ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಕೆದಲಗುಡ್ಡೆಯ ಲಕ್ಷ್ಮಣ ನಾಪತ್ತೆ: ಪತ್ತೆಗೆ ಸಹಕರಿಸುವಂತೆ ಪೊಲೀಸರ ಮನವಿ

ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಕೆದಲಗುಡ್ಡೆಯ ಲಕ್ಷ್ಮಣ ನಾಪತ್ತೆ: ಪತ್ತೆಗೆ ಸಹಕರಿಸುವಂತೆ ಪೊಲೀಸರ ಮನವಿ 30-year-old Lakshman from Kedalagudde, Kenchanala, Hosanagara, went missing after leaving home for daily wage work in Puramatha village on July 29, 2026. ರಿಪ್ಪನ್ ಪೇಟೆ : ಇಲ್ಲಿನ ಕೆಂಚನಾಲ ಗ್ರಾಮದ ಕೆದಲಗುಡ್ಡೆ ನಿವಾಸಿ, 30 ವರ್ಷದ ಲಕ್ಷ್ಮಣ ತಂದೆ ದಿವಂಗತ ಗಿರಿಯಪ್ಪ ಎಂಬವರು ಕಾಣೆಯಾಗಿದ್ದಾರೆ. ಲಕ್ಷ್ಮಣ ಅವರು ಜುಲೈ 29, 2026ರಂದು ಕೆದಲಗುಡ್ಡೆಯಲ್ಲಿರುವ ತಮ್ಮ…

Read More

ರುಕ್ಮಿಣಿ ವಸಂತ್ ಅಶ್ಲೀಲ ಡೀಪ್‌ಫೇಕ್ ವೈರಲ್: ತೀರ್ಥಹಳ್ಳಿಯ ಓರ್ವ ಸೇರಿದಂತೆ ಮೂವರು ಅರೆಸ್ಟ್

ರುಕ್ಮಿಣಿ ವಸಂತ್ ಅಶ್ಲೀಲ ಡೀಪ್‌ಫೇಕ್ ವೈರಲ್: ತೀರ್ಥಹಳ್ಳಿಯ ಓರ್ವ ಸೇರಿದಂತೆ ಮೂವರು ಅರೆಸ್ಟ್ Bengaluru Cyber Command Police arrested three educated professionals, including a software engineer, for creating and circulating obscene deepfake photos and videos of actress Rukmini Vasanth using AI technology. ಬೆಂಗಳೂರು, ಜೂನ್ 21: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಸ್ಯಾಂಡಲ್‌ವುಡ್ ನಟಿ ರುಕ್ಮಿಣಿ ವಸಂತ್ ಅವರ ಅಶ್ಲೀಲ ಡೀಪ್‌ಫೇಕ್ (Deepfake)…

Read More

ಮಠ ಸಿನಿಮಾದ ನಿರ್ದೇಶಕ ಗುರುಪ್ರಸಾದ್ ಆತ್ಮ*ಹತ್ಯೆ

ಮಠ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಠ ಚಲನಚಿತ್ರದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಅವರು ಇಂದು ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನ ಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲಗಾರರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಾದನಾಯಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 2 ದಿನಗಳಿಂದ ಅವರ ರೂಮಿನಿಂದ ವಾಸನೆ ಬರುತ್ತಿರುವ ಹಿನ್ನೆಲೆಯಲ್ಲಿ…

Read More

ಸಿಟಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ – ರೊಚ್ಚಿಗೆದ್ದ ಜನರಿಂದ ಬಸ್ ಗ್ಲಾಸ್ ಗೆ ಕಲ್ಲು ತೂರಾಟ|Accident

ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿರುವ ಘಟನೆ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ನಡೆದಿದೆ. ಸಿಟಿ ಬಸ್ಸೊಂದು ಸಿಗ್ನಲ್‌ ಜಂಪ್‌ ಮಾಡಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ನಡೆದಿದೆ. ಘಟನೆಯಿಂದಾಗಿ ಬೈಕ್ ಸವಾರ ತೀವ್ರ ತರವಾಗಿ ಗಾಯಗೊಂಡಿದ್ದಾನೆ. ಸ್ಥಳದಲ್ಲಿದ್ದ ಆಕ್ರೋಶಿತ ಯುವಕರು ಸಿಟಿ ಬಸ್ಸಿನ ಗಾಜನ್ನು ಒಡೆದು ಹಾಕಿದ್ದಾರೆ. ಅಲ್ಲದೆ ಚಾಲಕನ ಮೇಲೂ ಹಲ್ಲೆ ನಡೆಸಿದ್ದಾರೆ. ಇದರಿಂದ ಮಹಾವೀರ ವೃತ್ತದಲ್ಲಿ ಕೆಲ‌ ಕಾಲ ಟ್ರಾಫಿಕ್…

Read More

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ ರಿಪ್ಪನ್‌ಪೇಟೆ : ಸಾಗರ ರಸ್ತೆಯ ಎಪಿಎಂಸಿ ಯಾರ್ಡ್ ನಿಂದ ವಿನಾಯಕ ವೃತ್ತ ಮತ್ತು ತೀರ್ಥಹಳ್ಳಿ ರಸ್ತೆ  ದ್ವಿ ಪಥ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ವಿನಾಯಕ ವೃತ್ತದ ಸತ್ಕಾರ್ ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು 2022 ರಲ್ಲಿ…

Read More

ಶಿವಮೊಗ್ಗ: ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ: ಜಯ ಕರ್ನಾಟಕ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ

ಶಿವಮೊಗ್ಗ : ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಮತ್ತು ಅಪೂರ್ಣ ಕಾಮಗಾರಿಯಿಂದ ಶನಿವಾರ ಆಗಸ್ಟ್ 28 ರಂದು ಅಮಾಯಕ ಶಿಕ್ಷಕರೊಬ್ಬರು ಜೀವ ಕಳೆದುಕೊಂಡಿದ್ದಾರೆ. ಈ ಮೊದಲಿನಿಂದಲು ನಾಗರಿಕರು ಸ್ಮಾರ್ಟ್ ಸಿಟಿಯ ನಿಧಾನಗತಿಯ ಮತ್ತು ಕಳಪೆ ಕಾಮಗಾರಿಯ ಬಗ್ಗೆ ಧ್ವನಿ ಎತ್ತುತ್ತಲೇ ಬಂದಿದ್ದಾರೆ ಆದರೆ ಇದರ ಬಗ್ಗೆ ಪಾಲಿಕೆಯಾಗಲೀ ಜಿಲ್ಲಾಡಳಿತವಾಗಲಿ ಉಸ್ತುವಾರಿ ಸಚಿವರಾಗಲಿ ಗಮನ ಹರಿಸಿದಿರುವುದು ನಿಜಕ್ಕೂ ವಿಷಾದನೀಯ,ಈಗಾಗಲೇ ನಗರದ ಮುಖ್ಯ ರಸ್ತೆಯನ್ನು ದ್ವಿಪಥ ರಸ್ತೆ 2 ವರ್ಷದಿಂದ ಅಗೆದು ಹಾಕಿ ಜನರಿಗೆ ತೊಂದರೆಯಾಗುವಂತೆ ಮಾಡಲಾಗಿದೆ ಎಂಜಿನಿಯರ್ ಮತ್ತು ಗುತ್ತಿಗೆದಾರರು…

Read More

ಆನಂದಪುರದ ಕೆರೆಯಲ್ಲಿ ಮಹಿಳೆಯ ಶವ ಪತ್ತೆ | ಹೊಸನಗರದಲ್ಲಿ ಹೆಜ್ಜೇನು ದಾಳಿ|CRIME NEWS

ಸಾಗರ :  ತಾಲೂಕಿನ ಆನಂದಪುರದ ಗಾಣಿಗನ ಕೆರೆಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಆನಂದಪುರದ ಜೆಡಿಸರ ಹೋಗುವ ರಸ್ತೆಯ ಕೆರೆಯ ಬಳಿ ಇದೀಗ ಮಹಿಳೆಯ ಶವ ಪತ್ತೆಯಾಗಿದೆ.ಮೃತ ಮಹಿಳೆ ಸಿದ್ದೇಶ್ವರ ಕಾಲೋನಿಯ ನಿವಾಸಿಯಾಗಿದ್ದು ಕಳೆದ ನಾಲ್ಕು ದಿನಗಳ ಹಿಂದೆ ಮನೆಯಿಂದ ಕಾಣೆಯಾಗಿದ್ದರು. ಇದೀಗ ಗಾಣಿಗನ ಕೆರೆಯಲ್ಲಿ ಶವ ಪತ್ತೆಯಾಗಿದ್ದು ಸಾವಿಗೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಹೆಜ್ಜೇನು ದಾಳಿ – ವ್ಯಕ್ತಿಯೊಬ್ಬರ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ…

Read More

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಬಿ.ಕೆ. ಹರೀಶ್ ನಿಧನ

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಬಿ.ಕೆ. ಹರೀಶ್ ನಿಧನ ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ, ಹಿರಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಉತ್ತಮ ಕ್ರೀಡಾಪಟುವಾಗಿದ್ದ ಬಿ.ಕೆ. ಹರೀಶ್ ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಟ್ಟಣದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಹರೀಶ್ ಅವರು ಜನಪ್ರಿಯ ವ್ಯಕ್ತಿತ್ವವಾಗಿದ್ದರು. ಕ್ರೀಡಾಕ್ಷೇತ್ರದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು ಯುವಕರಿಗೆ ಪ್ರೇರಣೆಯಾಗಿದ್ದರು. ಮೃತರು ಪತ್ನಿ, ರಾಕೇಶ್ ಫರ್ಟಿಲೈಸರ್ ಸಂಸ್ಥೆಯ ಮಾಲೀಕರಾದ ಪುತ್ರ ರಾಕೇಶ್, ಪಟ್ಟಣದ ಗ್ರಾಮ ಪಂಚಾಯತ್ ಸದಸ್ಯೆಯಾಗಿರುವ ಸೊಸೆ…

Read More

RIPPONPETE | ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶ್ರದ್ದಾಂಜಲಿ

RIPPONPETE | ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶ್ರದ್ದಾಂಜಲಿ ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ದೇಶಪ್ರೆಮ ದಿನ ಹಾಗೂ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಿ ಕರಾಳ ದಿನ ಆಚರಿಸಲಾಯಿತು. ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಭಾವಚಿತ್ರ ಹಿಡಿದು ಮೇಣದಬತ್ತಿ ಬೆಳಗಿಸಿ ಅವರ ತ್ಯಾಗ ಬಲಿದಾನವನ್ನು ಸ್ಮರಿಸಲಾಯಿತು. ವಿಶ್ವ ದೇಶಪ್ರೆಮಿಗಳಿಗೆ ಜಯವಾಗಲಿ, ಭಾರತ್ ಮಾತಾಕಿ ಜೈ ವಂದೇ ಮಾತರಂ ,ವೀರ ಯೋಧರು ಅಮರರಾಗಲಿ ,ಸೆನಿಕರ ದಿನಾಚರಣೆ…

Read More

ಗ್ಯಾರಂಟಿ ಯೋಜನೆಯ ನೋಂದಣಿಗೆ ಫಲಾನುಭವಿಗಳಿಂದ ಭರ್ಜರಿ ಸುಲಿಗೆ – ಒಂದು ಅರ್ಜಿಗೆ 50 ರಿಂದ 100 ರೂ ಶುಲ್ಕ….!!! ಅಧಿಕಾರಿಗಳ ದಿವ್ಯ ಮೌನ

ಗ್ಯಾರಂಟಿ ಯೋಜನೆಯ ನೋಂದಣಿಗೆ ಫಲಾನುಭವಿಗಳಿಂದ ಭರ್ಜರಿ ಸುಲಿಗೆ – ಒಂದು ಅರ್ಜಿಗೆ 50 ರಿಂದ 100 ರೂ ಶುಲ್ಕ….!!! ಅಧಿಕಾರಿಗಳ ದಿವ್ಯ ಮೌನ ಹೊಸನಗರ : ರಾಜ್ಯದ ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಲಾದ ಐದು ಗ್ಯಾರಂಟಿ ಯೋಜನೆಯಡಿ ಗೃಹ ಜ್ಯೋತಿ ಕಾರ್ಡ್ ನೋಂದಣಿಗೆ ಗ್ರಾಮ ಒನ್ ಮತ್ತು ಸೇವಾಸಿಂಧು ಗಳಿಗೆ ನೀಡುವ ಮೂಲಕ ಉಚಿತ ನೋಂದಣಿಯೆಂದು ಹೇಳಲಾಗಿದ್ದರೂ ಕೂಡಾ ಹೊಸನಗರ ತಾಲ್ಲೂಕಿನ ಕೆಲವು ಸೇವಾಸಿಂಧು ಮತ್ತು ಗ್ರಾಮ ಒನ್ ಕೇಂದ್ರದಲ್ಲಿ ಫಲಾನುಭವಿಗಳಿಂದ ಮನಸ್ಸಿಗೆ ಬಂದಂತೆ 50,100…

Read More