Headlines

ಕೆಂಚನಾಲ : ಯುವಕನಿಗೆ PFI ಸಂಘಟನೆ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ – ದೂರು ದಾಖಲು|Kenchanal

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಯುವಕನೊಬ್ಬ ನಿಗೆ ಪಿಎಫ಼್ ಐ ಸಂಘಟನೆ ಹೆಸರಿನಲ್ಲಿ ಸಾಮಾಜಿಕ ಜಾಲತಾಣವಾದ instragram ನಲ್ಲಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕೆಂಚನಾಲ ಗ್ರಾಮದ ಸುಮಂತ್ ಎಂಬ ಯುವಕನಿಗೆ ಸಾಮಾಜಿಕ ಜಾಲತಾಣವಾದ ಇನ್ಸ್ಟ್ರಾಗ್ರಾಮ್ ನಲ್ಲಿ only____pfi  ಎಂಬ ಖಾತೆಯಿಂದ ಜೀವ ಬೆದರಿಕೆ ಬಂದಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯ ಹಿನ್ನಲೆ : ಸಾಮಾಜಿಕ ಜಾಲತಾಣವಾದ Instagram ನ ಸಕ್ರೀಯ ಸದಸ್ಯನಾಗಿರುವ ಸುಮಂತ್ ಗೆ only___pfi  ಎಂಬ…

Read More

ಸರ್ಕಾರಿ ಆಸ್ಪತ್ರೆ ಆಂಬುಲೆನ್ಸ್ ಡ್ರೈವರ್ ಆತ್ಮಹತ್ಯೆ|crime news

ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ಆಂಬುಲೆನ್ಸ್ ಡ್ರೈವರ್ ಆತ್ಮಹತ್ಯೆ  ತೀರ್ಥಹಳ್ಳಿ: ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಲ್ಲಿ ನಗುಮಗು ಆಂಬುಲೆನ್ಸ್ ವಾಹನದ ಸೇವೆಯ ಚಾಲಕ ವೃತ್ತಿ ಮಾಡಿಕೊಂಡು ಬೆಟ್ಟಮಕ್ಕಿಯಲ್ಲಿ ವಾಸವಾಗಿದ್ದ ರಮೇಶ್ ನೇಣುಬಿಗಿದುಕೊಂಡು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಬೆಟ್ಟಮಕ್ಕಿಯ ತನ್ನ ಬಾಡಿಗೆ ಮನೆಯಲ್ಲಿ ಮಂಗಳವಾರ ರಾತ್ರಿ ನೇಣಿಗೆ ಶರಣಾಗಿದ್ದು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ರಮೇಶ್ ಅನೇಕ ಸಂದರ್ಭದಲ್ಲಿ ಜೀವದ ನೂರಾರು ಜನರ ಜೀವ ಉಳಿಸಿದ್ದು ಕೋವಿಡ್ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು. ಮೃತದೇಹವನ್ನು ಅವರ ಸ್ವಂತ ಊರು ಹೊಸನಗರಕ್ಕೆ ತೆಗೆದುಕೊಂಡು…

Read More

ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ

ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರಿದ್ದ ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನವನ್ನು ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಗಿಳಾಲಗುಂಡಿ ಸಮೀಪದಲ್ಲಿ ನಡೆದಿದೆ. ಪ್ರಯಾಣಿಕರಿದ್ದ ಬಸ್​ ಗೆ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾದ ಹಿನ್ನಲೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ಧಾರಿ ಬದಿಗೆ ಬಸ್ ಇಳಿದಿದ್ದು , ಗೂಡ್ಸ್ ವಾಹನವು ಜಖಂ ಆಗಿದೆ. ಇಲ್ಲಿನ ಕೋಣೆಹೊಸೂರು ಹಾಗೂ ಗಿಳಾಲಗುಂಡಿ ನಡುವೆ ಇಂದು ಬೆಳಗ್ಗೆ ಈ…

Read More

ಯುವ ಸಮೂಹಕ್ಕೆ ಮೌಲ್ಯ ದಾರಿತ ಶಿಕ್ಷಣ ನೀಡಬೇಕು : ಬಿ ಸಿ ಗೀತಾ|Rotary

ರಿಪ್ಪನ್ ಪೇಟೆ ರೋಟರಿ ಸಂಸ್ಥೆಯಿಂದ ರಾಷ್ಟ್ರ ನಿರ್ಮಾಣ ಪುರಸ್ಕಾರ ಪ್ರಧಾನ. ಯುವ ಸಮೂಹಕ್ಕೆ ಮೌಲ್ಯ ದಾರಿತ ಶಿಕ್ಷಣ  ನೀಡಬೇಕು : ಬಿಸಿ ಗೀತಾ  ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಒತ್ತಡದ ಜೀವನದಲ್ಲಿ ಬದುಕುತ್ತಿರುವ ಯುವ ಸಮೂಹಕ್ಕೆ ಮೌಲ್ಯ ದಾರಿತ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಬೇಕು ಆಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ರೋಟರಿ 31 82ರ ಜಿಲ್ಲಾ ಗೌರ್ನರ್ ಬಿ.ಸಿ ಗೀತಾ ಹೇಳಿದರು.  ಪಟ್ಟಣದ ರೋಟರಿ ಕ್ಲಬ್ ಭವನದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರ ನಿರ್ಮಾಣ…

Read More

ಅಂಬೇಡ್ಕರ್ ಪೋಟೊ ಹಿಡಿದು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮುಂದೆ ಮಹಿಳೆಯ ಪ್ರತಿಭಟನೆ

ಅಂಬೇಡ್ಕರ್ ಪೋಟೊ ಹಿಡಿದು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮುಂದೆ ಮಹಿಳೆಯ ಪ್ರತಿಭಟನೆ A woman staged a solo protest in front of Ripponpet police station holding Dr. Ambedkar’s photo, alleging land encroachment and seeking justice and protection from authorities. ರಿಪ್ಪನ್‌ಪೇಟೆ: ಬಾಬಾಸಾಹೇಬ ಡಾ. ಅಂಬೇಡ್ಕರ್ ಅವರ ಜನ್ಮದಿನದಂದು ನ್ಯಾಯಕ್ಕಾಗಿ ಒತ್ತಾಯಿಸಿ ಮಹಿಳೆಯೊಬ್ಬರು ಠಾಣೆ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ರಿಪ್ಪನ್‌ಪೇಟೆ ಸಮೀಪದ…

Read More

ಶಿವಮೊಗ್ಗದಲ್ಲಿ ಆರೋಗ್ಯ ಸೇವೆಗಳ ಸುಧಾರಣೆಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ

ಶಿವಮೊಗ್ಗದಲ್ಲಿ ಆರೋಗ್ಯ ಸೇವೆಗಳ ಸುಧಾರಣೆಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ “ಚಿಕಿತ್ಸೆಗೆ ಮಂಗಳೂರಿಗೆ ಹೋಗುವ ಪರಿಸ್ಥಿತಿ ಬದಲಾಗಬೇಕು” – ಅಧಿಕಾರಿಗಳಿಗೆ ಸಚಿವರ ನಿರ್ದೇಶನ Health Minister U.T. Khader directed officials to improve healthcare services in Shivamogga, strengthen taluk hospitals, ensure newborn screening, fill vacant doctor posts, and reduce the need for patients to travel to Mangaluru for treatment. ಶಿವಮೊಗ್ಗ: ಜಿಲ್ಲೆಯ ಆರೋಗ್ಯ…

Read More

Ripponpete | ಗ್ರಾಮೀಣ ಶಾಲಾ ಮಕ್ಕಳು ಪ್ರತಿಭಾವಂತರು – ಶಾಸಕ ಆರಗ ಜ್ಞಾನೇಂದ್ರ

ಗ್ರಾಮೀಣ ಶಾಲಾ ಮಕ್ಕಳು ಪ್ರತಿಭಾವಂತರು – ಶಾಸಕ ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ ಮಕ್ಕಳು ಪ್ರತಿಭಾವಂತರು. ಅದು ಅನಾವರಣಗೊಳ್ಳಲು ಸೂಕ್ತ ಪರಿಸರ ಒದಗಿಸುವುದು ಶಿಕ್ಷಕರ ಕರ್ತವ್ಯ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು. ಸಮೀಪದ ಕಾರೆಮಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭ ಹಾಗೂ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಶಾಲೆ ಕಾರೆಮಟ್ಟಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿರುವ…

Read More

ಗೊಡೌನ್ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ

ಗೊಡೌನ್ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರ ಪ್ರದೇಶದಲ್ಲಿ ಕಳ್ಳರು ಬೀಗ ಒಡೆದು ಗೋದಾಮಿನಿಂದ ಅಡಿಕೆ ಕಳ್ಳತನ ಮಾಡಿದ ಘಟನೆ ನಡೆದಿದೆ. ಉದ್ಯಮಿಯೊಬ್ಬರಿಗೆ ಸೇರಿದ ಈ ಗೋದಾಮಿನಿಂದ ಸುಮಾರು 8 ಲಕ್ಷ ರೂಪಾಯಿ ಮೌಲ್ಯದ 20 ಚೀಲ ಅಡಿಕೆ ನಾಪತ್ತೆಯಾಗಿವೆ. ದೂರುದಾರರು ತಮ್ಮ ಮಳಿಗೆಯಲ್ಲಿ ಇರಿಸಲು ಸ್ಥಳಾವಕಾಶವಿಲ್ಲದೆ, ಕಳೆದ ಸೆಪ್ಟೆಂಬರ್ 21ರಂದು ಅನುಪಿನಕಟ್ಟೆ ಸಮೀಪದ ಶೀಟಿನ ಗೋದಾಮಿನಲ್ಲಿ ಅಡಿಕೆಯನ್ನು ಇಟ್ಟಿದ್ದರು. ಮಾರಾಟಕ್ಕೆ ಸಿದ್ಧಪಡಿಸಿದ್ದ ಈ ಅಡಿಕೆಯನ್ನು ನೋಡಿಕೊಳ್ಳಲು ಪರಿಚಯಸ್ಥರೊಬ್ಬರಿಗೆ…

Read More

ರಾಜ್ಯದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ತೀರ್ಮಾನ

Karnataka Cabinet has decided to provide A-Khata to all B-Khata properties across the state, benefiting nearly 10 lakh property owners. ರಾಜ್ಯದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ತೀರ್ಮಾನ ಬೆಂಗಳೂರು: ರಾಜ್ಯದ ಎಲ್ಲಾ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ…

Read More

ರಿಪ್ಪನ್ ಪೇಟೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಜೆ ಎನ್ ಷಣ್ಮುಖಪ್ಪ ಗೌಡ ನಿಧನ :

ರಿಪ್ಪನ್ ಪೇಟೆ : ಪಟ್ಟಣದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಜಯದೇವ ರೈಸ್ ಮಿಲ್ ನ ಮಾಲೀಕರಾದ ಜೆ ಎನ್ ಷಣ್ಮುಖಪ್ಪ ಗೌಡರು(99) ಇಂದು ರಿಪ್ಪನ್ ಪೇಟೆಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು ಇಂದು ಮಧ್ಯಾಹ್ನ ತಮ್ಮ ರಿಪ್ಪನ್ ಪೇಟೆಯ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರು ಏಳು ಪುತ್ರರು,ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆಯನ್ನು ಶುಕ್ರವಾರ ಬೆಳಿಗ್ಗೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸ್ವಾತಂತ್ರ್ಯ ಹೋರಾಟಗಾರ ಜೆ ಎನ್…

Read More