ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ
ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಸಮಸ್ಯೆ ನಿವಾರಿಸಲು ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸಲು ಕ್ರಮವಹಿಸುವಂತೆ ಮಹತ್ವದ ಆದೇಶವನ್ನು ಮಾಡಿದೆ. ಈ ಕುರಿತಂತೆ ರಾಜ್ಯದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ…