Headlines

ತೀರ್ಥಹಳ್ಳಿಯಲ್ಲಿ ಮತ್ತೊಂದು ಅಶ್ಲೀಲ ವೀಡಿಯೋ ವೈರಲ್|crime news

ತೀರ್ಥಹಳ್ಳಿ: ಮಲೆನಾಡಿನ ತವರೂರು, ಸುಸಂಸ್ಕೃತರ ನಾಡು ಎಂದೇ ಖ್ಯಾತಿ ಪಡೆದಿದ್ದ ತೀರ್ಥಹಳ್ಳಿ ಇತ್ತೀಚೆಗೆ ಅಶ್ಲೀಲ ವಿಡಿಯೋ ಪ್ರಕರಣಗಳಿಂದ ಸುದ್ದಿ ಮಾಡುತ್ತಲಿದೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಯುವಕ ಯುವತಿಯರ ಅಶ್ಲೀಲ ವಿಡಿಯೋಗಳು ಬಾರಿ ಸದ್ದು ಮಾಡುತ್ತಿದೆ. ಈಗ ಮತ್ತೊಂದು ವಿಡಿಯೋ ವಾಟ್ಸಪ್ ಗ್ರೂಪ್ ಗಳಲ್ಲಿ ಹರಿದಾಡುತ್ತಿದ್ದು ಸತ್ಯಾಸತ್ಯತೆ  ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ತನಿಖೆ ಕೈಗೊಳ್ಳಬೇಕಾಗಿದೆ. ತೀರ್ಥಹಳ್ಳಿಯ ಯುವಕನು ಯುವತಿಯೊಬ್ಬಳೊಂದಿಗೆ ವಾಟ್ಸಪ್ ಚಾಟ್ ನಲ್ಲಿ  ಅಶ್ಲೀಲವಾಗಿ ನೆಡೆದುಕೊಂಡಿರುವ ವಿಡಿಯೋ ಹರಿದಾಡುತ್ತಿದ್ದು ಇದರ ಬಗ್ಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ…

Read More

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರಿಗೆ ಅಭಿಮಾನಿಗಳಿಂದ ಚುನಾವಣಾ ವೆಚ್ಚ ಭರಿಸಲು ದೇಣಿಗೆಗಳ ಮಹಾಪೂರ|GKB

ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆ ಇನ್ನೇನೂ ಕೆಲವೆ ದಿನಗಳಲ್ಲಿ ನಡೆಯಲಿದ್ದು ಈ ತಿಂಗಳ ಅಂತ್ಯದಲ್ಲಿ ನೀತಿಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಸಾಗರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದ್ದು ಇನ್ನೂ ಟಿಕೆಟ್ ಘೋಷಣೆಯಾಗಿಲ್ಲ ಆದರೆ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ರವರ ಅಭಿಮಾನಿಗಳು ಈಗಲೇ ಚುನಾವಣೆಯ ಖರ್ಚುವೆಚ್ಚಗಳಿಗೆ ದೇಣಿಗೆ ನೀಡಲು ಸನ್ನದ್ದರಾಗಿದ್ದು ತಾ ಮುಂದೂ ನಾ ಮುಂದೂ ಎನ್ನುವ ರೀತಿಯಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ವಿರೋಧಿ ಅಭ್ಯರ್ಥಿಗಳು ಹಣದ ಹೊಳೆ…

Read More

ಜೀವನದಲ್ಲಿ ಜಿಗುಪ್ಸೆಗೊಂಡ ರಿಪ್ಪನ್‌ಪೇಟೆಯ ಆಟೋ ಚಾಲಕ ಕಳೆನಾಶಕ ಸೇವಿಸಿ ಸಾವು|crime news

ರಿಪ್ಪನ್‌ಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳಕೋಡು ಗ್ರಾಮದಲ್ಲಿ ನಡೆದಿದೆ. ಬೆಳಕೋಡು ನಿವಾಸಿ ಬಿನೋಯ್ ಸ್ಕರಿಯಾ(52) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.  ರಿಪ್ಪನ್‌ಪೇಟೆ ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಆಟೋ ಚಾಲಕನಾಗಿದ್ದ ಬಿನೋಯ್ ಸ್ಕರಿಯಾ ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು.ಆಟೋ ಓಡಿಸುವುದನ್ನು ಒಂದು ವರ್ಷದಿಂದ ನಿಲ್ಲಿಸಿದ್ದರು.ಅವರು ನಿನ್ನೆ ರಾತ್ರಿ ಬೆಳಕೋಡು ಗ್ರಾಮದಲ್ಲಿರುವ ಮನೆಯಲ್ಲಿ ಕಳೆನಾಶಕ ವಿಷ ಪದಾರ್ಥವನ್ನು ಸೇವಿಸಿ ಅಸ್ವಸ್ಥಗೊಂಡಿದ್ದರು.  ಈ ವೇಳೆ…

Read More

ರಿಪ್ಪನ್‌ಪೇಟೆ : ಮಳೆ ಕೊರತೆ ನಡುವೆಯೂ ಬಿರುಸುಗೊಂಡ ಕೃಷಿ ಚಟುವಟಿಕೆ|Agricultural activity

ಹೊಸನಗರ ತಾಲ್ಲೂಕಿನಲ್ಲಿ 9300 ಹೆಕ್ಟೇರ್ ಕೃಷಿ ಭೂ ಪ್ರದೇಶದಲ್ಲಿ ಕಬ್ಬು, ಮೆಕ್ಕೆಜೋಳ ಮತ್ತು ಭತ್ತ ಬೆಳೆಯುವ ಭೂಮಿ ಇದ್ದು ಜೂನ್ ಅಂತ್ಯದೊಳಗೆ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು ಕೃಷಿ ಬಿತ್ತನೆ ಕಾರ್ಯದಲ್ಲಿ ವಿಳಂಬವಾಗಿದೆ ಎಂದು ಹೊಸನಗರ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸಚಿನ್‌ ಹೆಗಡೆ ತಿಳಿಸಿದರು. ರಿಪ್ಪನ್‌ಪೇಟೆ ರೈತ ಸಂಪರ್ಕ ಕೇಂದ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ತಾಲ್ಲೂಕಿನಲ್ಲಿ ಭತ್ತ ಬಿತ್ತನೆಗೆ 8600 ಹೆಕ್ಟೇರ್ ಗುರಿ ಹೊಂದಿದ್ದು ಮಳೆ ವಿಳಂಬದ ಕಾರಣ ಭತ್ತದ ಸಸಿಮಡಿ ತಯಾರಿ ಪ್ರಗತಿಯಲ್ಲಿದೆ. ಅಲ್ಲದೆ ಮೆಕ್ಕೆಜೋಳ…

Read More

ರಿಪ್ಪನ್ ಪೇಟೆಯ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ಸಂಘದ ವತಿಯಿಂದ ಕೊರೊನಾ ಸೋಂಕು ನಿವಾರಣೆಗಾಗಿ ಶ್ರೀ ಸತ್ಯನಾರಾಯಣ ಪೂಜೆ.

ರಿಪ್ಪನ್ ಪೇಟೆ: ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ಸೋಂಕು ನಿವಾರಣೆಯಾಗಿ ದೇಶದ ಜನತೆ ಉತ್ತಮ ಆರೋಗ್ಯವನ್ನು ಹೊಂದಲಿ ಎಂದು ಪಟ್ಟಣದ ಕಾಲಭೈರವೇಶ್ವರ  ಮಹಿಳಾ ಒಕ್ಕಲಿಗರ ಸಂಘದ ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು  ಸರಳವಾಗಿ ಆಚರಿಸಲಾಯಿತು.  ಈ ಸಂದರ್ಭದಲ್ಲಿ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗ ಸಂಘದ ಅಧ್ಯಕ್ಷ ಅಧ್ಯಕ್ಷೆ ವಾಣಿ ಗೋವಿಂದಪ್ಪ ಗೌಡ ಮಾಧ್ಯಮದವರೊಂದಿಗೆ ಮಾತನಾಡಿ ಕೋವಿಡ್ 19 ರ ಕಾರಣದಿಂದ ದೇಶದಲ್ಲಿ ಕೋಟ್ಯಂತರ ಜನರು ಸೋಂಕಿನಿಂದ ಬಳಲುವಂತಾ ಯಿತು. ಹಾಗೆಯೇ ಲಕ್ಷಾಂತರ ಜನರು ಮರಣವನ್ನು ಹೊಂದಿದರು….

Read More

ವಾಲಿಬಾಲ್ ಪಂದ್ಯಾವಳಿಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ| volleyball

ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ .    ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಾಸಕ…

Read More

ತೀರ್ಥಹಳ್ಳಿಯಲ್ಲಿ ಸರಕಾರಿ ನೌಕರಿಯಲ್ಲಿರುವ ಯುವ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ……! ಜಾತಿಯೆಂಬ ವಿಷಬೀಜ ಆತ್ಮಹತ್ಯೆ ಪ್ರಯತ್ನಕ್ಕೆ ಕಾರಣವಾಯಿತೆ..? ಇಬ್ಬರೂ ಸರ್ಕಾರಿ ನೌಕರರು ಅವಳು ಪೊಲೀಸ್-ಇವನು ಫಾರೆಸ್ಟರ್..!!!!

ಪ್ರೀತಿಸಿ ಮದುವೆಯಾಗಲು ಮನೆಯವರು ಒಪ್ಪದೇ ಇರುವ ಕಾರಣ ಪ್ರೇಮಿಗಳಿಬ್ಬರು ವಿಷ ಸೇವಿಸಿ  ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪೋಷಕರ ಆಶೀರ್ವಾದ ಪಡೆದು ಹೊಸ ಜೀವನವನ್ನು ಆರಂಭಿಸಬೇಕಾಗಿದ್ದ  ಯುವ ಪ್ರೇಮಿಗಳ ಮದುವೆಯ ಪ್ರಸ್ತಾಪಕ್ಕೆ ಪೋಷಕರು ವಿರೋಧಿಸಿದ ಹಿನ್ನೆಲೆಯಲ್ಲಿ  ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ ಘಟನೆಯ ಹಿನ್ನಲೆ : ತೀರ್ಥಹಳ್ಳಿ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಪೇದೆ  ಹಾಗೂ ಬೆಳಗಾವಿ ಮೂಲದ ಪ್ರವೀಣ್ ಎಂಬ ಅರಣ್ಯ ಫಾರೆಸ್ಟರ್ ಇಬ್ಬರು ಸುಮಾರು ವರ್ಷಗಳಿಂದ ಪ್ರೀತಿಸುತಿದ್ದು ಈಗ ಮನೆಯಲ್ಲಿ…

Read More

ಆಗುಂಬೆ ಘಾಟಿಯಲ್ಲಿ ಸೆ.15 ರವರೆಗೆ ಭಾರಿ ವಾಹನಗಳ ನಿಷೇಧ

ಭಾರಿ ಮಳೆಯ ಕಾರಣಕ್ಕೆ ಆಗುಂಬೆ ಘಾಟಿ ಪ್ರದೇಶದಲ್ಲಿ ಘನವಾಹನಗಳ ಸಂಚಾರವನ್ನು ಉಡುಪಿ ಜಿಲ್ಲಾಡಳಿತ ನಿರ್ಬಂಧಿಸಿದೆ. ಸೆಪ್ಟೆಂಬರ್ 15ರವರೆಗೆ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಭಾರಿ ಮಳೆ ಮತ್ತು ಭಾರಿ ವಾಹನ ಸಂಚಾರದಿಂದ ರಾಷ್ಟ್ರೀಯ ಹೆದ್ದಾರಿ 169 ಎಯಲ್ಲಿ ಆಗುಂಬೆ ಘಾಟೆಯ 6,7 ಮತ್ತು 11ರಲ್ಲಿ ಬಿರುಕುಗಳು ಕಾಣಿಸಿಕೊಳ್ಳುತ್ತಿದ್ದು ರಸ್ತೆ ಕುಸಿಯುವ ಭೀತಿ ಉಂಟಾಗಿದೆ. ಆದ್ದರಿಂದ ಜುಲೈ 27 ರಿಂದ ಸೆಪ್ಟೆಂಬರ್ 15 ರವರೆಗೆ ಭಾರಿ ವಾಹನ ನಿಷೇಧಿಸಲಾಗಿದೆ. ಈ ಸಂದರ್ಭದಲ್ಲಿ ತೀರ್ಥಹಳ್ಳಿ…

Read More

ಸಿಗಂದೂರು ಕಾರ್ಯಕ್ರಮದಲ್ಲಿ ಸರಿಯಾದ ಶಿಷ್ಟಾಚಾರ ಪಾಲನೆಯಾಗಿಲ್ಲ – ಸಿಎಂ ಸಿದ್ದರಾಮಯ್ಯ

ಸಿಗಂದೂರು ಕಾರ್ಯಕ್ರಮದಲ್ಲಿ ಸರಿಯಾದ ಶಿಷ್ಟಾಚಾರ ಪಾಲನೆಯಾಗಿಲ್ಲ – ಸಿಎಂ ಸಿದ್ದರಾಮಯ್ಯ ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರು ಹಾಜರಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ…

Read More

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬದ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ – ಭಕ್ತರ ದಂಡೆ, ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಣೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಾಗರಹಳ್ಳಿಯ ಪ್ರಸಿದ್ಧ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ಇಂದು ನಾಗರ ಪಂಚಮಿ ಹಬ್ಬವನ್ನು ಭಕ್ತಿ ಭಾವನೆ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನಕ್ಕಾಗಿ ಉತ್ಸಾಹದಿಂದ ಆಗಮಿಸಿದ್ದರು. ಹಬ್ಬದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ನಾಗೇಂದ್ರಸ್ವಾಮಿಗೆ ವಿಶೇಷ ಅಭಿಷೇಕ, ಪಂಚಾಮೃತ ಸ್ನಾನ, ಹಾಲು-ಸಕ್ಕರೆಯಿಂದ ಆರಾಧನೆ, ನಾಗಬಲಿ, ಅಷ್ಟನಾಗಾರ್ಚನೆ,…

Read More
Exit mobile version