Headlines

ಗೋಡೆ ಕುಸಿತ ಪ್ರಕರಣ: 24ಕ್ಕೇರಿದ ಸಾವಿನ ಸಂಖ್ಯೆ,ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ

ಮುಂಬೈ: ಮಹಾಮಳೆಯ ಕಾರಣದಿಂದ ಮುಂಬೈನ ಚೆಂಬೂರ್ ಮತ್ತು ವಿಖ್ರೋಲಿಯಲ್ಲಿ ಗೋಡೆ ಕುಸಿದ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಹಲವರನ್ನು ಇದುವರೆಗೆ ರಕ್ಷಿಸಲಾಗಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ನಗರದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜನರು ಮುಕ್ತವಾಗಿ ಹೊರಗೆ ಹೋಗದಂತೆ ಸೂಚಿಸಲಾಗಿದೆ. ಮಹಾನಗರ ಪಾಲಿಕೆ ಬಿಎಂಸಿ ಪ್ರಕಾರ ಭಾನುವಾರ ಬೆಳಿಗ್ಗೆ ವಿಖ್ರೋಲಿ ಪ್ರದೇಶದಲ್ಲಿ ಗ್ರೌಂಡ್-ಪ್ಲಸ್ ಒನ್ ವಸತಿ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಚೆಂಬೂರಿನ ಭಾರತ್ ನಗರ ಪ್ರದೇಶದಿಂದ ಹದಿನೈದು ಜನರನ್ನು ಮತ್ತು ವಿಕ್ರೊಲಿಯ ಸೂರ್ಯನಗರದ ಒಂಬತ್ತು…

Read More

ರಾಜಕಾರಣದಲ್ಲಿರಿ ಇಲ್ಲವೇ ಸಹಕಾರಿ ಕ್ಷೇತ್ರದಲ್ಲಿ ಮುಂದುವರೆಯಿರಿ: ಎರಡು ದೋಣಿಯಲ್ಲಿ ಕಾಲಿಡದಂತೆ ಆರ್ ಎಂ ಮಂಜುನಾಥ ಗೌಡ ಗೆ ಡಿಕೆಶಿ ಎಚ್ಚರಿಕೆ:

ರಿಪ್ಪನ್ ಪೇಟೆ: ಇಂದು ಪಟ್ಟಣದ ಗ್ರಾಮ ಪಂಚಾಯಿತಿಯ ರಾಷ್ಟ್ರಕವಿ ಕುವೆಂಪು ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಂದಿನ ದಿನಗಳಲ್ಲಿ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಆರ್ ಎಂ ಮಂಜುನಾಥ ಗೌಡರು  ರಾಜಕಾರಣದಲ್ಲಿರಿ ಇಲ್ಲವೇ ಸಹಕಾರಿ ಕ್ಷೇತ್ರದಲ್ಲಿ ಮುಂದುವರೆಯಿರಿ ಎರಡು ದೋಣಿಯ ಮೇಲೆ ಕಾಲಿಡದಂತೆ  ಡಿಕೆ ಶಿವಕುಮಾರ್ ರವರು ಹೇಳಿದ್ದಾರೆ ಎಂದರು.  ಇದಕ್ಕಿಂತ ಮೊದಲೇ ನಾನು ಸಹಕಾರಿ ಕ್ಷೇತ್ರಕ್ಕೆ  ರಾಜಿನಾಮೆ ನೀಡುವವನಾಗಿದ್ದೆ.ನಮ್ಮ ಅಭಿಮಾನಿಗಳು ಪಕ್ಷದ ತೀರ್ಮಾನಕ್ಕಾಗಿ ಅಲ್ಲಿ ಕೆಲಕಾಲ ಮುಂದುವರೆಯ ಬೇಕಾಯಿತು.  ಅವರು…

Read More

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ – ಶಾಸಕ ಬೇಳೂರು ಗೋಪಾಲಕೃಷ್ಣ|beluru

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ ಶಾಸಕ ಬೇಳೂರು ರು ಗೋಪಾಲಕೃಷ್ಣ ಅಭಿಮತ ಹೊಸನಗರ : ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆ ಮುಖ್ಯ, ಮಲೆನಾಡಿನಲ್ಲಿ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ಉತ್ತಮ ಸಾಧನೆಯನ್ನು ಪ್ರಕಟಿಸುತ್ತಿರುವುದು ಸ್ವಾಗತವಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮ ಅಭಿಮತ ವ್ಯಕ್ತಪಡಿಸಿದರು. ಅವರು ಇಂದು ಹೊಸನಗರ ನೆಹರು ಮೈದಾನದಲ್ಲಿ 23 – 24ನೇ ಸಾಲಿನ 17 ವರ್ಷ ವಯೋಮಿತಿ ಒಳಗಿನ ಪ್ರೌಢಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ…

Read More

ಚಂದ್ರಗುತ್ತಿ: ರೇಣುಕಾಂಬ ದೇವಸ್ಥಾನದ ಪ್ರಧಾನ ಅರ್ಚಕರಾದ ಅರ್ಚಕ್ ದತ್ತಾತ್ರೇಯ ಭಟ್ ನಿಧನ:

ಚಂದ್ರಗುತ್ತಿ: ಇಲ್ಲಿನ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಅರ್ಚಕ್ ದತ್ತಾತ್ರೇಯ ಭಟ್ (80) ಭಾನುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಶನಿವಾರ ತೀವ್ರವಾದ ಎದೆನೋವು ಕಾಣಿಕೊಂಡಿತ್ತು, ತಕ್ಷಣವೇ ಶಿರಸಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಮೃತರು ಪುತ್ರರಾದ ಅರ್ಚಕ ಅರವಿಂದ್ ಭಟ್, ಅರ್ಚಕ ನಿರಂಜನ್ ಭಟ್ ಸೇರಿದಂತೆ ಪತ್ನಿ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಸಂತಾಪ:  ಶ್ರೀ…

Read More

ಶಿವಮೊಗ್ಗದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ

ಶಿವಮೊಗ್ಗ ನಗರದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ನಡೆಯಲಿದೆ. ಹೀಗಾಗಿ ನಗರದ್ಯಾಂತ ಗಣಪತಿ ಮರೆವಣಿಗೆ ನಡೆಯುತ್ತಿದ್ದು, ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಇನ್ನು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಾಗುವ ಗಾಂಧಿ ಬಜಾರ್‌ ರಸ್ತೆ ಸಂಪೂರ್ಣ ಕೇಸರಿ ಮಯವಾಗಿದೆ. ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆಪ್ಟೆಂಬರ್ 09 ರಂದು ಮೆರವಣಿಗೆ ಮೂಲಕ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಿದ್ದು ಸಾರ್ವಜನಿಕ ಹಿತದೃಷ್ಟಿ ಹಾಗೂ ವಾಹನಗಳ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೆಳಕಂಡಂತೆ…

Read More

Arasalu | ಜಮೀನಿಗೆ ತೆರಳುವ ರಸ್ತೆಗೆ ಅಡ್ಡಿ – ತೆರವುಗೊಳಿಸುವಂತೆ ರೈತರಿಂದ ಮನವಿ

Arasalu | ಜಮೀನಿಗೆ ತೆರಳುವ ರಸ್ತೆಗೆ ಅಡ್ಡಿ – ತೆರವುಗೊಳಿಸುವಂತೆ ರೈತರಿಂದ ಮನವಿ ಹೊಸನಗರ : ಖಾಸಗಿ ವ್ಯಕ್ತಿಗಳು ರೈತರು ಜಮೀನುಗಳಿಗೆ ಹೋಗುವ ದಾರಿಗೆ ಬೇಲಿಯನ್ನು ಕಟ್ಟಿ ತೊಂದರೆ ಮಾಡಿದ್ದು ಸದರಿ ಬೇಲಿ ತೆರವುಗೊಳಿಸಿ ವ್ಯವಸಾಯ ಮಾಡಲು ಅನುವು ಮಾಡಿ ಕೊಡಬೇಕೆಂದು ಅರಸಾಳು ಗ್ರಾಮದ ರೈತರು ಹೊಸನಗರದ ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ರವರಿಗೆ ಮನವಿ ಸಲ್ಲಿಸಿದರು. ಅರಸಾಳು ಗ್ರಾಮದ ಸರ್ವೆ ನಂ. 5 ರಿಂದ 16, 8, 11 ರ ಮುಖಾಂತರ ಬೆನವಳ್ಳಿಗೆ ಹೋಗುವ…

Read More

ಈ ಬಾರಿಯ ಗಣರಾಜ್ಯೋತ್ಸವ 77ನೇ ಅಥವಾ 78ನೇ ಆಚರಣೆ! ಗೊಂದಲ ಬೇಡ – ಸಂಪೂರ್ಣ ವಿವರ ಇಲ್ಲಿದೆ

2026ರ ಗಣರಾಜ್ಯೋತ್ಸವ 77ನೇಯಾ ಅಥವಾ 78ನೇಯಾ ಎಂಬ ಗೊಂದಲವಿದೆಯಾ? ಭಾರತ 1950ರಿಂದ ಗಣರಾಜ್ಯೋತ್ಸವವನ್ನು ಹೇಗೆ ಎಣಿಸುತ್ತದೆ ಎಂಬ ಸಂಪೂರ್ಣ ವಿವರಗಳನ್ನು ಇಲ್ಲಿ ಓದಿ. ನವದೆಹಲಿ: ಪ್ರತಿ ವರ್ಷ ಜನವರಿ 26ರಂದು ಭಾರತದಲ್ಲಿ ಅದ್ಧೂರಿಯಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಆದರೆ ಈ ಬಾರಿ 77ನೇಯಾ? 78ನೇಯಾ? ಎಂಬ ಗೊಂದಲ ಹಲವರಲ್ಲಿ ಕಂಡುಬಂದಿದೆ. ಇದರ ಸ್ಪಷ್ಟ ಉತ್ತರವೇನೆಂದರೆ – ಈ ಬಾರಿ ಭಾರತ 77ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. 1947ರ ಆಗಸ್ಟ್‌ 15ರಂದು ಸ್ವಾತಂತ್ರ್ಯ ಪಡೆದ ಭಾರತ, 1950ರ ಜನವರಿ 26ರಂದು ಸಂವಿಧಾನ…

Read More

ಆಧಾರ್ ಕಾರ್ಡ್ ಇದ್ದರೆ ಸಾಕು! ಸಿಗುತ್ತೆ ₹90,000ವರೆಗೆ ಜಾಮೀನಿಲ್ಲದ ಸಾಲ  – ಸಾಲ ಪಡೆಯುವುದು ಹೇಗೆ!? ಈ ಸುದ್ದಿ ನೋಡಿ

PM SVANidhi Scheme offers street vendors up to ₹90,000 loan using Aadhaar only. No collateral, interest subsidy, cashback & easy online application. ನಿಮಗೆ ಬೇಕಾಗಿರುವುದು ಆಧಾರ್ ಕಾರ್ಡ್ ಮಾತ್ರ. ನೀವು ₹90,000 ರೂ. ಸಾಲವನ್ನ ಪಡೆಯಬಹುದು. ಹೌದು ಈ ಸಾಲವನ್ನು ಮೂರು ಕಂತುಗಳಲ್ಲಿ ಮಂಜೂರು ಮಾಡುವುದಲ್ಲದೆ, ನೀವು ಸಮಯಕ್ಕೆ ಸರಿಯಾಗಿ ಬಡ್ಡಿಯನ್ನ ಪಾವತಿಸಿದರೆ, ನಿಮಗೆ ಸಬ್ಸಿಡಿ ಮತ್ತು ಕ್ಯಾಶ್ ಬ್ಯಾಕ್ ಸಹ ನೀಡಲಾಗುತ್ತದೆ. ಬೀದಿ ಮತ್ತು ಸಣ್ಣ ವ್ಯಾಪಾರಿಗಳನ್ನು…

Read More

ಅಪರಿಚಿತ ಶವ ಪತ್ತೆ – ಗುರುತು ಪತ್ತೆಗೆ ಮನವಿ | Crime News

ಅಪರಿಚಿತ ಶವ ಪತ್ತೆ – ಗುರುತು ಪತ್ತೆಗೆ ಮನವಿ ಶಿವಮೊಗ್ಗದ ಗಾಜನೂರು ಬಸ್ ನಿಲ್ದಾಣದ ಮುಂಭಾಗದ ಪುಟ್‍ಪಾತ್‍ನ ಸಿಮೆಂಟ್ ಕಟ್ಟೆಯ ಮೇಲೆ ಬಿದ್ದಿರುವ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.   ಸುಮಾರು 45-50 ವರ್ಷ ವಯಸ್ಸಿನ ಅವರನ್ನು ಸಾರ್ವಜನಿಕರ ಸಹಾಯದಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿನ ವೈದ್ಯರು ವ್ಯಕ್ತಿಯು ಮೃತಪಟ್ಟಿರುವುದಾಗಿ ದೃಢೀಕರಿಸಿದ್ದಾರೆ. ಇನ್ನೂ ಮೃತರ ಶವವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರದಲ್ಲಿರಿಸಲಾಗಿದೆ.  ಮೃತರ ಗುರುತು ಹೀಗಿದೆ  ಮೃತನು ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, 05.10 ಅಡಿ…

Read More

ಸಿದ್ದರಾಮಯ್ಯ ನಿವಾಸಕ್ಕೆ ಬಂಗಾರಪ್ಪ ಪುತ್ರರ ಭೇಟಿ..! ಇಬ್ಬರ ನಡುವೆ ಸಂಧಾನಕ್ಕೆ ಸಿದ್ದವಾಗಿದೆಯಾ ವೇದಿಕೆ ??

ಬೆಂಗಳೂರಿನ  ಶಿವಾನಂದ ಸರ್ಕಲ್ ಬಳಿಯಿರುವ ಸಿದ್ದರಾಮಯ್ಯ ನಿವಾಸಕ್ಕೆ ಮಧು ಬಂಗಾರಪ್ಪ ಇಂದು ಭೇಟಿ ನೀಡಿದರು. ಇದಾದ ಅರ್ಧ ಗಂಟೆ ಬಳಿಕ ಕುಮಾರ್ ಬಂಗಾರಪ್ಪ ಕೂಡ ಭೇಟಿ ನೀಡಿದ್ದು, ಕುತೂಹಲ ಮೂಡಿಸಿದೆ. ವಿಜಯದಶಮಿ ಪ್ರಯುಕ್ತ ಸಿದ್ದರಾಮಯ್ಯಗೆ ಶುಭಕೋರಲು ಮಧು ಬಂಗಾರಪ್ಪ ಅವರ ನಿವಾಸಕ್ಕೆ ಆಗಮಿಸಿದ್ದರು. ಇದೇ ವೇಳೆ ಕುಮಾರ್ ಬಂಗಾರಪ್ಪ ಕೂಡ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಸಿದ್ದರಾಮಯ್ಯ ಅಣ್ಣ-ತಮ್ಮನ ಸಂಧಾನಕ್ಕೆ ಮುಂದಾದರ ಎಂಬ ಪ್ರಶ್ನೆ ಮೂಡಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ್ ಬಂಗಾರಪ್ಪ‌, ನನ್ನ‌ ಮಗಳ ಮದುವೆ…

Read More
Exit mobile version