Ripponpete | ಕೆ ಎಸ್ ಈಶ್ವರಪ್ಪನವರಿಗೆ ಜಿಲ್ಲಾದ್ಯಂತ ಅಭೂತಪೂರ್ವ ಬೆಂಬಲ
ಕೆ ಎಸ್ ಈಶ್ವರಪ್ಪನವರಿಗೆ ಜಿಲ್ಲಾದ್ಯಂತ ಅಭೂತಪೂರ್ವ ಬೆಂಬಲ ರಿಪ್ಪನ್ ಪೇಟೆ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗದ ನೇತಾರ ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪನವರಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಕೆ ಎಸ್ ಈಶ್ವರಪ್ಪ ಬಳಗದ ಸಂಚಾಲಕರಾದ ವಾಟಗೋಡು ಸುರೇಶ್ ಮತ್ತು ತ.ಮ.ನರಸಿಂಹ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕುಟುಂಬ ರಾಜಕಾರಣ ಮತ್ತು ಭಾರತೀಯ ಜನತಾ ಪಕ್ಷದ ಶುದ್ಧೀಕರಣಕ್ಕಾಗಿ ಹೋರಾಟ ನಡೆಸುತ್ತಿರುವ ಕೆ ಎಸ್ ಈಶ್ವರಪ್ಪ ರವರ ಹೋರಾಟಕ್ಕೆ ಬಿಜೆಪಿಯಲ್ಲಿ ನೊಂದ ಅನೇಕ ಕಾರ್ಯಕರ್ತರು ಮತ್ತು ಬೇರೆ…


