Headlines

ರಿಪ್ಪನ್ ಪೇಟೆ : ಎರಡು ತಿಂಗಳು ಜೀವನ್ಮರಣ ಹೋರಾಟ ನಡೆಸಿದ್ದ ಮಗು ಸಾವು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆ ಶಬರೀಶನಗರ ನಿವಾಸಿ ಭರತ್ ಹಾಗು ಶ್ವೇತ ದಂಪತಿಯ ಏಳು ತಿಂಗಳಿಗೆ ಜನಿಸಿದ್ದ ಹಸುಗೂಸು  ಚಿಕಿತ್ಸೆಗೆ ಸ್ಪಂದಿಸದೇ ಇಂದು ಮಧ್ಯಾಹ್ನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಉಸಿರಾಟದ ತೊಂದರೆ, ಸೆಳವು ಅಥವಾ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳಲು ಅಸಮರ್ಥತೆಯ ಮತ್ತು ಮೆದುಳಿನಲ್ಲಿ ನೀರು ತುಂಬಿಕೊಂಡಿರುವ ತೊಂದರೆಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿಗೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಆದರೆ ಹದಿನೈದು ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್…

Read More

ಭದ್ರಾ ಹಿನ್ನೀರಿನಲ್ಲಿ ಮೂವರು ಯುವಕರು ನೀರುಪಾಲು | Youth drowned in water

ಭದ್ರಾ ಹಿನ್ನೀರಿನಲ್ಲಿ ಮೂವರು ಯುವಕರು ನೀರುಪಾಲು | Youth drowned in water ಭದ್ರಾ ಹಿನ್ನೀರಿನಲ್ಲಿ ಮುಳುಗಿ ಮೂವರು ನೀರು ಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ(N.R Pura) ತಾಲೂಕಿನ ಬೈರಾಪುರ ಗ್ರಾಮದ ಬಳಿ ನಡೆದಿದೆ.  ತೆಪ್ಪದಲ್ಲಿ ಮೂವರು ಯುವಕರು ಭದ್ರಾ ಹಿನ್ನೀರಿನಲ್ಲಿ ತೆರಳಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ನಾಪತ್ತೆಯಾದವರು ಶಿವಮೊಗ್ಗ ಮೂಲದ ಅಫ್ದಾಖಾನ್, ಆದೀಲ್ ಹಾಗೂ ಸಾಜೀದ್ ಎಂದು ತಿಳಿದುಬಂದಿದೆ.  ಇದೀಗ ಎನ್.ಆರ್ ಪುರ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ…

Read More

RIPPONPET NEWS ರಿಪ್ಪನ್‌ಪೇಟೆ : ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಶಾಸಕ ಹರತಾಳು ಹಾಲಪ್ಪ ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದು ಮಾಜಿ ಗ್ರಾಪಂ ಸದಸ್ಯೆ ಸೇರಿದಂತೆ ಅನೇಕ ಮುಖಂಡರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ರಿಪ್ಪನ್‌ಪೇಟೆ ಶಬರೀಶನಗರದ ಕಾಂಗ್ರೆಸ್ ಮುಖಂಡರಾಗಿದ್ದ ಮಂಜನಾಯ್ಕ್ ಮತು ಮಾಜಿ ಗ್ರಾಪಂ ಸದಸ್ಯರಾದ ಗಿರಿಜಾ ಎಂ ನಾಯ್ಕ್ ರವರು ಇಂದು ಶಾಸಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಮಳವಳ್ಳಿ ಗ್ರಾಮದ PLD ಬ್ಯಾಂಕ್ ನಿರ್ದೇಶಕರು ಹಾಗೂ ಜೆಡಿಎಸ್ ಮುಖಂಡರಾಗಿದ್ದ ಗೋಪಾಲಣ್ಣ ಹಾಗೂ ಅವರ ಬೆಂಬಲಿಗರಾದ ರಮೇಶ್, ಕುಮಾರ್, ಉಮಾಪತಿ,…

Read More

ರಿಪ್ಪನ್‌ಪೇಟೆ ಸಮೀಪ ಭೀಕರ ಕಾರು ಅಪಘಾತ : ಇಬ್ಬರ ಸ್ಥಿತಿ ಗಂಭೀರ

ರಿಪ್ಪನ್‌ಪೇಟೆ : ಇಲ್ಲಿನ ಚಿಕ್ಕಜೇನಿ ಗ್ರಾಮದ ಪದ್ಮಶ್ರೀ ಅನಾಥಾಶ್ರಮದ ಮುಂಭಾಗದ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮಣ್ಣಿನ ಧರೆಗೆ ಗುದ್ದಿದ ಪರಿಣಾಮ ಕಾರು ಎರಡು ಪಲ್ಟಿಯಾಗಿದೆ. ಶಿವಮೊಗ್ಗದಿಂದ ಚಕ್ರಾ-ಸಾವೇಹಕ್ಲು ಗೆ ತೆರಳುತಿದ್ದ  ಕಾರು (KA-01 MJ 2476) ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಪರಿಣಾಮ ಕಾರು ಎರಡು ಪಲ್ಟಿಯಾಗಿದ್ದು ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯು ಅಪಘಾತದ ರಭಸಕ್ಕೆ ಕಾರಿನಿಂದ ಹೊರಕ್ಕೆ ಬಿದ್ದ ಪರಿಣಾಮ ತಲೆಗೆ ತೀವ್ರತರವಾದ ಪೆಟ್ಟಾಗಿದ್ದು,ಸ್ಥಿತಿ ಗಂಬೀರವಾಗಿದೆ.ಕಾರು ಚಾಲಕನ ಕೈ ಮುರಿತವಾಗಿದೆ.ಇನ್ನುಳಿದ…

Read More

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ವರ್ಗಾವಣೆ – ನೂತನ ಎಸ್ ಪಿ ಯಾರು ಗೊತ್ತಾ ??? ಈ ಸುದ್ದಿ ನೋಡಿ |SP

ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಬಿ ಎಂ ಲಕ್ಷ್ಮಿಪ್ರಸಾದ್ ರವರನ್ನು ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಸಿಐಡಿ ಯಲ್ಲಿ ಕಾರ್ಯ ನಿರ್ವಹಿಸುತಿದ್ದ ಜಿ‌ ಕೆ ಮಿಥುನ್ ಕುಮಾರ್ ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಶಿವಮೊಗ್ಗದ ನೂತನ ಎಸ್ ಪಿ ಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.              [ ಜಿ ಕೆ ಮಿಥುನ್ ಕುಮಾರ್ ] ಜಿ ಕೆ ಮಿಥುನ್ ಕುಮಾರ್ ರವರು ಪ್ರಸ್ತುತ ಬೆಂಗಳೂರು ಸಿ ಐ…

Read More

ಆಸ್ಪತ್ರೆಯ ನಿರ್ಲಕ್ಷವೋ.. ಬಡ ಕುಟುಂಬದ ದುರಂತವೋ..?ಇಂಜೆಕ್ಷನ್ ನೋವಿನಿಂದ ಕಾಲು ಕಳೆದುಕೊಳ್ಳುವ ಭೀತಿಯಲ್ಲಿ ಬಾಲಕಿ.!!!!|Nagara

ಆಸ್ಪತ್ರೆಯ ನಿರ್ಲಕ್ಷವೋ.. ಬಡ ಕುಟುಂಬದ ದುರಂತವೋ..? ಕಾಲು ಕಳೆದುಕೊಳ್ಳುವ ಭೀತಿಯಲ್ಲಿ ಬಾಲೆ.!!!! ವರದಿ : ರವಿ ಬಿದನೂರು ಹೊಸನಗರ: ಆಕೆಗಿನ್ನು 7 ವರ್ಷ. ಮನೆಯಂಗಳದಲ್ಲಿ ಆಟ ಆಡಿಕೊಂಡಿದ್ದ ಬಾಲಕಿ ಇದೀಗ ಕಾಲನ್ನೇ ಕಳೆದುಕೊಳ್ಳುವ ಭೀತಿಗೆ ಸಿಲುಕಿದ್ದಾಳೆ. ಇದು ಹೆತ್ತಕರುಳಿಗೆ ಬೆಂಕಿ ಇಟ್ಟಂತಾಗಿದೆ. ಹೌದು ಇದು ಮೂಡುಗೊಪ್ಪ ಗ್ರಾಪಂ, ಬೈಸೆ ಗ್ರಾಮದ ಸುಳುಗೋಡಿನ ಬಡ ಕುಟುಂಬದ ರೋಧನ ಇದು. ಅಂಬಿಕಾ ಮತ್ತು ಸುಂದರ ದಂಪತಿಗಳ ಮಗಳು ಶ್ರವಂತಿಯ ಇಂದಿನ ಧಾರುಣ ಸ್ಥಿತಿ ಮುಂದೇನು ಅನ್ನುವ ಪ್ರಶ್ನೆ ಹುಟ್ಟುಹಾಕಿದೆ. ಏನಿದು…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ|excise

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬಾಳೂರು ಗ್ರಾಮದ ಗಿರೀಶ್ ಕುಮಾರ್ ಎಂಬುವವರ ಮನೆಯ ಪಕ್ಕದ ಖಾಲಿ ಜಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಗಿರೀಶ್ ಕುಮಾರ್ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ…

Read More

ಭಾರಿ ಮಳೆಗೆ ಮನೆ ಮೇಲೆ ಉರುಳಿದ ಬೃಹತ್ ಮರ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ | GKB

ಭಾರಿ ಮಳೆಗೆ ಮನೆ ಮೇಲೆ ಉರುಳಿದ ಬೃಹತ್ ಮರ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ | GKB ಸಾಗರ : ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತಿದ್ದು ಕೆಲವೆಡೆ ಅನಾಹುತಗಳು ಸಂಭವಿಸಿವೆ.ಆವಿನಹಳ್ಳಿ ಸಮೀಪದ ಚಿಪ್ಪಳ್ಳಿಕೊಪ್ಪದಲ್ಲಿ ಎರಡು ಮನೆಗಳ ಮೇಲೆ ಬೃಹತ್ ಮರ ಬಿದ್ದು ಭಾರಿ ಹಾನಿಯಾಗಿತ್ತು.ಈ ಹಿನ್ನಲೆಯಲ್ಲಿ ಸ್ಥಳಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಅವಿನಹಳ್ಳಿ ಹೋಬಳಿಯ ಕೋಳೂರು ಗ್ರಾಮ ಪಂಚಾಯಿತಿ ಚಿಪ್ಪಳಿಕೊಪ್ಪದ ಸುಬ್ಬ ನಾಯಕ್ ಮತ್ತು ಪುರುಷೋತ್ತಮ್ ರವರ ಮನೆಯ…

Read More

RIPPONPETE | ಪೂಜಾ ಎಂ.ಎನ್‌ಗೆ ಗಣಿತಶಾಸ್ತ್ರದಲ್ಲಿ ಪಿಎಚ್.ಡಿ ಪದವಿ

Pooja M.N from Arasalu village near Ripponpet has been awarded a PhD in Mathematics by Kuvempu University. She completed her research under the guidance of Prof. S.K. Narasimhamurthy. Her achievement has been widely appreciated by her family and the academic community. RIPPONPETE | ಪೂಜಾ ಎಂ.ಎನ್‌ಗೆ ಗಣಿತಶಾಸ್ತ್ರದಲ್ಲಿ ಪಿಎಚ್.ಡಿ ಪದವಿ ರಿಪ್ಪನ್‌ಪೇಟೆ: ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮದ ಪೂಜಾ ಎಂ.ಎನ್…

Read More

ಹಲಾಲ್ – ಜಟ್ಕಾ ಹೆಸರಿನಲ್ಲಿ ಸಮಾಜ ಒಡೆಯುವ ಕುತಂತ್ರ ನಡೆಯುತ್ತಿದೆ : ಸಚಿವ ಕೆ ಎಸ್ ಈಶ್ವರಪ್ಪ

ಹಲಾಲ್‌ ಅಥವಾ ಜಟ್ಕಾ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕುತಂತ್ರ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. ಭಾನುವಾರ ಕಾರ್ಕಳ ತಾಲ್ಲೂಕಿನ ನಿಟ್ಟೆಯಲ್ಲಿ ಎಂಆರ್‌ಎಫ್‌ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸಚಿವರು, ‘ಹಲಾಲ್ ಹಾಗೂ ಜಟ್ಕಾ ವಿವಾದ ಸೃಷ್ಟಿಸಿರುವುದು ಕೆಲವು ವ್ಯಕ್ತಿಗಳು ಹಾಗೂ ಪಕ್ಷಗಳು. ಯಾರು ಯಾವ ಪದ್ಧತಿಯನ್ನು ಅನುಸರಿಸುತ್ತಿದ್ದಾರೋ ಅದನ್ನೇ ಮುಂದುವಸಿಕೊಂಡು ಹೋಗಲಿ’ ಎಂದು ಹೇಳಿದರು. ‘ಹಲಾಲ್‌ ಹಾಗೂ ಜಟ್ಕಾ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ. ಚುನಾವಣೆಯಲ್ಲಿ ತೊಡೆ ತಟ್ಟಿ, ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಹೋಗೋಣ’…

Read More