Headlines

ಹೊಸನಗರದ ದಂಪತಿಗಳಿಗೆ ಒಲಿದ VK ಜೋಡಿ ತಾರೆ “ರನ್ನರ್ ಅಪ್” ಪ್ರಶಸ್ತಿ

ಹೊಸನಗರ :ವಿಜಯ ಕರ್ನಾಟಕ ಸಂಸ್ಥೆ ಪ್ರಸ್ತುತ ಪಡಿಸುತ್ತಿರುವ VK ಜೋಡಿ ತಾರೆ ಸ್ಫರ್ಧೆಯ  ಬೆಂಗಳೂರಿನಲ್ಲಿ ನಡೆದ ವಿಜಯ ಕರ್ನಾಟಕ ಜೋಡಿ ತಾರೆ 2022 ಸೀಸನ್ 2 ರ ಗ್ರ್ಯಾಂಡ್ ಫಿನಾಲೆಯಲ್ಲಿ ಹೊಸನಗರದ ಶಿಕ್ಷಕರಾದ ವನಜಾಕ್ಷಿ ದೇವೇಂದ್ರಪ್ಪ  ದಂಪತಿಗಳಿಗೆ ರನ್ನರ್ ಅಪ್ ಪ್ರಶಸ್ತಿ ಒಲಿದಿದೆ. ಪ್ರೇಮಿಗಳ ದಿನದ ಅಂಗವಾಗಿ ವಿಜಯ ಕರ್ನಾಟಕ ಸಂಸ್ಥೆಯು ಕರ್ನಾಟಕದ ಬೆಸ್ಟ್​ ಜೋಡಿಗಳನ್ನು ಗುರುತಿಸಲು ಈ ಸ್ಪರ್ಧೆ ಹಮ್ಮಿಕೊಂಡಿದ್ದು, ರಾಜ್ಯದ ಹಲವು ಭಾಗಗಳಿಂದ ಹಲವಾರು ಸ್ಪರ್ಧಿಗಳು ಭಾಗವಹಿಸುತ್ತಾರೆ. ಬೆಂಗಳೂರಿನಲ್ಲಿ ಪೆ.27 ರಂದು ನಡೆದ ವಿಜಯ…

Read More

ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ತೆರಳುತಿದ್ದ ಗಜಾನನ (ಚಕ್ರಾ) ಬಸ್ ಹಾಗೂ ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬೈಕ್ (KA 14 EG 6503) ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ…

Read More

ಸೂಡೂರು ಗೇಟ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ ಯುವಕ ಸಾವು

ಸೂಡೂರು ಗೇಟ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ ಯುವಕ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸೂಡೂರು ಗೇಟ್ ಬಳಿಯ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿದ್ದ ಪ್ರಕರಣದಲ್ಲಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾರುತಿ ಅಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ಗಾಯಗೊಂಡಿದ್ದರು. ಕಳಸ ಗ್ರಾಮದ ಮನೋಜ್ (19) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ. ಕೆಂಚನಾಲ ಗ್ರಾಮದ ಅಕ್ಷಯ್ ಎಂಬ ಯುವಕನಿಗೆ ಕಾಲು ಮುರಿತವಾಗಿದ್ದು…

Read More

ಮನೆಯಲ್ಲಿ ಬೈದಿದ್ದಕ್ಕೆ 10 ವರ್ಷದ ಬಾಲಕ ನೇಣು ಬಿಗಿದು ಆತ್ಮ*ಹತ್ಯೆ

ಮನೆಯಲ್ಲಿ ಬೈದಿದ್ದಕ್ಕೆ 10 ವರ್ಷದ ಬಾಲಕ ನೇಣು ಬಿಗಿದು ಆತ್ಮ*ಹತ್ಯೆ 10 ವರ್ಷದ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ಭಾನುವಾರ ಸಂಜೆ ತೀರ್ಥಹಳ್ಳಿ ತಾಲೂಕಿನ ಗ್ರಾಮವೊಂದರಲ್ಲಿ ಸಂಭವಿಸಿದೆ. ಇಲ್ಲಿನ ಗ್ರಾಮವೊಂದರಲ್ಲಿರುವ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಹತ್ತು ವರ್ಷದ ಬಾಲಕನಿಗೆ ಮನೆಯವರು ಯಾವುದೋ ಕಾರಣಕ್ಕಾಗಿ ಬೈದಿದ್ದರು ಎಂದು ಹೇಳಲಾಗುತ್ತಿದೆ . ಇದೇ ಕಾರಣಕ್ಕೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆದಾಗ್ಯು ಈ ಬಗ್ಗೆ ಇನ್ನಷ್ಟೆ ಸ್ಪಷ್ಟ ಮಾಹಿತಿ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನದಲ್ಲಿ 99 ವಾಹನಗಳು ಸೀಜ್ – ಕಾರಣವೇನು ಗೊತ್ತಾ???? ಈ ಸುದ್ದಿ ನೋಡಿ

ಸಂಚಾರ ನಿಯಮಗಳ ಉಲ್ಲಂಘನೆ ಮಾಡಿದ 99 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಮತ್ತು ಸೊರಬದಲ್ಲಿ ಪ್ರತ್ಯೇಕವಾಗಿ ವಾಹನಗಳ ತಪಾಸಣೆ ನಡೆಸಲಾಯಿತು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕರ್ಕಶ ಶಬ್ದ ಮಾಡುವ ಹಾರನ್‌ ಬಳಸುತ್ತಿದ್ದವರ ವಿರುದ್ಧ ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 39 ವಾಹನಗಳನ್ನು ವಶಕ್ಕೆ  ಪಡೆಯಲಾಗಿದೆ. ವಾಹನಗಳ ಮಾಲೀಕರು, ಚಾಲಕರ ವಿರುದ್ಧ ಮೋಟರ್‌ ವೆಹಿಕಲ್‌ ಕಾಯ್ದೆ ಅಡಿಯ ಪ್ರಕರಣ…

Read More

SSLC ಫಲಿತಾಂಶ ಪ್ರಕಟ : ಚಿತ್ರದುರ್ಗ ಪ್ರಥಮ,ಯಾದಗಿರಿಗೆ ಕೊನೆ ಸ್ಥಾನ – ರಾಜ್ಯದಲ್ಲಿಯೇ 625ಕ್ಕೆ 625 ಪಡೆದ ನಾಲ್ವರು ವಿದ್ಯಾರ್ಥಿಗಳಿವರು!

ರಾಜ್ಯದಲ್ಲಿ ನಡೆದ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಅನೇಕ ಮಂದಿ ಪರೀಕ್ಷಾ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆಗೈಯುವ ಮೂಲಕ ಊರಿನ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. 2022-23 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ (SSLC Exam Results ) ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ 83.89 ಫಲಿತಾಂಶ ಬಂದಿದೆ. ಈ ಬಾರಿ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ.ಪ್ರಕಟಗೊಂಡಿದ್ದು, ಈ ಬಾರಿ ಶೇ 83.89 ಫಲಿತಾಂಶ ಬಂದಿದೆ.ಶಿವಮೊಗ್ಗ ಜಿಲ್ಲೆ 29ನೇ ಸ್ಥಾನದಲ್ಲಿದೆ. ಈ ಬಾರಿ…

Read More

ಉತ್ತಮ ಆರೋಗ್ಯವೆನ್ನುವುದು ಶ್ರೀಮಂತರಿಗೆ ಮಾತ್ರ ಸೀಮಿತವೇ.!?

ಉತ್ತಮ ಆರೋಗ್ಯವೆನ್ನುವುದು ಶ್ರೀಮಂತರಿಗೆ ಮಾತ್ರ ಸೀಮಿತವೇ.!? ನಾನೊಬ್ಬ ಮಾಧ್ಯಮ ವರ್ಗದ ಸಾಮಾನ್ಯ ಗೃಹಿಣಿ ಯಾಗಿದ್ದು ನನ್ನ ಕೆಲಸ ಪ್ರತಿದಿನ ನನ್ನ ಕುಟುಂಬ ಆರೋಗ್ಯವಂತವಾಗಿ ಮತ್ತು ಸಂತೋಷದಿಂದ ಇರುವಂತೆ ನೋಡಿಕೊಳ್ಳುವುದು. ಅದಕ್ಕಾಗಿ ನಾನು ಪ್ರತಿ ಗಳಿಗೆಯು ಶ್ರಮಿಸುತ್ತಿರುತ್ತೇನೆ.ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಉತ್ತರವೇ ಸಿಗದ ಪ್ರಶ್ನೆಗಳು ನನ್ನನ್ನು ಸದಾ ಕಾಡುತ್ತಿರುತ್ತವೆ. ಪ್ರತಿಯೊಬ್ಬರಿಗೂ ಒಳ್ಳೆಯ ಆರೋಗ್ಯ ಸಿಗಬೇಕೆಂದರೆ, ಒಳ್ಳೆಯ ಆಹಾರವೇ ಪ್ರಥಮ ಆದ್ಯತೆ. ಇದನ್ನು ಆಯುರ್ವೇದ ಗ್ರಂಥಗಳಲ್ಲೂ ಉಲ್ಲೆಖಿಸಿದ್ದಾರೆ. ಈ ಹಿನ್ನಲೆಯಲ್ಲಿ ನನ್ನ ಕುಟುಂಬದ ಉತ್ತಮ ಆರೋಗ್ಯಕ್ಕಾಗಿ ಹೊರಗಿನ ತಿಂಡಿ…

Read More

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಬಳಿ ನಡುರಾತ್ರಿ ದಿಡೀರ್ ಬೆಂಕಿ : ತಪ್ಪಿತು ಭಾರಿ ಅನಾಹುತ

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದ ಸಮೀಪವಿರುವ ಸುಲ್ತಾನ್ ಮಾರ್ಕೆಟ್’ನಲ್ಲಿ ನಡುರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸುಲ್ತಾನ್ ಮಾರ್ಕೆಟ್’ನ ಗುಜರಿ ಅಂಗಡಿಗಳ ಮುಂದೆ ಇಡಲಾಗಿದ್ದ ಟಯರ್ ಮತ್ತು ಇತರೆ ಗುಜರಿಗೆ ವಸ್ತುಗಳು ಧಗಧಗ ಹೊತ್ತಿ ಉರಿದಿವೆ. ಸ್ಥಳೀಯರು ಇದನ್ನು ಗಮನಿಸಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಬೆಂಕಿ ಹೊತ್ತುಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಗುಜರಿ ವಸ್ತುಗಳು ಇರಿಸಿದ್ದ ಸ್ಥಳದ ಪಕ್ಕದಲ್ಲಿ ವಿದ್ಯುತ್ ಟ್ರಾನ್ಸ್’ಫಾರ್ಮರ್ ಇದೆ….

Read More

ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಹನಸವಾಡಿ ಬಳಿ ನಡೆದಿದೆ. ಹರಿಹರದಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದೆ.ಬೈಕ್ ಸವಾರ ಮೋಹನ್ (36) ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟ ಬೇಡರ ಹೊಸಳ್ಳಿ ಮತ್ತು ಹನಸವಾಡಿ ಮಧ್ಯೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತ ದೇಹವನ್ನ ಮೆಗ್ಗಾನ್ ಮರಣೋತ್ತರ ಪರೀಕ್ಷಾ…

Read More

ಕರಾವಳಿಯಲ್ಲಿ 20 ಬೈಕ್ ಕದ್ದಿದ್ದ ಸೊರಬದ ಮಣಿಕಂಠ ಬಂಧನ

ಕರಾವಳಿಯಲ್ಲಿ 20 ಬೈಕ್ ಕದ್ದಿದ್ದ ಸೊರಬದ ಮಣಿಕಂಠ ಬಂಧನ ಶಿವಮೊಗ್ಗ: ದಕ್ಷಿಣ ಕನ್ನಡದಲ್ಲಿ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ನಿವಾಸಿಯೊಬ್ಬ ಬೈಕ್‌ ಕಳ್ಳತನ ಪ್ರಕರಣಗಳ ಮಾಸ್ಟರ್‌ ಮೈಂಡ್‌ ಆಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.  ಇಲ್ಲಿ ನಡೆಯುವ ಕಂಬಳ, ಜಾತ್ರೆ ಸೇರಿದಂತೆ, ಬಸ್ಸು, ರೈಲ್ವೆ ನಿಲ್ದಾಣಗಳಲ್ಲಿ ಪಾರ್ಕ್ ಮಾಡಿದ್ದ ಬೈಕ್ ಗಳನ್ನು ಕದಿಯುತ್ತಿದ್ದ ಗ್ಯಾಂಗ್‌ನ್ನು ಪೊಲೀಸರು ಅರೆಸ್ಟ್‌ ಮಾಡಿದ್ದು, ಒಟ್ಟು ಸೊರಬದ ವ್ಯಕ್ತಿ ಸೇರಿ ನಾಲ್ವರನ್ನು ಅರೆಸ್ಟ್‌ ಮಾಡಿದ್ದಾರೆ. ಕಂಕನಾಡಿ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆದಿದೆ. ಶಿವಮೊಗ್ಗ…

Read More