Headlines

ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವು

ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವು ವೈದ್ಯಕೀಯ ಶಿಕ್ಷಣವನ್ನ ಮುಗಿಸಿ ಇಂಟರ್ ಶಿಪ್ ನ್ನ ಮುಗಿಸುವ ಹಂತದಲ್ಲಿದ್ದ ವೇಳೆ ವಿದ್ಯಾರ್ಥಿನಿ ವಿಷ್ಣುಪ್ರಿಯ ಎಂಬ ಸುಮಾರು 22 ವರ್ಷದ ಯುವತಿ ನೇಣಿಗೆ ಶರಣಾಗಿದ್ದಾರೆ. ಶಿವಮೊಗ್ಗ ನಗರದ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ಇಂಟರ್ ಶಿಪ್ ವಿದ್ಯಾರ್ಥಿನಿ ವಿಷ್ಣು ಪ್ರಿಯ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾಗಿದ್ದಾರೆ.  ವೈದ್ಯಕೀಯ ಶಿಕ್ಷಣವನ್ನ ಮುಗಿಸಿ ಇಂಟರ್…

Read More

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಜೋಳ ತುಂಬಿದ ಲಾರಿಯೊಂದು ಚಾಲಕನ ನಿದ್ರೆ ಮಂಪರಿನಲ್ಲಿದ್ದಾಗ ಹಿನ್ನೀರಿಗೆ ಬಿದ್ದು ಮುಳುಗಿಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಬಜಾವ್ ಆಗಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಜೋಳ ತುಂಬಿಸಿಕೊಂಡು ತೆರಳುತ್ತಿದ್ದ ವೇಳೆ…

Read More

5,8,9ನೇ ತರಗತಿ ಬೋರ್ಡ್‌ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ : ಸೋಮವಾರದಿಂದಲೇ ಪರೀಕ್ಷೆ ಆರಂಭ

5,8,9ನೇ ತರಗತಿ ಬೋರ್ಡ್‌ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ : ಸೋಮವಾರದಿಂದಲೇ ಪರೀಕ್ಷೆ ಆರಂಭ 5,8,9ನೇ ತರಗತಿಗಳಿಗೆ ಬೋರ್ಡ್‌ ಪರೀಕ್ಷೆನಡೆಸಲು ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆ ಮಾರ್ಚ್‌ 25 ರಿಂದಲೇ ಆರಂಭಗೊಳ್ಳಲಿದೆ. 5 ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್‌ 25 ರ ಸೋಮವಾರದಂದು ಪರೀಕ್ಷೆ ಆರಂಭಗೊಳ್ಳಲಿದೆ. ಮಾರ್ಚ್‌…

Read More

ಮಹಿಳೆಯ ಮಾಂಗಲ್ಯ ಸರ ಅಪಹರಣ

ಮಹಿಳೆಯ ಮಾಂಗಲ್ಯ ಸರ ಅಪಹರಣ ಸಾಗರ : ಇಲ್ಲಿನ ಇಕ್ಕೇರಿ ರಸ್ತೆಯಲ್ಲಿ ಬುಧವಾರ ಸಂಜೆ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಸ್ಕೂಟಿಯಲ್ಲಿ ಬಂದ ಇಬ್ಬರು ಅಪಹರಿಸಿಕೊಂಡು ಹೋದ ಘಟನೆ ನಡೆದಿದೆ. ಕೂಲಿ ಕೆಲಸ ಮಾಡುತ್ತಿದ್ದ 60 ವರ್ಷದ ಸೀತಮ್ಮ ಎಂಬ ಮಹಿಳೆ ಇಕ್ಕೇರಿ ರಸ್ತೆಯಿಂದ ಜನ್ನತ್ ನಗರದ ತಮ್ಮ ಮನೆಗೆ ಹೋಗುತ್ತಿದ್ದಾಗ ಶೌಕತ್ ಎಂಬುವವರ ಮನೆ ಎದುರು ಸ್ಕೂಟಿಯಲ್ಲಿ ಬಂದ ಇಬ್ಬರು ಅಪರಿಚಿತರು ಸುಮಾರು 28 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸೀತಮ್ಮ ಕೂಗಿ ಕೊಳ್ಳುವಷ್ಟರಲ್ಲಿ…

Read More

ಕುಟುಂಬದವರೊಂದಿಗೆ ಆಗಮಿಸಿ ಮತ ಚಲಾಯಿಸಿದ ಬೇಳೂರು ಗೋಪಾಲಕೃಷ್ಣ|election

ಸಾಗರ : ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ರವರು ಬೇಳೂರು ಸರ್ಕಾರಿ ಶಾಲೆಗೆ ಆಗಮಿಸಿ ಕುಟುಂಬದ ಜೊತೆ ಬಂದು ಮತ ಚಲಾಯಿಸಿದರು. ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ತಮ್ಮ ಪತ್ನಿ ರಂಜಿತರಾಧ ಮತ್ತು ಕುಟುಂಬದ ಸದಸ್ಯರೊಂದಿಗೆ ಬೇಳೂರು ಸರ್ಕಾರಿ ಶಾಲೆಯ ಮತ ಗಟ್ಟೆಗೆ ಆಗಮಿಸಿ, ಮತದಾನ ಮಾಡಿದರು. ಈ ಸಂಧರ್ಭದಲ್ಲಿ ಮಾತನಾಡಿ ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು.

Read More

ಮಂಡಘಟ್ಟ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ : ಆನಂದಪುರದ ಸಮೀಪ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ|accident

ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಮಂಡಘಟ್ಟ ಗ್ರಾಪಂ ವ್ಯಾಪ್ತಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ.  ರಿಪ್ಪನ್ ಪೇಟೆಯಿಂದ‌ ಶಿವಮೊಗ್ಗದ ಕಡೆ ಹೋಗುವಾಗ ಐ20 ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಿಪ್ಪನ್‌ಪೇಟೆಗೆ ಟೈಲ್ಸ್ ಕೆಲಸಕ್ಕೆಂದು ಬಂದು ಹಿಂದಿರುಗುತ್ತಿರುವಾಗ ಈ ಘಟನೆ ನಡೆದಿದೆ.  ಚಾಲಕ ದಸ್ತಗಿರಿ ಮತ್ತು ಜೊತೆಯಲ್ಲಿದ್ದ ಆರೀಫ್ ಗೆ ಸಣ್ಣಪುಟ್ಟಗಾಯಗಳಾಗಿದ್ದು ಮೆಗ್ಗಾನ್ ನಲ್ಲಿ ಹೊರರೋಗಿಯಾಗಿ ದಾಖಲಾಗಿ ಡಿಸ್ಚಾರ್ಜ್ ಆಗಿದ್ದಾರೆ.  ಕುಂಸಿ ಪೊಲೀಸ್…

Read More

ಮಾರುತಿಪುರ ಸಮೀಪ ಹಾಲಿನ ಕಂಟೇನರ್‌ ಟ್ರಕ್‌ ಪಲ್ಟಿ – ರಸ್ತೆ ಮೇಲೆ ಹೊಳೆಯಂತೆ ಹರಿದ ಹಾಲು

A milk tanker truck carrying 20,000 liters of milk overturned near Mavinahole close to Marutipura on the Ranebennur–Byndoor National Highway. The container broke open and milk spilled onto the road like a stream. The driver escaped with minor injuries. ಹೊಸನಗರ : ಹಾಲು ಸಾಗಿಸುತ್ತಿದ್ದ ಟ್ರಕ್‌ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಮಾರುತಿಪುರ ಸಮೀಪದ ಮಾವಿನಹೊಳೆ ಪ್ರದೇಶದಲ್ಲಿ ಸಂಭವಿಸಿದೆ. ಶಿವಮೊಗ್ಗದ ಕಡೆಯಿಂದ…

Read More

ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ 80 ರ ವೃದ್ದೆ :

ತೀರ್ಥಹಳ್ಳಿ : ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ  ವಿಠಲನಗರದ ಗಂಗಮ್ಮ ( 80 ವರ್ಷ ) ಎಂಬುವ ವೃದ್ದೆ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.  ಕುಟುಂಬಸ್ಥರು ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಮನೆಯ ಹಿಂಭಾಗ ಕೊಟ್ಟಿಗೆಯಲ್ಲಿ ನೇಣು ಹಾಕಿಕೊಂಡಿರುವ ಘಟನೆ ನೆಡೆದಿದೆ. ಅಕ್ಕ ಪಕ್ಕದಲ್ಲಿರುವ ಜನರಿಗೆ ತಮ್ಮ ಅನಾರೋಗ್ಯ ಸಮಸ್ಯೆ ಬಗ್ಗೆ  ಅಳಲನ್ನು ಹೇಳಿಕೊಳ್ಳುತ್ತಿದ್ದರು  ಎನ್ನಲಾಗಿದೆ.  ಮೃತರಿಗೆ ಇಬ್ಬರು ಗಂಡು ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.  ತೀರ್ಥಹಳ್ಳಿ ಪೊಲೀಸ್…

Read More

ಹುಂಚಾದಲ್ಲಿ ನಡೆದ ಬಾಲ್ಯ ವಿವಾಹ : ಅರ್ಚಕ,ಫೋಟೋಗ್ರಾಫರ್ ಸೇರಿದಂತೆ ಎಲ್ಲಾರ ಮೇಲೂ ದಾಖಲಾಯಿತು ಕೇಸ್

ಇತ್ತೀಚೆಗೆ ರಿಪ್ಪನ್‌ಪೇಟೆ ಸಮೀಪದ ಹುಂಚಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಆನೆಗದ್ದೆ ಗ್ರಾಮದಲ್ಲಿ ನಡೆದ ಬಾಲ್ಯವಿವಾಹದ ವಿರುದ್ಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರುದಾಖಲಾಗಿದೆ.  ಮದುವೆ ಗಂಡು ವಯಸ್ಕನಾಗಿದ್ದು ಮದುವೆ ಹೆಣ್ಣು ಅಪ್ರಾಪ್ತ ವಯಸ್ಸಿನವಳಾಗಿದ್ದಳು.ಈಗ ವಧುವರ, ಮದುವೆ ಮಾಡಿಸಿದ್ದ ಅರ್ಚಕ, ಆಹ್ವಾನ ಪತ್ರಿಕೆ ಮುದ್ರಿಸಿದ ವ್ಯಕ್ತಿ, ಫೋಟೋಗ್ರಾಫರ್, ವಧು ವರರ ಪೋಷಕರ ವಿರುದ್ಧ ದೂರು ದಾಖಲಾಗಿದೆ. ಆನಗದ್ದೆ ಗ್ರಾಮದ ಯಲ್ಲದೋಣೆಯ ರಮೇಶ್ ಎಂಬುವವನು ಬಳ್ಳಾರಿ ತಾಲೂಕಿನ ಕೂಡ್ಲಿಗಿ ಗ್ರಾಮದ‌ ಅಪ್ರಾಪ್ತೆ ಬಾಲಕಿಯನ್ನ ಮಾ.28 ರಂದು ಮದುವೆಯಾಗಿರುತ್ತಾನೆ.  ಈ ಬಗ್ಗೆ ಬಂದ ದೂರು…

Read More

ರಸ್ತೆ ಅಪಘಾತ – ತೀರ್ಥಹಳ್ಳಿಯ ಮೂಡ್ ಬಾರ್ ನ ಕ್ಯಾಶಿಯರ್ ಸಾವು

ರಸ್ತೆ ಅಪಘಾತ – ತೀರ್ಥಹಳ್ಳಿಯ ಮೂಡ್ ಬಾರ್ ನ ಕ್ಯಾಶಿಯರ್ ಸಾವು ತೀರ್ಥಹಳ್ಳಿ : ಪಟ್ಟಣದ ಯಡೆಹಳ್ಳಿ ಕೆರೆಯ ಬಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತೀರ್ಥಹಳ್ಳಿಯ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ತೀರ್ಥಹಳ್ಳಿಯ ಬಸ್ ನಿಲ್ದಾಣದ ಬಳಿಯ ಮೂಡ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕ್ಯಾಶಿಯರ್ ಆಗಿ ಕಾರ್ಯ ನಿರ್ವಹಿಸುತಿದ್ದ ಸುಮಂತ್ ಬೈಕ್ ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತ ಸುಮಂತ್ ರವರ ತಂದೆ ಜಯರಾಮ್ ರವರು ಕೃಷಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೃತ…

Read More