Headlines

ಮಟನ್ ನಲ್ಲಿ ಮೂಳೆ ಹಾಕಬೇಡ ಎಂದಿದ್ದಕ್ಕೆ ಗ್ರಾಹಕನ ಮೇಲೆ ಅಪ್ರಾಪ್ತ ಯುವಕನಿಂದ ಮಾರಣಾಂತಿಕ ಹಲ್ಲೆ | Crime News

ಮಟನ್ ನಲ್ಲಿ ಮೂಳೆ ಹಾಕಬೇಡ ಎಂದಿದ್ದಕ್ಕೆ ಗ್ರಾಹಕನ ಮೇಲೆ ಅಪ್ರಾಪ್ತ ಯುವಕನಿಂದ ಮಾರಣಾಂತಿಕ ಹಲ್ಲೆ | Crime News ಶಿವಮೊಗ್ಗ : ಮೂಳೆ ಬದಲು ಮಟನ್‌  ಹೆಚ್ಚಿಗೆ ಹಾಕುವಂತೆ ಕೇಳಿದ್ದಕ್ಕೆ ಅಪ್ರಾಪ್ತ ಯುವಕ ಗ್ರಾಹಕನ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿರುವ ಘಟನೆ ನಗರದಲ್ಲಿ ಸಂಭವಿಸಿದೆ. ಗಾಡಿಕೊಪ್ಪ ನಿವಾಸಿ ಮಲ್ಲೇಶ್‌ (40) ಗಂಭೀರವಾಗಿ ಗಾಯಗೊಂಡಿದ್ದಾರೆ.  ಮಲ್ಲೇಶಪ್ಪ ಮಟನ್‌ ಖರೀಸಿದ್ದು ಮೂಳೆಯನ್ನು ಹೆಚ್ಚಾಗಿ ಹಾಕಲಾಗಿತ್ತು. ಹಾಗಾಗಿ ಅಪ್ರಾಪ್ತನ ತಂದೆಯನ್ನು ಕರೆದು ಮಲ್ಲೇಶಪ್ಪ ದೂರಿದ್ದರು. ಆಗ ಅಪ್ರಾಪ್ತನು ಮಲ್ಲೇಶಪ್ಪನ ಮೇಲೆ ಹರಿತವಾದ…

Read More

ಕುಟುಂಬದವರೊಂದಿಗೆ ಅಪ್ಪು ಅಭಿನಯದ ಗಂಧದಗುಡಿ ಸಿನಿಮಾ ವೀಕ್ಷಿಸಿದ ಯಡಿಯೂರಪ್ಪ|ಸೆಲ್ಪಿಗೆ ಮುಗಿಬಿದ್ದ ಯುವಕ_ಯುವತಿಯರು|BSY

ಮಾಜಿ ಸಿ.ಎಂ ಬಿ.ಎಸ್ ಯಡಿಯೂರಪ್ಪ ಶಿವಮೊಗ್ಗದಲ್ಲಿ ಫುಲ್ ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ನಗರದ ಮೀನಾಕ್ಷಿ ಭವನ್ ನಲ್ಲಿ ದೋಸೆ ಸವಿದ ಬಳಿಕ ಕರ್ನಾಟಕ ರತ್ನ ಡಾ ಪುನೀತ್ ರಾಜ್‍ಕುಮಾರ್ ಅಭಿನಯದ ಕೊನೆಯ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ನಗರದಲ್ಲಿರುವ ಶಿವಪ್ಪ ನಾಯಕ ಮಾಲ್‌ಗೆ ಭೇಟಿ ನೀಡಿದ ಅವರು ಚಿತ್ರವನ್ನು ವೀಕ್ಷಿಸಿದರು. ಅವರಿಗೆ ಪುತ್ರ, ಸಂಸದ ಬಿ.ವೈ. ರಾಘವೇಂದ್ರ, ಅವರ ಪತ್ನಿ ತೇಜಸ್ವಿನಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಸೂಡಾ ಮಾಜಿ ಅಧ್ಯಕ್ಷ ಜ್ಯೋತಿಪ್ರಕಾಶ, ಡಿಸಿಸಿ ಅಧ್ಯಕ್ಷ…

Read More

ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಜನ ಸಾವು:

ಜೈಪುರ (ಜುಲೈ.12); ಉತ್ತರ ಭಾರತದಲ್ಲಿ ಕಳೆದ ಹಲವು ದಿನಗಳಿಂದ ಬಾರೀ ಮಳೆಯಾಗುತ್ತಿದೆ. ಅದರಲ್ಲೂ ರಾಜಸ್ಥಾನ ಮತ್ತು ಉತ್ತರಪ್ರದೇಶದಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ಸಿಡಿಲಿನ ಅಬ್ಬರವೂ ಈ ವರ್ಷ ಜೋರಾಗಿದ್ದು, ಈವರೆಗೆ ಉತ್ತರ ಭಾರತದಲ್ಲಿ 28ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಈ ನಡುವೆ ರಾಜಸ್ತಾನದಲ್ಲಿ 18 ಜನ ಸಿಡಿಲಿಗೆ ಬಲಿಯಾಗಿದ್ದಾರೆ. ಈ ಪೈಕಿ 11 ಜನ ಭಾನುವಾರ ಜೈಪುರದ ಅರಮನೆ ಗೋಪುರದ ಮೇಲೆ ನಿಂತು ಒಟ್ಟಾಗಿ ಸೆಲ್ಪೀ ತೆಗೆದುಕೊಳ್ಳುತ್ತಿದ್ದ ವೇಳೆ ಮಿಂಚು ತಾಕಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ರಾಜಸ್ಥಾನದ…

Read More

ಶಾಲಾ ಮಕ್ಕಳಿಗೆ ಸಮವಸ್ತ್ರ , ಬ್ಯಾಗ್ ವಿತರಣೆ

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ್ ಪಟ್ಟಣದ ಶಿಕ್ಷಣ ಪ್ರೇಮಿ ನೂರ ಅಹ್ಮದ್ ಮಳಗಿ ರವರು ಜಮಾದಾರ್ ಓಣಿಯ ಸರ್ಕಾರಿ ಉರ್ದು ಶಾಲೆಯಲ್ಲಿ ಎಲ್ ಕೆಜಿ ಮಕ್ಕಳಿಗೆ ಸಮವಸ್ತ್ರಗಳು ಹಾಗೂ ಪುಸ್ತಕ, ಬ್ಯಾಗ್ ವಿತರಿಸಿದರು. ಶಿಗ್ಗಾವಿ ಸವಣೂರ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ನೂರ್ ಅಹ್ಮದ್ ಮಳಗಿ ಬಡ ಮಕ್ಕಳಿಗೆ ಸತತವಾಗಿ ಕ್ಷೇತ್ರದಲ್ಲಿ ಅನೇಕ ಸ್ಕೂಲ್ ಗಳಿಗೆ ಬ್ಯಾಗ್ ಗಳನ್ನು ಕೊಡುತ್ತಿರುವ ಶಿಕ್ಷಣ ಪ್ರೇಮಿಯಾಗಿದ್ದು, ಉಚಿತ ಸ್ಕೂಲ್ ಬ್ಯಾಗ್ ಹಾಗೂ ಆಯ್ದ ವಿದ್ಯಾರ್ಥಿಗಳಿಗೆ ಪಾಠೋಪಕರಣ ವಿತರಿಸುವ ಮೂಲಕ ಶೈಕ್ಷಣಿಕ…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್ ಸ್ಥಾಪಿಸುವಂತೆ ಒತ್ತಾಯಿಸಿ ನಾಳೆ ರಸ್ತೆ ತಡೆ :

ಹೊಸನಗರ ವಿಧಾನಸಭೆ ಕ್ಷೇತ್ರ ಪುನರ್ ಸ್ಥಾಪಿಸುವ ಹೋರಾಟಕ್ಕೆ ಮತ್ತೆ ಕಹಳೆ ಮೊಳಗಿದ್ದು,ನಾಳೆ ಹೊಸನಗರದ ಹಳೆ ಕೋರ್ಟ್ ಸರ್ಕಲ್ ನಲ್ಲಿ ರಸ್ತೆ ತಡೆ ಹಮ್ಮಿಕೊಳ್ಳಲಾಗಿದೆ. ಹೊಸನಗರ ವಿಧಾನಸಭಾ ಕ್ಷೇತ್ರ ಕಳೆದುಕೊಂಡು ಹಲವು ವರುಷಗಳೇ ಕಳೆದು ಹೋಗಿದೆ. ಹೊಸನಗರ ಕ್ಷೇತ್ರ ರಾಜ್ಯದ ಅತಿ ದೊಡ್ಡ ಕ್ಷೇತ್ರವಾಗಿದೆ. 175 ಕಿ.ಮೀ. ಉದ್ದವಿರುವ ಈ ಕ್ಷೇತ್ರ ಈಗ ಸಾಗರ ಹಾಗೂ ತೀರ್ಥಹಳ್ಳಿ ಕ್ಷೇತ್ರಗಳಿಗೆ ಹಂಚಿ ಹೋಗಿದ್ದರಿಂದ ಹೊಸನಗರ ತಾಲೂಕು ಅನಾಥವಾಗಿ ಪರಿಣಮಿಸಿದೆ. 2001 ರ ಕುಲದೀಪ್ ಸಿಂಗ್ ಕಮಿಟಿ ವರದಿ ಪ್ರಕಾರ ಜನಸಂಖ್ಯಾ…

Read More

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ  ಶಿವಮೊಗ್ಗ ಕೋರ್ಟ್ ನಿಂದ ಮಹತ್ವದ ತೀರ್ಪು ಶಿವಮೊಗ್ಗ : ಗಾಂಜಾ ಪ್ರಕರಣವೊಂದರಲ್ಲಿ  ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ  ವಿಧಿಸಿ, ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂ. 15 ರಂದು ತೀರ್ಪು ನೀಡಿದೆ. ಇಂದಿರಾನಗರ ನಿವಾಸಿಗಳಾದ ದೌಲತ್ ಯಾನೆ ಗುಂಡು (27), ಮುಜೀಬ್ ಯಾನೆ ಬಸ್ಟ್ (27),…

Read More

ಜೀವನದಲ್ಲಿ ಜಿಗುಪ್ಸೆಗೊಂಡ ರಿಪ್ಪನ್‌ಪೇಟೆಯ ಆಟೋ ಚಾಲಕ ಕಳೆನಾಶಕ ಸೇವಿಸಿ ಸಾವು|crime news

ರಿಪ್ಪನ್‌ಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳಕೋಡು ಗ್ರಾಮದಲ್ಲಿ ನಡೆದಿದೆ. ಬೆಳಕೋಡು ನಿವಾಸಿ ಬಿನೋಯ್ ಸ್ಕರಿಯಾ(52) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.  ರಿಪ್ಪನ್‌ಪೇಟೆ ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಆಟೋ ಚಾಲಕನಾಗಿದ್ದ ಬಿನೋಯ್ ಸ್ಕರಿಯಾ ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.ಆಟೋ ಓಡಿಸುವುದನ್ನು ಒಂದು ವರ್ಷದಿಂದ ನಿಲ್ಲಿಸಿದ್ದರು.ಅವರು ನಿನ್ನೆ ರಾತ್ರಿ ಬೆಳಕೋಡು ಗ್ರಾಮದಲ್ಲಿರುವ ಮನೆಯಲ್ಲಿ ಕಳೆನಾಶಕ ವಿಷ ಪದಾರ್ಥವನ್ನು ಸೇವಿಸಿ ಅಸ್ವಸ್ಥಗೊಂಡಿದ್ದರು.  ಈ ವೇಳೆ…

Read More

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯ ಬಂಧನ

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಅ.25 ರಂದು ಮಧ್ಯಾಹ್ನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗರಭಾವಿ ಬಸ್ ನಿಲ್ದಾಣದಲ್ಲಿ  ಮಾದಕ ವಸ್ತುಗಾಂಜಾವನ್ನು  ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಕುಂಸಿ ಪೊಲೀಸರು ಖಡಕ್ ದಾಳಿ ನಡೆಸಿ ಓರ್ವನನ್ನ ಬಂಧಿಸಿದ್ದಾರೆ. ಆರೋಪಿಯಿಂದ ಅಂದಾಜು ಮೌಲ್ಯ 15,000/- ರೂಗಳ 640  ಗ್ರಾಂ ತೂಕದ ಒಣ ಗಾಂಜಾ ಅಮಾನತ್ತು ಪಡಿಸಿಕೊಂಡು ಠಾಣಾ ಗುನ್ನೆ ಸಂಖ್ಯೆ 0213/2024 ಕಲಂ  20(b), 8(c) NDPS…

Read More

ಕಾಂಗ್ರೆಸ್‌ಗೆ ಅಧಿಕಾರ ವಿಕೇಂದ್ರಿಕರಣದ ಮೇಲೆ ನಂಬಿಕೆ ಇಲ್ಲ: ಶಾಸಕ ಆರಗ ಜ್ಞಾನೇಂದ್ರ ಟೀಕೆ

ಕಾಂಗ್ರೆಸ್‌ಗೆ ಅಧಿಕಾರ ವಿಕೇಂದ್ರಿಕರಣದ ಮೇಲೆ ನಂಬಿಕೆ ಇಲ್ಲ: ಶಾಸಕ ಆರಗ ಜ್ಞಾನೇಂದ್ರ ಟೀಕೆ ರಿಪ್ಪನ್‌ಪೇಟೆ: ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ವಿಕೇಂದ್ರಿಕರಣದ ಮೇಲೆ ನಂಬಿಕೆ ಇಲ್ಲ. ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿಯವರ ರಾಮರಾಜ್ಯದ ಕನಸನ್ನು ಸಾಕಾರಗೊಳಿಸುವಲ್ಲಿ ಕಾಂಗ್ರೆಸ್ ಸಂಪೂರ್ಣ ವಿಫಲವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಆರೋಪಿಸಿದರು. ಕೆರೆಹಳ್ಳಿ ಹೋಬಳಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ರಿಪ್ಪನ್‌ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಿದ್ದ ವಿಬಿ–ಜಿ ರಾಮ್ ಜಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ…

Read More

Proin egestas pellentesque dui

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More
Exit mobile version