Headlines

ಅಂಗವಿಕಲ ಯುವತಿಯ ಮೇಲೆ ಅತ್ಯಾಚಾರ – ಆರೋಪಿಗೆ 10 ವರ್ಷ ಜೈಲು,40 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ

ಶಿವಮೊಗ್ಗ ಜಿಲ್ಲೆಯಲ್ಲಿ ಅಂಗವಿಕಲೆ ಯುವತಿಯ ಕೈಕಾಲು ಕಟ್ಟಿ ಹಾಕಿ, ಬಾಯಿಗೆ ಬಟ್ಟೆ ತುರುಕಿ, ಬಲತ್ಕಾರದಿಂದ ಅತ್ಯಾಚಾರ ಎಸಗಿದಂತ ಆರೋಪಿಗೆ, ಇಂದು ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ, 40 ಸಾವಿರ ದಂಡವನ್ನು ವಿಧಿಸಿ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗಾರ್ಡರಗದ್ದೆ, ಹುರಳಿ ಗ್ರಾಮದ ಕೃಷ್ಣಯ್ಯ ಶೆಟ್ಟಿ ಎಂಬುವರ ಅಂಗವಿಕಲೆ ಮಗಳ ಮೇಲೆ, ಶಿವರಾಜಪುರ, ಸುರಳಿ ಬಾಳೆ ಬೈಲು ಗ್ರಾಮದ ಸತೀಶ್ ಎಂಬಾತ ಎಂಬಾತ, ತಮ್ಮ ಮನೆಯ ಪಕ್ಕದಲ್ಲಿಯೇ ಇದ್ದಂತ ಅಂಗವಿಕಲೆ ಯುವತಿಯನ್ನು ಕೈಕಾಲು ಕಟ್ಟಿ ಹಾಕಿ,…

Read More

ಮನಸ್ಸುಗಳನ್ನು ಕಟ್ಟುವ ಪ್ರಕ್ರಿಯೆಯೇ ರಂಗಭೂಮಿ – ಡಾ. ರತ್ನಾಕರ ಸಿ ಕುನುಗೋಡು|Ripponpet news

ಮನಸ್ಸುಗಳನ್ನು ಕಟ್ಟುವ ಪ್ರಕ್ರಿಯೆಯೇ ರಂಗಭೂಮಿ- ಡಾ. ರತ್ನಾಕರ ಸಿ ಕುನುಗೋಡು.  ರಿಪ್ಪನ್ ಪೇಟೆ :  ಎಲ್ಲ ಭೇದಗಳನ್ನು ಅಳಿಸಿ ಸಮತೆಯ ಕಣ್ಣಲ್ಲಿ ಒಡೆದ ಮನಸ್ಸುಗಳನ್ನು ಕಟ್ಟುವ ಸಮರ್ಥ ಮಾಧ್ಯಮ ರಂಗಭೂಮಿ. ರಂಗಭೂಮಿಯ ಮುಖಾಂತರ ಆರೋಗ್ಯಕರ ಮನಸ್ಸುಳ್ಳ ಯುವಜನತೆಯನ್ನು ರೂಪಿಸುವ ತುರ್ತು ಇದೆ ಎಂದು ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ರತ್ನಾಕರ ಸಿ ಕುನುಗೋಡು ಹೇಳಿದರು. ದಿ. ರೇಣುಕಪ್ಪಗೌಡ ಪ್ರತಿಷ್ಠಾನ, ಮಲೆನಾಡು ಕಲಾತಂಡ ಮಸರೂರು ಹಾಗ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ …

Read More

ಕಂದಕಕ್ಕೆ ಉರುಳಿದ KSRTC ಬಸ್ – ತಪ್ಪಿದ ಭಾರಿ ಅನಾಹುತ

ಕಂದಕಕ್ಕೆ ಉರುಳಿದ KSRTC ಬಸ್ – ತಪ್ಪಿದ ಭಾರಿ ಅನಾಹುತ ಕೆ ಎಸ್ ಆರ್ ಟಿಸಿ ಬಸ್ ಕಂದಕಕ್ಕೆ ಉರುಳಿಬಿದ್ದು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಮಗೋಡು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೆಂಗಳೂರಿನಿಂದ ಭಟ್ಕಳಕ್ಕೆ ಪ್ರಯಾಣಿಸುತ್ತಿದ್ದ ವಾಯುವ್ಯ ಸಾರಿಗೆ ಬಸ್ ಹೊಸನಗರದಿಂದ ಮಧ್ಯಾಹ್ನ 1:30ಕ್ಕೆ ಹೊರಟಿದ್ದು ಸುಮಾರು 3 ಗಂಟೆಯ ಸಮಯದಲ್ಲಿ ಸಮಗೋಡು ಬಳಿ ತಿರುವಿನಲ್ಲಿ ಎದುರು ಭಾಗದಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ನೀಡುವ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ…

Read More

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-04-2024)

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-04-2024) Arecanut Rate today |Shimoga | Sagara |  Arecanut/ Betelnut/ Supari | Date Apr 22, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯ ಏ. 22 ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ವೆರೈಟಿ           ಕನಿಷ್ಠ      ಗರಿಷ್ಠ ರಾಶಿ ಇಡಿ…

Read More

ಆರಗ ಜ್ಞಾನೇಂದ್ರ ಮತ್ತು ಹರತಾಳು ಹಾಲಪ್ಪ ನೇತೃತ್ವದಲ್ಲಿ ಸಭೆ : ಶರಾವತಿ ಸಂತ್ರಸ್ತರಿಗಾಗಿ ಕೇಂದ್ರಕ್ಕೆ ಸಿಎಂ ನಿಯೋಗ ಕರೆದೊಯ್ಯಲು ನಿರ್ಧಾರ|Sharavathi

 ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಶಾಸಕ ಹೆಚ್ ಹಾಲಪ್ಪ ಹರತಾಳು ನೇತೃತ್ವದಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಸಭೆ ನಡೆಯಿತು. ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗೆ ಅನುಕೂಲವಾಗುವಂತೆ ಸುಮಾರು 9 ಸಾವಿರ ಎಕರೆ ಜಮೀನನ್ನು ನೋಟಿಫಿಕೇಶನ್ ಮಾಡಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡುವ ಸಲುವಾಗಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಕರೆದೊಯ್ಯುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಸಭೆಯ ಬಳಿಕ ಮಾಹಿತಿ ನೀಡಿದ ಶಾಸಕ ಹರತಾಳು ಹಾಲಪ್ಪ, ಶಿವಮೊಗ್ಗ ಜಿಲ್ಲೆಯ ಶರಾವತಿ ಸಂತ್ರಸ್ತರಿಗಾಗಿ…

Read More

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ ಹೊಸನಗರ : ಕೆಲವು ರಾಜಕೀಯ ಸ್ಥಿತ್ಯಂತರಗಳ ನಡುವೆ ಕೊನೆಗೂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಇಂದಿಗೂ ಅವರದೇ ಪಕ್ಷದ ಕೆಲವು ಹಿರಿಯ ನಾಯಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾಗಿ ಚುಕ್ಕಾಣಿ ಹಿಡಿದಿರುವುದು ಬಿಜೆಪಿ ಪಕ್ಷದ ಕೆಲವು ಹಿರಿಯ ನಾಯಕರಿಗೆ ತೃಪ್ತಿ ತಂದಿಲ್ಲ. ಹಾಗಾಗಿ ಏನಾದರು ಮಾಡಿ ಅವರನ್ನು ರಾಜ್ಯಾಧ್ಯಕ್ಷ ಪಟ್ಟದಿಂದ ಕೆಳಗಿಳಿಸುವ…

Read More
Productivity

Morbi eget porttitor erat

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಗಂಡು ಕರುಗಳನ್ನು ನಡು ರಸ್ತೆಯಲ್ಲಿ ಬಿಟ್ಟು ಪರಾರಿಯಾದ ಅಪರಿಚಿತರು|bull calf

ಸಾಗರ : ಮಿಶ್ರ ತಳಿ ದನಗಳ ಒಟ್ಟು ನಾಲ್ಕು ಎಳೆಯ ಗಂಡು ಕರುಗಳನ್ನು ಯಾರಿಗೂ ಗೊತ್ತಾಗದಂತೆ ರಸ್ತೆ ಮಧ್ಯೆ ಅನಾಥವಾಗಿ ಬಿಟ್ಟು ಪರಾರಿಯಾದ ಘಟನೆ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾವಿನಸರದ ಬನ್ನಿಕಟ್ಟೆ ವೃತ್ತದ ಬಳಿ ನಡೆದಿದೆ. ಪಶುಸಂಗೋಪನೆಯಲ್ಲಿ ಲಾಭದಾಯಕವಲ್ಲದ ಹೋರಿ ಕರುಗಳು ಒಂದು ವರ್ಷದೊಳಗಿನ ಪ್ರಾಯದಾಗಿದ್ದು, ಇವುಗಳಿಂದ ಯಾವುದೇ ಫಲವಿಲ್ಲ ಎಂಬ ಕಾರಣಕ್ಕೆ ಹೀಗೆ ಬಿಟ್ಟುಹೋಗಲಾಗಿದೆ ಎಂದು ಭಾವಿಸಲಾಗಿದೆ. ಈ ಹಂತದಲ್ಲಿ ಮಾಹಿತಿ ತಿಳಿದ ಸ್ಥಳೀಯ ಯುವಕರು ಸ್ಥಳಕ್ಕೆ ಆಗಮಿಸಿ, ಕರುಗಳಿಗೆ ನೀರು, ತಿಂಡಿ ಒದಗಿಸಿದರು….

Read More

ಕರ್ನಾಟಕ ನೂತನ ರಾಜ್ಯಪಾಲರ ಆಯ್ಕೆ:

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ನೇಮಕವಾಗಿದ್ದಾರೆ. ಕಳೆದ 7 ವರ್ಷಗಳಿಂದ ರಾಜ್ಯಪಾಲರಾಗಿ ವಜೂಬಾಯಿ ವಾಲಾ ರವರು ಕಾರ್ಯನಿರ್ವಹಿಸಿದ್ದರು. ಕೇಂದ್ರ ಸಚಿವ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ಹೊಸ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ವಕ್ತಾರರು ತಿಳಿಸಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಗೆಹ್ಲೋಟ್  ಪ್ರಮುಖ ದಲಿತ ಮುಖಂಡರು. ಅವರು ಮೋದಿ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸಿದರು. ಅಲ್ಲದೆ, ರಾಜ್ಯಸಭೆಯಲ್ಲಿ ಸದನದ ನಾಯಕರಾಗಿಯೂ…

Read More

ರಾಗಿಗುಡ್ಡ ಭೇಟಿಗೆ ತೆರಳುತಿದ್ದ ಪ್ರಮೋದ್ ಮುತಾಲಿಕ್ ರನ್ನು ಮಾಸ್ತಿಕಟ್ಟೆಯಲ್ಲೇ ತಡೆದ ಪೊಲೀಸರು – 30 ದಿನ ಜಿಲ್ಲೆಗೆ ಪ್ರವೇಶಿಸದಂತೆ ನೋಟಿಸ್

ಶಿವಮೊಗ್ಗ : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಶಿವಮೊಗ್ಗ ಭೇಟಿಗಾಗಿ ಮಂಗಳೂರಿನಿಂದ ಬರುತಿದ್ದ ವೇಳೆಯಲ್ಲಿ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ತಡೆದು ಪ್ರತ್ಯೇಕ ಕಾರಿನಲ್ಲಿ ದಾವಣಗೆರೆಗೆ ಕಳುಹಿಸಿಕೊಟ್ಟಿದ್ದಾರೆ. ಹೌದು, ಪ್ರಮೋದ್ ಮುತಾಲಿಕ್ ಶಿವಮೊಗ್ಗ ಭೇಟಿಗೆ 30 ದಿನ ನಿರ್ಬಂಧ ವಿಧಿಸಲಾಗಿದೆ.ಶಿವಮೊಗ್ಗ ಜಿಲ್ಲೆಗೆ ಪ್ರವೇಶ ಮಾಡದಂತೆ ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಪೊಲೀಸ್ ಇಲಾಖೆ ಕೋರಿಕೆ ಮೇರೆಗೆ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಪ್ರಮೋದ್ ಮುತಾಲಿಕ್ ಮಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಹೊಸನಗರ ತಾಲೂಕಿನ…

Read More