ಪಿಂಚಣಿ ಹಣದಲ್ಲಿ ಗಂಜಿ ಕುಡಿದು ಬದುಕುತ್ತೇನೆಯೇ ವಿನಃ ಭ್ರಷ್ಟಾಚಾರ ಮಾಡಲ್ಲ : ಹಾಲಿ ಶಾಸಕರಿಗೆ ಮಾಜಿ ಶಾಸಕರ ಟಾಂಗ್

ಸಾಗರ: ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಪಿಂಚಣಿಯಲ್ಲಿ ಬದುಕುತ್ತಿದ್ದಾರೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ನನ್ನನ್ನು ಟೀಕಿಸಿದ್ದಾರೆ. ಅವರು ಹೇಳಿದಂತೆ ನಾನು ಪಿಂಚಣಿಯಲ್ಲಿ ಗಂಜಿ ಕುಡಿದು ಬದುಕುತ್ತೇನೆಯೇ ವಿನಃ ಭ್ರಷ್ಟಾಚಾರ ಮಾಡಿಲ್ಲ. ಭ್ರಷ್ಟಾಚಾರದ ಹಣದಲ್ಲಿ ಬದುಕುತ್ತಿಲ್ಲ. ಇವತ್ತಿಗೂ ಜನರಿಗೆ ಸಹಾಯ ಮಾಡುತ್ತ ಬದುಕುತ್ತಿದ್ದೇನೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಶಾಸಕ ಹಾಲಪ್ಪ ಅವರ ಮಾತಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಶಾಸಕ…

Read More

Ripponpete | ಪುನೀತ್‌ ಅಭಿಮಾನಕ್ಕಾಗಿ ಸೈಕಲ್‌ನಲ್ಲಿ ದೇಶ ಪರ್ಯಟನೆ ಕೈಗೊಂಡಿರುವ ತಮಿಳು ಅಭಿಮಾನಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ

Ripponpete | ಪುನೀತ್‌ ಅಭಿಮಾನಕ್ಕಾಗಿ ಸೈಕಲ್‌ನಲ್ಲಿ ದೇಶ ಪರ್ಯಟನೆ ಕೈಗೊಂಡಿರುವ ತಮಿಳು ಅಭಿಮಾನಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ (Puneeth Rajkumar) ಅಗಲಿ ಸರಿಸುಮಾರು ಎರಡು ವರ್ಷಕ್ಕೆ ಬಂದರೂ ಅವರ ಅಭಿಮಾನಿಗಳು ಮಾತ್ರ ಒಂದಲ್ಲಾ ಒಂದು ರೀತಿಯಲ್ಲಿ ಅವರ ಆರಾಧನೆಯನ್ನು ಮಾಡುತ್ತಲೇ ಬರುತ್ತಿದ್ದಾರೆ. ಈ ನಡುವೆ ತಮಿಳುನಾಡಿನ ಯುವಕನೊಬ್ಬ ಅಪ್ಪಟ ಅಪ್ಪು ಅಭಿಮಾನಿ ಆಗಿದ್ದು, ಪುನೀತ್‌ ಸಲುವಾಗಿ ತಮಿಳುನಾಡಿನಿಂದ ಸೈಕಲ್ ಪ್ರಯಾಣವನ್ನು ಆರಂಭಿಸಿದ್ದು, ದೇಶ ಪರ್ಯಟನೆಯನ್ನು ಮಾಡುತ್ತಿದ್ದಾನೆ. ಮುತ್ತುಸಲ್ವನ್ (Tamilian Muthusalvan) ಎಂಬ…

Read More

ರಿಪ್ಪನ್ ಪೇಟೆ : ನೂರು ಕೋಟಿ ಜನರಿಗೆ ಲಸಿಕೆ ನೀಡಿದ ವೈದ್ಯಕೀಯ ಸಿಬ್ಬಂದಿಗಳಿಗೆ ಬಿಜೆಪಿ ಪಕ್ಷದ ವತಿಯಿಂದ ಅಭಿನಂದನೆ:

ರಿಪ್ಪನ್‌ಪೇಟೆ: ಜಗತ್ತನೆ ತಲ್ಲಣಗೊಳಿಸಿದ ಮಹಾಮಾರಿ ಕೋರೊನ ರೋಗಕ್ಕೆ ಭಾರತ ದೇಶ ಭಯಭೀತರಾಗದೆ ನೂರು ಕೋಟಿ ಜನರಿಗೆ ಉಚಿತ ಲಸಿಕೆ ನೀಡುವ ಮೂಲಕ ವೈದ್ಯಕೀಯ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಬಿಜೆಪಿ ಪಕ್ಷದ ವತಿಯಿಂದ ಅಭಿನಂದಿಸುವ ಅಭಿಯಾನ ನಡೆಯಿತು. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮವನ್ನು ಬಿ.ಜೆ.ಪಿ ಮುಖಂಡ ದತ್ತಾತ್ರಿ ಉದ್ಘಾಟಿಸಿ, ಕೋವಿಡ್ ಸಂದಂರ್ಭದಲ್ಲಿ ದೇಶದ ಜನರ ಪ್ರಾಣ ರಕ್ಷಣೆಯಲ್ಲಿ ವೈದ್ಯಕೀಯ ಸಿಬ್ಬಂಧಿಗಳು ಹಗಲಿರುಳು ಶ್ರಮಿಸಿರುವುದು ಪ್ರಶಂಸನೀಯ ಎಂದರು. ಈ ಸಂಧರ್ಭದಲ್ಲಿ  ತಾಲ್ಲೂಕು ಬಿ.ಜೆ.ಪಿ ಅಧ್ಯಕ್ಷ ಬಿಳಗೋಡು ಗಣಪತಿ,…

Read More

ಮನೆ ಹಿತ್ತಲಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ| Arrested

ಮನೆ ಹಿತ್ತಲಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ| Arrested ಮನೆ ಹಿತ್ತಲಲ್ಲಿ ಗಾಂಜಾ ಕೃಷಿ ಮಾಡ್ತಿದ್ದ ಆರೋಪಿಯನ್ನು ತುಂಗಾನಗರ ಪೊಲೀಸ್ ಸ್ಟೇಷನ್ ಪೊಲೀಸರು ಬಂಧಿಸಿದ್ದಾರೆ.  ಮರಾಠಿಕ್ಯಾಂಪ್​ನ ಯುವಕನನ್ನ ಅರೆಸ್ಟ್​ ಮಾಡಿದ್ದ ತುಂಗಾನಗರ ಪೊಲೀಸ್ ಸ್ಟೇಷನ್ ಪೊಲೀಸರು ಇದೀಗ ಮನೆ ಹಿತ್ತಲಲ್ಲಿ ಗಾಂಜಾ ಬೆಳದಿದ್ದ ಆರೋಪಿಯನ್ನ ಮಾಲು ಸಮೇತ ಹಿಡಿದ್ದಿದ್ದಾರೆ.   ದಿನಾಂಕ  28-12-2023 ರಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ವಾಸಿ ನಜರತ್ ನು ತನ್ನ ಮನೆಯ ಹಿಂಬದಿ ಜಾಗದಲ್ಲಿ ಮಾದಕ ವಸ್ತು ಗಾಂಜಾ ಗಿಡಗಳನ್ನ…

Read More

Ripponpete | ಅತಿಯಾದ ಮೊಬೈಲ್ ಬಳಕೆಯಿಂದ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ : ಆದರ್ಶ ಗೌಡ ಪಿ ಎನ್

Ripponpete | ಅತಿಯಾದ ಮೊಬೈಲ್ ಬಳಕೆಯಿಂದ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ : ಆದರ್ಶ ಗೌಡ ಪಿ ಎನ್ ರಿಪ್ಪನ್‌ಪೇಟೆ : ಅತಿಯಾದ ಮೊಬೈಲ್ ಬಳಕೆಯಿಂದ   ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಆದರ್ಶ ಗೌಡ ಪಿ ಎನ್ ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಿಪ್ಪನ್ ಪೇಟೆ ಯುವ ರೆಡ್ ಕ್ರಾಸ್  ಘಟಕ ಹಾಗೂ  ಸಿಮ್ಖಾನ್ ಫೌಂಡೇಶನ್ ಮತ್ತು ಸೋಶಿಯಲ್ ವೆಲ್ಫೇರ್  ಟ್ರಸ್ಟ್ ವತಿಯಿಂದ ನಡೆದ ಅತಿಯಾದ ಮೊಬೈಲ್ ಬಳಕೆಯಿಂದ…

Read More

ರಿಪ್ಪನ್‌ಪೇಟೆಯ ನೂತನ ಪಿಎಸ್ ಐ ಆಗಿ ಪ್ರವೀಣ್ ಎಸ್ ಪಿ – ಭಾರತೀಯ ಸೇನೆಯಲ್ಲಿ 17 ವರ್ಷ ಸೇವೆ ಸಲ್ಲಿಸಿದ್ದ ಇವರು ಎಲ್ಲಿನವರೂ ಗೊತ್ತಾ…????

ರಿಪ್ಪನಪೇಟೆ : ರಾಜ್ಯ ಸರ್ಕಾರದ ಸಾಮಾನ್ಯ ವರ್ಗಾವಣೆ ಅನ್ವಯ ರಾಜ್ಯಾದ್ಯಂತ 50 ಪಿಎಸ್ಐ ಗಳನ್ನು ವರ್ಗಾವಣೆ ಗೊಳಿಸಿ ಆದೇಶ ಹೊರಡಿಸಿದೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ನೂತನವಾಗಿ ವರ್ಗಾವಣೆಯಾಗಿರುವ ಪ್ರವೀಣ್ ಎಸ್ ಪಿ ರವರು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಮಾರಿಗುಡ್ಡ ನಿವಾಸಿಯಾಗಿದ್ದಾರೆ. .         -ಪ್ರವೀಣ್ ಎಸ್ ಪಿ ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸುಧೀರ್ಘವಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿಗೊಂಡ ಇವರು ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಪಿಎಸ್ ಐ ಆಗಿ ಕಾರ್ಯ…

Read More

ಈ ಭಾರಿ – ನಾನೂರಕ್ಕೂ ಮೀರಿ – ನರೇಂದ್ರ ಮೋದಿ | ಶಿವಮೊಗ್ಗದಲ್ಲಿ ಪ್ರಧಾನಿ ಭಾಷಣದಲ್ಲಿ ಏನೆಲ್ಲಾ ಹೇಳಿದ್ರು.. ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್|Modi

ಈ ಭಾರಿ.. ನಾನೂರಕ್ಕೂ ಮೀರಿ – ನರೇಂದ್ರ ಮೋದಿ | ಶಿವಮೊಗ್ಗದಲ್ಲಿ ಪ್ರಧಾನಿ ಭಾಷಣದಲ್ಲಿ ಏನೆಲ್ಲಾ ಹೇಳಿದ್ರು.. ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಶಿವಮೊಗ್ಗ : ಇಲ್ಲಿನ ಅಲ್ಲಮಪ್ರಭು ಮೈದಾನದಲ್ಲಿ ನಡೆದ ಬಿಜೆಪಿ ಪಕ್ಷದ ಬೃಹತ್ ಸಮಾವೇಶದಲ್ಲಿ ಕಾರ್ಯಕ್ರಮದಲ್ಲಿ ಮಾತು ಆರಂಭಿಸಿದ ಪ್ರಧಾನಿ ಮೋದಿ ಶಿವಮೊಗ್ಗದ ಜನತೆ ನನ್ನ ನಮಸ್ಕಾರಗಳು, ಮಾತೆ ಸಿಗಂದೂರು ಚೌಡಶ್ವೇರಿ ದೇವಿಗೆ ನನ್ನ ಭಕ್ತಿ ಪೂರ್ವ ನಮಸ್ಕಾರ ಎಂದು ಕನ್ನಡದಲ್ಲಿಯೇ ಹೇಳಿದರು. ನಂತರ ಮಾತನಾಡಿ ಇವತ್ತು ಇಡೀ ಮೈದಾನ ಉತ್ಸಾಹದಿಂದ ಭರ್ತಿಯಾಗಿದೆ. ಇನ್ನೊಂದು ಕಡೆ…

Read More

Ripponpete | ಪಾಪದ ಜೀವಕ್ಕಾಗಿ ಮಿಡಿದ ರಿಪ್ಪನ್‌ಪೇಟೆ ಪೊಲೀಸ್ ಮತ್ತು ಅರಣ್ಯ ಇಲಾಖೆ

Ripponpete | ಪಾಪದ ಜೀವಕ್ಕಾಗಿ ಮಿಡಿದ ರಿಪ್ಪನ್‌ಪೇಟೆ ಪೊಲೀಸ್ ಮತ್ತು ಅರಣ್ಯ ಇಲಾಖೆ  ರಿಪ್ಪನ್‌ಪೇಟೆ : ಸಾಮಾಜಿಕ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿರುವ ಪಟ್ಟಣದ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು “ಪಕ್ಷಿಗಳಿಗೆ ನೀರುಣಿಸಿ – ಪಕ್ಷಿ ಸಂಕುಲ ಉಳಿಸಿ” ಎಂಬ ಘೋಷ ವಾಕ್ಯದಡಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ನೀರು,ಕಾಳು ಮತ್ತು ತೊಟ್ಟಿಯನ್ನು ಹಿಡಿದುಕೊಂಡು ಕಾಡಿಗೆ ತೆರಳಿ ಬಿಸಿಲಿನಿಂದ ನೀರಿಲ್ಲದೇ ಪರಿತಪಿಸುತ್ತಿರುವ ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಮಹತ್ಕಾರ್ಯಕ್ಕೆ ಮುಂದಾಗಿದ್ದಾರೆ. ಹೌದು.. ಬಿಸಿಲಿನ ತಾಪಕ್ಕೆ ಭೂಮಿ ಕೆಂಡದಂತೆ ಸುಡುತ್ತಿದೆ. ನೀರಿನ ಮೂಲಗಳು ಬತ್ತಿ…

Read More

BIG BOSS | ಬಿಗ್ ಬಾಸ್ ವಿನ್ನರ್ ಆಗಿ ಕಾರ್ತಿಕ್ ಮಹೇಶ್ – ರನ್ನರ್ ಅಪ್ ಆಗಿ ಡ್ರೋನ್ ಪ್ರತಾಪ್ ಆಯ್ಕೆ

BIG BOSS | ಬಿಗ್ ಬಾಸ್ ವಿನ್ನರ್ ಆಗಿ ಕಾರ್ತಿಕ್ ಮಹೇಶ್ – ರನ್ನರ್ ಅಪ್ ಆಗಿ ಡ್ರೋನ್ ಪ್ರತಾಪ್ ಆಯ್ಕೆ ಬೆಂಗಳೂರು – ದೊಡ್ಮನೆ ಆಟಕ್ಕೆ ಅಂತ್ಯ ಬಿದ್ದಿದೆ . ಬಿಗ್ ಬಾಸ್(Big Boss) ಫಿನಾಲೆಗೆ ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಇದೀಗ ಬಿಗ್ ಬಾಸ್ ಟ್ರೋಫಿಯನ್ನು ಕಾರ್ತಿಕ್ ಮಹೇಶ್ ಎತ್ತಿ ಹಿಡಿದಿದ್ದಾರೆ. ರನ್ನರ್ ಅಪ್ ಸ್ಥಾನವನ್ನು ಡ್ರೋನ್ ಪ್ರತಾಪ್ ಪಡೆದಿದ್ದಾರೆ. ಕಡೆಯದಾಗಿ ಕಿಚ್ಚನ ಕೈಯಲ್ಲಿ ಕಾರ್ತಿಕ್ ಹಾಗೂ ಪ್ರತಾಪ್(Drone Prathap) ಕೈ ಇತ್ತು. ಬಾರಿ ಜನರ…

Read More

ಸಾಗುವಾನಿ ಮರ ಕಡಿದು ವಾಹನಕ್ಕೆ ತುಂಬುತ್ತಿದ್ದಾಗ ಅರಣ್ಯ ಇಲಾಖೆ ದಾಳಿ – ವಾಹನ ಸಮೇತ ಆರೋಪಿ ಸೆರೆ

ಮರ ಕಡಿದು ವಾಹನಕ್ಕೆ ತುಂಬುತ್ತಿದ್ದಾಗ ಅರಣ್ಯ ಇಲಾಖೆ ದಾಳಿ – ವಾಹನ ಸಮೇತ ಆರೋಪಿ ಸೆರೆ Forest officials in Shivamogga arrested a 24-year-old man while he was allegedly loading illegally cut teak wood into an Omni vehicle near Gilalagundi forest. The vehicle, chainsaw, and teak logs were seized. ಶಿವಮೊಗ್ಗ, ಜುಲೈ 5: ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಚೋರಡಿ ವಲಯ ಅರಣ್ಯ ವ್ಯಾಪ್ತಿಯ…

Read More