Headlines

ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯ: ಬಿ ವೈ ರಾಘವೇಂದ್ರ

ಶಿವಮೊಗ್ಗ : ಜಿಲ್ಲೆಯ ವಿವಿಧ ಹಳೆಯ ಕೈಗಾರಿಕೆಗಳು ಕೆಲವು ಕಾರಣಕ್ಕೆ ಮುಚ್ಚುವ ಸ್ಥಿತಿ ಬಂದಿದೆ ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಜಿಲ್ಲೆಯಿಂದ ಕೈಗಾರಿಕಾ ಉದ್ಯಮಿಗಳ ಸಹಕಾರದಿಂದ ಉತ್ಪನ್ನಗಳು ತಲುಪುತ್ತಿದೆ, ಇಲ್ಲಿನ ಉದ್ಯಮಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯವಾಗಿದೆ ಆದ್ದರಿಂದ ನಮ್ಮ ಸೇವೆ ಮತ್ತು ಕೆಲಸಗಳು ಉತ್ತಮ ಗುಣಮಟ್ಟದಾಗಿರಲಿ ಎಂದು ಸಂಸದರಾದ ಬಿ.ವೈ ರಾಘವೇಂದ್ರ ಅವರು ತಿಳಿಸಿದರು. ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ…

Read More

ಹುಲಿಕಲ್ ಘಾಟಿಯಲ್ಲಿ ಶಟಲ್ ಬಸ್ ಸಂಚಾರಕ್ಕೆ ಹಸಿರು ನಿಶಾನೆ; ಜಿಲ್ಲಾಧಿಕಾರಿಯಿಂದ ಅಧಿಕೃತ ಆದೇಶ

ಹುಲಿಕಲ್ ಘಾಟಿಯಲ್ಲಿ ಶಟಲ್ ಬಸ್ ಸಂಚಾರಕ್ಕೆ ಹಸಿರು ನಿಶಾನೆ; ಜಿಲ್ಲಾಧಿಕಾರಿಯಿಂದ ಅಧಿಕೃತ ಆದೇಶ Shivamogga Deputy Commissioner has permitted shuttle bus services on Hulikal Ghat Road under specific safety conditions. Only designated mini buses with prescribed seating capacity, wheelbase, and weight limits will be allowed. ಹೊಸನಗರ : ಇತ್ತೀಚೆಗಷ್ಟೇ ಮಿನಿ ವಾಹನಗಳ ಸಂಚಾರಕ್ಕೆ ಭಾಗಶಃ ತೆರೆಯಲಾಗಿದ್ದ ಹುಲಿಕಲ್ ಘಾಟಿ ರಸ್ತೆಯಲ್ಲಿ ಇದೀಗ ಶಟಲ್ ಬಸ್‌ಗಳ…

Read More

ನಮ್ಮೂರ್ ಎಕ್ಸ್ ಪ್ರೆಸ್ ಮಲ್ನಾಡೋತ್ಸವ ಇತಿಹಾಸ ಸೃಷ್ಟಿ

ನಮ್ಮೂರ್ ಎಕ್ಸ್ ಪ್ರೆಸ್ ಮಲ್ನಾಡೋತ್ಸವ ಇತಿಹಾಸ ಸೃಷ್ಟಿ – ನೂರಾರು ಪ್ರತಿಭೆಗಳಿಗೆ ವೇದಿಕೆ: ಅದ್ದೂರಿ ವೇದಿಕೆ – ಸುಮಾರು 6000 ಮಂದಿ ಭಾಗಿ… ನೂರಾರು ಕಲಾವಿದರಿಗೆ ಗೌರವ – 300ಕ್ಕೂ ಹೆಚ್ಚು ಸಾಧಕರಿಗೆ ಒಂದೇ ವೇದಿಕೆಯಲ್ಲಿ ಗೌರವ – ರಾಜ್ಯದಲ್ಲೇ ವಿಭಿನ್ನ ಕಾರ್ಯಕ್ರಮ ಮಾಡಿ ಗೆದ್ದ ಸಂಸ್ಥೆ ರಾಜ್ಯದ ಪ್ರಸಿದ್ಧ ಮಾಧ್ಯಮ ಸಂಸ್ಥೆ ನಮ್ಮೂರ್ ಎಕ್ಸ್ ಪ್ರೆಸ್ ಸಂಸ್ಥೆಯ ದಶಮಾನೋತ್ಸವದ ಅಂಗವಾಗಿ  ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರ ಸಂಸ್ಕೃತಿ ಮಂದಿರ ಆವರಣ ಹಾಗೂ ಗರ್ಲ್ಸ್ ಹೈ ಸ್ಕೂಲ್ …

Read More

ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ನಡೆಸುವುದರಿಂದ ಮಕ್ಕಳ ಕೌಶಲ್ಯ ವೃದ್ದಿ – ಬೇಳೂರು ಗೋಪಾಲಕೃಷ್ಣ|beluru

ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ನಡೆಸುವುದರಿಂದ ಮಕ್ಕಳ ಕೌಶಲ್ಯ ವೃದ್ದಿ – ಬೇಳೂರು ರಿಪ್ಪನ್‌ಪೇಟೆ : ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯನ್ನು ಮಕ್ಕಳಲ್ಲಿ ಬೆಳಸುವುರಿಂದಾಗಿ ಮಕ್ಕಳ ಮನೋಸ್ಥರ್ಯ ವೃದ್ದಿಯಾಗುವುದು ಮತ್ತು ಮೊಬೈಲ್ ಬಳಕೆಯಿಂದಾಗಿ ಮಕ್ಕಳಲ್ಲಿ ಕ್ರೀಡಾ ಚಟುವಟಿಕೆ ಕ್ಷೀಣಿಸುವಂತಾಗಿರುವುದರ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಜಾಗೃತರಾಗಿ ಮೊಬೈಲ್‌ನಿಂದ ಅದಷ್ಟು ದೂರವಿಡುವಂತಾಗಬೇಕು ಎಂದು ಸಾಗರ ವಿಧಾನ ಸಭಾಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಶಾರದಾ ಶ್ರೀರಾಮಕೃಷ್ಣ ವಸತಿ ವಿದ್ಯಾಲಯ ಮತ್ತು ಕ್ಷೇತ್ರ…

Read More

ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು :‌ ಬೇಳೂರು ಗೋಪಾಲಕೃಷ್ಣ

ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು :‌ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ: ಸಮಾಜದಲ್ಲಿ ನೊಂದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಹಾಗೂ ಮಕ್ಕಳಿಗೆ ಸೂಕ್ತ ವಿದ್ಯಾಭ್ಯಾಸ ಒದಗಿಸಿ ಸುಸಂಸ್ಕೃತ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಅವರು ಭಾನುವಾರ ಪಟ್ಟಣದ ವಿಶ್ವಮಾನವ ಸಭಾಂಗಣದಲ್ಲಿ ಹೊಸನಗರ ತಾಲ್ಲೂಕ್ ಗಂಗಾಮತಸ್ಥರ ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ತಾಲ್ಲೂಕ್…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (05-04-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 05/04/23 ರಂದು ಬೆಳಿಗ್ಗೆ 9-00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ ಪೇಟೆ  110/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ  ನಾಳೆ ಬೆಳಿಗ್ಗೆ 9-00 ರಿಂದ ಮಧ್ಯಾಹ್ನ 3-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ…

Read More

ಕಾಡುಕೋಣಗಳ ದಾಳಿಗೆ ಕೈಗೆ ಬಂದ ಫಸಲು ಪ್ರಾಣಿಗಳ ಪಾಲು – ರೈತರ ಆಂತಕ|wild corner

ರಿಪ್ಪನ್‌ಪೇಟೆ : ಆರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ದಿಡೀರ್ ಪ್ರತ್ಯಕ್ಷವಾದ ಕಾಡುಕೋಣಗಳಿಂದಾಗಿ ರೈತರ ಭತ್ತದ ಗದ್ದೆ ಮತ್ತು ಅಡಿಕೆ ಬಾಳೆ ಕಾಡುಪ್ರಾಣಿಗಳ ಪಾಲಾಗುವಂತಾಗಿದ್ದು ರೈತರು ಅಂತಕಕ್ಕೆ ಕಾರಣವಾಗಿದೆ. ಮಳೆಗಾಲದಲ್ಲಿ ನಾಟಿ ಮಾಡಲಾದ ಭತ್ತದ ಫಸಲು ಕಟಾವಿಗೆ ಬಂದಿದ್ದು ರಾತ್ರಿ ಹೊತ್ತಿನಲ್ಲಿ ಕಾಡುಕೋಣ ಜಮೀನಿಗೆ ನುಗ್ಗಿ ಕಟಾವು ಮಾಡಲಾದ ಭತ್ತ ಭೂಮಿ ತಾಯಿಯ ಪಾಲಾಗುವಂತಾಗಿದೆ.ಅಲ್ಲದೆ ಆಡಿಕೆ ಗಿಡಗಳನ್ನು ಮುರಿದು ಹಾಕಿ ಬಾಳೆ ಸಹ ಕೈಗೆ ಸೀಗದಂತಾಗಿ ರೈತರು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ. ಇAದು…

Read More

ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು – ಗುರಣ್ಣ ಹೆಬ್ಬಾಳ್

ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು – ಗುರಣ್ಣ ಹೆಬ್ಬಾಳ್   ರಿಪ್ಪನ್ ಪೇಟೆ : ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯ ಅನೇಕ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೆ ಕಳೆದುಕೊಳ್ಳುತ್ತಾನೆ ಹಾಗೂ ಆರ್ಥಿಕವಾಗಿ ದಿವಾಳಿ ಕೂಡ ಆಗುತ್ತಾನೆ. ಇದರಿಂದ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಸಮಾಜ ಮಾದಕ ವಸ್ತುಗಳಿಂದ ಮುಕ್ತವಾಗಿರಬೇಕು ಎಂದು ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಹೆಬ್ಬಾಳ್ ಹೇಳಿದರು ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗರ್ತಿಕೆರೆ ಪದವಿಪೂರ್ವ ಕಾಲೇಜಿನಲ್ಲಿ ಮಾದಕ…

Read More

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯ – ಚೇತನ ಆರ್.ಪಿ.

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯ – ಚೇತನ ಆರ್.ಪಿ. ರಿಪ್ಪನ್ ಪೇಟೆ: ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಆಸಕ್ತಿ ಮತ್ತು ಪ್ರತಿಭೆ ಅಪಾರವಾಗಿದೆ. ಪೋಷಕರು ಹಾಗೂ ಶಿಕ್ಷಕರು ಅವರಿಗೆ ಸೂಕ್ತ ಪ್ರೋತ್ಸಾಹ ನೀಡಿದರೆ, ಮುಂದಿನ ದಿನಗಳಲ್ಲಿ ಅವರು ಉತ್ತಮ ಪ್ರಜೆಗಳಾಗಿ ಬೆಳೆದು ಬರುವರು ಎಂದು ಕ್ಷೇತ್ರ ಶಿಕ್ಷಣ ಅಧಿಕಾರಿ ಚೇತನ ಆರ್.ಪಿ. ಹೇಳಿದರು. ಪಟ್ಟಣದ ಗುಡ್ ಶೆಪರ್ಡ್ ಶಾಲೆಯಲ್ಲಿ ಬಾಳೂರು ಮತ್ತು ರಿಪ್ಪನ್ ಪೇಟೆ ಗ್ರಾಮ…

Read More

ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

ವಾಹನವೊಂದರ ಬ್ರೇಕ್ ಫೇಲ್ ಆದ ಕಾರಣ ಉಳಿದ ಎಲ್ಲಾ ವಾಹನ ಗಳ ಓಡಾಟಕ್ಕೆ ತೊಂದರೆಯಾಗಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ ಗುರುವಾರ ನಡೆದಿದೆ. ತೀರ್ಥಹಳ್ಳಿ ಭಾಗದಿಂದ ಉಡುಪಿ ಕಡೆ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಕಳೆದ ಅರ್ಧಗಂಟೆಗೂ ಹೆಚ್ಚು ಕಾಲದಿಂದ ನಿಂತಲ್ಲಿಯೇ ನಿಂತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಇತ್ತ ಅದರ ನಡುವೆಯೇ ಆಂಬ್ಯುಲೆನ್ಸ್ ಗಳು ಸಹ ಓಡಾಟ ನಡೆಸಲು ಪರದಾಟ ನಡೆಸುತ್ತಿವೆ. ಸ್ಥಳದಲ್ಲಿ ಪೊಲೀಸರು ಇದ್ದು ವಾಹನ…

Read More