಂದೂ ಸಂಘಟನೆ ಕಾರ್ಯಕರ್ತ ಅರಳಿಹಳ್ಳಿ ದೇವರಾಜ್ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ್ದ ಪೊಲೀಸರು, ರಾಶಿ ರಾಶಿ ಗೋವಿನ ಮೂಳೆ ಪತ್ತೆ ಮಾಡಿದ್ದಾರೆ….

Read More

ಹಿರೇಮನೆ ಗಿರಿಜನ ಆಶ್ರಮ ಶಾಲೆ ಹೆಸರು ಬದಲಾವಣೆಗೆ ಕರ್ನಾಟಕ ಅರಣ್ಯ ಮೂಲ ಬುಡಕಟ್ಟುಗಳ ಒಕ್ಕೂಟ ವಿರೋಧ

ಸಾಗರ :ತಾಲ್ಲೂಕಿನ ತಾಳಗುಪ್ಪ ಹೋಬಳಿ ಹಿರೇಮನೆಯಲ್ಲಿ 50 ವರ್ಷಗಳ  ಹಿಂದೆ ಪ್ರಾರಂಭಗೊಂಡ ಮಹಾತ್ಮಾಗಾಂಧಿ ಗಿರಿಜನ ಆಶ್ರಮ ಶಾಲೆ ಈ ಹೆಸರನ್ನು ಸರ್ಕಾರ ಏಕಾಏಕಿ ವಾಲ್ಮೀಕಿ ಆಶ್ರಮ ಶಾಲೆ ಎಂದು ಮರು ನಾಮಕರಣ ಮಾಡಿರುವ ಕ್ರಮವನ್ನು  ವಿರೋಧಿಸಿ ಕರ್ನಾಟಕ ಅರಣ್ಯ  ಮೂಲ ಬುಡಕಟ್ಟುಗಳ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕ ಇಂದು ಸಾಗರ ಉಪವಿಭಾಗಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿತು.   ಸರ್ಕಾರದ ಈ ನೀತಿಯನ್ನು ವಿರೋಧಿಸಿ ಸಾಮಾಜಿಕ ಕಾರ್ಯಕರ್ತ ಶಿವಾನಂದ ಕುಗ್ವೆ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ…

Read More

ನಾಳೆ (29-08-2022) ರಿಪ್ಪನ್‌ಪೇಟೆಗೆ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ : ಆಮ್ ಆದ್ಮಿ‌ ಪಕ್ಷದ ನೂತನ ಕಾರ್ಯಾಲಯ ಉದ್ಘಾಟನೆ

ರಿಪ್ಪನ್‌ಪೇಟೆ : ನಾಳೆ (29/08/2022) ಸೋಮವಾರ ಪಟ್ಟಣದಲ್ಲಿಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಉದ್ಘಾಟಿಸಲಿದ್ದಾರೆ. ಪಟ್ಟಣದ ಸಾಗರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ10 ಗಂಟೆಗೆ ಆಮ್ ಆದ್ಮಿ ಪಕ್ಷದ ನೂತನ ಕಛೇರಿಯನ್ನು ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯ ಮುಖಂಡ ಟೆನ್ನಿಸ್ ಕೃಷ್ಣ ರವರು ಉದ್ಘಾಟಿಸಲಿದ್ದಾರೆ. ಆಮ್ ಆದ್ಮಿ‌ಪಕ್ಷದ ನೂತನ ಕಛೇರಿ ಉದ್ಘಾಟನೆಗೆ ರಿಪ್ಪನ್‌ಪೇಟೆ ಸುತ್ತಮುತ್ತಲಿನ ಹಳ್ಳಿಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ…

Read More

ಪರೀಕ್ಷಾ ಶುಲ್ಕ ಕಡಿತಗೊಳಿಸುವಂತೆ ಒತ್ತಾಯಿಸಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ :

ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಪದವಿಯ ತೃತೀಯ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ಪರೀಕ್ಷ ಶುಲ್ಕ ಕಟ್ಟಲು ಸೂಚಿಸಿರುವ ಹಿನ್ನೆಲೆಯಲ್ಲಿ ಪರೀಕ್ಷ ವಿಭಾಗದ ಮುಂಭಾಗದಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಪ್ರತಿಭಟನೆಗೆ ಇಳಿದಿದ್ದಾರೆ. ಪರೀಕ್ಷಾ ಶುಲ್ಕವನ್ನು ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ. ಹಿಂದಿನ ಸೆಮಿಸ್ಟರ್ ನಲ್ಲಿ ಸಂಪೂರ್ಣ ಪರೀಕ್ಷಾ ಶುಲ್ಕ ಪಾವತಿಸಿದ್ದು ಕೋವಿಡ್  ಕಾರಣ ಪರೀಕ್ಷೆ ನಡೆದಿರುವುದಿಲ್ಲ, ಕೇವಲ ಅಂಕ ಪಟ್ಟಿಯನ್ನು ಮಾತ್ರ ನಿಂತಿರುತ್ತಾರೆ ಈ ಕಾರಣದಿಂದ ಈ ಬಾರಿ ಪರೀಕ್ಷಾ ಶುಲ್ಕದ ಬಾಕಿಯನ್ನು ಕಳೆದ ಬಾರಿ ಕಟ್ಟಿರುವ ಶುಲ್ಕಕ್ಕೆ ಜಮಾ ಮಾಡಿಕೊಂಡು ವಿದ್ಯಾರ್ಥಿಗಳ…

Read More

ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ

ಡಾ. ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ ಶಿವಮೊಗ್ಗ : ಜ. 3: ಹೊಸ ವರ್ಷದ ದಿನದಂದು  ವಿಧಾನ ಪರಿಷತ್ ಸದಸ್ಯ ಡಾ!! ಧನಂಜಯ ಸರ್ಜಿ  ಹೆಸರಿನಲ್ಲಿ, ದುಷ್ಕರ್ಮಿಗಳು ಶಿವಮೊಗ್ಗದ ಮೂವರು ಪ್ರಮುಖರಿಗೆ ಕೋರಿಯರ್ ಮೂಲಕ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನಿಸಿದ್ದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಎನ್ಇಎಸ್ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್, ವೈದ್ಯರಾದ ಡಾ!!  ಅರವಿಂದ್ ಹಾಗೂ ಡಾ!! ಕೆ ಎಸ್ . ಪವಿತ್ರ ಅವರಿಗೆ ತಮ್ಮ ಹೆಸರಿನಲ್ಲಿ ಸ್ವೀಟ್ ಬಾಕ್ಸ್…

Read More

ಯುವತಿ ನಾಪತ್ತೆ – ಪತ್ತೆಗೆ ಪೊಲೀಸರ ಮನವಿ

A 17-year-old girl, Shashikala from Udri Waddageri village in Soraba taluk of Shivamogga district, has been reported missing since February 1. Police have appealed to the public for information. ಸೊರಬ ತಾಲೂಕಿನ ಉದ್ರಿ ವಡ್ಡಿಗೇರಿ ನಿವಾಸಿ ಹನುಮಂತರಪ್ಪ ಅವರ ಪುತ್ರಿ 17 ವರ್ಷದ ಶಶಿಕಲಾ ಎಂಬ ಯುವತಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಫೆಬ್ರವರಿ 1ರಂದು ‘ಗೇಟ್ ಹತ್ತಿರ ಹೋಗಿ ಬರುತ್ತೇನೆ’ ಎಂದು ಮನೆಯಿಂದ ಹೊರಟ ಶಶಿಕಲಾ…

Read More

ಹುಂಚದಕಟ್ಟೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ರವಾನೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಗ್ರಾಮದಲ್ಲಿ ನಡೆದಿದೆ. ಕೊಪ್ಪದಿಂದ ಸಾಗರಕ್ಕೆ ತೆರಳುತಿದ್ದ ಟಿವಿಎಸ್ ಜುಪಿಟರ್ ಸ್ಕೂಟಿ ಹಾಗೂ ಗರ್ತಿಕೆರೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಬಜಾಜ್ CT 100 ಬೈಕ್ ನಡುವೆ ಹುಂಚದಕಟ್ಟೆ ಸರ್ಕಲ್ ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಸಾಗರ ನಿವಾಸಿ ಶ್ರೀನಿವಾಸ್(61) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಕೈ ಮತ್ತು ಕಾಲು‌ ಮುರಿತವಾಗಿದೆ.ಮತ್ತೊಂದು ಬೈಕ್ ನಲ್ಲಿದ್ದ ಗರ್ತಿಕೆರೆ ಮೂಲದ ಅಭಿ(23)…

Read More

Ripponpete | ಖಾಸಗಿ ಲಾಡ್ಜ್ ನಲ್ಲಿ ವಿಷ ಸೇವಿಸಿದ ಯುವಕ – ಸ್ಥಿತಿ ಗಂಭೀರ

Ripponpete | ಖಾಸಗಿ ಲಾಡ್ಜ್ ನಲ್ಲಿ ವಿಷ ಸೇವಿಸಿದ ಯುವಕ – ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಹೊಸನಗರ ರಸ್ತೆಯ ಖಾಸಗಿ ಲಾಡ್ಜ್ ವೊಂದರಲ್ಲಿ ಯುವಕನೊಬ್ಬ ವಿಷ ಸೇವಿಸಿರುವ ಘಟನೆ ನಡೆದಿದೆ. ಬಿದನೂರು ನಗರ ಸಮೀಪದ ಹೆಂಡೆಗದ್ದೆ ನಿವಾಸಿ ರಾಕೇಶ್ ( 22) ವಿಷ ಸೇವಿಸಿರುವ ಯುವಕನಾಗಿದ್ದಾನೆ. ನಡೆದಿದ್ದೇನು..!?? ಇಂದು ಬೆಳಿಗ್ಗೆ ನಗರ ಮೂಲದ ಯುವಕ ರಾಕೇಶ್ ಖಾಸಗಿ ಲಾಡ್ಜ್ ನಲ್ಲಿ ರೂಮ್ ಮಾಡಿಕೊಂಡಿದ್ದು ಮಧ್ಯಾಹ್ನದ ಸಮಯದಲ್ಲಿ ವಿಷ ಸೇವಿಸಿದ್ದಾನೆ ಸ್ವಲ್ಪ ಸಮಯದಲ್ಲಿ ಯುವಕನು ನರಳಾಡುತಿದ್ದದ್ದು ಲಾಡ್ಜ್…

Read More

ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹುಮುಖ್ಯವಾಗಿದೆ : ಡಿವೈಎಸ್ಪಿ ಗಜಾನನ ವಾಮನ ಸುತಾರ|Pu college

ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹುಮುಖ್ಯವಾಗಿದೆ : ಡಿವೈಎಸ್ಪಿ ಗಜಾನನ ವಾಮನ ಸುತಾರ ರಿಪ್ಪನ್‌ಪೇಟೆ : ಇಂದಿನ ಯುವ ಸಮೂಹ ಹಲವು ದುಶ್ಚಟಗಳಿಗೆ  ಮಾರುಹೋಗಿ  ತಮ್ಮ ಅಮೂಲ್ಯವಾದ ಶೈಕ್ಷಣಿಕ  ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಬಹು ಮುಖ್ಯವಾಗಿದೆ  ಎಂದು ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ಹೇಳಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ಇಂದಿನ ಯುವ ಪೀಳಿಗೆ  ಪೊಲೀಸ್ ಇಲಾಖೆಯ ನಿಯಮಾವಳಿಗಳನ್ನು ಪಾಲಿಸಿದರೆ…

Read More