ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ|Sagara news

ಸಾಗರ : ಶನಿವಾರ ದೇವಸ್ಥಾನಕ್ಕೆ ಹೋಗುತ್ತೇನೆಂದು ತೆರಳಿದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಗರದ ಹೊರಭಾಗದಲ್ಲಿ ಆ.13ರ ಭಾನುವಾರ ನಡೆದಿದೆ. ಮೃತ ಯುವಕನನ್ನು ಶ್ರೀಧರ ನಗರದ ಉಮೇಶ್(24) ಎಂದು ಗುರುತಿಸಲಾಗಿದೆ. ಶನಿವಾರದಂದು ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಶ್ರೀಧರ ನಗರದಿಂದ ಶ್ರೀಗಂಧದ ಸಂಕೀರ್ಣದ ಸಮೀಪದ ಆಂಜನೇಯ ದೇವಸ್ಥಾನಕ್ಕೆ ನೀಲಿ ಶರ್ಟ್, ಕಪ್ಪು ಪ್ಯಾಂಟ್ ಧರಿಸಿ ತೆರಳಿದ್ದ ಉಮೇಶ್ ನಾಪತ್ತೆಯಾದ ಕುರಿತು ಗಾರೆ ಕೆಲಸದ ವೃತ್ತಿಯಲ್ಲಿರುವ ಅವನ ತಂದೆ ವಿನಾಯಕ ಎಂಬವರು ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದರು….

Read More

ಆಕಸ್ಮಿಕವಾಗಿ ಕೆರೆಗೆ ಕಾಲುಜಾರಿ ಬಿದ್ದು SSLC ವಿದ್ಯಾರ್ಥಿ ಸಾವು

An SSLC student tragically died after slipping and falling into a pond in Baruve village near Ripponpet. The incident occurred while he was walking near a खेत bund with friends. Police have registered a case. ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಬರುವೆ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದ SSLC ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಮದೀನಾ ಕಾಲೋನಿ ನಿವಾಸಿ…

Read More

ವಿದ್ಯಾರ್ಥಿಗೆ ಥಳಿಸಿದ ಆರೋಪ: ಸರ್ಕಾರಿ ಶಾಲಾ ಶಿಕ್ಷಕ ಅಮಾನತು

A government primary school teacher in Sagar taluk has been suspended after allegedly assaulting a 7th standard student. The DDPI issued the suspension order based on a report submitted by the BEO. ಸಾಗರ: ವಿದ್ಯಾರ್ಥಿಗೆ ಹೊಡೆದ ಆರೋಪದ ಹಿನ್ನೆಲೆಯಲ್ಲಿ ಸಾಗರ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನನ್ನು ಅಮಾನತುಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಥಳಿಸಿದ ಆರೋಪದ…

Read More

ಕ್ಷುಲ್ಲಕ ವಿಚಾರಕ್ಕೆ ತಂದೆ ಮಗನ ನಡುವೆ ಜಗಳ : ಕೊಲೆಯಲ್ಲಿ ಅಂತ್ಯ

ಶಿವಮೊಗ್ಗ: ಕ್ಷುಲ್ಲಕ ವಿಚಾರಕ್ಕೆ ತಂದೆಯೊಂದಿಗೆ ಜಗಳವಾಡಿದ ಮಗ, ಕೋಪದಲ್ಲಿ ಕೋಲಿನಿಂದ  ಹೊಡೆದು ತಂದೆಯನ್ನು ಕೊಲೆ ಮಾಡಿದ್ದಾನೆ. ಈ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿದ್ದ ದಿನಸಿ ವಸ್ತುಗಳನ್ನು ಮಾರಾಟ ಮಾಡಿ,ಕುಡಿದು ಬರುತ್ತಿದ್ದ ತಂದೆಯನ್ನು ಮಗ ಪ್ರಶ್ನಿಸಿದಾಗ ತಂದೆ ಮತ್ತು ಮಗನ ಮಧ್ಯ ಗಲಾಟೆಯಾಗಿದೆ. ಕೋಪದಲ್ಲಿ ಕೋಲಿನಿಂದ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ. ತಲೆಗೆ ಗಂಭೀರ ಗಾಯವಾಗಿದ್ದ ಆರೋಪಿಯ ತಂದೆ ಮೃತಪಟ್ಟಿದ್ದಾರೆ. ಮಂಡೇನಕೊಪ್ಪದ ಕುಮಾರ ನಾಯ್ಕ (55) ಮೃತಪಟ್ಟ ವ್ಯಕ್ತಿ. ಮನೆಯಲ್ಲಿ ತನ್ನ ಮಗ ಮಧು ಜೊತೆ…

Read More

ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು | Crime News

ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು ರಿಪ್ಪನ್‌ಪೇಟೆ : ಯುವಕನೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದು ಕುಟುಂಬಸ್ಥರು ಇತ್ತೀಚಿಗೆ ಜಮೀನಿನ ವಿಚಾರದಲ್ಲಿ ನಡೆದ ಗಲಾಟೆ ಹಿನ್ನಲೆಯಲ್ಲಿ ವಾಮಚಾರದ ಶಂಕೆ ವ್ಯಕ್ತಪಡಿಸಿ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಕೋಡೂರು ಸಮೀಪದ ಹೊಸಳ್ಳಿಯ ನರೇಂದ್ರ (20) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..!? ಹೊಸಳ್ಳಿ ಗ್ರಾಮದ ಟ್ರ್ಯಾಕ್ಟರ್ ಚಾಲಕನಾಗಿದ್ದ ನರೇಂದ್ರನಿಗೆ ಕಳೆದ ಒಂದು ತಿಂಗಳಿನಿಂದ ತೀವ್ರ ಜ್ವರ ಕಾಣಿಸಿಕೊಂಡಿತ್ತು ಈ ಹಿನ್ನಲೆಯಲ್ಲಿ ಹೊಸನಗರ ಹಾಗೂ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ – ಬೆಲೆ ಏರಿಕೆ ವಿರುದ್ದ ಪ್ರತಿಭಟನೆ ವೇಳೆ ಕುಸಿದು ಬಿದ್ದ ಭಾನುಪ್ರಕಾಶ್ ಕಾಂಗ್ರೆಸ್ ವಿರುದ್ದ ಬೆಲೆ ಏರಿಕೆ  ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್‌ರವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶಿವಮೊಗ್ಗದಲ್ಲಿ ಬೆಲೆ ಏರಿಕೆ ವಿರೂದ ಪ್ರತಿಭಟನೆ ನಡೆಸುತಿದ್ದ ವೇಳೆ ಹೃದಯಾಘಾತವಾಗಿದ್ದು ತಕ್ಷಣವೇ ಅವರನ್ನ ಶಿವಮೊಗ್ಗದ ಮ್ಯಾಕ್ಸ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುಪ್ರಕಾಶ್‌ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಶಿವಮೊಗ್ಗದಲ್ಲಿಂದು ರಾಜ್ಯ…

Read More

ಶಿವಮೊಗ್ಗ – ಆಯನೂರು ರಸ್ತೆಯಲ್ಲಿ ಭೀಕರ ಅಪಘಾತ : ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೆ ಸಾವು

ಶಿವಮೊಗ್ಗ : ಇಲ್ಲಿನ ಸಮೀಪದ ಮುದ್ದಿನ ಕೊಪ್ಪದ ಬಳಿ ಬೊಲೆರೋ ಗೂಡ್ಸ್ ವಾಹನವೊಂದು ರಸ್ತೆ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕನಿಗೆ ಡಿಕ್ಕಿ ಹೊಡೆದು ನಂತರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೆ ಮೃತ ಪಟ್ಟಿದ್ದು ಬೈಕ್ ಸವಾರನ ಕಾಲು ಮುರಿದಿದೆ. ಈ ಅಪಘಾತದಲ್ಲಿ ರಸೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲಿಯೇ ಸಾವುಕಂಡಿದ್ದು, ದ್ವಿಚಕ್ರ ವಾಹನ ಸವಾರನಿಗೆ ಕಾಲು ಮುರಿದಿದೆ.  ಮೃತಪಟ್ಟ ಕಾರ್ಮಿಕನನ್ನು ಚಂದ್ರಶೇಖರ್ ಎಂದು, ಅಪಘಾತದಲ್ಲಿ ಕಾಲುಮುರಿದುಕೊಂಡ ದ್ವಿಚಕ್ರ ವಾಹನ ಸವಾರ…

Read More

ರಿಪ್ಪನ್‌ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆಶಾ ಕಾರ್ಯಕರ್ತೆಯರಿಗೆ ಗೌರವ

ರಿಪ್ಪನ್‌ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆಶಾ ಕಾರ್ಯಕರ್ತೆಯರಿಗೆ ಗೌರವ Ripponpet Rotary Club inducted its new office bearers for 2026-27. District Elect Governor Rtn. Vasanth Hobalidar stressed that social service is the true duty of humanity during the installation ceremony and merit awards function. ರಿಪ್ಪನ್‌ಪೇಟೆ, ಜುಲೈ 6: ಸಮಾಜ ಸೇವೆಯ ಮೂಲಕ ಮಾನವೀಯ ಮೌಲ್ಯಗಳನ್ನು…

Read More

Heddaripura | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Heddaripura | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ(Heddaripura) ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಭಾರತ್ ಬೆಂಜ್(Bharath Benz) ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ(ripponpete) ಕಡೆಯಿಂದ ತೀರ್ಥಹಳ್ಳಿ(Thirthahalli) ಕಡೆಗೆ ತೆರಳುತಿದ್ದಾಗ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ. ಅಪಘಾತದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅತೀ ವೇಗದಿಂದ ಭಾರತ್ ಬೆಂಜ್ ಲಾರಿ ಚಲಾಯಿಸುತಿದ್ದ ಚಾಲಕನಿಗೆ…

Read More

ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಸರ್ಕಾರಿ ಶಾಲೆಯ ಹಿಂಭಾಗದ ತುಂಗಾನದಿಯಲ್ಲಿ ಅಪರಿಚಿತ ಶವ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ ಸಮೀಪದ ಕುಟ್ರ ನಿವಾಸಿ ಕೃಷ್ಣಮೂರ್ತಿ ಎಂದು ತಿಳಿದುಬಂದಿದೆ. ಗುಡ್ಡೆಕೊಪ್ಪ ನಿವಾಸಿ 14-07-2024 ರಂದು ತಮ್ಮ ನಿವಾಸದಿಂದ ನಾಪತ್ತೆಯಾಗಿದ್ದರು ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿತ್ತು. ಮೃತದೇಹದ ಸೊಂಟದಲ್ಲಿ ಸೇಫ಼್ಟಿ ಪಿನ್ ಆಧಾರದ ಮೇಲೆ ಕುಟುಂಬಸ್ಥರು ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಮೃತದೇಹವು ಪ್ರಮಾಣದಲ್ಲಿ ಕೊಳೆತಿದ್ದು ಮುಖ, ದೇಹವನ್ನು…

Read More