Headlines

ಜೆಡಿಎಸ್ ಹೊಂದಾಣಿಕೆ ಬಿಜೆಪಿಗೆ ಆನೆಬಲ – ಬಿ ವೈ ರಾಘವೇಂದ್ರ | BYR

ಜೆಡಿಎಸ್ ಹೊಂದಾಣಿಕೆ ಬಿಜೆಪಿಗೆ ಆನೆಬಲ – ಬಿ ವೈ ರಾಘವೇಂದ್ರ | BYR ರಿಪ್ಪನ್‌ಪೇಟೆ;-ಜೆಡಿಎಸ್ ಜೊತೆಗೆ ಹೊಂದಾಣಿಕೆ ಬಿಜೆಪಿಗೆ ಆನೆ ಬಲ ಬಂದಂತಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಬಿ ವೈ ರಾಘವೇಂದ್ರ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಅಮೃತ ಗ್ರಾಮದಲ್ಲಿ ಆಯೋಜಿಸಲಾದ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು ಅವರು ಹಲವು ವರ್ಷಗಳ ಕಾಲ ಬಿಜೆಪಿಯ ತತ್ವ ಸಿದ್ಧಾಂತವನ್ನು ದ್ವೇಷಿಸುತ್ತಿದ್ದ ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟಂತಹ ಒಂದು ಕರೆಗೆ…

Read More

ರೈಲ್ವೆ ಪೊಲೀಸರ ಮಿಂಚಿನ ಕಾರ್ಯಾಚರಣೆ – ತಾಮ್ರದ ತಂತಿ ಕಳ್ಳತನವೆಸಗಿದ್ದ ಆರೋಪಿಗಳ ಬಂಧನ|arrested

2 ಲಕ್ಷ ರೂ. ಮೌಲ್ಯದ ರೈಲ್ವೇ ಒಹೆಚ್‍ಇ ತಾಮ್ರದ ತಂತಿ ಕಳ್ಳತನ ; ಆರೋಪಿಗಳ ಬಂಧನ ಸಾಗರ : ಆನಂದಪುರ ಬಳಿ ಸುಮಾರು 2 ಲಕ್ಷ ರೂ. ಮೌಲ್ಯದ ರೈಲ್ವೇ ಒಹೆಚ್‍ಇ ತಾಮ್ರದ ತಂತಿಯನ್ನು ಕಳವು ಮಾಡಿ ಮಾರಾಟ ಮಾಡಿದ್ದ 3 ಮಂದಿ ಆರೋಪಿಗಳು ಮತ್ತು ತಂತಿ ಖರೀದಿಸಿದ್ದ ಇಬ್ಬರು ಅಂಗಡಿ ಮಾಲೀಕರನ್ನು ಮೈಸೂರು ರೈಲ್ವೇ ರಕ್ಷಣಾ ವಿಶೇಷ ತಂಡ ಬಂಧಿಸಿದೆ. ಸೆ.13 ರಂದು ರಾತ್ರಿ ರೈಲ್ವೆ ರಕ್ಷಣಾ ಪಡೆಯ ವಿಶೇಷ ತಂಡ, ಮೈಸೂರು ಅಪರಾಧ ವಿಭಾಗದ…

Read More

ಸಾರ್ವಜನಿಕ ಸ್ಥಳದಲ್ಲಿ ಪೊಲೀಸರು ಥಳಿಸಿದ್ದಕ್ಕೆ ಯುವಕನ ಆತ್ಮಹತ್ಯೆ!?ಅಷ್ಟಕ್ಕೂ ನಡೆದಿದ್ದೇನು?? ದೂರಿನಲ್ಲಿ ಏನಿದೆ!?Crime-news

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡುತ್ತಿದ್ದ ಯುವಕನನ್ನ 112 ಪೊಲೀಸರು ಠಾಣೆಗೆ ಕರೆತಂದು ಆತನ ಪೊಷಕರ ಜೊತೆ ಕಳುಹಿಸಿದ್ದ ಪ್ರಕರಣ ಈಗ ತಿರುವು ಪಡೆದುಕೊಂಡಿದ್ದು ಘಟನೆ ನಡೆದು ನಾಲ್ಕು ದಿನಗಳ ಬಳಿಕ ಯುವಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಮೃತನ ಪತ್ನಿ ಪೊಲೀಸರ ಟಾರ್ಚರ್ ಗೆ ಸಾವನ್ಬಪ್ಪಿರುವುದಾಗಿ ಆರೋಪಿಸಿ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಾನುವಾರ ರಾತ್ರಿ ಹೊಳೆಹೊನ್ನೂರಿನಲ್ಲಿ ಕುಡಿದು ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಎಂಬುವರನ್ನ 112 ಗೆ ಬಂದ ಕರೆಯ…

Read More

ವಿದ್ಯಾರ್ಥಿಗಳ ಅನುಪಸ್ಥಿತಿ ಇದ್ದರೂ ಶಾಲೆಗಳು ಸ್ವಾತಂತ್ರ್ಯೋತ್ಸವ ಆಚರಿಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.  ಕೋವಿಡ್ ನಿಯಮಾವಳಿಗಳನ್ನು ಅನುಸರಿಸುವುದರ ಜೊತೆಗೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಈ ಆಚರಣೆ ನಡೆಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮುಖ್ಯಸ್ಥರಿಗೆ ಸೂಚಿಸಿದೆ.   ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ವಿಡಿಯೋವನ್ನು ಶಾಲೆಗಳು ರೆಕಾರ್ಡ್ ಮಾಡಿಕೊಂಡು ಆನ್ ಲೈನ್ ಮೂಲಕ ಮಕ್ಕಳಿಗೆ ಶೇರ್ ಮಾಡಬೇಕು. ದೈಹಿಕ ತರಗತಿಗಳಿಗೆ ಹಾಜರಾಗಲು ಅನುಮತಿಸದ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮ್ಮತಿಯಿಲ್ಲ….

Read More

ಗರ್ತಿಕೆರೆ ಬಳಿ ಕಾರು–ಬೈಕ್ ಡಿಕ್ಕಿ : ಬೈಕ್ ಸವಾರನಿಗೆ ಗಂಭೀರ ಗಾಯ

A bike rider was seriously injured after a collision between a car and a motorcycle near Garthikere College in Ripponpet. The injured person was rushed to the hospital with the help of Anandapura PSI. ರಿಪ್ಪನ್‌ಪೇಟೆ: ಪಟ್ಟಣದ ಸಮೀಪದ ಗರ್ತಿಕೆರೆ ಕಾಲೇಜು ಮುಂಭಾಗದಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗರ್ತಿಕೆರೆ ಸಮೀಪದ…

Read More

ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷ ಗ್ಯಾರೇಜ್ ರಾಮು ನಿಧನ

ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷ ಗ್ಯಾರೇಜ್ ರಾಮು ನಿಧನ ಕನ್ನಡ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ರಾಮಚಂದ್ರ (54) ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು,ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗ್ಯಾರೇಜ್ ರಾಮು ಎಂದೇ ಪ್ರಸಿದ್ದರಾಗಿದ್ದ ಅವರು ಜನಮನ್ನಣೆ ಗಳಿಸಿದ್ದರು. ರಿಪ್ಪನ್ ಪೇಟೆ : ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಹೊಸನಗರ ರಸ್ತೆಯ ನಿವಾಸಿ ರಾಮಚಂದ್ರ (ಗ್ಯಾರೇಜ್ ರಾಮು) ಅನಾರೋಗ್ಯದ. ಹಿನ್ನಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ರಾತ್ರಿ ನಿಧನರಾಗಿದ್ದಾರೆ. ಕಳೆದ ಕೆಲವು…

Read More

ಕಾಡಾನೆ ಹಾವಳಿ ತಪ್ಪಿಸುವಂತೆ ಅರಣ್ಯಾಧಿಕಾರಿಗಳಿಗೆ ಕಿಮ್ಮನೆ ರತ್ನಾಕರ್ ಎಚ್ಚರಿಕೆ

ರಿಪ್ಪನ್‍ಪೇಟೆ: ಹಲವು ದಿನಗಳಿಂದ ಕಾಡಾನೆ ದಾಳಿಗೆ ಒಳಗಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದರೂ ನಿರ್ಲಕ್ಷ್ಯ ತೋರಿದ್ದ ಅರಣ್ಯ ಇಲಾಖೆಯ ನಡೆ ಸರಿಯಲ್ಲ. ಇನ್ನು ಒಂದುವಾರದೊಳಗಾಗಿ ಕಾಡಾನೆ ಹಾವಳಿಯಿಂದ ರೈತರಿಗೆ ಮುಕ್ತಿ ನೀಡದಿದ್ದಲ್ಲಿ ಮೂಗುಡ್ತಿ ವನ್ಯಜೀವಿ ವಲಯ ಕಛೇರಿ ಎದುರು ರೈತರೊಂದಿಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಅರಣ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸಾರ್ವಜನಿಕರೊಂದಿಗೆ ಮಾಜಿ ಸಚಿವರು ಅರಣ್ಯಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆಗೆ ಆಗಮಿಸಿದ ಸಂದರ್ಭದಲ್ಲಿ ಅರಣ್ಯ ಇಲಾಖಾ ಹಿರಿಯ ಅಧಿಕಾರಿಗಳಿಂದ ಆನೆ ಹಿಮ್ಮೆಟ್ಟಿಸುವ…

Read More

ಸಾಗರದ ಗಣಪತಿ ಕೆರೆಯಲ್ಲಿ ನೀರುನಾಯಿ ಪ್ರತ್ಯಕ್ಷ :

ಸಾಗರದ ಇತಿಹಾಸ ಪ್ರಸಿದ್ಧ ಗಣಪತಿ ಕೆರೆಯಲ್ಲಿ ಮತ್ತೆ ನೀರುನಾಯಿ ಹಿಂಡು ಪ್ರತ್ಯಕ್ಷವಾಗಿದೆ. ಜೊಂಡು ತೆಗೆದು ಸ್ವಚ್ಛವಾಗಿರುವ ಕೆರೆಯಲ್ಲಿ ಕಳೆದ ವರ್ಷವೂ ಇವು ಕಂಡುಬಂದಿದ್ದವು. ಶರಾವತಿ ಹಿನ್ನೀರು, ವರದಾ ನದಿಗಳು ನೀರು ನಾಯಿಗಳ ಆವಾಸ ಸ್ಥಾನ. ವರದಾ ನದಿಯ ಉಪ ನದಿಗಳ ಮೂಲಕ ಸಾಗರ ಪಟ್ಟಣದ ಗಣಪತಿ ಕೆರೆಗೆ ನೀರು ನಾಯಿಗಳು ಬಂದಿರುವ ಸಾಧ್ಯತೆ ಇದೆ. ಅಳಿವಿನ ಅಂಚಿನಲ್ಲಿರುವ ಪ್ರಾಣಿ ಆಗಿರುವುದರಿಂದ ಇವುಗಳಿಗೆ ಹಾನಿ ಮಾಡಿದರೆ ಅರಣ್ಯ ಇಲಾಖೆ ಕೇಸ್ ದಾಖಲು ಮಾಡುತ್ತದೆ. ಗುಂಪು ಗುಂಪಾಗಿ ವಾಸಿಸುವ ನೀರು…

Read More

Ripponpet | ಮನೆಯ ಅಂಗಳದಲ್ಲಿ ಒಣಗಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ

Ripponpet | ಮನೆಯ ಅಂಗಳದಲ್ಲಿ ಒಣಗಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಗ್ರಾಪಂ ವ್ಯಾಪ್ತಿಯ ಕ್ವಾಡ್ರಿಗೆ ಗ್ರಾಮದಲ್ಲಿ ಮನೆಯ ಅಂಗಳದಲ್ಲಿ ಒಣಗಿಸಿಟ್ಟ 3 ಕ್ವಿಂಟಾಲ್ ಗೂ ಹೆಚ್ಚು ಅಡಿಕೆ ಕಳ್ಳತನವಾಗಿರುವ ಘಟನೆ ನಡೆದಿದೆ. ಕ್ವಾಡ್ರಿಗೆ ಗ್ರಾಮದ ಬಾಲರಾಜ್ ಎಂಬುವವರ ಮನೆಯ ಅಂಗಳದಲ್ಲಿ ಒಣಗಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಮೂರು ಕ್ವಿಂಟಾಲ್ ಗೂ ಹೆಚ್ಚೂ ಅಡಿಕೆಯನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಗುರುವಾರ ನಡೆದಿದೆ. ಸ್ಥಳಕ್ಕೆ ಪಟ್ಟಣದ ಪೊಲೀಸರು ಭೇಟಿ ನೀಡಿದ್ದು…

Read More

SSLC ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟಣೆ – ಈ ಬಾರಿ ಮುಂಚಿತವಾಗಿ ನಡೆಯಲಿದೆ ಅಂತಿಮ ಪರೀಕ್ಷೆ: ವಿವರಗಳಿಗೆ ಈ ಸುದ್ದಿ ನೋಡಿ

ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾ ಪಟ್ಟಿ ಪ್ರಕಟವಾಗಿದ್ದು ಮಾ.31 ರಿಂದ ಏ.15ರ ವರೆಗೆ ಪರೀಕ್ಷೆ ನಡೆಯಲಿದೆ. 2023 ರ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂಚಿತವಾಗಿ ನಡೆಯಲಿದೆ. ದಿನಾಂಕ 31-03-2023, ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗು ಸಂಸ್ಕೃತ ದಿನಾಂಕ 04-04-2023, ಮಂಗಳವಾರ – ಕೋರ್ ಸಬ್ಜೆಕ್ಟ್ – ಗಣಿತ ಮತ್ತು ಸಮಾಜಶಾಸ್ತ್ರ ದಿನಾಂಕ 06-04-2023,…

Read More