Headlines

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ ರಿಪ್ಪನ್‌ಪೇಟೆ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡುವ ಮೂಲಕ ಸುಸಂಸ್ಕೃತ ಸಮಾಜ ಮತ್ತು ಸದೃಢ ದೇಶ ನಿರ್ಮಾಣ ಮಾಡಬೇಕು ಹಾಗೆಯೇ ಉದ್ಯೋಗ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು. ಪಟ್ಟಣದಲ್ಲಿ ಈದ್…

Read More

ಕ್ಯಾಂಟರ್ ಮತ್ತು ಕಾರಿನ ನಡುವೆ ಡಿಕ್ಕಿ- ಓರ್ವ ಮಹಿಳೆ ಸಾವು..!

ಕ್ಯಾಂಟರ್ ಮತ್ತು ಕಾರಿನ ನಡುವೆ ಡಿಕ್ಕಿ- ಓರ್ವ ಮಹಿಳೆ ಸಾವು..! ಶಿವಮೊಗ್ಗಕ್ಕೆ ಹೊರಟಿದ್ದ ಕಾರಿನಲ್ಲಿ 6 ಜನರಿದ್ದರು. ಬೇಗುವಳ್ಳಿ ಕೆರೆಯ ಸಮೀಪ ತಿರುವಿನಲ್ಲಿ ಎದುರಿನಿಂದ ಬಂದ ಕ್ಯಾಂಟರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಾರಿನ ಮುಂಭಾಗ ಜಖಂಗೊಂಡಿದೆ. ಕ್ಯಾಂಟರಿನಲ್ಲಿದ್ದವರಿಗೆ ಅಪಾಯವಾಗಿಲ್ಲ. ತೀರ್ಥಹಳ್ಳಿ : ತೀರ್ಥಹಳ್ಳಿ ಶಿವಮೊಗ್ಗ ನಡುವಿನ ಬೇಗುವಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಕ್ಯಾಂಟರ್ ಮತ್ತು ಮಾರುತಿ ಎರ್ಟಿಗಾ ಕಾರು ಮುಖಮುಖಿ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತರಾಗಿದ್ದಾರೆ. ಕಾಸರಗೋಡು ಸಮೀಪದ…

Read More

ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರರಾಗಿ ಆದರ್ಶ್ ಹುಂಚದ ಕಟ್ಟೆ ನೇಮಕ :

ರಾಷ್ಟ್ರೀಯ ಯುವ ಕಾಂಗ್ರೆಸ್ ನ ವಕ್ತಾರನ್ನಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ್ ಹುಂಚದಕಟ್ಟೆ ರವರನ್ನು ಆಯ್ಕೆ ಮಾಡಲಾಗಿದೆ. 27 ಜನರನ್ನ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರನ್ನಾಗಿ ಆಯ್ಕೆ ಮಾಡಲಾಗಿದ್ದು, ಕರ್ನಾಟಕದಿಂದ ಇಬ್ಬರನ್ನು ಆಯ್ಕೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ ಹುಂಚದ ಕಟ್ಟೆ ಮತ್ತು ಮಂಗಳೂರಿನ ಸುರಯ್ಯ ಅಂಜುಂ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ವಕ್ತಾರರ ಪಟ್ಟಿ ಬಿಡುಗಡೆ ಮಾಡಿರುವ‌ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ‌ ಬಿ.ವಿ.ಶ್ರೀನಿವಾಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್…

Read More

ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ :[KABBADDI]

ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ಕಬ್ಬಡ್ಡಿ ಪಂದ್ಯಾವಳಿಯಲ್ಲಿ  ಬಾಲಕಿಯರ ವಿಭಾಗದಲ್ಲಿ  ಪ್ರಥಮ ಸ್ಥಾನವನ್ನು  ಬಾಲಕರವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು  ಹಾಗೂ 400 ಮೀಟರ್ ಓಟದ ವಿಭಾಗದಲ್ಲಿ ದೀಕ್ಷಾ ಎಂಬ ವಿದ್ಯಾರ್ಥಿನಿ ದ್ವಿತೀಯ ಸ್ಥಾನವನ್ನು  ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಹೊಸನಗರ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.  ಶಿವಮೊಗ್ಗ ಜಿಲ್ಲೆಯ  ಸರ್ಕಾರಿ…

Read More

ರಿಪ್ಪನ್‌ಪೇಟೆ – ಲಾಡ್ಜ್ ಪಕ್ಕದಲ್ಲಿ ಪುರುಷನ ಶವ ಪತ್ತೆ

ರಿಪ್ಪನ್‌ಪೇಟೆ – ಲಾಡ್ಜ್ ಪಕ್ಕದಲ್ಲಿ ಪುರುಷನ ಶವ ಪತ್ತೆ ರಿಪ್ಪನ್‌ಪೇಟೆ: ಪಟ್ಟಣದ ಹೊಸನಗರ ರಸ್ತೆಯ ಖಾಸಗಿ ಲಾಡ್ಜ್‌ ಪಕ್ಕದ ಖಾಲಿ ಜಾಗದಲ್ಲಿ ಒಬ್ಬ ಪುರುಷನ ಶವ ಪತ್ತೆಯಾದ ಘಟನೆ ಮಂಗಳವಾರ ನಡೆದಿದೆ. ಮೃತ ವ್ಯಕ್ತಿಯನ್ನು ಗವಟೂರು ಸಮೀಪದ ಮಲ್ಲಾಪುರ ಗ್ರಾಮದ ನಿವಾಸಿ ರಾಜು ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ತೀವ್ರ ಮದ್ಯ ವ್ಯಸನಿಯಾಗಿದ್ದು, ಸೋಮವಾರ ರಾತ್ರಿ ಮದ್ಯಪಾನ ಮಾಡಿದ ನಂತರ ಹೊಸನಗರ ರಸ್ತೆಯ ಬದಿಯಲ್ಲಿ ಮಲಗಿದ್ದರೆಂದು ತಿಳಿದುಬಂದಿದೆ. ಮದ್ಯದ ಪರಿಣಾಮ ಹಾಗೂ ಲೋ ಬಿಪಿ…

Read More

ಭ್ರಷ್ಟಾಚಾರದಿಂದ ತುಂಬಿತುಳುಕುತ್ತಿರುವ ರಿಪ್ಪನ್ ಪೇಟೆಯ ನಾಡಕಚೇರಿ! ಗ್ರಾಮಸ್ಥರ ಆಕ್ರೋಶ.

ರಿಪ್ಪನ್ ಪೇಟೆ :ಇಲ್ಲಿನ ನಾಡಕಛೇರಿ ರೈತಸ್ನೇಹಿಯಾಗಿರದೇ ಸುಲಿಗೆಕೋರರ ತಾಣವಾಗಿದೆ ಎಂದು ರಿಪ್ಪನ್ ಪೇಟೆಯ ಗ್ರಾಮಸ್ಥರು ಪಟ್ಟಣದ ನಾಡಕಛೇರಿ ಎದುರು ಇಂದು ಪ್ರತಿಭಟನೆ ನಡೆಸಿದರು. ಗವಟೂರು ಗ್ರಾಮದ ಸರ್ವೇ ನಂಬರ್ 413 ರ 11ಈ ನಕ್ಷೆ ನಾವಿಕರಣ ಕ್ಕೆ 30000 ಸಾವಿರ ರೂಪಾಯಿಗಳನ್ನು ಲಂಚ ತೆಗೆದುಕೊಂಡ ಸರ್ವೆ ಸುಪ್ರವೈಸರ್ ಅಧಿಕಾರಿ ಮಲ್ಲಿಕಾರ್ಜುನ್ ನವೀಕರಣ ಮಾಡದೇ ಮೋಸ ಮಾಡಿದ್ದಾರೆ ಎಂದು ರೈತ ಈಶ್ವರಪ್ಪ ಆರೋಪಿಸಿದ್ದಾರೆ. ನಾಡಕಛೇರಿ ಮುಂದೆ ಪ್ರತಿಭಟನೆ ನಡೆಸಿ ಮಾತನಾಡಿದ ಜೆಡಿಎಸ್ ಮುಖಂಡ ಆರ್ ಎನ್ ಮಂಜುನಾಥ್ ರಿಪ್ಪನ್…

Read More

ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನಲೆ ಬೈಕ್ ರ‍್ಯಾಲಿ , ಡಿಜೆ ನಿಷೇಧ – ನಿಯಮ ಮೀರಿದ್ರೆ ಕಠಿಣ ಕ್ರಮ : ಸಿಪಿಐ ಗುರಣ್ಣ ಹೆಬ್ಬಾಳ್ ಖಡಕ್ ವಾರ್ನಿಂಗ್

ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನಲೆ ಬೈಕ್ ರ‍್ಯಾಲಿ , ಡಿಜೆ ನಿಷೇಧ – ನಿಯಮ ಮೀರಿದ್ರೆ ಕಠಿಣ ಕ್ರಮ : ಸಿಪಿಐ ಗುರಣ್ಣ ಹೆಬ್ಬಾಳ್ ಖಡಕ್ ವಾರ್ನಿಂಗ್ ಸೆ. 6 ಮತ್ತು 7ರಂದು ಗೌರಿ-ಗಣೇಶ ಹಬ್ಬ ಹಾಗೂ ಸೆ. 16ರಂದು ಈದ್ ಮಿಲಾದ್ ಹಬ್ಬ ಆಚರಿಸಲಾಗುತ್ತಿದ್ದು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹೊಸನಗರ ತಾಲ್ಲೂಕಿನಾದ್ಯಂತ ಬೈಕ್ ರ‍್ಯಾಲಿ ಹಾಗೂ ಡಿಜೆ ಸಿಸ್ಟಂ ಅನ್ನು ನಿಷೇಧಿಸಲಾಗಿದ್ದು ಬಳಸಿದ್ದು ಕಂಡು ಬಂದರೇ ಕಠಿಣ ಕ್ರಮ ಹಾಗೂ ತಕ್ಕ ಶಿಕ್ಷೆ ವಿಧಿಸಲಾಗುವುದು…

Read More

Accident | ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗದ್ದೆಗೆ ಉರುಳಿದ ಖಾಸಗಿ ಬಸ್

Accident | ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗದ್ದೆಗೆ ಉರುಳಿದ ಖಾಸಗಿ ಬಸ್ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ಬೂರಿನ ಸಮೀಪದ ಅರಹತೊಳಲು ಕಲ್ಲಿಹಾಳಿನ ನಡುವೆ ಖಾಸಗೀ ಬಸ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆಯಲ್ಲಿ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಬಸ್‌ನಲ್ಲಿ ಆರು ಜನ ಪ್ರಯಾಣಿಕರು ಇದ್ದು ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮಾರಶೆಟ್ಟಿಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಸ್ ಚಾಲಕ ಪೋನ್‌ನಲ್ಲಿ ಮಾತನಾಡಿಕೊಂಡು ಬಸ್ ಚಲಾಯಿಸುತ್ತಿದ್ದ, ಚಾಲಕನ ಅಜಾಗರೂಕತೆಯಿಂದ ಬಸ್…

Read More

26 ಸಾವಿರ ಮೌಲ್ಯದ ಮರ ಮುಟ್ಟುಗಳನ್ನು 1ಕೋಟಿ ರೂಪಾಯಿಗೆ ಹರಾಜು ಕೂಗಿದ ಜನಪರ ಹೋರಾಟಗಾರ…..!!!!? ತಬ್ಬಿಬ್ಬಾದ ಅಧಿಕಾರಿಗಳು….

ರಿಪ್ಪನ್ ಪೇಟೆ : ಪಟ್ಟಣದಲ್ಲಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ 26 ಸಾವಿರ ಮೌಲ್ಯದ ಹಳೆ ಕಟ್ಟಡದ ಸಾಮಗ್ರಿಗಳಾದ ಮರ ಮುಟ್ಟು ಗಳನ್ನು ಹರಾಜಿನಲ್ಲಿ 1 ಕೋಟಿ ರೂಪಾಯಿಗೆ ಹರಾಜು ಕರೆದ ಪ್ರಸಂಗ ಇಂದು ರಿಪ್ಪನ್ ಪೇಟೆ ಪಟ್ಟಣದಲ್ಲಿ ನಡೆದಿದೆ. ಹಳೆ ನಾಟಕ್ಕೆ ಸರ್ಕಾರಿ ಮೌಲ್ಯ 26,388 ನಿಗದಿ ಮಾಡಿತ್ತು.ಇಂದು ಹರಾಜು ಪ್ರಕ್ರಿಯೆಯಲ್ಲಿ ಮೊದಲು 2 ಸಾವಿರದಿಂದ ಹರಾಜು ಪ್ರಾರಂಭವಾಗಿ ಹರಾಜುದಾರರು 4 ಸಾವಿರ ಎಂದು ಕೂಗುತಿದ್ದಾಗ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ…

Read More

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ – ಹೊಸನಗರದ 27 ವರ್ಷದ ಯುವಕನಿಗೆ 01 ವರ್ಷ ಶಿಕ್ಷೆ ಪ್ರಕಟ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಕಳೆದ ವರ್ಷ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಹಿನ್ನಲೆಯ ಪ್ರಕರಣದಲ್ಲಿ ಆರೋಪಿ 27 ವರ್ಷದ ಯುವಕನಿಗೆ 01 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ. 2022ನೇ ಸಾಲಿನಲ್ಲಿ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ನೊಂದ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.  ಆಗಿನ ತನಿಖಾಧಿಕಾರಿಗಳಾದ ಮಧುಸೂದನ್ ಜಿ.ಕೆ. ಸಿಪಿಐ ಹೊಸನಗರ ವೃತ್ತರವರು ಪ್ರಕರಣದ ತನಿಖೆ…

Read More