Headlines

ಮಂಗನ ಕಾಯಿಲೆಗೆ ವೃದ್ಧ ಬಲಿ

ಮಂಗನ ಕಾಯಿಲೆಗೆ ವೃದ್ಧ ಬಲಿ Elderly man dies from monkeypox ಸಾಗರ ತಾಲ್ಲೂಕಿನ ಗ್ರಾಮವೊಂದರ ವಯೋವೃದ್ಧರೊಬ್ಬರು ಮಂಗನ ಕಾಯಿಲೆಯಿಂದ ಮೃತಪಟ್ಟಿರುವ ದುರ್ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಕಳೆದ ಕೆಲವು ದಿನಗಳಿಂದ ತೀವ್ರ ವಾಂತಿ ಮತ್ತು ಜಲದೋಷದಿಂದ ಬಳಲುತ್ತಿದ್ದ ಅವರನ್ನು ತಕ್ಷಣವೇ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆಸ್ಪತ್ರೆಯಲ್ಲಿ ವೈದ್ಯರು ನಡೆಸಿದ ರಕ್ತಪರೀಕ್ಷೆಯಲ್ಲಿ ಮಂಗನ ಕಾಯಿಲೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ್‌ನ ಕಸ್ತೂರಬಾ ಆಸ್ಪತ್ರೆಗೆ…

Read More

Garthikere | ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ಒತ್ತಾಯ – ಪೋಷಕರ ಆರೋಪ

ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ಒತ್ತಾಯ – ಪೋಷಕರ ಆರೋಪ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಮೊಟ್ಟೆ ತಿನ್ನಲು ಒತ್ತಾಯ ಮಾಡುತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರೊಬ್ಬರು ಶಾಲೆಯ ಬ್ರಾಹ್ಮಣ ವಿದ್ಯಾರ್ಥಿನಿಯೊಬ್ಬರಿಗೆ ಮಂಗಳವಾರ ಒತ್ತಾಯ ಪೂರ್ವಕವಾಗಿ ಮೊಟ್ಟೆ ತಿನ್ನಿಸಿದ್ದು ಇದರಿಂದ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರುಪೇರಾಗಿದ್ದು ಇದರಿಂದ ನಮ್ಮ ಧಾರ್ಮಿಕ ಆಚರಣೆಗೆ ಧಕ್ಕೆಯಾಗಿರುತ್ತದೆ ಎಂದು ಪೋಷಕರಾದ ಶ್ರೀಕಾಂತ್…

Read More

ಆನೆಗಳ ಉಪಟಳ ನಿಯಂತ್ರಣಕ್ಕೆ ಕ್ರಮ : ಗೃಹಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ ಸಮೀಪದ ಶಿಂಗನಬಿದರೆ, ತಳಲೆ, ಕೀಗಡಿ ಮತ್ತು ಮಂಡಗದ್ದೆ ಗ್ರಾಮಗಳ ಸುತ್ತಮುತ್ತಲಿನ ತೋಟಗಳಲ್ಲಿ ಆನೆಗಳ ಹಾವಳಿಯಿಂದಾಗಿ ರೈತರು ಬೆಳೆದ ಅಡಿಕೆ ಗಿಡಗಳು ಹಾನಿಗೊಳಗಾಗಿದ್ದು, ಅದರ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗಜ್ಞಾನೇಂದ್ರ ಅವರು ಹೇಳಿದರು. ಅವರು ಇಂದು ಆನೆಗಳಿಂದ ಹಾನಿಗೊಳಗಾದ ಕೀಗಡಿ ಗ್ರಾಮದ ರೈತರ ತೋಟಕ್ಕೆ ಅರಣ್ಯಾಧಿಕಾರಿಗಳೊಂದಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ ಅವರು, ಈಗಾಗಲೇ ಆನೆಗಳನ್ನು ಅರಣ್ಯಕ್ಕೆ ಹಿಂದಿರುಗಿಸಲು ಅರಣ್ಯಾಧಿಕಾರಿಗಳು ಕಳೆದ ೨ವಾರಗಳಿಂದ ಕಾರ್ಯಾಚರಣೆ ನಡೆಸಿದ್ದಾರೆ. ಈ…

Read More

ಕರೋನಾ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಜೊತೆ ಸಾರ್ವಜನಿಕರ ಸಹಕಾರ ಅಗತ್ಯ: ಡಾ ರಾಘವೇಂದ್ರ

ಚಂದ್ರಗುತ್ತಿ :: ಇಲ್ಲಿ ಪ್ರಾಥಮಿಕ ಅರೋಗ್ಯ  ಕೇಂದ್ರದಲ್ಲಿ ವೈದ್ಯರ ದಿನಾಚರಣೆಯನ್ನು  ಕೇಕ್ ಕತ್ತರಿಸುವ ಮೂಲಕ  ಆಚರಿಸಲಾಯಿತು,ಈ ಸಮಯದಲ್ಲಿ ಡಾ ರಾಘವೇಂದ್ರರವರು ಮಾತನಾಡಿ ಕರೋನಾ ನಿಯಂತ್ರಣದಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಮತ್ತು ಆಶಾಕಾರ್ಯಕರ್ತೆಯರು  ಅಂಗನವಾಡಿ ಕಾರ್ಯಕರ್ತೆಯರ  ಪಾತ್ರ ಮಹತ್ತರವಾದದ್ದದ್ದು ,ಕರೋನ  ನಿಯಂತ್ರಣದಲ್ಲಿ ಆರೋಗ್ಯ ಇಲಾಖೆ ಜೊತೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಎಲ್ಲರೂ ತಪ್ಪದೇ ಕರೋನಾ ಲಸಿಕೆ ಹಾಕಿಸಿಕೊಳ್ಳಿ ಎಂದು ವಿನಂತಿಸಿದರು. ಸೊರಬ ತಾಲೂಕಿನಲ್ಲಿ ಕರೋನ ತಡೆಗಟ್ಟುವಿಕೆಯಲ್ಲಿ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪನವರು ಮತ್ತು ತಾಲೂಕ್ ವೈದ್ಯಾಧಿಕಾರಿ ಅಕ್ಷತಾ…

Read More

Ripponpete | ಜನಸ್ಪಂದನ ಸಭೆಯಲ್ಲಿ ಜನ ಮೆಚ್ಚುಗೆ ಗಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಜನಸ್ಪಂದನ ಸಭೆಯಲ್ಲಿ ಜನ ಮೆಚ್ಚುಗೆ ಗಳಿಸಿದ ಶಾಸಕ  ಬೇಳೂರು ರಿಪ್ಪನ್‌ಪೇಟೆ :  ನೂರಾರು ಸಮಸ್ಯೆಗಳೊಂದಿಗೆ ಪರಿಹಾರಕ್ಕಾಗಿ ಸರತಿ ಸಾಲಿನಲ್ಲಿ ನಿಂತು ಕುತೂಹಲದಿಂದ  ಪರಿಹಾರ ಸಿಗಬಹುದೆಂದು ಭರವಸೆಯೊಂದಿಗೆ ಜನಸ್ಪಂದನ ಸಭೆಯಲ್ಲಿ ಭಾಗವಹಿಸಿದ್ದ ನಾಗರಿಕರಿಗೆ ತಮ್ಮ ಸಮಸ್ಯೆಗಳಿಗೆತಕ್ಷಣ ಪರಿಹಾರ ಸಿಕ್ಕರೆ ಮತ್ತು ಕೆಲವರಿಗೆ ಆರ್ಥಿಕ ನೆರವು, ಸಮಸ್ಯೆಗಳಿಗೆ ಪರಿಹಾರದ  ಭರವಸೆಗಳನ್ನು ಪಡೆದುಕೊಂಡವರು ಸಂತಸದಿಂದ ಕೃತಜ್ಞತೆ ಸಲ್ಲಿಸಿದ ದೃಶ್ಯ  ಜನ ಮೆಚ್ಚುಗೆ ಗಳಿಸಿದಂತಿತ್ತು. ಕಣ್ಣು ಹಾಯಿಸಿದಷ್ಟು ದೂರವೂ ಜನವೋ ಜನ.. ಸಮಸ್ಯೆ ಬಗೆಹರಿಸುವಂತೆ ಸರತಿ‌ ಸಾಲಿನಲ್ಲಿ ನಿಂತಿರುವ ಸಾರ್ವಜನಿಕರು. ಹೊಸನಗರ ತಾಲೂಕಿನ…

Read More

ರಿಪ್ಪನ್‌ಪೇಟೆಯ ದ್ವಿಪಥ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ : ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಪಟ್ಟಣದ ಜನರ ಹಲವು ವರ್ಷಗಳ ಬೇಡಿಕೆ ದ್ವಿಪಥ ರಸ್ತೆಗೆ  ರಾಜ್ಯ ಸರ್ಕಾರ ಸ್ಪಂದನೆ ನೀಡಿದ್ದು ಕಾಮಗಾರಿಗೆ ಸೆಪ್ಟೆಂಬರ್ ನಲ್ಲಿ  ಚಾಲನೆ ನೀಡಲಾಗುವುದು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ವಿನಾಯಕ ವೃತ್ತದಿಂದ ಸಾಗರ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನವರೆಗೆ ಹಾಗೂ ವಿನಾಯಕ ವೃತ್ತದಿಂದ ತೀರ್ಥಹಳ್ಳಿ ರಸ್ತೆಯಲ್ಲಿರುವ ಶಬರೀಶನಗರದವರೆಗೂ ದ್ವಿಪಥ ರಸ್ತೆಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಸೆಪ್ಟೆಂಬರ್ ನಲ್ಲಿ…

Read More

SAGARA | ಒಮಿನಿ ಕಾರು ಹಾಗೂ ಅಡಿಕೆ ಕಳ್ಳತನವೆಸಗಿದ್ದ ಆರೋಪಿಯನ್ನು ಮಾಲು ಸಮೇತ ಬಂಧಿಸಿದ ಪೊಲೀಸರು

SAGARA | ಒಮಿನಿ ಕಾರು ಹಾಗೂ ಅಡಿಕೆ ಕಳ್ಳತನವೆಸಗಿದ್ದ ಆರೋಪಿಯನ್ನು ಮಾಲು ಸಮೇತ ಬಂಧಿಸಿದ ಪೊಲೀಸರು 81 ಸಾವಿರ ರೂ. ಮೌಲ್ಯದ ಅಡಕೆ, ಕಾಳುಮೆಣಸು ಮತ್ತು ಗೇರು ಬೀಜಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಮಾಲು ಸಹಿತ ಹಾಗೂ ಕೃತ್ಯಕ್ಕೆ ಬಳಸಿದ್ದ ಕಳ್ಳತನದ ಕಾರನ್ನು ಸಾಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶಿವಪ್ಪ ನಾಯಕ ನಗರ  ನಿವಾಸಿಯಾದ ಮಹಮದ್ ಜಾಕೀರ್ (33) ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಫೆಬ್ರವರಿಯಲ್ಲಿ ಸಾಗರ ನಗರದ ಸೈಯದ್ ಷಫಾಜ್‍ರವರ ಅರೆಕಾನೆಟ್ ಎನ್ನುವ ಚಿಲ್ಲರೆ ಮಳಿಗೆಯಲ್ಲಿ ಅಡಕೆ, ಕಾಳುಮೆಣಸು,…

Read More

ಭಾರಿ ಬಹುಮತದಿಂದ ಕಿಮ್ಮನೆ ರತ್ನಾಕರ್ ಗೆಲುವು ಸಾಧಿಸಲಿದ್ದಾರೆ – ಆರ್ ಎಂ ಮಂಜುನಾಥ್ ಗೌಡ|RMM

ಭಾರಿ ಬಹುಮತದಿಂದ ಕಿಮ್ಮನೆ ಗೆಲುವು ಸಾಧಿಸಲಿದ್ದಾರೆ – ಆರ್ ಎಂ ಮಂಜುನಾಥ್ ಗೌಡ ರಿಪ್ಪನ್‌ಪೇಟೆ : ತೀರ್ಥಹಳ್ಳಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ, ಸಹಕಾರಿ ವಿಭಾಗದ ಡಾ.ಆರ್.ಎಂ.ಮಂಜುನಾಥ್ ಗೌಡ ಹೇಳಿದರು.  ಪಟ್ಟಣದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ತೀರ್ಥಹಳ್ಳಿ ಕಾಂಗ್ರೇಸ್ ಪಕ್ಷದಲ್ಲಿ ಯಾವುದೇ ಗೊಂದಲ,ಭಿನ್ನಾಭಿಪ್ರಾಯ ಇಲ್ಲ,ಸಣ್ಣ,ಪುಟ್ಟ ಭಿನ್ನಾಭಿಪ್ರಾಯ ಗಳಿರಬಹುದು ಅದನ್ನು ಬಗೆಹರಿಸಿಕೊಂಡು ಪ್ರೀತಿ,ವಿಶ್ವಾಸದೊಂದಿಗೆ ಒಂದಾಗಿ ನಮ್ಮ ಪಕ್ಷವನ್ನು ಗೆಲ್ಲಿಸಲಿದ್ದೇವೆ.ಟಿಕೆಟ್ ಘೋಷಣೆ ಮುನ್ನ ಇದ್ದ ಭಿನ್ನಾಭಿಪ್ರಾಯ ಸಹಜ…

Read More

ತೋಟದ ಬೋರ್‌ವೆಲ್ ಮೋಟಾರ್ ಕಳ್ಳತನ ಪ್ರಕರಣ: ಮೂವರು ಆರೋಪಿಗಳು ಬಂಧನ

ತೋಟದ ಬೋರ್‌ವೆಲ್ ಮೋಟಾರ್ ಕಳ್ಳತನ ಪ್ರಕರಣ: ಮೂವರು ಆರೋಪಿಗಳು ಬಂಧನ Three accused have been arrested by Hosanagara police for stealing borewell and submersible motors from a farm in Masagalli village. The theft was reported on April 26, and swift police action led to their arrest. ಹೊಸನಗರ: ತೋಟದಲ್ಲಿ ಅಳವಡಿಸಿದ್ದ ಬೋರ್‌ವೆಲ್ ಮೋಟಾರ್‌ಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ಹೊಸನಗರ ಪೊಲೀಸರು ಶೀಘ್ರವೇ ಬಯಲಿಗೆಳೆದು…

Read More

ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ – ಸಾಗರ ಮೂಲದ ವ್ಯಕ್ತಿ ಬಂಧನ | Arrested

ಜಿಂಕೆ ಚರ್ಮ ,ಕೊಂಬು ಮಾರಾಟಕ್ಕೆ ಯತ್ನ –  ಸಾಗರ ಮೂಲದ ವ್ಯಕ್ತಿ ಬಂಧನ  ಜಿಂಕೆ ಚರ್ಮ, ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಶಿವಮೊಗ್ಗ ಮೂಲದ ಆರೋಪಿಯನ್ನು ಬೆಂಗಳೂರು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಚಂದ್ರಶೇಖರಪ್ಪ ಗೌಡ (43) ಎಂಬಾತನನ್ನು ಬಂಧಿಸಲಾಗಿದೆ.  ಆರೋಪಿಯಿಂದ ಒಂದು ಜಿಂಕೆ ಚರ್ಮ, 12 ಜಿಂಕೆ ಕೊಂಬುಗಳು ಹಾಗೂ 2 ಕಾಡೆಮ್ಮೆ ಕೊಂಬುಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿ ಜಿಂಕೆ ಚರ್ಮ ಮಾರಾಟಕ್ಕೆ…

Read More