ಜೆಡಿಎಸ್ ಹೊಂದಾಣಿಕೆ ಬಿಜೆಪಿಗೆ ಆನೆಬಲ – ಬಿ ವೈ ರಾಘವೇಂದ್ರ | BYR
ಜೆಡಿಎಸ್ ಹೊಂದಾಣಿಕೆ ಬಿಜೆಪಿಗೆ ಆನೆಬಲ – ಬಿ ವೈ ರಾಘವೇಂದ್ರ | BYR ರಿಪ್ಪನ್ಪೇಟೆ;-ಜೆಡಿಎಸ್ ಜೊತೆಗೆ ಹೊಂದಾಣಿಕೆ ಬಿಜೆಪಿಗೆ ಆನೆ ಬಲ ಬಂದಂತಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಬಿ ವೈ ರಾಘವೇಂದ್ರ ಹೇಳಿದರು. ರಿಪ್ಪನ್ಪೇಟೆ ಸಮೀಪದ ಅಮೃತ ಗ್ರಾಮದಲ್ಲಿ ಆಯೋಜಿಸಲಾದ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು ಅವರು ಹಲವು ವರ್ಷಗಳ ಕಾಲ ಬಿಜೆಪಿಯ ತತ್ವ ಸಿದ್ಧಾಂತವನ್ನು ದ್ವೇಷಿಸುತ್ತಿದ್ದ ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟಂತಹ ಒಂದು ಕರೆಗೆ…